• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ:ಎಂಟು ಗಂಡಂದಿರ ಮುದ್ದಿನ ಮಡದಿ ತಬಸುಮಾ ಎಂಬ ಪಂಗನಾಮದ ಲೇಡಿಗೆ ಮದುವೆಯೇ ನಾಟಕ

ಉಡುಪಿ:ಎಂಟು ಗಂಡಂದಿರ ಮುದ್ದಿನ ಮಡದಿ ತಬಸುಮಾ ಎಂಬ ಪಂಗನಾಮದ ಲೇಡಿಗೆ ಮದುವೆಯೇ ನಾಟಕ

August 31, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ:ಎಂಟು ಗಂಡಂದಿರ ಮುದ್ದಿನ ಮಡದಿ ತಬಸುಮಾ ಎಂಬ ಪಂಗನಾಮದ ಲೇಡಿಗೆ ಮದುವೆಯೇ ನಾಟಕ

by ಪ್ರಜಾಧ್ವನಿ ನ್ಯೂಸ್
August 31, 2024
in ಉಡುಪಿ, ಕಾರವಾರ, ದಕ್ಷಿಣ ಕನ್ನಡ, ಮಂಗಳೂರು
0
ಉಡುಪಿ:ಎಂಟು ಗಂಡಂದಿರ ಮುದ್ದಿನ ಮಡದಿ ತಬಸುಮಾ ಎಂಬ ಪಂಗನಾಮದ ಲೇಡಿಗೆ ಮದುವೆಯೇ ನಾಟಕ
659
SHARES
1.9k
VIEWS
ShareShareShare

ಎಂಟು ಗಂಡ0ದಿರ ಮೋಸದ ಮಡದಿಯ ಮದುವೆ ಮಸಲತ್ತು ಈಗ ಬಟಾ ಬಯಲಾಗಿದೆ. ಈಕೆ ಮದುವೆ ಅನ್ನೋದನ್ನೆ ಬ್ಯುಸಿನೆಸ್ ಮಾಡಿಕೊಂಡಿದ್ದಳು, ಮದುವೆಯಾಗದ ಪುರಷರನ್ನೇ ಟಾರ್ಗೆಟ್ ಮಾಡಿ ಪಂಗನಾಮ ಹಾಕಿದ್ದಾಳೆ. ಉಡುಪಿ ಮೂಲದ ತಬಸುಮಾ ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು, ಶಿವಮೊಗ್ಗ, ತುಮಕೂರು ಅಂತೆಲ್ಲ ಊರು ತುಂಬಾ ಗಂಡ0ದಿರು. ಈಕೆಯ ಖತರ್ನಾಕ್ ಪ್ಲಾನ್ ಏನೂ.!? ಮದುವೆ ಆದ ಮೇಲೆ ಈಕೆ ಮಾಡುತ್ತಿದ್ದ ನಾಟಕ ಎಂತಾದ್ದು.? ಕೊನೆಗೂ ಊಸರವಳ್ಳಿ ಬಣ್ಣ ಬಯಲಾಗಿದ್ದು ಹೇಗೆ ಅನ್ನೋದೇ ಇಂಟ್ರೆಸ್ಟಿ0ಗ್ ಸ್ಟೋರಿ.!!!

ಈಕೆಯ ಹೆಸರು ತಬಸುಮಾ. ಊಸರವಳ್ಳಿ ಬಣ್ಣ ಬದಲಾಯಿಸದಂತೆ ಈಕೆ ಗಂಡAದಿರನ್ನ ಬದಲಾಯಿಸುತ್ತಿದ್ದಳು. ಸದ್ಯ ಈಕೆಯ ಬಣ್ಣ ಬಯಲಾಗಿದೆ. ಹೊಸಪೇಟೆಯ ಮಾಜಿ ಪತಿ ತಬಸುಮಾಳ ಮುಖವಾಡವನ್ನ ಬಯಲು ಮಾಡಿದ್ದಾರೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೆ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ. ಮದುವೆಯಾಗಿ ಹೆಂಡತಿ ಬಿಟ್ಟಿರುವ ಅಥವಾ ವಿಧುರ ಶ್ರೀಮಂತ ಗಂಡಸರನ್ನೇ ಈಕೆ ಟಾರ್ಗೆಟ್ ಮಾಡುತ್ತಿದ್ದಳು. ಹೀನಾ ಎಂಟರ್‌ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ ಲೋನ್, ವಿದ್ಯಾರ್ಥಿಗಳಿಗೆ ಸ್ಕಾಲರ್‌ಷಿಪ್ ಕೊಡಿಸುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಳು. 18 ವರ್ಷದಿಂದ ಈ ವ್ಯವಹಾರ ಮಾಡಿಕೊಂಡಿದ್ದಳು.

