• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

September 4, 2024
ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 8, 2026
ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

June 6, 2026
ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

June 6, 2026
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

June 4, 2026
ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

June 3, 2026
ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

June 3, 2026
ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

June 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

by ಪ್ರಜಾಧ್ವನಿ ನ್ಯೂಸ್
September 4, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ರಾಷ್ಟ್ರೀಯ
0
ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌
441
SHARES
1.3k
VIEWS
ShareShareShare

ಜೆಪಿ ನಡ್ಡಾ ಹೇಳಿಕೆ ಏನು?
2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿಗೆ ಸಂಘದ ಅಗತ್ಯವಿಲ್ಲ ಎಂದು ಹೇಳಿದ್ದರು. ನಾವು ಮೊದಲು ಹೆಚ್ಚು ಸಮರ್ಥರಾಗಿಲಿಲ್ಲ. ಇಂದು ಪಕ್ಷ ತಾನಾಗಿಯೇ ನಡೆದುಕೊಂಡು ಹೋಗುವ ಸಾಮಾರ್ಥ್ಯ ಹೊಂದಿದೆ ಎಂದು ಹೇಳಿದ್ದರು. ಜೆ.ಪಿ.ನಡ್ಡಾ ಹೇಳಿಕೆಗೆ ಸಂಘದಿಂದ ಮೊದಲ ಪ್ರತಿಕ್ರಿಯೆ ನೀಡಿದೆ

ನವದೆಹಲಿ: ಭಾರತೀಯ ಜನತಾ ಪಕ್ಷ ದೊಡ್ಡದಾಗಿದ್ದು, ಆರ್‌ಎಸ್‌ಎಸ್‌ನ ಅವಶ್ಯಕತೆ ಇಲ್ಲ ಎಂಬ ಕೇಂದ್ರ ಸಚಿವ ಜೆ.ಪಿ.ನಡ್ಡಾ ಹೇಳಿಕೆಗೆ ಸಂಘದಿಂದ ಮೊದಲ ಪ್ರತಿಕ್ರಿಯೆ ನೀಡಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಪ್ರವರ್ತಕ ಸುನಿಲ್ ಆಂಬೇಕರ್  “ಇದು ಕುಟುಂಬದೊಳಗಿನ ವಿಷಯ” ಎಂದು ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಮೋಹನ್ ಭಾಗವತ್ ಮತ್ತು ಆರು ಸಂಯುಕ್ತ ಮಹಾಸಚಿವರ ನೇತೃತ್ವದಲ್ಲಿ ಕೇರಳದ ಪಾಲಕಾಡ್‌ನಲ್ಲಿ ಮೂರು ದಿನದ ‘ಅಖಿಲ ಭಾರತೀಯ ಸಾಮಾನ್ಯ ಬೈಠಕ್’ ಯಶಸ್ವಿಯಾಗಿ ಮುಕ್ತಾಯವಾಗಿದೆ. ಆರ್‌ಎಸ್‌ಎಸ್ ಪ್ರಕಾರ, ಸಂಘದಿಂದ ಪ್ರೇರಿತ 32 ಸಂಘಟನೆಗಳ ಪ್ರಮುಖರು ಬೈಠಕ್‌ನಲ್ಲಿ ಭಾಗಿಯಾಗಿದ್ದರು.

Keshari Durga

ಜಾಹೀರಾತು

ಈ ಬೈಠಕ್‌ನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಸಂಘಟನೆಯ ಮಹಾ ಸಚಿವ ಬಿಎಲ್ ಸಂತೋಷ್, ವಿಶ್ವ ಹಿಂದೂ ಪರಿಷತ್ ಪ್ರಮುಖ ಆಲೋಕ್ ಕುಮಾರ್ ಮತ್ತು ಭಾರತೀಯ ಮಜದೂರು ಸಂಘದ ಅಧ್ಯಕ್ಷ ಹರಿಣಮ್ ಪಾಂಡ್ಯಾ ಭಾಗಿಯಾಗಿದ್ದರು. ಬೈಠಕ್ ಬಳಿಕ ಸುದ್ದಿಗೋಷ್ಠಿ ನಡೆಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಪ್ರವರ್ತಕ ಸುನಿಲ್ ಆಂಬೇಕರ್, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಜೆಪಿ ನಡ್ಡಾ ಹೇಳಿಕೆಗೂ ತಮ್ಮ ಪ್ರತಿಕ್ರಿಯೆಯನ್ನು ನೀಡಿದರು.

