• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

September 9, 2024
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

June 20, 2026
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಭಾರತದಲ್ಲಿ ನಿರುದ್ಯೋಗಕ್ಕೆ ಮೋದಿಯೇ ಕಾರಣ: ರಾಹುಲ್ ಗಾಂಧಿ ಟೀಕೆ

by ಪ್ರಜಾಧ್ವನಿ ನ್ಯೂಸ್
September 9, 2024
in ಅಂತರಾಷ್ಟ್ರೀಯ
0
ಅಮೆರಿಕದ ಟೆಕ್ಸಾಸ್ ನ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
6
SHARES
18
VIEWS
ShareShareShare

ಪ್ರತಿಬಾರಿ ಪಾಶ್ಚಿಮಾತ್ಯ ದೇಶಗಳ ಪ್ರವಾಸ ಕೈಗೊಂಡಾಗ, ಅಲ್ಲಿ ತಾವು ಪಾಲ್ಗೊಳ್ಳುವ ಸಾರ್ವಜನಿಕ ಸಂಪರ್ಕಸಭೆಗಳಲ್ಲಿ ಮೋದಿ ಸರ್ಕಾರವನ್ನು ಟೀಕಿಸಿ ವಿವಾದಕ್ಕೀಡಾಗುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈಗ ಪುನಃ ಅದೇ ರೀತಿ ನಡೆದುಕೊಂಡಿದ್ದಾರೆ. ಸದ್ಯಕ್ಕೆ ಅಮೆರಿಕ ಪ್ರವಾಸದಲ್ಲಿರುವ ಅವರು, ಟೆಕ್ಸಾಸ್ ನಲ್ಲಿ ಸಂವಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು ಅಲ್ಲಿ ಭಾರತೀಯ ಶಿಕ್ಷಣ ಪದ್ಧತಿಯನ್ನು, ಆರ್ ಎಸ್ಎಸ್ ಸಿದ್ಧಾಂತಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ಜೊತೆಗೆ, ನೆರೆಯ ರಾಷ್ಟ್ರವಾದ ಚೀನಾವನ್ನು ಹಾಡಿ ಹೊಗಳಿದ್ದಾರೆ.

ashwinistudioputtur

ಜಾಹೀರಾತು

ರಾಷ್ಟ್ರೀಯ ಸ್ವಯಂ ಸೇವಾ ಸಂಘವು (ಆರ್ ಎಸ್ ಎಸ್) ಭಾರತವನ್ನು ಒಂದು ಪರಿಕಲ್ಪನೆಯಾಗಿ ನೋಡುತ್ತದೆ. ಆದರೆ, ನಾವು (ಕಾಂಗ್ರೆಸ್ ಹಾಗೂ ವಿಪಕ್ಷಗಳು) ಭಾರತವನ್ನು ಹಲವು ಪರಿಕಲ್ಪನೆಗಳ ಗುಚ್ಛ ಎಂದು ಭಾವಿಸುತ್ತೇವೆ. ಭಾರತವೆಂದರೆ, ಅಪಾರವಾದ ಜನಸಂಖ್ಯೆಯ ಜೊತೆಗೆ ಹಲವಾರು ಪರಿಕಲ್ಪನೆಗಳುಳ್ಳ ದೇಶ. ಅದಕ್ಕಾಗಿ, ನಾವು ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಮುಂದುವರಿಯಲು ಸಮಾನವಾದ ಅವಕಾಶಗಳು ಸಿಗಬೇಕೆಂದು ಆಶಿಸುತ್ತೇವೆ ಹಾಗೂ ಅಂಥ ಅವಕಾಶಗಳು ಜಾತಿ, ಮತ, ಸಂಪ್ರದಾಯದಿಂದ ಮುಕ್ತವಾಗಿರಬೇಕೆಂದು ಆಶಿಸುತ್ತೇವೆ. ಇದನ್ನು ನಾನು ಹೇಳುತ್ತಿಲ್ಲ. ನಮ್ಮ ದೇಶದ ಸಂವಿಧಾನದಲ್ಲಿ ಈ ವಿಚಾರ ಅಡಕವಾಗಿದೆ’’ ಎಂದರು.