Muliya

ಜಾಹೀರಾತು

ತಬಸುಮ್ ಮದುವೆಯಾಗಿದ್ದ ಮುಸ್ಲಿಂ ಪುರುಷರನ್ನೆ ಟಾರ್ಗೆಟ್ ಮಾಡ್ತಿದ್ದಳು. ಅಂತವರನ್ನೇ ತನ್ನ ಬಲೆಗೆ ಹಾಕೊಂಡು ಆಮೇಲೆ ತನ್ನ ವರಸೆ ಬದಲಾಯಿಸಿಬಿಡ್ತಿದ್ದಳು. ಮದುವೆಗೂ ಮುಂಚೆ ತಾನು ತುಂಬಾ ಸೈಲೆಂಟ್​​ ಅಂತ ಬಿಂಬಿಸಿಕೊಳ್ತಿದ್ದಳು. ಒಮ್ಮೆ ಮದುವೆಯಾದ್ರೆ ಸಾಕು ಈಕೆ ಮದುವೆಯಾದವನ ಪಾಡು ದೇವರಿಗೆ ಗೊತ್ತು. ಯಾಕಂದ್ರೆ ಮದುವೆಯಾದ ಆರು ತಿಂಗಳಿಗೆ ಈ ಚಾಲಾಕಿ ಅಸಲಿ ಆಟ ಆರಂಭಿಸ್ತಿದ್ಳು. ಮದುವೆಯಾದ ಪುರುಷರನ್ನ ಸಂಪರ್ಕ ಮಾಡಿ ನಮ್ಮ ಮನೆಗೆ ಬನ್ನಿ ನನ್ನ ಬಳಿಯೇ ಇರಿ ಅಂತ ನಾಟಕ ಮಾಡೋದು. ಬಳಿಕ 2 ತಿಂಗಳಿಗೊಮ್ಮೆ ನನ್ನ ನನ್ನತ್ರ ಬಂದ್ರೆ ಸಾಕು ಅಂತ ಮದುವೆಗೆ ಒಪ್ಪಿಸೋದು. ಮದುವೆಯಾದ್ಮೇಲೆ ನಾನು ಗರ್ಭಿಣಿ ಅಂತೆಲ್ಲ ಸುಳ್ಳು ಕತೆ ಕಟ್ಟಿ ಹಣ ಪೀಕೋದಕ್ಕೆ ಶುರು ಮಾಡ್ತಿದ್ದಳು.

ಒಂದ್ವೇಳೆ ಈಕೆಯನ್ನ ಮದುವೆಯಾದ ಬಡಪಾಯಿ ಈಕೆ ನಾಟಕಕ್ಕೆ ಬಗ್ಗದೇ ಇದ್ರೆ. ಅವರ ಹೆಂಡತಿಗೆ ಹೇಳ್ತೀನಿ ಅಂತ ಬ್ಲಾಕ್ ಮೇಲ್ ಮಾಡ್ತಿದ್ಳಂತೆ. ಅದಕ್ಕೂ ಬಗ್ಗದೇ ಇದ್ರೆ ರೇಪ್ ಕೇಸ್ ಹಾಕ್ತೀನಿ ಅಂತ ಗಂಡಂದಿರಿಂದ ಹಣ ಪೀಕುವ ಕೆಲಸ ಮಾಡ್ತಿದ್ಲಂತೆ. ಗಲಾಟೆ ಜಗಳ ಮಾಡಿ ಕೊನೆ ರಾಜಿ ಪಂಚಾಯ್ತಿ ಮಾಡೋ ಮೂಲಕ ಬಂದಷ್ಟು ಬರಲಿ ಅಂತ ಲಕ್ಷ ಲಕ್ಷ ಹಣ ಕಿತ್ಕೊಂಡು ಮಕ್ಕರ್ ಮಾಡ್ತಿದ್ಳಂತೆ. ಹೀಗೆ ಮಕ್ಕರ್ ಮಾಡಿ ಈ ಐನಾತಿ ತಬಸುಮ ಒಂದಲ್ಲ ಎರಡಲ್ಲ ಬರೋಬ್ಬರಿ 10 ರಿಂದ 15 ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾಳೆ. ಮದುವೆಯಾಗಿ 6 ತಿಂಗಳಿಗೊಬ್ಬರಂತ ಗಂಡಂದಿರನ್ನ ಚೇಂಜ್ ಮಾಡಿ, ಅವರ ಬಳಿಕ ಲಕ್ಷ ಲಕ್ಷ ಹಣ ವಸೂಲಿ ಮಾಡಿರುವ ಆರೋಪ ಕೇಳಿ ಬಂದಿದೆ.

