• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ

ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ

August 29, 2024
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

July 29, 2026
ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

July 29, 2026
ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

July 29, 2026
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ

by ಪ್ರಜಾಧ್ವನಿ ನ್ಯೂಸ್
August 29, 2024
in ಆರೋಗ್ಯ , ಹೆಲ್ತ್ ಟಿಪ್ಸ್, ಬೆಂಗಳೂರು
0
ನಾವು ನಿತ್ಯ ಬಳಸುವ ಹಣ್ಣು ಮತ್ತು ತರಕಾರಿಗಳಲ್ಲಿ ಅಧಿಕ ಪ್ರಮಾಣದ ವಿಷಕಾರಿ ರಾಸಾಯನಿಕ ಬಳಸಿದರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್ ಎಚ್ಚರಿಕೆ
24
SHARES
69
VIEWS
ShareShareShare

ಆಹಾರ ಸಂರಕ್ಷಿಸಿ ಇಡಲು ನಿಗದಿತ ಮಿತಿಗಿಂತ ಅಧಿಕ ಪ್ರಮಾಣದ ರಾಸಾಯನಿಕ & ಬಣ್ಣ ಬಳಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.

”ಸೇಬು, ಬಾಳೆಹಣ್ಣು ಸೇರಿದಂತೆ ಕೆಲವು ಹಣ್ಣುಗಳು ಕೆಡದಂತೆ ಸುರಕ್ಷಿತವಾಗಿಡಲು ವ್ಯಾಕ್ಸ್‌ ಸೇರಿದಂತೆ ಕೆಲ ರಾಸಾಯನಿಕವನ್ನು ಬಳಸಲಾಗುತ್ತದೆ. ವಿದೇಶದಿಂದ ಸೇಬು ರಫ್ತು ಮಾಡಿಕೊಳ್ಳುವಾಗ ಹಣ್ಣು ಕೆಡದಂತಿಡಲು ವ್ಯಾಕ್ಸ್‌ ಬಳಕೆ ಅನಿವಾರ್ಯ. ಆದರೆ, ಆಹಾರ ಸುರಕ್ಷತಾ ಮಾನದಂಡಕ್ಕಿಂತ ಅಧಿಕ ಪ್ರಮಾಣದಲ್ಲಿದ್ದರೆ ಅದು ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ, ಅಗತ್ಯಕ್ಕಿಂತ ಹೆಚ್ಚಿನ ವ್ಯಾಕ್ಸ್‌ ಬಳಕೆ ಮಾಡುವವ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ,” ಎಂದು ಅವರು ಹೇಳಿದರು.

”ಬಾಳೆಹಣ್ಣು ವ್ಯಾಪಾರ ಮಾಡುವವರು ಕಾಯನ್ನು ಬೇಗ ಹಣ್ಣು ಮಾಡುವ ಉದ್ದೇಶದಿಂದ ರಾಸಾಯನಿಕ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಸಹಜವಾಗಿ ಹಣ್ಣು ಮಾಡುವುದಕ್ಕೆ ಆದ್ಯತೆ ನೀಡಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಲಿದೆ. ರಾಸಾಯನಿಕ ಬಳಕೆ ಕಂಡು ಬಂದಲ್ಲಿ ಕ್ರಮ ಜರುಗಿಸಲಾಗುವುದು,” ಎಂದರು.

Muliya

ಜಾಹೀರಾತು

”ಹಣ್ಣು ಮತ್ತು ತರಕಾರಿಗಳ 385 ಆಹಾರ ಮಾದರಿಗಳನ್ನು ಸಂಗ್ರಹಿಸಿ ಮಾದರಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ವಿಶ್ಲೇಷಿಸಲಾದ 266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತವೆಂದು, 27 ಮಾದರಿಗಳಲ್ಲಿ ಕ್ರಿಮಿನಾಶಕ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದು ಕಂಡುಬಂದಿದೆ. ಅಲ್ಲದೆ, ಕೆಲ ತರಕಾರಿ ಮತ್ತು ಹಣ್ಣುಗಳಲ್ಲಿ ಫಂಗಸ್‌ ಬೆಳೆದಿರುವುದು ಕಂಡು ಬಂದಿರುವುದರಿಂದ ಅಸುರಕ್ಷಿತವಾಗಿವೆ ಎಂದು ವರದಿ ದೃಢಪಡಿಸಿದೆ,” ಎಂದು ತಿಳಿಸಿದರು.

ashwinistudioputtur

ಜಾಹೀರಾತು

”ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಸರಕಾರ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಎಲ್ಲಾ ರೋಗಗಳ ಮೂಲ ಆಹಾರವೇ ಆಗಿರುವುದರಿಂದ ಗುಣಮಟ್ಟದ ಆಹಾರಕ್ಕೆ ನಮ್ಮ ಮೊದಲ ಆದ್ಯತೆಯಾಗಿದೆ,” ಎಂದರು.

