• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ಸಿದ್ದ ಉಡುಪುಗಳ ಫ್ಯಾಶನ್ ಝೋನ್ ಶುಭಾರಂಭ

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ಸಿದ್ದ ಉಡುಪುಗಳ ಫ್ಯಾಶನ್ ಝೋನ್ ಶುಭಾರಂಭ

September 9, 2024
ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

September 18, 2025
ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

September 18, 2025
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

September 18, 2025
ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

September 18, 2025
ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

September 17, 2025
Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

September 17, 2025
ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

September 17, 2025
ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

September 17, 2025
ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

September 17, 2025
ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

September 17, 2025
ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

September 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ಸಿದ್ದ ಉಡುಪುಗಳ ಫ್ಯಾಶನ್ ಝೋನ್ ಶುಭಾರಂಭ

by ಪ್ರಜಾಧ್ವನಿ ನ್ಯೂಸ್
September 9, 2024
in ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ಸಿದ್ದ ಉಡುಪುಗಳ ಫ್ಯಾಶನ್ ಝೋನ್ ಶುಭಾರಂಭ
51
SHARES
146
VIEWS
ShareShareShare

ಪುತ್ತೂರು: ಕಳೆದ ಹಲವು ವರ್ಷಗಳಿಂದ ದರ್ಬೆಯಲ್ಲಿ ವ್ಯವಹರಿಸುತ್ತಿರುವ ಪುರುಷರ ಸಿದ್ದ ಉಡುಪುಗಳು ಮಳಿಗೆ ಫ್ಯಾಶನ್ ಝೋನ್‌ನ ಸಹ ಸಂಸ್ಥೆ ಮಕ್ಕಳ ಮತ್ತು ಮಹಿಳೆಯರ ಸಿದ್ದ ಉಡುಪುಗಳ ಮಳಿಗೆ ಫ್ಯಾಶನ್ ಝೋನ್ ಸೆ.9ರಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಫಿಂಗ್ ಸೆಂಟರ್‌ನಲ್ಲಿ ಶುಭಾರಂಭಗೊಂಡಿತು.

HPR Institute Of Nursing And Paramedical Sciences & Friends Beke

ಜಾಹೀರಾತು

ಮಳಿಗೆಯನ್ನು ಉದ್ಘಾಟಿಸಿದ ಅಶೋಕ್ ಕುಮಾರ್ ರೈ ಮಾತನಾಡಿ, ಜೀವನದಲ್ಲಿ ಯುವಕರು ಮುಂದೆ ಬರಬೇಕು. ಉದ್ಯಮದಲ್ಲಿ ಪಾಲುದಾರರಾಗಬೇಕು. ವಿದ್ಯಾಸಂಸ್ಥೆ ಬೆಳೆದಂತೆ ಉದ್ಯಮವೂ ಬೆಳೆಯಲಿದೆ. ಉದ್ಯಮ ಬೆಳೆದಂತೆ ಯುವಕರಿಗೆ ಉದ್ಯೋಗವೂ ಲಭಿಸಲಿದೆ. ಗ್ರಾಹಕರಿಗೆ ಉತ್ತಮ ಸ್ಪಂಧನೆ ನೀಡಿದಾಗ ಉದ್ಯಮ ಬೆಳೆಯಲಿದೆ ಎಂದರು. ಯುವಕರಿಂದ ಇನ್ನೊಂದು ದೊಡ್ಡ ಸಂಸ್ಥೆ ಉದ್ಘಾಟನೆಗೊಂಡಿದ್ದು ಪುತ್ತೂರಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.

ದೀಪ ಬೆಳಗಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಮಾತನಾಡಿ, ಉದ್ಯಮ ಎಂಬುದು ಮರವಿದ್ದಂತೆ. ಮರವನ್ನು ಬೆಳೆಸಿದಾಗ ಅದು ಹೆಮ್ಮರವಾಗಿ ಬೆಳೆದು ನೆರಳು ನೀಡುವಂತೆ ಗ್ರಾಹಕರು ವ್ಯಾಪಾರ ಮಾಡಿದಾಗ ಉದ್ಯಮವು ಮರದಂತೆ ಬೆಳೆದು ಉದ್ಯೋಗ ನೀಡಿದಾದ ಹಲವು ಮಂದಿಯ ಬಾಳಿಗೆ ನೆರಳಾಗುತ್ತದೆ. ಇಲ್ಲಿ ಪ್ರಾರಂಭಗೊಂಡ ಮಳಿಗೆ ರಾಜ್ಯ ಮಟ್ಟದಲ್ಲಿ ಬೆಳೆಯಲಿ. ಸಾವಿರಾರು ಮಂದಿಗೆ ನೆರಳು ನೀಡಲಿ ಎಂದರು.

