• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರುವಾಯಿ: ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸರವರ ವಿರುದ್ಶ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ

ಪೆರುವಾಯಿ: ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸರವರ ವಿರುದ್ಶ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ

September 14, 2024
ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

June 11, 2026
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

June 10, 2026
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

June 10, 2026
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

June 9, 2026
ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

June 9, 2026
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

June 9, 2026
ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

June 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪೆರುವಾಯಿ: ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸರವರ ವಿರುದ್ಶ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ

by ಪ್ರಜಾಧ್ವನಿ ನ್ಯೂಸ್
September 14, 2024
in ಪುತ್ತೂರು, ಬಂಟ್ವಾಳ, ವಿಟ್ಲ
0
ಪೆರುವಾಯಿ: ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸರವರ ವಿರುದ್ಶ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ
137
SHARES
392
VIEWS
ShareShareShare

ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸರವರ ವಿರುದ್ಶ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ

Muliya

ಜಾಹೀರಾತು

Keshari Durga

ಜಾಹೀರಾತು

ಪೆರುವಾಯಿ: ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಗ್ರಾಮಸ್ಥರಿಂದ ಅವ್ಯವಹಾರದ ಆರೋಪ ಕೇಳಿ ಬಂದು ಗ್ರಾಮಸಭೆಯಲ್ಲಿ ಈ ಬಗ್ಗೆ ಭಾರೀ ಚರ್ಚೆಯಾದ ಘಟನೆ ದ. ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿಯಲ್ಲಿ ನಡೆದಿದೆ.

ಪೆರುವಾಯಿ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಟ್ಟ ಗ್ರಾಮಸಭೆಯು ಸೆ. 12 ನೇ ಗುರುವಾರದಂದು ನಡೆದಿದ್ದು, ಈ ಸಭೆಯಲ್ಲಿ ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸಾರವರ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದೆ.

ದೆಹಲಿಗೆ ತೆರಳಲು ಪಂಚಾಯತ್ ಹಣ ಖರ್ಚು ಮಾಡಿದ್ದಾರೆ ಎಂದು ಕೆಲ ಗ್ರಾಮಸ್ಥರು ಆರೋಪ ಮಾಡಿದ್ದರು. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದರು. ಈ ಕುರಿತಾಗಿ ಸಭೆಯಲ್ಲಿ ಹಂಚಲಾಗಿದ್ದ ಪಂಚಾಯತ್ ಖರ್ಚು ವೆಚ್ಚದ ಪತ್ರದಲ್ಲಿ ಕೆಲವೊಂದು ಕ್ರಮ ಸಂಖ್ಯೆಗಳು ಮಾಯವಾಗಿದ್ದು, ಇದೇ ವಿಚಾರ ಗ್ರಾಮಸ್ಥರ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

