• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

September 4, 2024
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

June 12, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

June 12, 2025
ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

June 12, 2025
‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

June 12, 2025

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

June 12, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

June 8, 2025
ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

June 5, 2025
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

June 5, 2025
RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

June 4, 2025
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ ಖತಂ.

June 3, 2025
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

June 3, 2025
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

June 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

by ಪ್ರಜಾಧ್ವನಿ ನ್ಯೂಸ್
September 4, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ರಾಷ್ಟ್ರೀಯ
0
ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌
437
SHARES
1.2k
VIEWS
ShareShareShare

ಜೆಪಿ ನಡ್ಡಾ ಹೇಳಿಕೆ ಏನು?
2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿಗೆ ಸಂಘದ ಅಗತ್ಯವಿಲ್ಲ ಎಂದು ಹೇಳಿದ್ದರು. ನಾವು ಮೊದಲು ಹೆಚ್ಚು ಸಮರ್ಥರಾಗಿಲಿಲ್ಲ. ಇಂದು ಪಕ್ಷ ತಾನಾಗಿಯೇ ನಡೆದುಕೊಂಡು ಹೋಗುವ ಸಾಮಾರ್ಥ್ಯ ಹೊಂದಿದೆ ಎಂದು ಹೇಳಿದ್ದರು. ಜೆ.ಪಿ.ನಡ್ಡಾ ಹೇಳಿಕೆಗೆ ಸಂಘದಿಂದ ಮೊದಲ ಪ್ರತಿಕ್ರಿಯೆ ನೀಡಿದೆ

ನವದೆಹಲಿ: ಭಾರತೀಯ ಜನತಾ ಪಕ್ಷ ದೊಡ್ಡದಾಗಿದ್ದು, ಆರ್‌ಎಸ್‌ಎಸ್‌ನ ಅವಶ್ಯಕತೆ ಇಲ್ಲ ಎಂಬ ಕೇಂದ್ರ ಸಚಿವ ಜೆ.ಪಿ.ನಡ್ಡಾ ಹೇಳಿಕೆಗೆ ಸಂಘದಿಂದ ಮೊದಲ ಪ್ರತಿಕ್ರಿಯೆ ನೀಡಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಪ್ರವರ್ತಕ ಸುನಿಲ್ ಆಂಬೇಕರ್  “ಇದು ಕುಟುಂಬದೊಳಗಿನ ವಿಷಯ” ಎಂದು ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಮೋಹನ್ ಭಾಗವತ್ ಮತ್ತು ಆರು ಸಂಯುಕ್ತ ಮಹಾಸಚಿವರ ನೇತೃತ್ವದಲ್ಲಿ ಕೇರಳದ ಪಾಲಕಾಡ್‌ನಲ್ಲಿ ಮೂರು ದಿನದ ‘ಅಖಿಲ ಭಾರತೀಯ ಸಾಮಾನ್ಯ ಬೈಠಕ್’ ಯಶಸ್ವಿಯಾಗಿ ಮುಕ್ತಾಯವಾಗಿದೆ. ಆರ್‌ಎಸ್‌ಎಸ್ ಪ್ರಕಾರ, ಸಂಘದಿಂದ ಪ್ರೇರಿತ 32 ಸಂಘಟನೆಗಳ ಪ್ರಮುಖರು ಬೈಠಕ್‌ನಲ್ಲಿ ಭಾಗಿಯಾಗಿದ್ದರು.

ಈ ಬೈಠಕ್‌ನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಸಂಘಟನೆಯ ಮಹಾ ಸಚಿವ ಬಿಎಲ್ ಸಂತೋಷ್, ವಿಶ್ವ ಹಿಂದೂ ಪರಿಷತ್ ಪ್ರಮುಖ ಆಲೋಕ್ ಕುಮಾರ್ ಮತ್ತು ಭಾರತೀಯ ಮಜದೂರು ಸಂಘದ ಅಧ್ಯಕ್ಷ ಹರಿಣಮ್ ಪಾಂಡ್ಯಾ ಭಾಗಿಯಾಗಿದ್ದರು. ಬೈಠಕ್ ಬಳಿಕ ಸುದ್ದಿಗೋಷ್ಠಿ ನಡೆಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಪ್ರವರ್ತಕ ಸುನಿಲ್ ಆಂಬೇಕರ್, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಜೆಪಿ ನಡ್ಡಾ ಹೇಳಿಕೆಗೂ ತಮ್ಮ ಪ್ರತಿಕ್ರಿಯೆಯನ್ನು ನೀಡಿದರು.