ಚುನಾವಣೆಯಲ್ಲಿ ಇದೇ ವಿಚಾರ ತೀವ್ರವಾಗಿ ಚರ್ಚೆಗೊಳಪಟ್ಟಿತು. ಕೇವಲ ಕೆಲವರು ಮಾತ್ರ ಮುಂದುವರಿಯಬೇಕು, ಕೆಲವರು ಮಾತ್ರ ಅವಕಾಶಗಳನ್ನು ಗಿಟ್ಟಿಸಿಕೊಳ್ಳಬೇಕೆಂಬ ಬಿಜೆಪಿಯು ಅನೇರವಾಗಿ ಹೇಳುವುದನ್ನು ಭಾರತದ ಕೋಟ್ಯಂತರ ಮತದಾರರು ಆಲಿಸಿದರು. ಆಗ ಅವರಿಗೆ ಬಿಜೆಪಿಯು ನವ ಭಾರತದ ಅಡಿಪಾಯವಾಗಿರುವ ಈ ದೇಶದ ಸಂವಿಧಾನದ ಮೂಲ ಆಶಯಗಳಿಗೆ ಬಿಜೆಪಿಯು ಕೊಡಲಿ ಪೆಟ್ಟು ನೀಡುತ್ತಿದೆ ಎಂಬುದು ಅರಿವಾಯಿತು. ವಿಚಾರಧಾರೆಯ ಲೇಪನದೊಂದಿಗೆ ತನ್ನದೇ ಸಿದ್ಧಾಂತಗಳನ್ನು ಬಿಜೆಪಿ ಬಿತ್ತರಿಸುತ್ತಿರುವುದನ್ನು ಜನರು ಗುರುತಿಸಿದರು. ಅದು ನನ್ನ ಗಮನಕ್ಕೂ ಬಂತು. ಹಾಗಾಗಿ, ಈ ವರ್ಷದ ಚುನಾವಣೆಯ ಸಂದರ್ಭದಲ್ಲಿ ನಾನು ಮಾಡಿದ ಭಾಷಣದ ವೇಳೆ ಸಂವಿಧಾನ ರಕ್ಷಣೆಯನ್ನೇ ಪ್ರಬಲವಾಗಿ ಒತ್ತಿ ಹೇಳಿದೆ’’ ಎಂದು ತಿಳಿಸಿದರು.

Muliya

ಜಾಹೀರಾತು

ಇನ್ನು, ಭಾರತದಲ್ಲಿ ಸೃಷ್ಟಿಯಾಗಿರುವ ನಿರುದ್ಯೋಗ ಸಮಸ್ಯೆಗೆ ಮೋದಿ ಸರ್ಕಾರದ ನೀತಿಗಳೇ ಕಾರಣ ಎಂದು ಟೀಕಿಸಿರುವ ಅವರು, “ಪ್ರಪಂಚದಲ್ಲಿ ಹಲವಾರು ಕಡೆ ನಿರುದ್ಯೋಗ ಸಮಸ್ಯೆಯಿದೆ. ಭಾರತದಲ್ಲಿಯೂ ನಿರುದ್ಯೋಗ ಸಮಸ್ಯೆಯಿದೆ. ಆದರೆ, ಚೀನಾ, ವಿಯೆಟ್ನಾಂ ಸೇರಿದಂತೆ ಕೆಲವು ದೇಶಗಳಲ್ಲಿ ಆ ಸಮಸ್ಯೆಯಿಲ್ಲ. ಭಾರತದಲ್ಲಿ ನಿರುದ್ಯೋಗ ಸಮಸ್ಯೆಗೆ ಕಾರಣ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿ. ಅವರ ಯಾವುದೇ ಐಡಿಯಾಗಳು ಭಾರತದಲ್ಲಿ ಉದ್ಯೋಗ ಸೃಷ್ಟಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯವಾಗಿಲ್ಲ’’ ಎಂದು ಅವರು ತಿಳಿಸಿದ್ದಾರೆ.

SendShare2Share
Previous Post

ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ “ಕಂಕನಾಡಿ” ತುಳು ಸಿನಿಮಾಕ್ಕೆ ಮುಹೂರ್ತ

Next Post

ಬೆಂಗಳೂರು: ಅಮೆರಿಕಾ ಭೇಟಿ ಖಾಸಗಿ ಪ್ರವಾಸವಷ್ಟೇ, ಯಾರನ್ನೂ ಭೇಟಿಯಾಗುತ್ತಿಲ್ಲ: ಡಿಕೆ.ಶಿವಕುಮಾರ್ ಸ್ಪಷ್ಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಅಮೆರಿಕಾ ಭೇಟಿ ಖಾಸಗಿ ಪ್ರವಾಸವಷ್ಟೇ, ಯಾರನ್ನೂ ಭೇಟಿಯಾಗುತ್ತಿಲ್ಲ: ಡಿಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಅಮೆರಿಕಾ ಭೇಟಿ ಖಾಸಗಿ ಪ್ರವಾಸವಷ್ಟೇ, ಯಾರನ್ನೂ ಭೇಟಿಯಾಗುತ್ತಿಲ್ಲ: ಡಿಕೆ.ಶಿವಕುಮಾರ್ ಸ್ಪಷ್ಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..