• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಮ್ಮು: ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

ಜಮ್ಮು: ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

September 4, 2024
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

July 17, 2026
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

July 16, 2026
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

July 16, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಜಮ್ಮು: ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

by ಪ್ರಜಾಧ್ವನಿ ನ್ಯೂಸ್
September 4, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಜಮ್ಮು: ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ
50
SHARES
144
VIEWS
ShareShareShare

ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ವಿಧಾನಸಭಾ ಕ್ಷೇತ್ರದ ಸಂಗಲ್ದನ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅವರ ಕಾರ್ಪೊರೇಟ್ ವಲಯದ ಸ್ನೇಹಿತರಿಂದ ನಡೆಯುತ್ತಿದೆ ಎಂದು ಟೀಕಿಸಿದರು.

ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ವಿಧಾನಸಭಾ ಕ್ಷೇತ್ರದ ಸಂಗಲ್ದನ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅವರ ಕಾರ್ಪೊರೇಟ್ ವಲಯದ ಸ್ನೇಹಿತರಿಂದ ನಡೆಯುತ್ತಿದೆ ಎಂದು ಟೀಕಿಸಿದರು. ಜಮ್ಮು: ಈ ಬಾರಿಯ ಲೋಕಸಭೆ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ನೇತೃತ್ವದ ಎನ್ ಡಿಎ ಸರ್ಕಾರವನ್ನು ಕಿತ್ತೊಗೆಯುವ ಸಮಯ ದೂರವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ನಿರುದ್ಯೋಗ ಸಮಸ್ಯೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣವು ಸಣ್ಣ ಉದ್ಯಮಗಳ ಹಿತಾಸಕ್ತಿಗಳಿಗೆ ಹಾನಿಯನ್ನುಂಟುಮಾಡಿದೆ, ಸರ್ಕಾರವು ಕೇವಲ ಎರಡು ಬಿಲಿಯನೇರ್‌ಗಳ ಪರವಾಗಿ ಮಾತ್ರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಮೋದಿಯವರ ಕಾರ್ಪೊರೇಟ್ ಸ್ನೇಹಿತರಾದ ಅದಾನಿ ಮತ್ತು ಅಂಬಾನಿ ಹೆಸರು ಹೇಳಬೇಡಿ ಎಂದು ನನಗೆ ಹೇಳುತ್ತಾರೆ. ಹಾಗಾಗಿ ನಾನು ಅವರಿಗೆ ಅಲಿಯಾಸ್ ಎ1 ಮತ್ತು ಅಲಿಯಾಸ್ ಎ2 ಎಂದು ಕರೆಯುತ್ತೇನೆ. ಈ ಸರ್ಕಾರವು ‘ನಾವು ಇಬ್ಬರು, ನಮ್ಮ ಇಬ್ಬರು’ ಎಂಬ ತತ್ವವನ್ನು ಪಾಲಿಸುತ್ತಿದೆ, ಮೋದಿ ಮತ್ತು ಶಾ, ಮತ್ತು ಅಂಬಾನಿ ಮತ್ತು ಅದಾನಿ, ಈ ನಾಲ್ವರು ನಿಜವಾಗಿಯೂ ಸರ್ಕಾರವನ್ನು ನಡೆಸುತ್ತಿರುವವರು ಎಂದರು.

ಇಬ್ಬರು ಶತಕೋಟ್ಯಾಧಿಪತಿಗಳಿಗೆ ಅನುಕೂಲವಾಗಲು ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ ರಾಜ್ಯ ಸ್ಥಾನಮಾನವನ್ನು ಕಿತ್ತುಕೊಳ್ಳಲಾಯಿತು ಎಂದು ಕೂಡ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದರು.

ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯು ದೇಶದ ಇತರ ಭಾಗಗಳಿಗಿಂತ ಕೆಟ್ಟದಾಗಿದೆ. ಇಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆಯಿದೆ. ಯುವಜನತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರವು ಏನನ್ನೂ ಮಾಡಿಲ್ಲ. ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಲು ವಿರೋಧ ಪಕ್ಷಗಳು ಇಂಡಿಯಾ ಬ್ಲಾಕ್ ಒಕ್ಕೂಟದಡಿ ಒಗ್ಗೂಡಿದಾಗ ಅವರ ವಿಶ್ವಾಸ ಕುಸಿದಿದೆ ಎಂದಿದ್ದಾರೆ.

ನಾವು ಮೋದಿಯನ್ನು ಮಾನಸಿಕವಾಗಿ ಮುಗಿಸಿದ್ದೇವೆ. ನಾನು ಸಂಸತ್ತಿನಲ್ಲಿ ಅವರ ಮುಂದೆ ಕುಳಿತುಕೊಳ್ಳುತ್ತೇನೆ, ಅವರ ವಿಶ್ವಾಸವು ಕುಗ್ಗಿದೆ. ಈಗ ಸ್ವಲ್ಪ ಸಮಯ ಉಳಿದಿದೆ, ಅಷ್ಟರಲ್ಲಿ ಮೋದಿ ಮತ್ತು ಬಿಜೆಪಿ ಸರ್ಕಾರವನ್ನು ತೆಗೆದುಹಾಕುತ್ತೇವೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ಮತ್ತು ಪಕ್ಷದ ಮಾಜಿ ಜಮ್ಮು ಮತ್ತು ಕಾಶ್ಮೀರ ಘಟಕದ ಮುಖ್ಯಸ್ಥ ವಿಕಾರ್ ರಸೂಲ್ ವಾನಿ ಅವರನ್ನು ಬೆಂಬಲಿಸಿ ರಾಂಬನ್ ಜಿಲ್ಲೆಯ ಬನಿಹಾಲ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯ ನಂತರ, ರಾಹುಲ್ ಗಾಂಧಿ ಅವರು ಗುಲಾಮ್ ಅಹ್ಮದ್ ಮಿರ್‌ಗಾಗಿ ಅನಂತನಾಗ್ ಜಿಲ್ಲೆಯ ಡೂರು ​​ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Muliya

ಜಾಹೀರಾತು

ಈ ರ್ಯಾಲಿಗಳು ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಪ್ರಚಾರದ ಭಾಗವಾಗಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 90 ಸದಸ್ಯರನ್ನು ಆಯ್ಕೆ ಮಾಡಲು ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ

ashwinistudioputtur

ಜಾಹೀರಾತು

SendShare20Share
Previous Post

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ

Next Post

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ  ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ ಶಿಬಿರ

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..