• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

September 4, 2024
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
September 4, 2024
in ಪುತ್ತೂರು, ಪ್ರಾದೇಶಿಕ
0
ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
25
SHARES
71
VIEWS
ShareShareShare

ಬಲ್ನಾಡು -ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪುತ್ತೂರು, ಜನಜಾಗೃತಿ ವೇದಿಕೆ ಬಲ್ನಾಡು ವಲಯ,ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಬಲ್ನಾಡು ವಲಯ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ವೆಂಕಟನಗರ ಬೆಳಿಯೂರುಕಟ್ಟೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕಮ್ರ ನಡೆಯಿತು.

8722552464 Astrloger

ಜಾಹೀರಾತು

ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಹಾಗೂ ಜನಜಾಗೃತಿ ವೇದಿಕೆ ಬಲ್ನಾಡು ಇದರ ಅಧ್ಯಕ್ಷರಾದ ಪ್ರವೀಣ್ ಚಂದ್ರ ಆಳ್ವ ಇವರ ಅದ್ಯಕ್ಷತೆಯಲ್ಲಿ ಕಾಲೇಜು ಪ್ರಾಂಶುಪಾಲರು ಹರಿಪ್ರಸಾದ್ ಬೈಲಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು,

ಪುತ್ತೂರು ತಾಲೂಕಿನ ಯೋಜನಾಧಿಕಾರಿ ಶಶಿಧರ್ ಯಂ ಪ್ರಾಸ್ತಾವಿಕಾವಾಗಿ ಮಾತನಾಡುತ್ತ ಯೋಜನೆಯ ಹಲವು ಕಾರ್ಯಕ್ರಮದಲ್ಲಿ ಜನಜಾಗೃತಿ ಕಾರ್ಯಕ್ರಮ ಒಂದು ಅಂಗ,ಅದರಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಕಾಲೇಜು ಮಕ್ಕಳಿಗೆ ಮಾಹಿತಿ ನೀಡಿ ಅವರನ್ನು ಉತ್ತಮ ಪ್ರಜೆಗಳನ್ನಾಗಿ ಸಮಾಜಕ್ಕೆ ನೀಡುವುದು ಪೂಜ್ಯರ ಸಂಕಲ್ಪ ಆಗಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು,

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅರೋಗ್ಯ ಇಲಾಖೆ ಮಂಗಳೂರು ಇದರ ನಿವೃತ್ತ ಮೇಲ್ವಿಚಾರಕರಾದ ಜಯರಾಮ ಪೂಜಾರಿಯವರು ಮಾಹಿತಿ ನೀಡುತ್ತಾ ನಮಗೆ ನೆಮ್ಮದಿಯ ಜೀವನ ಬೇಕಾದರೆ ಅರೋಗ್ಯ ಇದ್ದರೆ ಮಾತ್ರ ಸಾಧ್ಯ, ನಮಗೆ ಯಾವುದೇ ದುಶ್ಚಟ ಇಲ್ಲದಿದ್ದರೆ ನಾವು ಆರೋಗ್ಯದಲ್ಲಿ ಇರುತ್ತೇವೆ,ಈಗಿನ ಮಕ್ಕಳು ಹಾಳಾಗುವುದು ಕೆಲವು ಚಟಗಳಿಂದ ಮಾದಕ ದ್ರವ್ಯದ ಚಟ ಇದ್ದರೆ ನಾವು ಮಾತ್ರ ಅಲ್ಲ,ನಮ್ಮ ಮನೆಯೇ ಸರ್ವನಾಶ ಆಗುತ್ತದೆ,ಈಗಿನ ಮಕ್ಕಳು ಮೊಬೈಲ್ ಬಳಕೆಯಿಂದ ಅದರಲ್ಲಿ ಕೆಲವು ಆಟಗಳಿಂದ ಆತ್ಮಹತ್ಯೆ ಮಾಡಿದ ನಿದರ್ಶನವು ಇದೆ,ನಮ್ಮನ್ನು ನಾವೇ ರಕ್ಷಣೆ ಮಾಡಿ ಮಾಡಿಕೊಳ್ಳಬೇಕು, ನಾವೇ ಸಮಾಜದಲ್ಲಿ ಗುರುತಿಸುವ ಪ್ರಜೆಯಾಗಿ ಬಾಳಲು ಪ್ರತಿಜ್ಞೆ ಮಾಡಿಕೊಳ್ಳಬೇಕು ಎಂದು ಹೇಳಿ ಶುಭ ಹಾರೈಸಿದರು,

ಜಾಹೀರಾತು

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹರಿಪ್ರಕಾಶ್ ಬೈಲಾಡಿಯವರು ಮಾತನಾಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಆಗುವ ಪ್ರತಿಯೊಂದು ಕಾರ್ಯಕ್ರಮ ಸಮಾಜದ ಒಳಿತಿಗಾಗಿ ಮಾಡುತ್ತಾರೆ, ಇದು ಕಾಲೇಜಿನ ಮಕ್ಕಳಿಗೆ ಉಪಯುಕ್ತ ಮಾಹಿತಿಯಾಗಿದೆ,ನಮ್ಮ ಮಕ್ಕಳು ಇಂದಿನ ಮಾಹಿತಿಯನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹೇಳಿ ಅಭಿನಂದನೆ ಸಲ್ಲಿಸಿದರು,

ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು ಪರಮೇಶ್ವರಿ ಭಟ್ ರವರು ಮಾತನಾಡುತ್ತ ನಾವು ಶಾಲೆಗೆ ಹೋಗುವಾಗ ಇಂತಹ ಮಾಹಿತಿಗಳು ಇರಲಿಲ್ಲ, ಈಗಿನ ಮಕ್ಕಳಿಗೆ ಕಾಲೇಜಿನಲ್ಲಿ, ಸಂಘ ಸಂಸ್ಥೆಗಳ ವತಿಯಿಂದ ಉತ್ತಮವಾದ ಮಾಹಿತಿ ಮಾರ್ಗದರ್ಶನ ಸಿಗುತ್ತದೆ, ಇದನ್ನು ಅಳವಡಿಸಿಕೊಂಡು ಮುನ್ನಡೆಯೋಣ ಎಂದರು.

ಬಳಿಕ ಜನಜಾಗೃತಿ ವೇದಿಕೆ ಬಲ್ನಾಡು ವಲಯದ ಅಧ್ಯಕ್ಷರು ಪ್ರವೀಣ್ ಚಂದ್ರ ಆಳ್ವರವರು ಮಾತನಾಡುತ್ತ ಯಾವುದೇ ಕೆಟ್ಟ ಚಟ ಇಲ್ಲದೆ ಇದ್ದರೆ ನಮ್ಮನ್ನು ಎಲ್ಲರೂ ಗುರುತಿಸಿ ಗೌರವ ನೀಡುತ್ತಾರೆ,ನಮ್ಮ ಗೌರವವನ್ನು ನಾವು ಉಳಿಸಿಕೊಳ್ಳೋಣ ಎಂದರು.

  1. ವೇದಿಕೆಯಲ್ಲಿ ಬಲ್ನಾಡು ಮಾಜಿ ವಲಯಧ್ಯಕ್ಷರು ಅಂಬ್ರೋಜ್ ಡಿ ಸೋಜ,ಸಾಜ-ಸಾರ್ಯ ಒಕ್ಕೂಟದ ಅಧ್ಯಕ್ಷರು ನಾಗೇಶ್ ನಾಯ್ಕ, ಉಪಸ್ಥಿತರಿದ್ದರು, ಬೆಳಿಯೂರುಕಟ್ಟೆ ಒಕ್ಕೂಟದ ಸೇವಾಪ್ರತಿನಿಧಿ ಇಗ್ನೇಶಿಯಸ್ ಡಿಸೋಜ ಸ್ವಾಗತಿಸಿದರು,ಶಿಕ್ಷಕಿ ರವಿಕಲ ಟಿ ವಂದಿಸಿದರು, ಬಲ್ನಾಡು ವಲಯ ಮೇಲ್ವಿಚಾರಕರು ಪ್ರಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು, ಸಾಜ -ಸಾರ್ಯ ಒಕ್ಕೂಟ ಸೇವಾಪ್ರತಿನಿಧಿ ಉಷಾ,ಕುಂಜೂರುಪಂಜ ಸೇವಾಪ್ರತಿನಿಧಿ ಆಶಾಲತಾ ಸಹಕರಿಸಿದರು.

ವರದಿ -ಆನಂದ್ ಕಲೆಂಜಿಲ.

SendShare10Share
Previous Post

ಎಸ್ಸಿ ಮೋರ್ಚಾ ಸದಸ್ಯತಾ ಅಭಿಯಾನದ ವಿಭಾಗ ಉಸ್ತುವಾರಿಯಾಗಿ ಆರ್.ಸಿ.ನಾರಾಯಣ ನಿಯೋಜನೆ

Next Post

ಅಮ್ಟೂರಿನ ಪ್ರತಿಷ್ಠಿತ ಮುಳಿಕೊಡಂಗೆ ಬಂಗೇರ ಕುಟುಂಬಸ್ಥರ ಸಮಿತಿಯ ಟ್ರಸ್ಟ್ ಇದರ ಅಧ್ಯಕ್ಷರಾಗಿ ಪೆರಾಜೆಯ ಮನೋಹರ್ ಮಡಲ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಮ್ಟೂರಿನ ಪ್ರತಿಷ್ಠಿತ ಮುಳಿಕೊಡಂಗೆ ಬಂಗೇರ ಕುಟುಂಬಸ್ಥರ ಸಮಿತಿಯ ಟ್ರಸ್ಟ್ ಇದರ ಅಧ್ಯಕ್ಷರಾಗಿ ಪೆರಾಜೆಯ ಮನೋಹರ್ ಮಡಲ ಆಯ್ಕೆ

ಅಮ್ಟೂರಿನ ಪ್ರತಿಷ್ಠಿತ ಮುಳಿಕೊಡಂಗೆ ಬಂಗೇರ ಕುಟುಂಬಸ್ಥರ ಸಮಿತಿಯ ಟ್ರಸ್ಟ್ ಇದರ ಅಧ್ಯಕ್ಷರಾಗಿ ಪೆರಾಜೆಯ ಮನೋಹರ್ ಮಡಲ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..