• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

September 8, 2024
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 8, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

"ಪುಳಿಮುಂಚಿ” ಖ್ಯಾತಿಯ

by ಪ್ರಜಾಧ್ವನಿ ನ್ಯೂಸ್
September 8, 2024
in ಉಡುಪಿ, ಉಳ್ಳಾಲ, ಪುತ್ತೂರು, ಮಂಗಳೂರು, ಮನೋರಂಜನೆ
0
ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ
70
SHARES
200
VIEWS
ShareShareShare

ಪುತ್ತೂರು: ಪುಳಿಮುಂಚಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರುವ ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ಕೋಡಿಂಬಾಡಿ ನಿರ್ಮಾಣ ಮತ್ತು ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರ ಚಿತ್ರೀಕರಣದ ಮೂಹೂರ್ತ ಸೆ.8ರಂದು ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಕಲಾವಿದರಿಗೆ ಅವಕಾಶ ದೊರೆತು ಅವರು ಸಮಾಜದ ಎದುರು ಬರಲಿ.‌ ತುಳು ಸಿನಿಮಾಗಳನ್ನು ಎಲ್ಲಾ ಧರ್ಮದ ಪ್ರೇಕ್ಷಕರು ನೋಡಿ ಪ್ರೋತ್ಸಾಹಿಸಬೇಕು ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಮಾತನಾಡಿ ತುಳು ಭಾಷೆ ವಿಶ್ವದ ಎಲ್ಲೆಡೆ ಪಸರಿಸಿದೆ. ಇವತ್ತು ಭಾಷೆ ಉಳಿಯುವಲ್ಲಿ ತುಳು ನಾಟಕ, ತುಳು ಸಿನಿಮಾದ ಕೊಡುಗೆ ದೊಡ್ಡದಿದೆ. ತುಳು ಭಾಷೆಯ ರಾಯಭಾರಿಯಾಗಿ ನಾಟಕ ಸಿನಿಮಾಗಳು ಕೆಲಸ ಮಾಡುತ್ತಿದೆ ಎಂದರು.

ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಳ್ವರಿಸ್ ಮಾತನಾಡಿ ಹಾಸ್ಯ ಸಿನಿಮಾದ ಜೊತೆಗೆ ಸದಭಿರುಚಿಯ ಸಂದೇಶ ನೀಡುವ ಸಿನಿಮಾಗಳು ತಯಾರಾಗಲಿ ಎಂದರು.

ಹಿರಿಯ ನಟ, ನಿರ್ದೇಶಕ ಡಾ. ದೇವದಾಸ ಕಾಪಿಕಾಡ್ ಮಾತನಾಡಿ ತ್ರಿಶೂಲ್ ಅವರಂತಹ ಪ್ರತಿಭಾವಂತರಿಗೆ ಇಲ್ಲಿ ಉತ್ತಮ ಭವಿಷ್ಯ ಇದೆ. ಕಲಾವಿದರು ಕೂಡಾ ಶ್ರದ್ಧಾ ಭಕ್ತಿಯಿಂದ ನಟಿಸಬೇಕು ಎಂದರು.

ಕ್ಯಾಮರಾ ಚಾಲನೆ ನೀಡಿದ ಜಯಕಿರಣ ಫಿಲಂಸ್ ಮುಖ್ಯಸ್ಥ ಪ್ರಕಾಶ್ ಪಾಂಡೇಶ್ವರ್ ಶುಭ ಹಾರೈಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ನಿರ್ಮಾಪಕ ಹರಿಪ್ರಸಾದ್ ರೈ ಮಠಂತಬೆಟ್ಟು, ಉದ್ಯಮಿ ಮುರಳೀಧರ್ ರೈ ಮಠಂತಬೆಟ್ಟು, ಕಲಾವಿದ ಅರವಿಂದ ಬೋಳಾರ್, ಬಾಲಕೃಷ್ಣ ಶೆಟ್ಟಿ, ಇಸ್ಮಾಯಿಲ್ ಮೂಡುಶೆಡ್ಡೆ, ರಾಹುಲ್ ಅಮೀನ್, ಮಾಸ್ಟರ್ ಫ್ಲವರ್ ಪಕೀರಬ್ಬ, ನವ್ಯ ಪೂಜಾರಿ, ಲಂಚುಲಾಲ್, ರೋಶನ್ ಶೆಟ್ಟಿ, ನವೀನ್ ಸಾಲ್ಯಾನ್ ಮಲ್ಪೆ, ಪ್ರಕಾಶ್ ಶೆಟ್ಟಿ ಧರ್ಮನಗರ ಮತ್ತಿತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.

ಕಂಕನಾಡಿ ಸಿನಿಮಾಕ್ಕೆ ಹರಿಪ್ರಸಾದ್ ರೈ ಮಠಂತಬೆಟ್ಟು ಬಂಡವಾಳ ಹೂಡಿದ್ದಾರೆ. ಒಂದೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಣ ನಡೆಸಲು ರೂಪುರೇಷೆ ಸಿದ್ಧಪಡಿಸಿದ್ದಾರೆ. ತಾರಾಗಣದ ಆಯ್ಕೆ ನಡೆಯುತ್ತಿದೆ. ದಿಗ್ಗಜ ಕಲಾವಿದರೂ ಕಂಕನಾಡಿ ಸಿನಿಮಾದಲ್ಲಿದ್ದಾರೆ.

ತ್ರಿಶೂಲ್ ಶೆಟ್ಟಿ ನಿರ್ದೇಶಿಸಿರುವ ಸಿನಿಮಾಕ್ಕೆ ಛಾಯಾಗ್ರಾಹಣ ಮಯೂರ್ ಆರ್. ಶೆಟ್ಟಿ, ಸಂಗೀತ ಕಿಶೋರ್ ಕುಮಾರ್ ಶೆಟ್ಟಿ, ಸಂಭಾಷಣೆ ಡಿಬಿಸಿ ಶೇಖರ್, ಕಲಾನಿರ್ದೇಶನ ಹರೀಶ್ ನಾಯಕ್, ಸಂಕಲನ ಗಣೇಶ್ ನಿರ್ಚೇಲ್ , ಪಬ್ಲಿಸಿಟಿ ಡಿಸೈನರ್ ದೇವಿ ರೈ, ಸಾಹಸ ಚಂದ್ರು ಬಂಡೆ, ನೃತ್ಯ ದಿಕ್ಷೀತ್ ಕುಮಾರ್ ಮತ್ತು ನವೀನ್ ಇದ್ದಾರೆ.

 

SendShare28Share
Previous Post

ನಾಳೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ನಲ್ಲಿ ನ್ಯೂಸ್ ಅಕ್ಕರೆಯ ವರುಷದ ಹರುಷ-ಪ್ರತಿಭಾ ಪುರಸ್ಕಾರ-ಡ್ಯಾನ್ಸ್ ಧಮಾಕ

Next Post

ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..