ನಮ್ಮ ಮಿಷನ್ ಏನಿದೆ ಎಂಬುದರ ಬಗ್ಗೆ ಎಲ್ಲರಿಗೂ ಕಲ್ಪನೆ ಇದೆ. ಇದು ನಮ್ಮ ಕುಟುಂಬದ ವಿಷಯವಾಗಿದ್ದು, ಕೂಡಲೇ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಪಾಲಕಾಡ್‌ನಲ್ಲಿ ನಡೆದ ಸಭೆ ಸಂಪೂರ್ಣ ಯಶಸ್ವಿಯಾಗಿದೆ. ಎಲ್ಲರೂ ಭಾಗವಹಿಸಿದ್ದರಿಂದ ಸಭೆ ಚೆನ್ನಾಗಿ ನಡೆಯಿತು. ಹಿಂದುಳಿದಿರುವ ಸಮುದಾಯ ಅಥವಾ ಜಾತಿಗಳನ್ನೇ ಗುರಿಯಾಗಿಸಿ ರೂಪಿಸಲಾಗುವ ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ಸರ್ಕಾರಕ್ಕೆ ಸಂಖ್ಯೆ ಬೇಕು ಎಂದಾದರೆ, ಅದಕ್ಕೊಂದು ಸ್ಥಾಪಿತ ಅಭ್ಯಾಸವಿದೆ. ಹಿಂದೆ ಕೂಡ ಸರ್ಕಾರಗಳು ಅಂತಹ ದತ್ತಾಂಶ ಪಡೆದಿದ್ದವು. ಈಗ ಮತ್ತೆ ಪಡೆಯಬಹುದು. ಆದರೆ ಆ ದತ್ತಾಂಶ ಆ ಸಮುದಾಯ ಅಥವಾ ಜಾತಿಗಳಿಗೆ ಮಾತ್ರ ಬಳಕೆಯಾಗಬೇಕು ಎಂದರು.

ಜಾಹೀರಾತು

ಜಾತಿ ಗಣತಿ ಬೆಂಬಲಿಸುವ ಸುಳಿವು
ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂಬ ಕೂಗೆಬ್ಬಿಸುವ ಮೂಲಕ ಪ್ರತಿಪಕ್ಷಗಳು ಅದನ್ನು ಪ್ರಬಲ ಅಸ್ತ್ರ ಮಾಡಿಕೊಂಡಿರುವಾಗಲೇ ಹಾಗೂ ಈ ವಿಚಾರವಾಗಿ ಸ್ಪಷ್ಟ ನಿಲುವು ತಳೆಯಲು ಬಿಜೆಪಿ ಹಿಂದೆ-ಮುಂದೆ ನೋಡುತ್ತಿರುವಾಗಲೇ ಬಿಜೆಪಿಯ ಸೈದ್ಧಾಂತಿಕ ಸಂಸ್ಥೆ ಆರ್‌ಎಸ್‌ಎಸ್‌, ಜಾತಿ ಗಣತಿ ಬೆಂಬಲಿಸುವ ಸುಳಿವು ನೀಡಿದೆ. ಜಾತಿ ಗಣತಿಯ ಅಂಕಿ-ಸಂಖ್ಯೆಗಳನ್ನು ರಾಜಕೀಯ ಅಥವಾ ಚುನಾವಣೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂದೂ ಹೇಳಿದೆ. ಮತ್ತೊಂದೆಡೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಒಳ ಮೀಸಲಾತಿ ವಿಚಾರವಾಗಿ ಆ ಸಮುದಾಯಗಳ ಒಮ್ಮತಾಭಿಪ್ರಾಯ ಪಡೆಯದೆ ಯಾವುದೇ ಹೆಜ್ಜೆ ಇಡಬಾರದು ಎಂದು ಸಲಹೆ ಮಾಡಿದೆ.

 

SendShare175Share
Previous Post

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

Next Post

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..