ಅಸಲಿಗೆ ಈ ತಬಸುಮ್ ಸಾಮಾನ್ಯ ಮಹಿಳೆಯಂತ ಅಲ್ಲಾ.. ಯಾಕಂದ್ರೆ ಈಕೆ ಜೆಡಿಎಸ್​​ನ ಕಾರ್ಯಕರ್ತೆ. ಜೆಡಿಎಸ್​​ನ ಮಹಿಳಾ ಘಟಕದ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾಳೆ. ಇದೇ ಕಾರಣಕ್ಕೆ ಏನೋ ಈಕೆ ಬೀಸಿದ ಬಲೆಗೆ ಅಮಾಯಕರು ಬಿದ್ದು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ದುರಂತ ಏನಂದ್ರೆ ಕರ್ನಾಟಕದ ಮೂಲೆ ಮೂಲೆಯಲ್ಲಿರುವ ಸಾವಿರಾರು ಜನರಿಗೆ ಈಕೆ ಪಂಗನಾಮ ಹಾಕಿದ್ದಾಳೆ ಎನ್ನಲಾಗಿದೆ. ಉಡುಪಿಯಲ್ಲಿ ಇಬ್ಬರನ್ನ ಮದುವೆಯಾಗಿದ್ರೆ, ಶಿವಮೊಗ್ಗ, ಬೆಂಗಳೂರು, ತುಮಕೂರು, ಹೊಸಪೇಟೆ, ಕೋಲಾರ, ಹಾವೇರಿಯಲ್ಲಿ ತಲಾ ಒಬ್ಬರನ್ನ ಬಲೆ ಹಾಕೊಂಡು ಮದುವೆಯಾಗಿದ್ದಳು. ಇದೀಗ ಈಕೆ ಮೋಸದಾಟಕ್ಕೆ ಬೇಸತ್ತು 5 ಜನ ಹೈಕೋರ್ಟ್ ಮೊರೆ ಹೋಗಿದ್ದಾರೆ. ನ್ಯಾಯಾಲಯದಲ್ಲಿ ಕೇಸ್​​ಗಳು ನಡೀತಾ ಇದ್ರೂ ಈಕೆ ಮೋಸದ ಮದುವೆಯನ್ನ ಮಾತ್ರ ನಿಲ್ಲಿಸಿರಲಿಲ್ಲ. ಅಧಿಕೃತ ದಾಖಲೆಯ ಪ್ರಕಾರವೇ ತಬಸುಮ್​ ಎಂಟು ಜನರನ್ನ ಮದುವೆಯಾಗಿದ್ದಾಳೆ. ಇನ್ನು ದಾಖಲೆ ಇಲ್ಲದೇ ಅನೇಕರನ್ನ ಮದುವೆಯಾಗಿರೋದಾಗಿ ತಬಸುಮ್​ ಮುಖವಾಡವನ್ನು ಹೊಸಪೇಟೆಯ ಮಾಜಿ ಪತಿ ಜೀ ರಾಜಾಹುಸೇನ್ ಮರಳಿ ಕಳಚಿ ಹಾಕಿದ್ದಾರೆ. ತಬಸುಮ್ ಮಾಡಿದ ಮೋಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಈ ರಾಜಾಹುಸೇನ್ ಕೂಡ ತಬಸುಮ್​ ಹೇಳಿದ್ದ ಕಾಗಕ್ಕ ಗುಬ್ಬಕ್ಕನ ಕತೆಗೆ ಮರುಳಾಗಿ ಆಕೆಯನ್ನ ಮದುವೆಯಾಗಿದ್ದರು. ಆದ್ರೆ ಆಕೆ ಅಸಲಿ ಮುಖದ ಪರಿಚಯವಾದ ತಬಸುಮ್​ಳಿಂದ ದೂರವಾಗಿದ್ರು. ರಾಜಾಹುಸೇನ್ ಮೇಲೆ ಕೇಸ್​ ಕೂಡ ಹಾಕಿದ್ಳು. ಆದ್ರೀಗ ಈ ತಬಸುಮ್ ಮಾಡಿದ್ದ ವಂಚನೆಯನ್ನ ಆಕೆಯ ಮಾಜಿ ಪತಿಯೇ ಬಯಲು ಮಾಡಿದ್ದಾರೆ. ವಿಚಿತ್ರ ಏನಂದ್ರೆ ಉಡುಪಿಯಲ್ಲಿ ಈ ತಬಸುಮ್ ಐಷಾರಾಮಿ ಬಂಗಲೆಯಲ್ಲಿದ್ದಾಳಂತೆ. ಮನೆ ಬಾಡಿಗೆಯನ್ನೆ ತಬಸುಮ್ 25 ಸಾವಿರ ಕಟ್ತಿದ್ಲಂತೆ. ಮನೆ ಮುಂದೆ ಕಾರು ಬೈಕ್. 4 ಜನ ಕೆಲಸಗಾರರು ಎಲ್ಲ ಇದ್ರಂತೆ ಇದನ್ನೆಲ್ಲ ನೋಡಿದ್ದ ರಾಜಾಹುಸೇನ್ ಅಕ್ಷರಶಃ ಬೆಚ್ಚಿ ಬಿದ್ದಿದ್ರು. ಆದ್ರೆ ಯಾವಾಗ ಈ ತಬಸುಮ್​ ಜಾತಕವನ್ನ ರಾಜಾಹುಸೇನ್ ಜಾಲಾಡೋದಕ್ಕೆ ಶುರು ಮಾಡಿದ್ರು. ಆಗ್ಲೇ ನೋಡಿ ಈ ಐನಾತಿ ಮಹಿಳೆಯ ಮಸಲತ್ತು ರಿವೀಲ್ ಆಗಿದೆ.

