• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

September 4, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

by ಪ್ರಜಾಧ್ವನಿ ನ್ಯೂಸ್
September 4, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ರಾಷ್ಟ್ರೀಯ
0
ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌
441
SHARES
1.3k
VIEWS
ShareShareShare

ಜೆಪಿ ನಡ್ಡಾ ಹೇಳಿಕೆ ಏನು?
2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿಗೆ ಸಂಘದ ಅಗತ್ಯವಿಲ್ಲ ಎಂದು ಹೇಳಿದ್ದರು. ನಾವು ಮೊದಲು ಹೆಚ್ಚು ಸಮರ್ಥರಾಗಿಲಿಲ್ಲ. ಇಂದು ಪಕ್ಷ ತಾನಾಗಿಯೇ ನಡೆದುಕೊಂಡು ಹೋಗುವ ಸಾಮಾರ್ಥ್ಯ ಹೊಂದಿದೆ ಎಂದು ಹೇಳಿದ್ದರು. ಜೆ.ಪಿ.ನಡ್ಡಾ ಹೇಳಿಕೆಗೆ ಸಂಘದಿಂದ ಮೊದಲ ಪ್ರತಿಕ್ರಿಯೆ ನೀಡಿದೆ

ನವದೆಹಲಿ: ಭಾರತೀಯ ಜನತಾ ಪಕ್ಷ ದೊಡ್ಡದಾಗಿದ್ದು, ಆರ್‌ಎಸ್‌ಎಸ್‌ನ ಅವಶ್ಯಕತೆ ಇಲ್ಲ ಎಂಬ ಕೇಂದ್ರ ಸಚಿವ ಜೆ.ಪಿ.ನಡ್ಡಾ ಹೇಳಿಕೆಗೆ ಸಂಘದಿಂದ ಮೊದಲ ಪ್ರತಿಕ್ರಿಯೆ ನೀಡಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಪ್ರವರ್ತಕ ಸುನಿಲ್ ಆಂಬೇಕರ್  “ಇದು ಕುಟುಂಬದೊಳಗಿನ ವಿಷಯ” ಎಂದು ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಮೋಹನ್ ಭಾಗವತ್ ಮತ್ತು ಆರು ಸಂಯುಕ್ತ ಮಹಾಸಚಿವರ ನೇತೃತ್ವದಲ್ಲಿ ಕೇರಳದ ಪಾಲಕಾಡ್‌ನಲ್ಲಿ ಮೂರು ದಿನದ ‘ಅಖಿಲ ಭಾರತೀಯ ಸಾಮಾನ್ಯ ಬೈಠಕ್’ ಯಶಸ್ವಿಯಾಗಿ ಮುಕ್ತಾಯವಾಗಿದೆ. ಆರ್‌ಎಸ್‌ಎಸ್ ಪ್ರಕಾರ, ಸಂಘದಿಂದ ಪ್ರೇರಿತ 32 ಸಂಘಟನೆಗಳ ಪ್ರಮುಖರು ಬೈಠಕ್‌ನಲ್ಲಿ ಭಾಗಿಯಾಗಿದ್ದರು.

ಈ ಬೈಠಕ್‌ನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಸಂಘಟನೆಯ ಮಹಾ ಸಚಿವ ಬಿಎಲ್ ಸಂತೋಷ್, ವಿಶ್ವ ಹಿಂದೂ ಪರಿಷತ್ ಪ್ರಮುಖ ಆಲೋಕ್ ಕುಮಾರ್ ಮತ್ತು ಭಾರತೀಯ ಮಜದೂರು ಸಂಘದ ಅಧ್ಯಕ್ಷ ಹರಿಣಮ್ ಪಾಂಡ್ಯಾ ಭಾಗಿಯಾಗಿದ್ದರು. ಬೈಠಕ್ ಬಳಿಕ ಸುದ್ದಿಗೋಷ್ಠಿ ನಡೆಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಪ್ರವರ್ತಕ ಸುನಿಲ್ ಆಂಬೇಕರ್, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಜೆಪಿ ನಡ್ಡಾ ಹೇಳಿಕೆಗೂ ತಮ್ಮ ಪ್ರತಿಕ್ರಿಯೆಯನ್ನು ನೀಡಿದರು.

