• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ

ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ

August 29, 2024
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ

by ಪ್ರಜಾಧ್ವನಿ ನ್ಯೂಸ್
August 29, 2024
in ಆರೋಗ್ಯ , ಹೆಲ್ತ್ ಟಿಪ್ಸ್, ಬೆಂಗಳೂರು
0
ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ
24
SHARES
69
VIEWS
ShareShareShare

ಆಹಾರ ಸಂರಕ್ಷಿಸಿ ಇಡಲು ನಿಗದಿತ ಮಿತಿಗಿಂತ ಅಧಿಕ ಪ್ರಮಾಣದ ರಾಸಾಯನಿಕ & ಬಣ್ಣ ಬಳಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.

”ಸೇಬು, ಬಾಳೆಹಣ್ಣು ಸೇರಿದಂತೆ ಕೆಲವು ಹಣ್ಣುಗಳು ಕೆಡದಂತೆ ಸುರಕ್ಷಿತವಾಗಿಡಲು ವ್ಯಾಕ್ಸ್‌ ಸೇರಿದಂತೆ ಕೆಲ ರಾಸಾಯನಿಕವನ್ನು ಬಳಸಲಾಗುತ್ತದೆ. ವಿದೇಶದಿಂದ ಸೇಬು ರಫ್ತು ಮಾಡಿಕೊಳ್ಳುವಾಗ ಹಣ್ಣು ಕೆಡದಂತಿಡಲು ವ್ಯಾಕ್ಸ್‌ ಬಳಕೆ ಅನಿವಾರ್ಯ. ಆದರೆ, ಆಹಾರ ಸುರಕ್ಷತಾ ಮಾನದಂಡಕ್ಕಿಂತ ಅಧಿಕ ಪ್ರಮಾಣದಲ್ಲಿದ್ದರೆ ಅದು ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ, ಅಗತ್ಯಕ್ಕಿಂತ ಹೆಚ್ಚಿನ ವ್ಯಾಕ್ಸ್‌ ಬಳಕೆ ಮಾಡುವವ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ,” ಎಂದು ಅವರು ಹೇಳಿದರು.

Muliya

ಜಾಹೀರಾತು

”ಬಾಳೆಹಣ್ಣು ವ್ಯಾಪಾರ ಮಾಡುವವರು ಕಾಯನ್ನು ಬೇಗ ಹಣ್ಣು ಮಾಡುವ ಉದ್ದೇಶದಿಂದ ರಾಸಾಯನಿಕ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಸಹಜವಾಗಿ ಹಣ್ಣು ಮಾಡುವುದಕ್ಕೆ ಆದ್ಯತೆ ನೀಡಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಲಿದೆ. ರಾಸಾಯನಿಕ ಬಳಕೆ ಕಂಡು ಬಂದಲ್ಲಿ ಕ್ರಮ ಜರುಗಿಸಲಾಗುವುದು,” ಎಂದರು.

”ಹಣ್ಣು ಮತ್ತು ತರಕಾರಿಗಳ 385 ಆಹಾರ ಮಾದರಿಗಳನ್ನು ಸಂಗ್ರಹಿಸಿ ಮಾದರಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ವಿಶ್ಲೇಷಿಸಲಾದ 266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತವೆಂದು, 27 ಮಾದರಿಗಳಲ್ಲಿ ಕ್ರಿಮಿನಾಶಕ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದು ಕಂಡುಬಂದಿದೆ. ಅಲ್ಲದೆ, ಕೆಲ ತರಕಾರಿ ಮತ್ತು ಹಣ್ಣುಗಳಲ್ಲಿ ಫಂಗಸ್‌ ಬೆಳೆದಿರುವುದು ಕಂಡು ಬಂದಿರುವುದರಿಂದ ಅಸುರಕ್ಷಿತವಾಗಿವೆ ಎಂದು ವರದಿ ದೃಢಪಡಿಸಿದೆ,” ಎಂದು ತಿಳಿಸಿದರು.