ashwinistudioputtur

ಜಾಹೀರಾತು

ಹೀಗೆ ಈ ಉಸರವಳ್ಳಿ 10 ರಿಂದ 15 ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾಳೆ. ಸದ್ಯ ತಬಸುಮ್ ವಿರುದ್ಧ ಪ್ರಕರಣ ದಾಖಲಾಗಿದ್ದುಮ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಳ್ಳಿ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ ಮೂರು ಮತ್ತೊಂದು ಅನ್ನೋ ಹಾಗೆ.. ಇವಳು ಕೂಡ ಮಳ್ಳಿ ಮಳ್ಳಿ ಮದುವೆ ಎಷ್ಟು ಅಂದ್ರೆ 10 ಮೇಲೆ ಇನ್ನೊಂದು ಅಂತ ಮಕ್ಮಲ್ ಟೋಪಿ ಹಾಕಿದ್ದಾಳೆ. ಇನ್ನಾದ್ರೂ ಇತ್ತ ಚಾಲಾಕಿಗಳಿಂದ ಹುಷಾರಾಗಿದ್ರೆ ಒಳ್ಳೆದು. ಸ್ವಲ್ಪ ಯಾಮಾರಿದ್ರೂ 2 ವೈಟ್ ಒಂದು ರೆಡ್ ಗ್ಯಾರಂಟಿ.

8722552464 Astrloger

ಜಾಹೀರಾತು

SendShare264Share
Previous Post

ನವೋದಯ ಪ್ರೌಢಶಾಲೆ ಬೆಟ್ಟoಪಾಡಿಯಲ್ಲಿ, ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಶಾಲಾ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘದ ವತಿಯಿಂದ ತೆoಗಿನ ಸಸಿ ನಾಟಿ

Next Post

ಬೆಂಗಳೂರು: ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ

ಬೆಂಗಳೂರು: ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..