• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಬ್ರೈಟ್ ಭಾರತ್” ಸಂಸ್ಥೆಯಿಂದ  ಕಾರ್, ಬೈಕ್, ಚಿನ್ನ ಹಾಗೂ ಸೈಟು ಗಳನ್ನು ಗೆಲ್ಲಲು  ಕರ್ನಾಟಕದ ಜನತೆಗೆ ಒಂದು  ಸುವರ್ಣ ಅವಕಾಶ.

“ಬ್ರೈಟ್ ಭಾರತ್” ಸಂಸ್ಥೆಯಿಂದ ಕಾರ್, ಬೈಕ್, ಚಿನ್ನ ಹಾಗೂ ಸೈಟು ಗಳನ್ನು ಗೆಲ್ಲಲು ಕರ್ನಾಟಕದ ಜನತೆಗೆ ಒಂದು ಸುವರ್ಣ ಅವಕಾಶ.

September 6, 2024
ರಾಬರಿ ಕೇಸ್​ನಲ್ಲಿ ಇಬ್ಬರು ಪೊಲೀಸರೇ (ಪಿಎಸ್​ಐಗಳು) ಅರೆಸ್ಟ್​​

ರಾಬರಿ ಕೇಸ್​ನಲ್ಲಿ ಇಬ್ಬರು ಪೊಲೀಸರೇ (ಪಿಎಸ್​ಐಗಳು) ಅರೆಸ್ಟ್​​

November 25, 2025
ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

November 25, 2025
ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

November 25, 2025
ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

November 24, 2025
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

November 24, 2025
ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

November 24, 2025
ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

November 24, 2025
ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

November 24, 2025
ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

November 24, 2025
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

November 24, 2025
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

November 24, 2025
ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

November 23, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 25, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

    ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

    ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

    ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

    ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

    ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

    ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

    ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

    ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

    ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

    ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

    ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

    ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

    ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

“ಬ್ರೈಟ್ ಭಾರತ್” ಸಂಸ್ಥೆಯಿಂದ ಕಾರ್, ಬೈಕ್, ಚಿನ್ನ ಹಾಗೂ ಸೈಟು ಗಳನ್ನು ಗೆಲ್ಲಲು ಕರ್ನಾಟಕದ ಜನತೆಗೆ ಒಂದು ಸುವರ್ಣ ಅವಕಾಶ.

ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
September 6, 2024
in ಉಡುಪಿ, ಕಾರವಾರ, ಕಾಸರಗೋಡು, ಕುಂದಾಪುರ, ಚಿಕ್ಕಮಗಳೂರು, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ಮಂಗಳೂರು, ಮಡಿಕೇರಿ, ಮೈಸೂರು, ರಾಜ್ಯ, ಶಿವಮೊಗ್ಗ, ಹಾಸನ
0
“ಬ್ರೈಟ್ ಭಾರತ್” ಸಂಸ್ಥೆಯಿಂದ  ಕಾರ್, ಬೈಕ್, ಚಿನ್ನ ಹಾಗೂ ಸೈಟು ಗಳನ್ನು ಗೆಲ್ಲಲು  ಕರ್ನಾಟಕದ ಜನತೆಗೆ ಒಂದು  ಸುವರ್ಣ ಅವಕಾಶ.
147
SHARES
420
VIEWS
ShareShareShare

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.

ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?
ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8861623074 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ
ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ಆರು ಸುಸಜ್ಜಿತ ಮನೆ, ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, 500 ಚಿನ್ನದ ಉಂಗುರ ಸೇರಿದಂತೆ, ಬುಲೆಟ್, ಆಕ್ವೀವಾ, ಐಫೋನ್, ಚಿನ್ನ, ಡೈಮಂಡ್, ನಗದು, ಹೀಗೆ ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ಡ್ರಾ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದಾಗಿದೆ.

ಈಗಾಗಲೇ ನೂರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.

ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಹೆಚ್ಚಿನ ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆ ಕಾರಣದಿಂದಲೇ ಮೊದಲ ಸೀಸನ್ ಯಶಸ್ವಿ ಪಯಣದ ಜೊತೆಗೆ ಇದೀಗ ಮತ್ತೊಂದು ವಿಭಿನ್ನ ಯೋಜನೆಯನ್ನು ಜನರ ಮುಂದಿಟ್ಟಿದ್ದೇವೆ ಅನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.

ಬ್ರೈಟ್ ಭಾರತ್‌ನ ಸೀಸನ್-2ರ ಮೊದಲ ಡ್ರಾ ಸೆಪ್ಟೆಂಬರ್ 13ಕ್ಕೆ ನಡೆಯಲಿದ್ದು, ಮೊದಲ ತಿಂಗಳಲ್ಲೇ ಒಬ್ಬ ಅದೃಷ್ಟಶಾಲಿಗೆ ಎರಡು ಬೆಡ್’ರೂಮಿನ ಸುಸಜ್ಜಿತ ಮನೆಯನ್ನು ಹಾಗು 5 ಜನರಿಗೆ ಆಕ್ಟಿವಾ ಮತ್ತು 25 ಜನರಿಗೆ ಚಿನ್ನದ ಉಂಗುರ ಗೆಲ್ಲುಲು ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಕಾರು, ಮನೆ, ಜಾಗ, ಬುಲೆಟ್, ಐಫೋನ್, ಚಿನ್ನ, ಡೈಮಂಡ್ ನಗದು ಬಹುಮಾನವಿದ್ದು, ಒಟ್ಟು 6 ಸುಸಜ್ಜಿತ ಮನೆ, 4 ಕಾರು, 4 ಜಾಗ ಹೀಗೆ ಕೋಟ್ಯಾಂತರ ರುಪಾಯಿಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿದ್ದು, ಸಹ ಸಂಸ್ಥೆ ಮಂಗಳೂರಿನ ಫರಂಗಿಪೇಟೆಯಲ್ಲಿದೆ

ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ್ನ ನಂಬರನ್ನು ಸಂಪರ್ಕಿಸಬಹುದು.
Contact: +91 8861623074

ಬ್ರೈಟ್ ಭಾರತ್ ಸೀಸನ್ 2 ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ 👇🏻
https://chat.whatsapp.com/EcWjrSqTP9V4bqMq8SFem0

 

SendShare59Share
Previous Post

ಪಾರ್ಕ್‌ನಲ್ಲಿ ಒಬ್ಬಂಟಿ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಫಯಾಜ್ ಪಾಷಾ!

Next Post

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವಿರುದ್ಧ ಹಕ್ಕುಚ್ಯುತಿ: ಶಾಸಕ ಕೋಟ್ಯಾನ್‌ ಎಚ್ಚರಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವಿರುದ್ಧ ಹಕ್ಕುಚ್ಯುತಿ: ಶಾಸಕ ಕೋಟ್ಯಾನ್‌ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವಿರುದ್ಧ ಹಕ್ಕುಚ್ಯುತಿ: ಶಾಸಕ ಕೋಟ್ಯಾನ್‌ ಎಚ್ಚರಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..