• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

September 8, 2024
ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

November 22, 2025
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

November 22, 2025
ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

November 22, 2025
ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

November 22, 2025
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಇಬ್ಬರು ದೇಶ ದ್ರೋಹಿಗಳ ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಇಬ್ಬರು ದೇಶ ದ್ರೋಹಿಗಳ ಬಂಧನ

November 22, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

November 22, 2025
ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

November 21, 2025
ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

November 21, 2025
ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

November 21, 2025
ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

November 21, 2025
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

November 21, 2025
ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

November 20, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 23, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

    ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

    ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

    ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

    ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

"ಪುಳಿಮುಂಚಿ” ಖ್ಯಾತಿಯ

by ಪ್ರಜಾಧ್ವನಿ ನ್ಯೂಸ್
September 8, 2024
in ಉಡುಪಿ, ಉಳ್ಳಾಲ, ಪುತ್ತೂರು, ಮಂಗಳೂರು, ಮನೋರಂಜನೆ
0
ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ
70
SHARES
200
VIEWS
ShareShareShare

ಪುತ್ತೂರು: ಪುಳಿಮುಂಚಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರುವ ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ಕೋಡಿಂಬಾಡಿ ನಿರ್ಮಾಣ ಮತ್ತು ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರ ಚಿತ್ರೀಕರಣದ ಮೂಹೂರ್ತ ಸೆ.8ರಂದು ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಕಲಾವಿದರಿಗೆ ಅವಕಾಶ ದೊರೆತು ಅವರು ಸಮಾಜದ ಎದುರು ಬರಲಿ.‌ ತುಳು ಸಿನಿಮಾಗಳನ್ನು ಎಲ್ಲಾ ಧರ್ಮದ ಪ್ರೇಕ್ಷಕರು ನೋಡಿ ಪ್ರೋತ್ಸಾಹಿಸಬೇಕು ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಮಾತನಾಡಿ ತುಳು ಭಾಷೆ ವಿಶ್ವದ ಎಲ್ಲೆಡೆ ಪಸರಿಸಿದೆ. ಇವತ್ತು ಭಾಷೆ ಉಳಿಯುವಲ್ಲಿ ತುಳು ನಾಟಕ, ತುಳು ಸಿನಿಮಾದ ಕೊಡುಗೆ ದೊಡ್ಡದಿದೆ. ತುಳು ಭಾಷೆಯ ರಾಯಭಾರಿಯಾಗಿ ನಾಟಕ ಸಿನಿಮಾಗಳು ಕೆಲಸ ಮಾಡುತ್ತಿದೆ ಎಂದರು.

ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಳ್ವರಿಸ್ ಮಾತನಾಡಿ ಹಾಸ್ಯ ಸಿನಿಮಾದ ಜೊತೆಗೆ ಸದಭಿರುಚಿಯ ಸಂದೇಶ ನೀಡುವ ಸಿನಿಮಾಗಳು ತಯಾರಾಗಲಿ ಎಂದರು.

ಹಿರಿಯ ನಟ, ನಿರ್ದೇಶಕ ಡಾ. ದೇವದಾಸ ಕಾಪಿಕಾಡ್ ಮಾತನಾಡಿ ತ್ರಿಶೂಲ್ ಅವರಂತಹ ಪ್ರತಿಭಾವಂತರಿಗೆ ಇಲ್ಲಿ ಉತ್ತಮ ಭವಿಷ್ಯ ಇದೆ. ಕಲಾವಿದರು ಕೂಡಾ ಶ್ರದ್ಧಾ ಭಕ್ತಿಯಿಂದ ನಟಿಸಬೇಕು ಎಂದರು.

ಕ್ಯಾಮರಾ ಚಾಲನೆ ನೀಡಿದ ಜಯಕಿರಣ ಫಿಲಂಸ್ ಮುಖ್ಯಸ್ಥ ಪ್ರಕಾಶ್ ಪಾಂಡೇಶ್ವರ್ ಶುಭ ಹಾರೈಸಿದರು.

ನಿರ್ಮಾಪಕ ಹರಿಪ್ರಸಾದ್ ರೈ ಮಠಂತಬೆಟ್ಟು, ಉದ್ಯಮಿ ಮುರಳೀಧರ್ ರೈ ಮಠಂತಬೆಟ್ಟು, ಕಲಾವಿದ ಅರವಿಂದ ಬೋಳಾರ್, ಬಾಲಕೃಷ್ಣ ಶೆಟ್ಟಿ, ಇಸ್ಮಾಯಿಲ್ ಮೂಡುಶೆಡ್ಡೆ, ರಾಹುಲ್ ಅಮೀನ್, ಮಾಸ್ಟರ್ ಫ್ಲವರ್ ಪಕೀರಬ್ಬ, ನವ್ಯ ಪೂಜಾರಿ, ಲಂಚುಲಾಲ್, ರೋಶನ್ ಶೆಟ್ಟಿ, ನವೀನ್ ಸಾಲ್ಯಾನ್ ಮಲ್ಪೆ, ಪ್ರಕಾಶ್ ಶೆಟ್ಟಿ ಧರ್ಮನಗರ ಮತ್ತಿತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಕಂಕನಾಡಿ ಸಿನಿಮಾಕ್ಕೆ ಹರಿಪ್ರಸಾದ್ ರೈ ಮಠಂತಬೆಟ್ಟು ಬಂಡವಾಳ ಹೂಡಿದ್ದಾರೆ. ಒಂದೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಣ ನಡೆಸಲು ರೂಪುರೇಷೆ ಸಿದ್ಧಪಡಿಸಿದ್ದಾರೆ. ತಾರಾಗಣದ ಆಯ್ಕೆ ನಡೆಯುತ್ತಿದೆ. ದಿಗ್ಗಜ ಕಲಾವಿದರೂ ಕಂಕನಾಡಿ ಸಿನಿಮಾದಲ್ಲಿದ್ದಾರೆ.

ತ್ರಿಶೂಲ್ ಶೆಟ್ಟಿ ನಿರ್ದೇಶಿಸಿರುವ ಸಿನಿಮಾಕ್ಕೆ ಛಾಯಾಗ್ರಾಹಣ ಮಯೂರ್ ಆರ್. ಶೆಟ್ಟಿ, ಸಂಗೀತ ಕಿಶೋರ್ ಕುಮಾರ್ ಶೆಟ್ಟಿ, ಸಂಭಾಷಣೆ ಡಿಬಿಸಿ ಶೇಖರ್, ಕಲಾನಿರ್ದೇಶನ ಹರೀಶ್ ನಾಯಕ್, ಸಂಕಲನ ಗಣೇಶ್ ನಿರ್ಚೇಲ್ , ಪಬ್ಲಿಸಿಟಿ ಡಿಸೈನರ್ ದೇವಿ ರೈ, ಸಾಹಸ ಚಂದ್ರು ಬಂಡೆ, ನೃತ್ಯ ದಿಕ್ಷೀತ್ ಕುಮಾರ್ ಮತ್ತು ನವೀನ್ ಇದ್ದಾರೆ.

 

SendShare28Share
Previous Post

ನಾಳೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ನಲ್ಲಿ ನ್ಯೂಸ್ ಅಕ್ಕರೆಯ ವರುಷದ ಹರುಷ-ಪ್ರತಿಭಾ ಪುರಸ್ಕಾರ-ಡ್ಯಾನ್ಸ್ ಧಮಾಕ

Next Post

ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..