ಮಾಜಿ ಶಾಸಕಿ ಶಕುಂತಳಾ ಟಿ. ಗ್ರಾಹಕರಿಗೆ ಅನುಕೂಲವಾಗುವಂತೆ ಬಸ್ ನಿಲ್ದಾಣದ ಬಳಿಯಲ್ಲೇ ಮಳಿಗೆ ಪ್ರಾರಂಭಿಸಿದ್ದಾರೆ. ಮಳಿಗೆಯಲ್ಲಿ ಗ್ರಾಹಕರಿಗೆ ತೃಪ್ತಿದಾಯಕವಾಗುವ ರೀತಿಯಲ್ಲಿ ನಗುಮೊಗದ ಉತ್ತಮ ಸೇವೆ ನೀಡುವ ಮೂಲಕ ಹೆಸರು ಗಳಿಸಲಿ. ಹಲವು ಮಂದಿಗೆ ಉದ್ಯೋಗ ದೊರೆಯಲಿ ಎಂದರು.

ಸಂಪ್ಯ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ, ಸ್ವ ಉದ್ಯೋಗದ ಮೂಲಕ ಯುವಕರ ಸಾಧನೆಯ ಪ್ರಯತ್ನದಲ್ಲಿ ಎರಡನೇ ಮಳಿಗೆ ಎಲ್ಲರಿಗೂ ಅನುಕೂಲವಾಗುವ ಸ್ಥಳದಲ್ಲಿ ಪ್ರಾರಂಭಗೊಂಡಿದೆ. ಯುವಕರ ಮೇಲೆ ಬಂದಾಗ ಅಭಿವೃದ್ಧಿ ಸಾಧ್ಯವಿದ್ದು ಅವರಿಗೆ ಸಹಕಾರ ನೀಡಬೇಕು ಎಂದರು.

ಹಿಂದು ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ,ಉದ್ಯಮಿ, ವಿಜಯ ಸಾಮ್ರಾಟ್‌ನ ಅಧ್ಯಕ್ಷ ಸಹಜ್ ರೈ ಬಳೆಜ್ಜ ,ಕಟ್ಟಡದ ಮ್ಹಾಲಕ ಅಜಿತ್ ನಾಯಕ್ , ಮಾಜಿ ಶಾಸಕ ಸಂಜೀವ ಮಠಂದೂರು, ಉದ್ಯಮಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ಸೇರಿದಂತೆ ಹಲವು ಮಂದಿ ಗಣ್ಯರು ಆಗಮಿಸಿ ಸಂಸ್ಥೆಗೆ ಶುಭಹಾರೈಸಿದರು.

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಧರ್ಮದರ್ಶಿ ಹರೀಶ್ ಆರಿಕೋಡಿಯವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ವಿ.ಜೆ ವಿಖ್ಯಾತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಾಲುದಾರರಾದ ಸುನಿಲ್ ಹಾಗೂ ಮನೀಶ್ ಅತಿಥಿಗಳನ್ನು ಶಾಲು ಸ್ಮರಣಿಕೆ ನೀಡಿ ಗೌರವಿಸಿದರು.

ಶುಭಾರಂಭದ ಅಂಗವಾಗಿ ಮಳಿಗೆಯಲ್ಲಿ ಸೆ.9ರಿಂದ ಪ್ರಾರಂಭಗೊಂಡು ಸೆ.11ರ ತನಕ ಮೆಗಾ ಸೆಲ್ ಆಯೋಜಿಸಲಾಗಿದ್ದು ಎಲ್ಲಾ ರೀತಿಯ ವಸ್ತ್ರಗಳ ಖರೀದಿಗೆ ಶೇ.20ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

SendShare20Share
Previous Post

ಹಾಸನ: ಆಕಾಶದಿಂದ ಒಂದು ದೊಡ್ಡ ಆಪತ್ತು ಬರಲಿದೆ ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ

Next Post

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿಯಾದ ಮುಸ್ಲಿಂ ಲೀಗ್. ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿಯಾದ ಮುಸ್ಲಿಂ ಲೀಗ್.  ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯ

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿಯಾದ ಮುಸ್ಲಿಂ ಲೀಗ್. ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..