Sathyasayi Hospital

ಜಾಹೀರಾತು

ಈ ಕ್ರಮ ಸಂಖ್ಯೆಗಳು ಹೇಗೆ ಮಾಯವಾಯಿತು ಎಂದು ಗ್ರಾಮಸ್ಥ ಯತೀಶ್‌ ಪೆರುವಾಯಿ ಹಾಗೂ ಇನ್ನಿತರರು ಅಧ್ಯಕ್ಷರ ಬಳಿ ಪ್ರಶ್ನೆ ಮಾಡಿದಾಗ.. ಈ ಬಗ್ಗೆ ಅಧ್ಯಕ್ಷರು ಕೆಂಡಾಮಂಡಲವಾಗಿದ್ದು, ’ನಾನು ರಾಜಕೀಯಕ್ಕೆ ಬಂದದ್ದು ಅವ್ಯವಹಾರ ನಡೆಸಲು ಅಲ್ಲ, ಗ್ರಾಮದ ಅಭಿವೃದ್ಧಿಗಾಗಿ, ಅಂತಹ ಒಂದು ರೂಪಾಯಿಯ ಅವ್ಯವಹಾರ ನಡೆದಿದ್ದರೂ ನಾನು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಕೊಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಯತೀಶ್ ಪೆರುವಾಯಿರವರು ನೀವು ಒಂದು ರೂಪಾಯಿ ಖಂಡಿತವಾಗಿಯೂ ಅವ್ಯವಹಾರ ಮಾಡಿದಲ್ಲ ಲಕ್ಷಕ್ಕೂ ಅಧಿಕ ಮೊತ್ತವನ್ನು ಅವ್ಯವಹಾರ ಮಾಡಿದ್ದೀರಿ.ಗ್ರಾಮಸಭೆಯಲ್ಲಿ ಅಧಿಕಾರಿಗಳು ನೀಡಿದ ವರದಿ ಪತ್ರದಲ್ಲಿ ಸುಮಾರು ಐವತ್ತಕ್ಕೂ ಅಧಿಕ ಖರ್ಚು ಮಾಡಿದ್ದ ಲೆಕ್ಕಾಚಾರವನ್ನು ಕಿತ್ತು ಹಾಕಲಾಗಿದ್ದು ಹಾಗೂ ಅದೇ ಪತ್ರದಲ್ಲಿ 20 ಕ್ಕೂ ಹೆಚ್ಚು ಕ್ರಮ ಸಂಖ್ಯೆ ವ್ಯತ್ಯಾಸ ಆಗಿದ್ದು ಅವ್ಯವಹಾರ ನಡೆದಿರುವ ಕಾಮಗಾರಿಯ ವಿವರಗಳನ್ನು ಕಿತ್ತು ಹಾಕಲಾಗಿದೆ. ಆದರೆ ನಾವು ಈ ಬಗ್ಗೆ ಸಾಕ್ಷಿ ಸಮೇತ ಅವ್ಯವಹಾರವನ್ನು ಬಯಲು ಮಾಡುತ್ತೇವೆ. ನಮ್ಮಲ್ಲಿ ಇರುವ ಸಾಕ್ಷ್ಯಾಧಾರಗಳನ್ನು ಮುಂದಿಟ್ಟು ನಾವು ಅಧ್ಯಕ್ಷರಲ್ಲಿ ಪ್ರಶ್ನೆ ಮಾಡಿದ್ದೇವೆ. ಆದರೆ ಅಧ್ಯಕ್ಷರು ಈ ಬಗ್ಗೆ ಯಾವುದೇ ರೀತಿಯ ಸತ್ಯಾಸತ್ಯೆಗಳ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಈ ವಿಚಾರವಾಗಿ ತನಿಖೆ ಆಗಬೇಕು ಹಾಗೂ ನೀವು ನಮಗೆ ಕೊಟ್ಟಿರುವ ವರದಿ ಅಧಿಕೃತವಾಗಿದ್ದರೆ ನೀವು ಸಹಿ ಹಾಕಿ ನೀಡಿ ಎಂದು ಕೇಳಿಕೊಂಡಾಗ ಸಹಿ ಹಾಕಲು ಹಿಂದೇಟು ಹಾಕಿದರು. ಈ ಸಮಯದಲ್ಲಿ ನೋಡಲ್ ಅಧಿಕಾರಿಯಾಗಿ ಬಂದಿರುವ ತಾಲೂಕು ಆರೋಗ್ಯ ಅಧಿಕಾರಿಯಾದ ಅಶೋಕ್ ಕುಮಾರ್ ರೈ ಯವರು ಅವ್ಯವಹಾರ ನಡೆಯದೇ ಇದ್ದರೆ ನಿಮಗೆ ಸಹಿ ಹಾಕಲು ಯಾಕೆ ಹೆದರಿಕೆ ನೀವು ಸಹಿ ಹಾಕಿ ಎಂದು ವಿನಂತಿಸಿದ್ದಾಗ ಅಧ್ಯಕ್ಷರು ಸಹಿ ಹಾಕಲು ಒಪ್ಪದೇ ಇರುವುದನ್ನು ನಿರ್ಣಯ ಪುಸ್ತಕದಲ್ಲಿ ಬರೆಯುವುದಕ್ಕೆ ಹೇಳಿದರು.ಯಾವುದೇ ಪ್ರಶ್ನೆಗೆ ಉತ್ತರ ಕೊಡಲು ಸಾಧ್ಯವಿಲ್ಲದ ಅಧ್ಯಕ್ಷರ ಪರವಾಗಿ ಬಂದಿರುವ ಕೆಲವೊಂದಷ್ಟು ಜನರು ಗದ್ದಲ ಎಬ್ಬಿಸಿ ಚರ್ಚೆಯ ವಿಷಯಾಂತರ ಮಾಡಲು ಪ್ರಯತ್ನಿಸುವ ಉದ್ದೇಶದಿಂದ ಅವ್ಯವಹಾರ ಆರೋಪ ಮಾಡಿದವರ ವಿರುದ್ಧವೇ ಕೈ ಮಾಡುವ ಮಟ್ಟಕ್ಕೂ ಇಳಿದರು. ಈ ಸಂದರ್ಭದಲ್ಲಿ ಅಲ್ಲೆ ಇದ್ದ ಪೊಲೀಸ್ ಸಿಬ್ಬಂದಿ ನಿಯಂತ್ರಿಸಿದರು.

