• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಾಳೆಯಿಂದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮ

ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಾಳೆಯಿಂದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮ

September 6, 2024
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಾಳೆಯಿಂದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮ

by ಪ್ರಜಾಧ್ವನಿ ನ್ಯೂಸ್
September 6, 2024
in ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಾಳೆಯಿಂದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮ
19
SHARES
54
VIEWS
ShareShareShare

ಕೋಡಿಂಬಾಡಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ 9ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಕೃಷಿ ಅಧಿಕಾರಿ ತಿರುಪತಿ ಭರಮಣ್ಣನವರ್‌ರವರಿಂದ ಧ್ವಜಾರೋಹಣ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದಿಂದ ಮತ್ತು ಮಠಂತಬೆಟ್ಟು ಶ್ರೀ ಚಿನ್ಮಯೀ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕತಿಕ ಕಾರ್ಯಕ್ರಮ, ರಾತ್ರಿ ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಜಿಲ್ಲೆಯ ಪ್ರಸಿದ್ಧ ತಂಡಗಳಿಂದ ಮೇಘ ಗಾನ-ನಾಟ್ಯ ವೈಭವ ನಡೆಯಲಿದ್ದು ಈ ದಿನ ಸ್ವಯಂಸೇವಕರಾಗಿ ಕೋಡಿಂಬಾಡಿಯ ವನಿತಾ ಸಮಾಜ ಮತ್ತು ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದವರು ಸಹಕರಿಸಲಿದ್ದಾರೆ.

ಸೆ.8ರಂದು ಬೆಳಿಗ್ಗೆ ವೇದಮೂರ್ತಿ ಶ್ರೀವತ್ಸ ಕೆದಿಲಾಯ ನೇತೃತ್ವದಲ್ಲಿ 108 ತೆಂಗಿನ ಕಾ ಗಣಯಾಗ, ಗಣಯಾಗದ ಪೂರ್ಣಾಹುತಿ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನವೀನ್ ಬೆಳ್ಳಿಪ್ಪಾಡಿ ಮತ್ತು ತಂಡದವರಿಂದ ಸಂಗೀತ ರಸಮಂಜರಿ, ಸಂಜೆ ಶ್ರೀಶಾರದಾ ಕಲಾಕೇಂದ್ರದ ಉಪ್ಪಿನಂಗಡಿ ಶಾಖೆಯವರಿಂದ ಭರತ ನಾಟ್ಯ, ರಾತ್ರಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ, ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಂತರ ಉಪ್ಪಿನಂಗಡಿಯ ಗಯಾಪದ ಕಲಾವಿದರಿಂದ ಮುರಳಿ ಈ ಪಿರ ಬರೋಲಿ ತುಳು ನಾಟಕ ನಡೆಯಲಿದ್ದು ಈ ದಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೋಡಿಂಬಾಡಿ ಒಕ್ಕೂಟ ಮತ್ತು ಕೋಡಿಂಬಾಡಿಯ ಅಶ್ವತ್ಥಕಟ್ಟೆಯ ಧರ್ಮಶ್ರೀ ಕಲಾವೃಂದದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ.

ಸೆ.9ರಂದು ಬೆಳಿಗ್ಗೆ ತಿರುಪತಿ ತಿರುಮಲ ಟ್ರಸ್ಟ್ ಮಹಿಳಾ ಭಜನಾ ಮಂಡಳಿ ಬೊಳುವಾರು ಪುತ್ತೂರು ಇವರಿಂದ ಭಜನಾ ಸೇವೆ, ಗಣಹೋಮ, ಅಶ್ವತ್ಥಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ವಿಸರ್ಜನಾ ಪೂಜೆ, ಬಳಿಕ ಶ್ರೀ ಮಹಾಗಣಪತಿಯ ಶೋಭಾಯಾತ್ರೆ ಅಶ್ವತ್ಥಕಟ್ಟೆ ವಠಾರದಿಂದ ಹೊರಟು ಸೇಡಿಯಾಪು, ದಾರಂದಕುಕ್ಕುವರೆಗೆ ಸಾಗಿ ಮರಳಿ ಕೋಡಿಂಬಾಡಿ ವಿನಾಯಕನಗರದಿಂದಾಗಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿಯಿಂದ ಹಿಂತಿರುಗಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದವರೆಗೆ ಸಾಗಿ ಶಾಂತಿನಗರದ ಕೆರೆಯಲ್ಲಿ ಶ್ರೀ ಮಹಾಗಣಪತಿ ವಿಗ್ರಹದ ಜಲಸ್ಥಂಭನ ನಡೆಯಲಿದೆ.