”ಆಹಾರ ಮಾರಾಟ ಮಾಡುವ ಪ್ರತಿಯೊಬ್ಬರೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಮಾಣಪತ್ರ ಹೊಂದುವುದು ಕಡ್ಡಾಯವಾಗಿದೆ. ಬೀದಿ ಬದಿ ವ್ಯಾಪಾರಿಗಳು ತಳ್ಳುವ ಗಾಡಿಯವರೂ ಮುಂದಿನ ದಿನಗಳಲ್ಲಿ ಪ್ರಮಾಣಪತ್ರ ಪಡೆಯಲೇಬೇಕು. ಶೇ. 68ರಷ್ಟು ವ್ಯಾಪಾರಿಗಳು ಮಾತ್ರ ಪರವಾನಗಿ ಪಡೆದಿದ್ದಾರೆ. ಇನ್ನುಳಿದ ಉದ್ಯಮಿಗಳು ಕೂಡಲೇ ಪರವಾನಗಿ ಪಡೆಯಬೇಕು” ಎಂದು ತಿಳಿಸಿದರು.

”ಸಾರ್ವಜನಿಕರು ಸೇವಿಸುವ ಆಹಾರ ಎಷ್ಟು ಗುಣಮಟ್ಟದಾಗಿದೆ ಎಂದು ತಿಳಿದುಕೊಳ್ಳಲು ಹೋಟೆಲ್‌, ರೆಸ್ಟೋರೆಂಟ್‌, ಮಾಲ್‌ಗಳ ಫುಡ್‌ ಕೋರ್ಟ್‌ನಲ್ಲಿ ಆಹಾರ ಪರೀಕ್ಷಾ ಕಿಟ್‌ ಅಳವಡಿಸಲಾಗುತ್ತದೆ. ಇದರಿಂದ ನಾಗರಿಕರು ತಾವು ತಿನ್ನುವ ಆಹಾರ ಎಷ್ಟು ಸುರಕ್ಷಿತವಾಗಿದೆ ಎಂದು ತಿಳಿದುಕೊಳ್ಳಬಹುದು. ಸ್ಥಳೀಯ ಉದ್ಯಮಿಗಳೇ ಇದರ ನಿರ್ವಹಣೆ ಮಾಡಲಿದ್ದಾರೆ,” ಎಂದರು.

ಕ್ಯಾನ್ಸರ್ ನಂತಹ ರೋಗಗಳು ಇದೀಗ ಯುವಜನರಲ್ಲಿ ಕಾಣಿಸಿಕೊಳ್ತೇರೋದು ಆಹಾರ ಸುರಕ್ಷತೆ ಬಗ್ಗೆ ಅನುಮಾನ ಹುಟ್ಟಿದೇ

SendShare10Share
Previous Post

ಉಡುಪಿ:ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಮೊಹಮ್ಮದ್ ಶುರೈಮ್ ಅರೆಸ್ಟ್‌

Next Post

ಕೊಚ್ಚಿ : ಮಲೆಯಾಳಂನ ಹಿರಿಯ ನಟ ಸಿಪಿಐಎಂ ಶಾಸಕ ಮುಕೇಶ್ ಮೇಲೆ ಅತ್ಯಾಚಾರ ಕೇಸ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೊಚ್ಚಿ : ಮಲೆಯಾಳಂನ ಹಿರಿಯ ನಟ ಸಿಪಿಐಎಂ ಶಾಸಕ ಮುಕೇಶ್ ಮೇಲೆ ಅತ್ಯಾಚಾರ ಕೇಸ್

ಕೊಚ್ಚಿ : ಮಲೆಯಾಳಂನ ಹಿರಿಯ ನಟ ಸಿಪಿಐಎಂ ಶಾಸಕ ಮುಕೇಶ್ ಮೇಲೆ ಅತ್ಯಾಚಾರ ಕೇಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..