ಪಂಚಾಯತ್ ಉಪಾಧ್ಯಕ್ಷೆಯಾಗಿ ಕಸ ವಿಲೇವಾರಿ ವಾಹನವನ್ನು ತಾನೇ ಚಲಾಯಿಸಿ, ಇದೀಗ ಪಂಚಾಯತ್‌ ಅಧ್ಯಕ್ಷೆಯಾಗಿ ದೆಹಲಿಯಲ್ಲಿ ನಡೆದ ಸ್ವಾತಂತ್ರೋತ್ಸವ ಪೆರೇಡ್‌ನಲ್ಲಿ ಭಾಗವಹಿಸಿದ್ದರು. ನಫೀಸಾ ಅವರ ಸೇವೆಯನ್ನು ಪ್ರಧಾನಿ ಕಾರ್ಯಾಲಯವೇ ಗುರುತಿಸಿ ಅವರಿಗೆ ಸ್ವಾತಂತ್ರ್ಯೋತ್ಸವದ ಗೌರವ ನೀಡಿತ್ತು. ಜೊತೆಗೆ ಕೇಂದ್ರ ಹಣಕಾಸು ಆಯೋಗದ ಸಭೆಗೂ ವಿಶೇಷ ಆಹ್ವಾನ ಇವರಿಗೆ ಸಿಕ್ಕಿದೆ. ಆದ್ರೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ನೆಫೀಸಾರವರ ಬಗ್ಗೆ ಇದೀಗ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಗ್ರಾಮಸ್ಥರಲ್ಲಿ ಭಾರೀ ಕುತೂಹಲ ಮೂಡಿಸಿದೆ.

SendShare55Share
Previous Post

ದೆಹಲಿ: ಅರವಿಂದ್ ಕೇಜ್ರಿವಾಲ್ ಜಾಮೀನು. ಸಿ‌ ಎಂ ಕಚೇರಿ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು

Next Post

ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿದ್ದ ಬಿಜೆಪಿಗೆ RSS ನಿಂದ ಖಡಕ್ ಮಾರ್ಗದರ್ಶನ. ವಿಜಯೇಂದ್ರರಿಗೆ ಸೂಚನೆ ನೀಡಿದ ಸಂಘ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿದ್ದ ಬಿಜೆಪಿಗೆ RSS ನಿಂದ ಖಡಕ್ ಮಾರ್ಗದರ್ಶನ.  ವಿಜಯೇಂದ್ರರಿಗೆ ಸೂಚನೆ ನೀಡಿದ ಸಂಘ

ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿದ್ದ ಬಿಜೆಪಿಗೆ RSS ನಿಂದ ಖಡಕ್ ಮಾರ್ಗದರ್ಶನ. ವಿಜಯೇಂದ್ರರಿಗೆ ಸೂಚನೆ ನೀಡಿದ ಸಂಘ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..