• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಬ್ರೈಟ್ ಭಾರತ್” ಸಂಸ್ಥೆಯಿಂದ  ಕಾರ್, ಬೈಕ್, ಚಿನ್ನ ಹಾಗೂ ಸೈಟು ಗಳನ್ನು ಗೆಲ್ಲಲು  ಕರ್ನಾಟಕದ ಜನತೆಗೆ ಒಂದು  ಸುವರ್ಣ ಅವಕಾಶ.

“ಬ್ರೈಟ್ ಭಾರತ್” ಸಂಸ್ಥೆಯಿಂದ ಕಾರ್, ಬೈಕ್, ಚಿನ್ನ ಹಾಗೂ ಸೈಟು ಗಳನ್ನು ಗೆಲ್ಲಲು ಕರ್ನಾಟಕದ ಜನತೆಗೆ ಒಂದು ಸುವರ್ಣ ಅವಕಾಶ.

September 6, 2024
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

March 12, 2026
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

March 12, 2026
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

March 12, 2026
ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

March 11, 2026
ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

March 11, 2026
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

“ಬ್ರೈಟ್ ಭಾರತ್” ಸಂಸ್ಥೆಯಿಂದ ಕಾರ್, ಬೈಕ್, ಚಿನ್ನ ಹಾಗೂ ಸೈಟು ಗಳನ್ನು ಗೆಲ್ಲಲು ಕರ್ನಾಟಕದ ಜನತೆಗೆ ಒಂದು ಸುವರ್ಣ ಅವಕಾಶ.

ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
September 6, 2024
in ಉಡುಪಿ, ಕಾರವಾರ, ಕಾಸರಗೋಡು, ಕುಂದಾಪುರ, ಚಿಕ್ಕಮಗಳೂರು, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ಮಂಗಳೂರು, ಮಡಿಕೇರಿ, ಮೈಸೂರು, ರಾಜ್ಯ, ಶಿವಮೊಗ್ಗ, ಹಾಸನ
0
“ಬ್ರೈಟ್ ಭಾರತ್” ಸಂಸ್ಥೆಯಿಂದ  ಕಾರ್, ಬೈಕ್, ಚಿನ್ನ ಹಾಗೂ ಸೈಟು ಗಳನ್ನು ಗೆಲ್ಲಲು  ಕರ್ನಾಟಕದ ಜನತೆಗೆ ಒಂದು  ಸುವರ್ಣ ಅವಕಾಶ.
147
SHARES
421
VIEWS
ShareShareShare

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.

ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?
ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8861623074 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ashwinistudioputtur

ಜಾಹೀರಾತು

Muliya

ಜಾಹೀರಾತು

ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ
ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ಆರು ಸುಸಜ್ಜಿತ ಮನೆ, ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, 500 ಚಿನ್ನದ ಉಂಗುರ ಸೇರಿದಂತೆ, ಬುಲೆಟ್, ಆಕ್ವೀವಾ, ಐಫೋನ್, ಚಿನ್ನ, ಡೈಮಂಡ್, ನಗದು, ಹೀಗೆ ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ಡ್ರಾ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದಾಗಿದೆ.

vishnu studio

ಜಾಹೀರಾತು

ಈಗಾಗಲೇ ನೂರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.

ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಹೆಚ್ಚಿನ ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆ ಕಾರಣದಿಂದಲೇ ಮೊದಲ ಸೀಸನ್ ಯಶಸ್ವಿ ಪಯಣದ ಜೊತೆಗೆ ಇದೀಗ ಮತ್ತೊಂದು ವಿಭಿನ್ನ ಯೋಜನೆಯನ್ನು ಜನರ ಮುಂದಿಟ್ಟಿದ್ದೇವೆ ಅನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.

ಬ್ರೈಟ್ ಭಾರತ್‌ನ ಸೀಸನ್-2ರ ಮೊದಲ ಡ್ರಾ ಸೆಪ್ಟೆಂಬರ್ 13ಕ್ಕೆ ನಡೆಯಲಿದ್ದು, ಮೊದಲ ತಿಂಗಳಲ್ಲೇ ಒಬ್ಬ ಅದೃಷ್ಟಶಾಲಿಗೆ ಎರಡು ಬೆಡ್’ರೂಮಿನ ಸುಸಜ್ಜಿತ ಮನೆಯನ್ನು ಹಾಗು 5 ಜನರಿಗೆ ಆಕ್ಟಿವಾ ಮತ್ತು 25 ಜನರಿಗೆ ಚಿನ್ನದ ಉಂಗುರ ಗೆಲ್ಲುಲು ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಕಾರು, ಮನೆ, ಜಾಗ, ಬುಲೆಟ್, ಐಫೋನ್, ಚಿನ್ನ, ಡೈಮಂಡ್ ನಗದು ಬಹುಮಾನವಿದ್ದು, ಒಟ್ಟು 6 ಸುಸಜ್ಜಿತ ಮನೆ, 4 ಕಾರು, 4 ಜಾಗ ಹೀಗೆ ಕೋಟ್ಯಾಂತರ ರುಪಾಯಿಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿದ್ದು, ಸಹ ಸಂಸ್ಥೆ ಮಂಗಳೂರಿನ ಫರಂಗಿಪೇಟೆಯಲ್ಲಿದೆ

ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ್ನ ನಂಬರನ್ನು ಸಂಪರ್ಕಿಸಬಹುದು.
Contact: +91 8861623074

ಬ್ರೈಟ್ ಭಾರತ್ ಸೀಸನ್ 2 ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ 👇🏻
https://chat.whatsapp.com/EcWjrSqTP9V4bqMq8SFem0

camera center ad

ಜಾಹೀರಾತು

Poorna squash

ಜಾಹೀರಾತು

 

SendShare59Share
Previous Post

ಪಾರ್ಕ್‌ನಲ್ಲಿ ಒಬ್ಬಂಟಿ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಫಯಾಜ್ ಪಾಷಾ!

Next Post

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವಿರುದ್ಧ ಹಕ್ಕುಚ್ಯುತಿ: ಶಾಸಕ ಕೋಟ್ಯಾನ್‌ ಎಚ್ಚರಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವಿರುದ್ಧ ಹಕ್ಕುಚ್ಯುತಿ: ಶಾಸಕ ಕೋಟ್ಯಾನ್‌ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವಿರುದ್ಧ ಹಕ್ಕುಚ್ಯುತಿ: ಶಾಸಕ ಕೋಟ್ಯಾನ್‌ ಎಚ್ಚರಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..