• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

September 4, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್

by ಪ್ರಜಾಧ್ವನಿ ನ್ಯೂಸ್
September 4, 2024
in ದಕ್ಷಿಣ ಕನ್ನಡ, ಮಂಗಳೂರು
0
ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ, ನಂಬಿಕೆ ಅರ್ಹವಾದ ಸಂಸ್ಥೆ ಮಾತೃ ಭಾರತ್
98
SHARES
281
VIEWS
ShareShareShare

ಬದಲಾಗುತ್ತಿರುವ ಪ್ರಸ್ತುತ ‌ಕಾಲಘಟ್ಟದಲ್ಲಿ ಅತೀ ಕಡಿಮೆಗೆ‌ ಒಳ್ಳೆಯ ‌ಯೋಜನೆ ಇದ್ದರೆ ಯಾರಿಗೆ ತಾನೇ‌‌ ಬೇಡ. ಹಣದುಬ್ಬರ ನಿಯಂತ್ರಿತ ಸಮಯದಲ್ಲಿ ‌ಕಷ್ಟದ ಬದುಕಿಗೆ ಸ್ವಂತ ಮನೆ ನಿರ್ಮಾಣ ಆಭರಣ, ಐಸರಾಮಿಯಾಗಿ ಕಾರು ಖರೀದಿ ಅತೀ ಸುಲಭವಲ್ಲ. ಸಾಮಾನ್ಯ ‌ಜನರ ಬದುಕು ದುಸ್ಥಿತಿಗೆ ತಲುಪಿದೆ. ಈ ಸಮಯದಲ್ಲಿ ಬಡವರಿಗೆ ಬೇಕಾಗಿ ಒಂದು ಮಹೋನ್ನತ ಯೋಜನೆ ಬಂದಿದೆ. ಅದೇ  ಸಂಸ್ಥೆಯೇ ಮಾತೃ ಭಾರತ್

8722552464 Astrloger

ಜಾಹೀರಾತು

ಮಾತೃ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ, ಶಾಂಭವಿ ಫರ್ನಿಚರ್ ಕಾವೂರು ಮಂಗಳೂರು ಇದರ ಸಹಯೋಗದೊಂದಿಗೆ ಇದೀಗ ಎರಡು 2BHK ಮನೆ, ಒಂದು 3BHK ಮನೆ,  ಒಟ್ಟು 3 ಮನೆ, ಏಳು ಐಶಾರಾಮಿ ಕಾರುಗಳು, ಐಶಾರಾಮಿ ಬೈಕುಗಳು, ಆಕ್ಟಿವಾ, ಚಿನ್ನ, ನಗದು, ಹೀಗೆ ಕೋಟ್ಯಾಂತರ ರೂಪಾಯಿಯ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯೇ ಮಾತೃ ಭಾರತ್. ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, 3 ಸುಸಜ್ಜಿತ ಮನೆ, 7 ಐಶಾರಾಮಿ ಕಾರು, ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಪ್ರೋತ್ಸಾಹಕ ಬಹುಮಾನಗಳನ್ನು ನೀಡುವ ಒಂದು ಇದರಲ್ಲಿ ಕಟ್ಟಿದ ದುಡ್ಡಿಗೆ ಮೋಸವಿಲ್ಲ, ಇದೊಂದು ಸೇವಿಂಗ್ ಯೋಜನೆ ಎಂದರೆ ತಪ್ಪಿಲ್ಲ.

ಈ ಸ್ಕೀಮ್ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು.

 

ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ. ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ,ನಾವು ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಚಿನ್ನದ ಉಂಗುರ, ಚಿನ್ನದ ಚೈನ್, ಇನ್ವರ್ಟರ್, ಸೋಫಾ ಸೆಟ್, ವಾಷಿಂಗ್ ಮಿಶಿನ್, ಟಿವಿ,ಕಬೋರ್ಡ್,ಮಂಚ ಮತ್ತು ಬೆಡ್,ಅಲಮೆರಾ+ ಸಿಂಗಲ್ ಡೋರ್ ಡ್ರೆಸ್ಸಿಂಗ್ ಟೇಬಲ್ ಫ್ರಿಡ್ಜ್ ,ಸೇರಿದಂತೆ, ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು. ಅರ್ಧದಲ್ಲಿ ಕಂತು ಕಟ್ಟದೆ, ಬಿಟ್ಟ ಸದಸ್ಯರಿಗೆ ಇದು ಅನ್ವಯಿಸುವುದಿಲ್ಲ.

ಮಾತೃ ಭಾರತ್ ಈ ಸ್ಕೀಮ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು -7892376080- ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.

Muliya

ಜಾಹೀರಾತು

SendShare39Share
Previous Post

ನವದೆಹಲಿ: BJP ದೊಡ್ಡದಾಗಿದೆ, RSSನ ಅವಶ್ಯಕತೆ ಇಲ್ಲ ಎಂದ ನಡ್ಡಾ ಹೇಳಿಕೆಗೆ ಮೊದಲ ಪ್ರತಿಕ್ರಿಯೆ ನೀಡಿದ ಆರ್‌ಎಸ್‌ಎಸ್‌

Next Post

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..