ಶೋಭಾಯಾತ್ರೆಗೆ ನೆಕ್ಕಿಲಾಡಿ ಅಂಬೆಲದ ಶ್ರೀ ರಾಜಶ್ರೀ ಭಜನಾ ಮಂಡಳಿಯವರ ಕುಣಿತ ಭಜನೆ ಮೆರಗು ನೀಡಲಿದೆ. ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇಡಿಯಾಪು ಒಕ್ಕೂಟದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮದಲ್ಲಿ ಅರ್ಚಕ ಬಾಲಕೃಷ್ಣ ಐತಾಳ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದೆ ಎಂದು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೇಶವ ಭಂಡಾರಿ ಕೈಪ, ಗೌರವಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ, ಪ್ರಧಾನ ಕಾರ್ಯದರ್ಶಿ ದೇವಾನಂದ ಕೆ. ಕೋಡಿಂಬಾಡಿ, ಕಾರ್ಯದರ್ಶಿ ಯೋಗೀಶ್ ಸಾಮಾನಿ ಸಂಪಿಗೆದಡಿ, ಕೋಶಾಧಿಕಾರಿ ಭರತ್ ಗೌಡ ನಿಡ್ಯ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ದೀಕ್ಷಿತ್ ಎಂ.ಎಲ್., ಅಶೋಕ ಪ್ರಭು ದಾರಂದಕುಕ್ಕು, ಉಮೇಶ್ ಪನಿತೋಟ, ದಯಾನಂದ ಪಳ್ಳತ್ತಾರು, ಚೆನ್ನಣ್ಣ ಗೌಡ ಬರೆಮೇಲು, ಶಾರದಾ ಸಿ. ರೈ ಸರೋಳಿ, ಸತೀಶ್ ಮಡಿವಾಳ ಸೇಡಿಯಾಪು, ಚಂದ್ರಶೇಖರ ಕುಲಾಲ್ ಸೇಡಿಯಾಪು, ಶೇಖರ ಪೂಜಾರಿ ನಿಡ್ಯ, ಗೌರವ ಸಲಹೆಗಾರರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೆ. ಬಾಲಕೃಷ್ಣ ಬೋರ್ಕರ್ ಕೂರ್ನಡ್ಕ, ಜಯಾನಂದ ಕೋಡಿಂಬಾಡಿ, ಎ.ಮುರಳೀಧರ ರೈ ಮಠಂತಬೆಟ್ಟು, ಪಿ.ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕುಮಾರನಾಥ ಎಸ್. ಪಳ್ಳತ್ತಾರು, ಯನ್.ಸುಭಾಸ್ ನಾಯಕ್ ನೆಕ್ಕರಾಜೆ, ರಮೇಶ್ ನಾಯಕ್ ನಿಡ್ಯ ಮತ್ತು ನಿರಂಜನ ರೈ ಮಠಂತಬೆಟ್ಟು ತಿಳಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare8Share
Previous Post

ಕೋಡಿಂಬಾಡಿ ಹಾಲು ಉದ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Next Post

ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ ; ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ :ಶಾಸಕ ಅಶೋಕ್ ಕುಮಾರ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ ; ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ :ಶಾಸಕ ಅಶೋಕ್ ಕುಮಾರ್ ರೈ

ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ ; ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ :ಶಾಸಕ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..