8722552464 Astrloger

ಜಾಹೀರಾತು

”ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಸರಕಾರ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಎಲ್ಲಾ ರೋಗಗಳ ಮೂಲ ಆಹಾರವೇ ಆಗಿರುವುದರಿಂದ ಗುಣಮಟ್ಟದ ಆಹಾರಕ್ಕೆ ನಮ್ಮ ಮೊದಲ ಆದ್ಯತೆಯಾಗಿದೆ,” ಎಂದರು.

”ಆಹಾರ ಮಾರಾಟ ಮಾಡುವ ಪ್ರತಿಯೊಬ್ಬರೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಮಾಣಪತ್ರ ಹೊಂದುವುದು ಕಡ್ಡಾಯವಾಗಿದೆ. ಬೀದಿ ಬದಿ ವ್ಯಾಪಾರಿಗಳು ತಳ್ಳುವ ಗಾಡಿಯವರೂ ಮುಂದಿನ ದಿನಗಳಲ್ಲಿ ಪ್ರಮಾಣಪತ್ರ ಪಡೆಯಲೇಬೇಕು. ಶೇ. 68ರಷ್ಟು ವ್ಯಾಪಾರಿಗಳು ಮಾತ್ರ ಪರವಾನಗಿ ಪಡೆದಿದ್ದಾರೆ. ಇನ್ನುಳಿದ ಉದ್ಯಮಿಗಳು ಕೂಡಲೇ ಪರವಾನಗಿ ಪಡೆಯಬೇಕು” ಎಂದು ತಿಳಿಸಿದರು.

”ಸಾರ್ವಜನಿಕರು ಸೇವಿಸುವ ಆಹಾರ ಎಷ್ಟು ಗುಣಮಟ್ಟದಾಗಿದೆ ಎಂದು ತಿಳಿದುಕೊಳ್ಳಲು ಹೋಟೆಲ್‌, ರೆಸ್ಟೋರೆಂಟ್‌, ಮಾಲ್‌ಗಳ ಫುಡ್‌ ಕೋರ್ಟ್‌ನಲ್ಲಿ ಆಹಾರ ಪರೀಕ್ಷಾ ಕಿಟ್‌ ಅಳವಡಿಸಲಾಗುತ್ತದೆ. ಇದರಿಂದ ನಾಗರಿಕರು ತಾವು ತಿನ್ನುವ ಆಹಾರ ಎಷ್ಟು ಸುರಕ್ಷಿತವಾಗಿದೆ ಎಂದು ತಿಳಿದುಕೊಳ್ಳಬಹುದು. ಸ್ಥಳೀಯ ಉದ್ಯಮಿಗಳೇ ಇದರ ನಿರ್ವಹಣೆ ಮಾಡಲಿದ್ದಾರೆ,” ಎಂದರು.

ಕ್ಯಾನ್ಸರ್ ನಂತಹ ರೋಗಗಳು ಇದೀಗ ಯುವಜನರಲ್ಲಿ ಕಾಣಿಸಿಕೊಳ್ತೇರೋದು ಆಹಾರ ಸುರಕ್ಷತೆ ಬಗ್ಗೆ ಅನುಮಾನ ಹುಟ್ಟಿದೇ

ಜಾಹೀರಾತು

SendShare10Share
Previous Post

ಉಡುಪಿ:ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಮೊಹಮ್ಮದ್ ಶುರೈಮ್ ಅರೆಸ್ಟ್‌

Next Post

ಕೊಚ್ಚಿ : ಮಲೆಯಾಳಂನ ಹಿರಿಯ ನಟ ಸಿಪಿಐಎಂ ಶಾಸಕ ಮುಕೇಶ್ ಮೇಲೆ ಅತ್ಯಾಚಾರ ಕೇಸ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೊಚ್ಚಿ : ಮಲೆಯಾಳಂನ ಹಿರಿಯ ನಟ ಸಿಪಿಐಎಂ ಶಾಸಕ ಮುಕೇಶ್ ಮೇಲೆ ಅತ್ಯಾಚಾರ ಕೇಸ್

ಕೊಚ್ಚಿ : ಮಲೆಯಾಳಂನ ಹಿರಿಯ ನಟ ಸಿಪಿಐಎಂ ಶಾಸಕ ಮುಕೇಶ್ ಮೇಲೆ ಅತ್ಯಾಚಾರ ಕೇಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..