• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

September 8, 2024
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

December 29, 2025
ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

December 29, 2025
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

December 27, 2025
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

December 27, 2025
ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

December 27, 2025
ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

December 27, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

December 25, 2025
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

December 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 30, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

    ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

"ಪುಳಿಮುಂಚಿ” ಖ್ಯಾತಿಯ

by ಪ್ರಜಾಧ್ವನಿ ನ್ಯೂಸ್
September 8, 2024
in ಉಡುಪಿ, ಉಳ್ಳಾಲ, ಪುತ್ತೂರು, ಮಂಗಳೂರು, ಮನೋರಂಜನೆ
0
ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ
70
SHARES
201
VIEWS
ShareShareShare

ಪುತ್ತೂರು: ಪುಳಿಮುಂಚಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರುವ ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ಕೋಡಿಂಬಾಡಿ ನಿರ್ಮಾಣ ಮತ್ತು ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರ ಚಿತ್ರೀಕರಣದ ಮೂಹೂರ್ತ ಸೆ.8ರಂದು ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಕಲಾವಿದರಿಗೆ ಅವಕಾಶ ದೊರೆತು ಅವರು ಸಮಾಜದ ಎದುರು ಬರಲಿ.‌ ತುಳು ಸಿನಿಮಾಗಳನ್ನು ಎಲ್ಲಾ ಧರ್ಮದ ಪ್ರೇಕ್ಷಕರು ನೋಡಿ ಪ್ರೋತ್ಸಾಹಿಸಬೇಕು ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಮಾತನಾಡಿ ತುಳು ಭಾಷೆ ವಿಶ್ವದ ಎಲ್ಲೆಡೆ ಪಸರಿಸಿದೆ. ಇವತ್ತು ಭಾಷೆ ಉಳಿಯುವಲ್ಲಿ ತುಳು ನಾಟಕ, ತುಳು ಸಿನಿಮಾದ ಕೊಡುಗೆ ದೊಡ್ಡದಿದೆ. ತುಳು ಭಾಷೆಯ ರಾಯಭಾರಿಯಾಗಿ ನಾಟಕ ಸಿನಿಮಾಗಳು ಕೆಲಸ ಮಾಡುತ್ತಿದೆ ಎಂದರು.

camera center ad

ಜಾಹೀರಾತು

ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಳ್ವರಿಸ್ ಮಾತನಾಡಿ ಹಾಸ್ಯ ಸಿನಿಮಾದ ಜೊತೆಗೆ ಸದಭಿರುಚಿಯ ಸಂದೇಶ ನೀಡುವ ಸಿನಿಮಾಗಳು ತಯಾರಾಗಲಿ ಎಂದರು.

ಹಿರಿಯ ನಟ, ನಿರ್ದೇಶಕ ಡಾ. ದೇವದಾಸ ಕಾಪಿಕಾಡ್ ಮಾತನಾಡಿ ತ್ರಿಶೂಲ್ ಅವರಂತಹ ಪ್ರತಿಭಾವಂತರಿಗೆ ಇಲ್ಲಿ ಉತ್ತಮ ಭವಿಷ್ಯ ಇದೆ. ಕಲಾವಿದರು ಕೂಡಾ ಶ್ರದ್ಧಾ ಭಕ್ತಿಯಿಂದ ನಟಿಸಬೇಕು ಎಂದರು.

ಕ್ಯಾಮರಾ ಚಾಲನೆ ನೀಡಿದ ಜಯಕಿರಣ ಫಿಲಂಸ್ ಮುಖ್ಯಸ್ಥ ಪ್ರಕಾಶ್ ಪಾಂಡೇಶ್ವರ್ ಶುಭ ಹಾರೈಸಿದರು.

ನಿರ್ಮಾಪಕ ಹರಿಪ್ರಸಾದ್ ರೈ ಮಠಂತಬೆಟ್ಟು, ಉದ್ಯಮಿ ಮುರಳೀಧರ್ ರೈ ಮಠಂತಬೆಟ್ಟು, ಕಲಾವಿದ ಅರವಿಂದ ಬೋಳಾರ್, ಬಾಲಕೃಷ್ಣ ಶೆಟ್ಟಿ, ಇಸ್ಮಾಯಿಲ್ ಮೂಡುಶೆಡ್ಡೆ, ರಾಹುಲ್ ಅಮೀನ್, ಮಾಸ್ಟರ್ ಫ್ಲವರ್ ಪಕೀರಬ್ಬ, ನವ್ಯ ಪೂಜಾರಿ, ಲಂಚುಲಾಲ್, ರೋಶನ್ ಶೆಟ್ಟಿ, ನವೀನ್ ಸಾಲ್ಯಾನ್ ಮಲ್ಪೆ, ಪ್ರಕಾಶ್ ಶೆಟ್ಟಿ ಧರ್ಮನಗರ ಮತ್ತಿತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.

ಕಂಕನಾಡಿ ಸಿನಿಮಾಕ್ಕೆ ಹರಿಪ್ರಸಾದ್ ರೈ ಮಠಂತಬೆಟ್ಟು ಬಂಡವಾಳ ಹೂಡಿದ್ದಾರೆ. ಒಂದೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಣ ನಡೆಸಲು ರೂಪುರೇಷೆ ಸಿದ್ಧಪಡಿಸಿದ್ದಾರೆ. ತಾರಾಗಣದ ಆಯ್ಕೆ ನಡೆಯುತ್ತಿದೆ. ದಿಗ್ಗಜ ಕಲಾವಿದರೂ ಕಂಕನಾಡಿ ಸಿನಿಮಾದಲ್ಲಿದ್ದಾರೆ.

ತ್ರಿಶೂಲ್ ಶೆಟ್ಟಿ ನಿರ್ದೇಶಿಸಿರುವ ಸಿನಿಮಾಕ್ಕೆ ಛಾಯಾಗ್ರಾಹಣ ಮಯೂರ್ ಆರ್. ಶೆಟ್ಟಿ, ಸಂಗೀತ ಕಿಶೋರ್ ಕುಮಾರ್ ಶೆಟ್ಟಿ, ಸಂಭಾಷಣೆ ಡಿಬಿಸಿ ಶೇಖರ್, ಕಲಾನಿರ್ದೇಶನ ಹರೀಶ್ ನಾಯಕ್, ಸಂಕಲನ ಗಣೇಶ್ ನಿರ್ಚೇಲ್ , ಪಬ್ಲಿಸಿಟಿ ಡಿಸೈನರ್ ದೇವಿ ರೈ, ಸಾಹಸ ಚಂದ್ರು ಬಂಡೆ, ನೃತ್ಯ ದಿಕ್ಷೀತ್ ಕುಮಾರ್ ಮತ್ತು ನವೀನ್ ಇದ್ದಾರೆ.

 

SendShare28Share
Previous Post

ನಾಳೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ನಲ್ಲಿ ನ್ಯೂಸ್ ಅಕ್ಕರೆಯ ವರುಷದ ಹರುಷ-ಪ್ರತಿಭಾ ಪುರಸ್ಕಾರ-ಡ್ಯಾನ್ಸ್ ಧಮಾಕ

Next Post

ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..