ನಮ್ಮ ಮಿಷನ್ ಏನಿದೆ ಎಂಬುದರ ಬಗ್ಗೆ ಎಲ್ಲರಿಗೂ ಕಲ್ಪನೆ ಇದೆ. ಇದು ನಮ್ಮ ಕುಟುಂಬದ ವಿಷಯವಾಗಿದ್ದು, ಕೂಡಲೇ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಪಾಲಕಾಡ್‌ನಲ್ಲಿ ನಡೆದ ಸಭೆ ಸಂಪೂರ್ಣ ಯಶಸ್ವಿಯಾಗಿದೆ. ಎಲ್ಲರೂ ಭಾಗವಹಿಸಿದ್ದರಿಂದ ಸಭೆ ಚೆನ್ನಾಗಿ ನಡೆಯಿತು. ಹಿಂದುಳಿದಿರುವ ಸಮುದಾಯ ಅಥವಾ ಜಾತಿಗಳನ್ನೇ ಗುರಿಯಾಗಿಸಿ ರೂಪಿಸಲಾಗುವ ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ಸರ್ಕಾರಕ್ಕೆ ಸಂಖ್ಯೆ ಬೇಕು ಎಂದಾದರೆ, ಅದಕ್ಕೊಂದು ಸ್ಥಾಪಿತ ಅಭ್ಯಾಸವಿದೆ. ಹಿಂದೆ ಕೂಡ ಸರ್ಕಾರಗಳು ಅಂತಹ ದತ್ತಾಂಶ ಪಡೆದಿದ್ದವು. ಈಗ ಮತ್ತೆ ಪಡೆಯಬಹುದು. ಆದರೆ ಆ ದತ್ತಾಂಶ ಆ ಸಮುದಾಯ ಅಥವಾ ಜಾತಿಗಳಿಗೆ ಮಾತ್ರ ಬಳಕೆಯಾಗಬೇಕು ಎಂದರು.

ಜಾತಿ ಗಣತಿ ಬೆಂಬಲಿಸುವ ಸುಳಿವು
ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂಬ ಕೂಗೆಬ್ಬಿಸುವ ಮೂಲಕ ಪ್ರತಿಪಕ್ಷಗಳು ಅದನ್ನು ಪ್ರಬಲ ಅಸ್ತ್ರ ಮಾಡಿಕೊಂಡಿರುವಾಗಲೇ ಹಾಗೂ ಈ ವಿಚಾರವಾಗಿ ಸ್ಪಷ್ಟ ನಿಲುವು ತಳೆಯಲು ಬಿಜೆಪಿ ಹಿಂದೆ-ಮುಂದೆ ನೋಡುತ್ತಿರುವಾಗಲೇ ಬಿಜೆಪಿಯ ಸೈದ್ಧಾಂತಿಕ ಸಂಸ್ಥೆ ಆರ್‌ಎಸ್‌ಎಸ್‌, ಜಾತಿ ಗಣತಿ ಬೆಂಬಲಿಸುವ ಸುಳಿವು ನೀಡಿದೆ. ಜಾತಿ ಗಣತಿಯ ಅಂಕಿ-ಸಂಖ್ಯೆಗಳನ್ನು ರಾಜಕೀಯ ಅಥವಾ ಚುನಾವಣೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂದೂ ಹೇಳಿದೆ. ಮತ್ತೊಂದೆಡೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಒಳ ಮೀಸಲಾತಿ ವಿಚಾರವಾಗಿ ಆ ಸಮುದಾಯಗಳ ಒಮ್ಮತಾಭಿಪ್ರಾಯ ಪಡೆಯದೆ ಯಾವುದೇ ಹೆಜ್ಜೆ ಇಡಬಾರದು ಎಂದು ಸಲಹೆ ಮಾಡಿದೆ.

Sathyasayi Hospital

ಜಾಹೀರಾತು

 

Muliya

ಜಾಹೀರಾತು

SendShare176Share
Previous Post

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

Next Post

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..