ನಮ್ಮ ಮಿಷನ್ ಏನಿದೆ ಎಂಬುದರ ಬಗ್ಗೆ ಎಲ್ಲರಿಗೂ ಕಲ್ಪನೆ ಇದೆ. ಇದು ನಮ್ಮ ಕುಟುಂಬದ ವಿಷಯವಾಗಿದ್ದು, ಕೂಡಲೇ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಪಾಲಕಾಡ್‌ನಲ್ಲಿ ನಡೆದ ಸಭೆ ಸಂಪೂರ್ಣ ಯಶಸ್ವಿಯಾಗಿದೆ. ಎಲ್ಲರೂ ಭಾಗವಹಿಸಿದ್ದರಿಂದ ಸಭೆ ಚೆನ್ನಾಗಿ ನಡೆಯಿತು. ಹಿಂದುಳಿದಿರುವ ಸಮುದಾಯ ಅಥವಾ ಜಾತಿಗಳನ್ನೇ ಗುರಿಯಾಗಿಸಿ ರೂಪಿಸಲಾಗುವ ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ಸರ್ಕಾರಕ್ಕೆ ಸಂಖ್ಯೆ ಬೇಕು ಎಂದಾದರೆ, ಅದಕ್ಕೊಂದು ಸ್ಥಾಪಿತ ಅಭ್ಯಾಸವಿದೆ. ಹಿಂದೆ ಕೂಡ ಸರ್ಕಾರಗಳು ಅಂತಹ ದತ್ತಾಂಶ ಪಡೆದಿದ್ದವು. ಈಗ ಮತ್ತೆ ಪಡೆಯಬಹುದು. ಆದರೆ ಆ ದತ್ತಾಂಶ ಆ ಸಮುದಾಯ ಅಥವಾ ಜಾತಿಗಳಿಗೆ ಮಾತ್ರ ಬಳಕೆಯಾಗಬೇಕು ಎಂದರು.

camera center ad

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

ಜಾತಿ ಗಣತಿ ಬೆಂಬಲಿಸುವ ಸುಳಿವು
ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂಬ ಕೂಗೆಬ್ಬಿಸುವ ಮೂಲಕ ಪ್ರತಿಪಕ್ಷಗಳು ಅದನ್ನು ಪ್ರಬಲ ಅಸ್ತ್ರ ಮಾಡಿಕೊಂಡಿರುವಾಗಲೇ ಹಾಗೂ ಈ ವಿಚಾರವಾಗಿ ಸ್ಪಷ್ಟ ನಿಲುವು ತಳೆಯಲು ಬಿಜೆಪಿ ಹಿಂದೆ-ಮುಂದೆ ನೋಡುತ್ತಿರುವಾಗಲೇ ಬಿಜೆಪಿಯ ಸೈದ್ಧಾಂತಿಕ ಸಂಸ್ಥೆ ಆರ್‌ಎಸ್‌ಎಸ್‌, ಜಾತಿ ಗಣತಿ ಬೆಂಬಲಿಸುವ ಸುಳಿವು ನೀಡಿದೆ. ಜಾತಿ ಗಣತಿಯ ಅಂಕಿ-ಸಂಖ್ಯೆಗಳನ್ನು ರಾಜಕೀಯ ಅಥವಾ ಚುನಾವಣೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂದೂ ಹೇಳಿದೆ. ಮತ್ತೊಂದೆಡೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಒಳ ಮೀಸಲಾತಿ ವಿಚಾರವಾಗಿ ಆ ಸಮುದಾಯಗಳ ಒಮ್ಮತಾಭಿಪ್ರಾಯ ಪಡೆಯದೆ ಯಾವುದೇ ಹೆಜ್ಜೆ ಇಡಬಾರದು ಎಂದು ಸಲಹೆ ಮಾಡಿದೆ.

 

ashwinistudioputtur

ಜಾಹೀರಾತು

Poorna squash

ಜಾಹೀರಾತು

Muliya

ಜಾಹೀರಾತು

SendShare176Share
Previous Post

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

Next Post

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..