• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ

ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ

September 11, 2024
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 14, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ

by ಪ್ರಜಾಧ್ವನಿ ನ್ಯೂಸ್
September 11, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ
18
SHARES
52
VIEWS
ShareShareShare

ಮಂಗಳೂರು: ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರ, ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೆ.14 ರಿಂದ ಅ.2 ರವರೆಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು.

ಅವರು “ಸ್ವಚ್ಛತಾ ಹಿ ಸೇವಾ” ಆಂದೋಲನವನ್ನು ಆಯೋಜಿಸುವ ಕುರಿತು ನಡೆದ ಆನ್‍ಲೈನ್ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ವಸತಿ ವ್ಯವಹಾರಗಳ ಸಚಿವಾಲಯ ಪ್ರತಿ ಗ್ರಾಮಗಳಲ್ಲಿ ಸಂಪೂರ್ಣ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿವರ್ಷ “ಸ್ವಚ್ಛತಾ ಹಿ ಸೇವಾ” ಆಂದೋಲನವನ್ನು ಸೆ.14 ರಿಂದ ಅ.2 ರವರೆಗೆ ಆಯೋಜಿಸಲಾಗುತ್ತಿದೆ ಎಂದರು.

Friends Beke

ಜಾಹೀರಾತು

ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿರುವ ಶಿಕ್ಷಣ ಸಂಸ್ಥೆ ಹಾಗೂ ಎನ್‍ಜಿಓ ಅವರೊಂದಿಗೆ ಸೇರಿಕೊಂಡು ಒಂದು ತಂಡ ರಚಿಸಿ ಶ್ರಮದಾನ ಚಟುವಟಿಕೆಗಳನ್ನು ನಿಯಮಿತವಾಗಿ ಪ್ರಾರಂಭಿಸಬೇಕು. ಶ್ರಮದಾನ ವಾರದಲ್ಲಿ ಒಂದು ದಿನ ತಪ್ಪದೇ ಮಾಡುವಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಸ ಕಂಡು ಬರಬಾರದು. ಸ್ಥಳೀಯವಾಗಿ ಶ್ರಮದಾನ ಚಟುವಟಿಕೆ ಮಾಡಬೇಕು ಎಂದು ಎಲ್ಲಾ ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಿಇಓ ಸೂಚಿಸಿದರು.

Padmashree 9980546864

ಜಾಹೀರಾತು

ಜಾಹೀರಾತು

ಆಶಾ ಕಾರ್ಯಕರ್ತೆಯರು ನೈರ್ಮಲ್ಯ ಅಭಿಯಾನಗಳಲ್ಲಿ ತರಬೇತಿ ಮತ್ತು ಸಾಮಥ್ರ್ಯ ವರ್ಧನೆ ಮತ್ತು ಮಾಹಿತಿ, ಶಿಕ್ಷಣ ಚಟುವಟಿಕೆಗಳ ಅಭಿಯಾನಗಳಲ್ಲಿ ಸಕ್ರಿಯವಾಗಿ ತೊಡಗುವಂತೆ ಮಾಡಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಕೇಂದ್ರಗಳ ಸುತ್ತಮುತ್ತ ಶ್ರಮದಾನ ಆಯೋಜಿಸುವುದು. ಸ್ವಚ್ಛತೆ ಮತ್ತು ಶುದ್ಧ ಕುಡಿಯುವ ನೀರಿನಿಂದ ಆರೋಗ್ಯದ ಕುರಿತು ಅರಿವು ಮೂಡಿಸುವ  ಕಿರು ಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಡಾ. ಕೆ. ಆನಂದ್ ಹೇಳಿದರು.

ಎ.ಪಿ.ಎಂ.ಸಿ ಯಾರ್ಡ್‍ಗಳು, ಮಂಡಿಗಳು, ಮಾರುಕಟ್ಟೆಗಳಲ್ಲಿ ತ್ಯಾಜ್ಯದಿಂದ ಸಂಪತ್ತು ಮಾಡುವ ಕುರಿತು ಸ್ವಚ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು. ಸ್ವಚ್ಛತಾ ಅಭಿಯಾನಗಳಲ್ಲಿ ಶಾಲಾ ಮಕ್ಕಳು ಭಾಗವಹಿಸಲು ಜಾಥ, ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಶಾಲಾ ಮತ್ತು ಕಾಲೇಜು ಆವರಣಗಳಲ್ಲಿ ಸ್ವಚ್ಛತೆ ಕಾಪಾಡಲು ಶ್ರಮದಾನ ನಡೆಸಬೇಕು. ಶೌಚಾಲಯಗಳ ಸ್ವಚ್ಛತೆ ಹಾಗೂ ನಿರಂತರ ಪ್ರಾರ್ಥಮಿಕ ಮತ್ತು ಪ್ರೌಢ ಶಾಲಾ ಮತ್ತು ಕಾಲೇಜು ಸುತ್ತಮುತ್ತ ಸಸಿ ನೆಡುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಸಮುದ್ರ ತೀರ, ನದಿ ತೀರ, ಕುಡಿಯುವ ನೀರಿನ ಮೂಲ, ಪ್ರವಾಸಿ ತಾಣಗಳು ಹಾಗೂ ಆಧ್ಯಾತ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ನೀರಿನ ಸಂಗ್ರಹ ಟ್ಯಾಂಕ್ ಗಳಲ್ಲಿ ಸ್ವಚ್ಛತೆ ಮಾಡುವುದರೊಂದಿಗೆ ಕಡತ ನಿರ್ವಹಣೆ ಮಾಡಿ ಸ್ವಚ್ಛ ಮಾಡಿರುವ ದಿನಾಂಕವನ್ನು ತಪ್ಪದೇ ಕಡತದಲ್ಲಿ ನಮೂದಿಸಬೇಕು. ಬೋರ್‍ವೆಲ್ ಗಳ ಸುತ್ತಮುತ್ತ ಗಿಡಗಳ ಪೊದೆ ಹಾಗೂ ಗಲೀಜು ನೀರು ಸಂಗ್ರಹವಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

SendShare7Share
Previous Post

ಕೋಡಿಂಬಾಡಿ: 41ನೇ ವರ್ಷದ ಗಣೇಶೋತ್ಸವ ಸಂಭ್ರಮ-ಆಕರ್ಷಕ ಶೋಭಾಯಾತ್ರೆ-ಮೂರು ದಿನ ನಡೆದ ಗಣೇಶೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ

Next Post

ತೆಂಕಿಲ ವಿವೇಕಾನಂದ ಹೈಸ್ಕೂಲಿನ ಸಚಿತ್ ಪಿ ಕೆ ಗೌಡ ಕೆಮ್ಮಾಯಿ ರಾಷ್ಟೀಯ ಕ್ರೀಡಾ ಕೂಟಕ್ಕೆ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತೆಂಕಿಲ ವಿವೇಕಾನಂದ ಹೈಸ್ಕೂಲಿನ ಸಚಿತ್ ಪಿ ಕೆ ಗೌಡ ಕೆಮ್ಮಾಯಿ ರಾಷ್ಟೀಯ ಕ್ರೀಡಾ ಕೂಟಕ್ಕೆ ಆಯ್ಕೆ

ತೆಂಕಿಲ ವಿವೇಕಾನಂದ ಹೈಸ್ಕೂಲಿನ ಸಚಿತ್ ಪಿ ಕೆ ಗೌಡ ಕೆಮ್ಮಾಯಿ ರಾಷ್ಟೀಯ ಕ್ರೀಡಾ ಕೂಟಕ್ಕೆ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..