• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

September 4, 2024
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

September 8, 2026
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

September 8, 2026
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

September 8, 2026
ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

September 8, 2026
ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

September 7, 2026
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
September 4, 2024
in ಪುತ್ತೂರು, ಪ್ರಾದೇಶಿಕ
0
ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
25
SHARES
71
VIEWS
ShareShareShare

ಬಲ್ನಾಡು -ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪುತ್ತೂರು, ಜನಜಾಗೃತಿ ವೇದಿಕೆ ಬಲ್ನಾಡು ವಲಯ,ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಬಲ್ನಾಡು ವಲಯ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ವೆಂಕಟನಗರ ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕಮ್ರ ನಡೆಯಿತು.

Muliya

ಜಾಹೀರಾತು

ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಹಾಗೂ ಜನಜಾಗೃತಿ ವೇದಿಕೆ ಬಲ್ನಾಡು ಇದರ ಅಧ್ಯಕ್ಷರಾದ ಪ್ರವೀಣ್ ಚಂದ್ರ ಆಳ್ವ ಇವರ ಅದ್ಯಕ್ಷತೆಯಲ್ಲಿ ಕಾಲೇಜು ಪ್ರಾಂಶುಪಾಲರು ಹರಿಪ್ರಸಾದ್ ಬೈಲಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು,

ಪುತ್ತೂರು ತಾಲೂಕಿನ ಯೋಜನಾಧಿಕಾರಿ ಶಶಿಧರ್ ಯಂ ಪ್ರಾಸ್ತಾವಿಕಾವಾಗಿ ಮಾತನಾಡುತ್ತ ಯೋಜನೆಯ ಹಲವು ಕಾರ್ಯಕ್ರಮದಲ್ಲಿ ಜನಜಾಗೃತಿ ಕಾರ್ಯಕ್ರಮ ಒಂದು ಅಂಗ,ಅದರಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಕಾಲೇಜು ಮಕ್ಕಳಿಗೆ ಮಾಹಿತಿ ನೀಡಿ ಅವರನ್ನು ಉತ್ತಮ ಪ್ರಜೆಗಳನ್ನಾಗಿ ಸಮಾಜಕ್ಕೆ ನೀಡುವುದು ಪೂಜ್ಯರ ಸಂಕಲ್ಪ ಆಗಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು,

ಜಾಹೀರಾತು

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅರೋಗ್ಯ ಇಲಾಖೆ ಮಂಗಳೂರು ಇದರ ನಿವೃತ್ತ ಮೇಲ್ವಿಚಾರಕರಾದ ಜಯರಾಮ ಪೂಜಾರಿಯವರು ಮಾಹಿತಿ ನೀಡುತ್ತಾ ನಮಗೆ ನೆಮ್ಮದಿಯ ಜೀವನ ಬೇಕಾದರೆ ಅರೋಗ್ಯ ಇದ್ದರೆ ಮಾತ್ರ ಸಾಧ್ಯ, ನಮಗೆ ಯಾವುದೇ ದುಶ್ಚಟ ಇಲ್ಲದಿದ್ದರೆ ನಾವು ಆರೋಗ್ಯದಲ್ಲಿ ಇರುತ್ತೇವೆ,ಈಗಿನ ಮಕ್ಕಳು ಹಾಳಾಗುವುದು ಕೆಲವು ಚಟಗಳಿಂದ ಮಾದಕ ದ್ರವ್ಯದ ಚಟ ಇದ್ದರೆ ನಾವು ಮಾತ್ರ ಅಲ್ಲ,ನಮ್ಮ ಮನೆಯೇ ಸರ್ವನಾಶ ಆಗುತ್ತದೆ,ಈಗಿನ ಮಕ್ಕಳು ಮೊಬೈಲ್ ಬಳಕೆಯಿಂದ ಅದರಲ್ಲಿ ಕೆಲವು ಆಟಗಳಿಂದ ಆತ್ಮಹತ್ಯೆ ಮಾಡಿದ ನಿದರ್ಶನವು ಇದೆ,ನಮ್ಮನ್ನು ನಾವೇ ರಕ್ಷಣೆ ಮಾಡಿ ಮಾಡಿಕೊಳ್ಳಬೇಕು, ನಾವೇ ಸಮಾಜದಲ್ಲಿ ಗುರುತಿಸುವ ಪ್ರಜೆಯಾಗಿ ಬಾಳಲು ಪ್ರತಿಜ್ಞೆ ಮಾಡಿಕೊಳ್ಳಬೇಕು ಎಂದು ಹೇಳಿ ಶುಭ ಹಾರೈಸಿದರು,

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹರಿಪ್ರಕಾಶ್ ಬೈಲಾಡಿಯವರು ಮಾತನಾಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಆಗುವ ಪ್ರತಿಯೊಂದು ಕಾರ್ಯಕ್ರಮ ಸಮಾಜದ ಒಳಿತಿಗಾಗಿ ಮಾಡುತ್ತಾರೆ, ಇದು ಕಾಲೇಜಿನ ಮಕ್ಕಳಿಗೆ ಉಪಯುಕ್ತ ಮಾಹಿತಿಯಾಗಿದೆ,ನಮ್ಮ ಮಕ್ಕಳು ಇಂದಿನ ಮಾಹಿತಿಯನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹೇಳಿ ಅಭಿನಂದನೆ ಸಲ್ಲಿಸಿದರು,

ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು ಪರಮೇಶ್ವರಿ ಭಟ್ ರವರು ಮಾತನಾಡುತ್ತ ನಾವು ಶಾಲೆಗೆ ಹೋಗುವಾಗ ಇಂತಹ ಮಾಹಿತಿಗಳು ಇರಲಿಲ್ಲ, ಈಗಿನ ಮಕ್ಕಳಿಗೆ ಕಾಲೇಜಿನಲ್ಲಿ, ಸಂಘ ಸಂಸ್ಥೆಗಳ ವತಿಯಿಂದ ಉತ್ತಮವಾದ ಮಾಹಿತಿ ಮಾರ್ಗದರ್ಶನ ಸಿಗುತ್ತದೆ, ಇದನ್ನು ಅಳವಡಿಸಿಕೊಂಡು ಮುನ್ನಡೆಯೋಣ ಎಂದರು.

ಬಳಿಕ ಜನಜಾಗೃತಿ ವೇದಿಕೆ ಬಲ್ನಾಡು ವಲಯದ ಅಧ್ಯಕ್ಷರು ಪ್ರವೀಣ್ ಚಂದ್ರ ಆಳ್ವರವರು ಮಾತನಾಡುತ್ತ ಯಾವುದೇ ಕೆಟ್ಟ ಚಟ ಇಲ್ಲದೆ ಇದ್ದರೆ ನಮ್ಮನ್ನು ಎಲ್ಲರೂ ಗುರುತಿಸಿ ಗೌರವ ನೀಡುತ್ತಾರೆ,ನಮ್ಮ ಗೌರವವನ್ನು ನಾವು ಉಳಿಸಿಕೊಳ್ಳೋಣ ಎಂದರು.

  1. ವೇದಿಕೆಯಲ್ಲಿ ಬಲ್ನಾಡು ಮಾಜಿ ವಲಯಧ್ಯಕ್ಷರು ಅಂಬ್ರೋಜ್ ಡಿ ಸೋಜ,ಸಾಜ-ಸಾರ್ಯ ಒಕ್ಕೂಟದ ಅಧ್ಯಕ್ಷರು ನಾಗೇಶ್ ನಾಯ್ಕ, ಉಪಸ್ಥಿತರಿದ್ದರು, ಬೆಳಿಯೂರುಕಟ್ಟೆ ಒಕ್ಕೂಟದ ಸೇವಾಪ್ರತಿನಿಧಿ ಇಗ್ನೇಶಿಯಸ್ ಡಿಸೋಜ ಸ್ವಾಗತಿಸಿದರು,ಶಿಕ್ಷಕಿ ರವಿಕಲ ಟಿ ವಂದಿಸಿದರು, ಬಲ್ನಾಡು ವಲಯ ಮೇಲ್ವಿಚಾರಕರು ಪ್ರಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು, ಸಾಜ -ಸಾರ್ಯ ಒಕ್ಕೂಟ ಸೇವಾಪ್ರತಿನಿಧಿ ಉಷಾ,ಕುಂಜೂರುಪಂಜ ಸೇವಾಪ್ರತಿನಿಧಿ ಆಶಾಲತಾ ಸಹಕರಿಸಿದರು.

ವರದಿ -ಆನಂದ್ ಕಲೆಂಜಿಲ.

8722552464 Astrloger

ಜಾಹೀರಾತು

SendShare10Share
Previous Post

ಎಸ್ಸಿ ಮೋರ್ಚಾ ಸದಸ್ಯತಾ ಅಭಿಯಾನದ ವಿಭಾಗ ಉಸ್ತುವಾರಿಯಾಗಿ ಆರ್.ಸಿ.ನಾರಾಯಣ ನಿಯೋಜನೆ

Next Post

ಅಮ್ಟೂರಿನ ಪ್ರತಿಷ್ಠಿತ ಮುಳಿಕೊಡಂಗೆ ಬಂಗೇರ ಕುಟುಂಬಸ್ಥರ ಸಮಿತಿಯ ಟ್ರಸ್ಟ್ ಇದರ ಅಧ್ಯಕ್ಷರಾಗಿ ಪೆರಾಜೆಯ ಮನೋಹರ್ ಮಡಲ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಮ್ಟೂರಿನ ಪ್ರತಿಷ್ಠಿತ ಮುಳಿಕೊಡಂಗೆ ಬಂಗೇರ ಕುಟುಂಬಸ್ಥರ ಸಮಿತಿಯ ಟ್ರಸ್ಟ್ ಇದರ ಅಧ್ಯಕ್ಷರಾಗಿ ಪೆರಾಜೆಯ ಮನೋಹರ್ ಮಡಲ ಆಯ್ಕೆ

ಅಮ್ಟೂರಿನ ಪ್ರತಿಷ್ಠಿತ ಮುಳಿಕೊಡಂಗೆ ಬಂಗೇರ ಕುಟುಂಬಸ್ಥರ ಸಮಿತಿಯ ಟ್ರಸ್ಟ್ ಇದರ ಅಧ್ಯಕ್ಷರಾಗಿ ಪೆರಾಜೆಯ ಮನೋಹರ್ ಮಡಲ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..