• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ

ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ

September 14, 2024
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

March 2, 2026
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

March 2, 2026
ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

February 28, 2026
ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ

by ಪ್ರಜಾಧ್ವನಿ ನ್ಯೂಸ್
September 14, 2024
in ಅಂತರಾಷ್ಟ್ರೀಯ, ಉಡುಪಿ, ಕಾಸರಗೋಡು, ಕುಂದಾಪುರ, ದಕ್ಷಿಣ ಕನ್ನಡ, ಧಾರ್ಮಿಕ, ರಾಜ್ಯ, ಸಾಂಸ್ಕೃತಿಕ
0
ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ
29
SHARES
84
VIEWS
ShareShareShare

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.
ಪ್ರತಿಷ್ಟಿತ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಆಯ್ಕೆಗೊಂಡಿದ್ದಾರೆ. ಉಳಿದಂತೆ ಐವರಿಗೆ ಗೌರವ ಪ್ರಶಸ್ತಿ, 10 ಮಂದಿಗೆ ಯಕ್ಷಸಿರಿ ಪ್ರಶಸ್ತಿ, ಹಾಗೂ 1 ದತ್ತಿನಿಧಿ ಪ್ರಶಸ್ತಿ ಘೋಷಿಸಲಾಗಿದೆ.

Muliya

ಜಾಹೀರಾತು

ತೆಂಕುತಿಟ್ಟಿನ ಖ್ಯಾತ ಭಾಗವತರಾದ ದಿನೇಶ ಅಮ್ಮಣ್ಣಾಯ, ಪೊಲ್ಯ ಲಕ್ಷ್ಮೀ ನಾರಾಯಣ ಶೆಟ್ಟಿ,,ಮೂಡಲಪಾಯದ ಭಾಗವತ ನಾರಾಯಣಪ್ಪ ಎಂ.ಆರ್, ಅರ್ಥದಾರಿ ಜಬ್ಬಾರ್ ಸಮೋ ಸಂಪಾಜೆ ಅವರಿಗೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟಿಸಿ ಘೋಷಿಸಲಾಗಿದೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

10 ಮಂದಿಗೆ ಯಕ್ಷಸಿರಿ ಪ್ರಶಸ್ತಿ ಪ್ರಕಟಿಸಲಾಗಿದೆ. ತೆಂಕುತಿಟ್ಟಿನ ಹಿರಿಯ ಕಲಾವಿದ ಕಾಸರಗೋಡು ಮೂಲದ ರಘುನಾಥ ಶೆಟ್ಟಿ ಬಾಯಾರು, ಬಡಗು ತಿಟ್ಟಿನ ಹಾಸ್ಯಗಾರ ಹೊಳೆಮಗೆ ನಾಗಪ್ಪ ಮರಕಲ, ತೆಂಕು ಪ್ರಸಾದನ ಕಲಾವಿದ ದಿವಾಕರದಾಸ್ ಕಾವಳಕಟ್ಟೆ, ಬಡಗು ವೇಷಧಾರಿ ಶಿರಳಗಿ ತಿಮ್ಮಪ್ಪ ಹೆಗಡೆ, ತೆಂಕಿನ ಬಣ್ಣದ ವೇಷಧಾರಿ ಸುಬ್ರಾಯ ಪಾಟಾಳಿ, ತೆಂಕು-ಬಡಗಿನ ಕಲಾವಿದ ಬಾಬು ಕುಲಾಲ್ ಹಳ್ಳಾಡಿ, ಬಡಗಿನ ನರಾಡಿ ಭೋಜರಾಜ ಶೆಟ್ಟಿ, ಬಡಗು ಚೆಂಡೆ ವಾದಕ ಸದಾನಂದ ಪ್ರಭು, ಮೂಡಲಪಾಯ ಭಾಗವತರಾದ ಶಿವಯ್ಯ, ಜೀಯಪ್ಪ ಕೋಲಾರ ಯಕ್ಷಸಿರಿ ಪ್ರಶಸ್ತಿ ಇವರುಗಳ ಮೂಡಿಗೇರಿದೆ.

2022-23ನೇ ಸಾಲಿನ ಪುಸ್ತಕ ಬಹುಮಾನಕ್ಕೆ ವಿದ್ವಾನ್ ಗಣಪತಿ ಭಟ್, ಡಾ. ಮನೋರಮ ಬಿ.ಎನ್, ಡಾ. ಸತೀಶ ನಾಯ್ಕ, ಎಚ್. ಸುಜಯೀಂದ್ರ ಹಂದೆ ಅವರ ಕೃತಿಗಳನ್ನು ಆರಿಸಲಾಗಿದೆ.

camera center ad

ಜಾಹೀರಾತು

vishnu studio

ಜಾಹೀರಾತು

SendShare12Share
Previous Post

ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿದ್ದ ಬಿಜೆಪಿಗೆ RSS ನಿಂದ ಖಡಕ್ ಮಾರ್ಗದರ್ಶನ. ವಿಜಯೇಂದ್ರರಿಗೆ ಸೂಚನೆ ನೀಡಿದ ಸಂಘ

Next Post

ಉಪ್ಪಿನಂಗಡಿ: ವಿದ್ಯಾರ್ಥಿಗೆ ಬೆತ್ತದಿಂದ ಹೊಡೆದ ಶಿಕ್ಷಕರ ಮೇಲೆ ಕೇಸ್ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಪ್ಪಿನಂಗಡಿ: ವಿದ್ಯಾರ್ಥಿಗೆ ಬೆತ್ತದಿಂದ ಹೊಡೆದ ಶಿಕ್ಷಕರ ಮೇಲೆ ಕೇಸ್ ದಾಖಲು

ಉಪ್ಪಿನಂಗಡಿ: ವಿದ್ಯಾರ್ಥಿಗೆ ಬೆತ್ತದಿಂದ ಹೊಡೆದ ಶಿಕ್ಷಕರ ಮೇಲೆ ಕೇಸ್ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..