• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ರಂಗಭೂಮಿ ‌ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ

ಮಂಗಳೂರು: ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ರಂಗಭೂಮಿ ‌ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ

September 5, 2024
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 22, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 22, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 21, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 21, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ರಂಗಭೂಮಿ ‌ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ

by ಪ್ರಜಾಧ್ವನಿ ನ್ಯೂಸ್
September 5, 2024
in ಉಡುಪಿ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ರಂಗಭೂಮಿ ‌ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ
237
SHARES
677
VIEWS
ShareShareShare

ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಖ್ಯಾತ ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ ಆಡಿಯೋ ವೈರಲ್ ಆಗಿದೆ.

camera center ad

ಜಾಹೀರಾತು

ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ, ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ’ ಎಂಬ ಸ್ಪಷ್ಟನೆ ಆಡಿಯೋದಲ್ಲಿ ಇದೆ.

‘ಬಿಜೆಪಿ ನಾಯಕರು ಕರೆಮಾಡಿ ನಿಮ್ಮ ಮನೆಗೆ ಬರುತ್ತೇವೆ ಎಂದಾಗ ಬನ್ನಿ ಎಂದು ಹೇಳಿದ್ದೆ. ಕೇವಲ ಸೌಹಾರ್ದ ಭೇಟಿಗಾಗಿ ಮಾತ್ರ ಬನ್ನಿ, ಬೇರೆ ಯಾವುದೇ ತಪ್ಪು ಸಂದೇಶ ಹೋಗಬಾರದು ಅಂತ ನಾನು ಮೊದಲೇ ಬಿಜೆಪಿ ನಾಯಕರಿಗೆ ತಿಳಿಸಿದ್ದೆ, ಅದರಂತೆ ಡಿ.ವಿ ಸದಾನಂದ ಗೌಡ ಜೊತೆ ಕೆಲ ಬಿಜೆಪಿ ಮುಖಂಡರು ನನ್ನ ಮನೆಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. ಆದರೆ ಬಂದು ಹೋದ ಮೇಲೆ ನಾನು ಬಿಜೆಪಿ ಸದಸ್ಯತ್ವ ಪಡೆದಿದ್ದೇನೆ ಎಂದು ಅದರಲ್ಲಿದ್ದ ಯಾರೋ ತಪ್ಪು ಸಂದೇಶ ನೀಡಿದ್ದಾರೆ, ಆದರೆ ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ’. ಪಕ್ಷಕ್ಕೆ ಸೇರುವುದು ಎಂದರೇ ಅದು ಶಾಲು ಹಾಕಿ ಪಕ್ಷದ ಕಛೇರಿಯಲ್ಲಿ ಸೇರುವಂತದ್ದು ಕ್ರಮ ಇದು ಸುಮ್ಮನೆ ವೈರಲ್ ಮಾಡಿದ್ದಾರೆ ಎಂದು ಹೇಳಿದರು.

ದಕ್ಷಿಣ ಕನ್ನಡದ ಬಿಜೆಪಿಯ ಅಧಿಕೃತ ‌ಖಾತೆಯಲ್ಲಿ ಕಾಪಿಕಾಡ್ ಅವರನ್ನು ಬೇಟಿಯಾದ ವಿಡಿಯೋ ಮಾಡಿ‌ ಪೋಸ್ಟರ್ ಮಾಡಿ ಸೋಶಿಯಲ್ ಮಿಡಿಯಾದಲ್ಲಿ ‌ಹಂಚಲಾಗಿತ್ತು.

ashwinistudioputtur

ಜಾಹೀರಾತು

Muliya

ಜಾಹೀರಾತು

 

Poorna squash

ಜಾಹೀರಾತು

‘ನಾನೊಬ್ಬ ಕಲಾವಿದ, ಎಲ್ಲಾ ಜಾತಿ ಮತ ಧರ್ಮಗಳ ಜನರು ನನ್ನ ಅಭಿಮಾನಿಗಳಾಗಿದ್ದು ನನ್ನನ್ನು ಪ್ರೀತಿ ಮಾಡುತ್ತಾರೆ, ನನಗೆ ಯಾವ ಪಕ್ಷವೂ ಬೇಕಿಲ್ಲ, ಎಲ್ಲಾ ಪಕ್ಷಗಳ ನಾಯಕರ ಜೊತೆಗೂ ನನಗೆ ಭಾಂದವ್ಯ ಇದೆ, ರಮಾನಾಥ ರೈ, ಯು.ಟಿ ಖಾದರ್, ನಳಿನ್ ಕುಮಾರ್ ಕಟೀಲ್ ನನಗೆ ಒಳ್ಳೆಯ ಸ್ನೇಹಿತರು’ ಎಂದಿದ್ದಾರೆ. ನನ್ನ ಮನೆಗೆ ಯಾವ ಪಕ್ಷದ ನಾಯಕರು ಬಂದರೂ ಸ್ವಾಗತಿಸಿ ಆತಿಥ್ಯ ನೀಡಿ ಫೋಟೋ ತೆಗಿಸಿಕೊಳ್ಳುತ್ತೇನೆ’ ಎಂದಿದ್ದಾರೆ.

ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯು ತನ್ನ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಮಾಹಿತಿ ನೀಡಿತ್ತು. ಬಿಜೆಪಿ ನಾಯಕರು ದೇವದಾಸ್ ಕಾಪಿಕಾಡ್ ಅವರನ್ನು ಭೇಟಿಯಾಗಿರುವ ಫೋಟೋ ಸಮೇತ ಪೋಸ್ಟ್ ಮಾಡಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಬಾಯ್ಕಟ್ ದೇವದಾಸ್ ಕಾಪಿಕಾಡ್ ಅಭಿಯಾನ ನಡೆಯುತ್ತಿರುವುದು ಕಂಡುಬಂದಿದೆ. ಅದರ ಬೆನ್ನಲ್ಲೇ ದೇವದಾಸ್ ಕಾಪಿಕಾಡ್ ಅವರಿಂದ ಸ್ಪಷ್ಟನೆ ಹೊರಬಂದಿದೆ. ಮುಂದಿನ ನಡೆಯ ಬಗ್ಗೆ ಬಿಜೆಪಿ ನಾಯಕರು ಅಥವಾ ಕಾಪಿಕಾಡ್ ಅವರೇ ಸ್ಪಷ್ಟನೆ ನೀಡಬೇಕಾಗಿದೆ.

SendShare95Share
Previous Post

ಸುಳ್ಯ: ಪ್ರವೀಣ್ ನೆಟ್ಟಾರ್, ಹರ್ಷ ಹತ್ಯೆಯಾದಗ ಎನ್ ಕೌಂಟರ್ ಮಾಡಬಹುದಿತ್ತು ಆದರೆ ಪೋಲಿಸರನ್ನು ಬಿಜೆಪಿ ಸರಕಾರ ತಡೆದಿದ್ಯಾಕೆ : ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ

Next Post

ಪುತ್ತೂರು : ‘FASHION ZONE’ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ .9 ರಂದು ಶುಭಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ‘FASHION ZONE’ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ .9 ರಂದು ಶುಭಾರಂಭ

ಪುತ್ತೂರು : ‘FASHION ZONE’ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ .9 ರಂದು ಶುಭಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..