• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ

ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ

September 14, 2024
ರಾಬರಿ ಕೇಸ್​ನಲ್ಲಿ ಇಬ್ಬರು ಪೊಲೀಸರೇ (ಪಿಎಸ್​ಐಗಳು) ಅರೆಸ್ಟ್​​

ರಾಬರಿ ಕೇಸ್​ನಲ್ಲಿ ಇಬ್ಬರು ಪೊಲೀಸರೇ (ಪಿಎಸ್​ಐಗಳು) ಅರೆಸ್ಟ್​​

November 25, 2025
ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

November 25, 2025
ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

November 25, 2025
ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

November 24, 2025
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

November 24, 2025
ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

November 24, 2025
ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

November 24, 2025
ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

November 24, 2025
ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

November 24, 2025
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

November 24, 2025
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

November 24, 2025
ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

November 23, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 26, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

    ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

    ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

    ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

    ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

    ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

    ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

    ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

    ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

    ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

    ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

    ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

    ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

    ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ

by ಪ್ರಜಾಧ್ವನಿ ನ್ಯೂಸ್
September 14, 2024
in ಅಂತರಾಷ್ಟ್ರೀಯ, ಉಡುಪಿ, ಕಾಸರಗೋಡು, ಕುಂದಾಪುರ, ದಕ್ಷಿಣ ಕನ್ನಡ, ಧಾರ್ಮಿಕ, ರಾಜ್ಯ, ಸಾಂಸ್ಕೃತಿಕ
0
ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ
27
SHARES
76
VIEWS
ShareShareShare

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.
ಪ್ರತಿಷ್ಟಿತ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಆಯ್ಕೆಗೊಂಡಿದ್ದಾರೆ. ಉಳಿದಂತೆ ಐವರಿಗೆ ಗೌರವ ಪ್ರಶಸ್ತಿ, 10 ಮಂದಿಗೆ ಯಕ್ಷಸಿರಿ ಪ್ರಶಸ್ತಿ, ಹಾಗೂ 1 ದತ್ತಿನಿಧಿ ಪ್ರಶಸ್ತಿ ಘೋಷಿಸಲಾಗಿದೆ.

ತೆಂಕುತಿಟ್ಟಿನ ಖ್ಯಾತ ಭಾಗವತರಾದ ದಿನೇಶ ಅಮ್ಮಣ್ಣಾಯ, ಪೊಲ್ಯ ಲಕ್ಷ್ಮೀ ನಾರಾಯಣ ಶೆಟ್ಟಿ,,ಮೂಡಲಪಾಯದ ಭಾಗವತ ನಾರಾಯಣಪ್ಪ ಎಂ.ಆರ್, ಅರ್ಥದಾರಿ ಜಬ್ಬಾರ್ ಸಮೋ ಸಂಪಾಜೆ ಅವರಿಗೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟಿಸಿ ಘೋಷಿಸಲಾಗಿದೆ.

10 ಮಂದಿಗೆ ಯಕ್ಷಸಿರಿ ಪ್ರಶಸ್ತಿ ಪ್ರಕಟಿಸಲಾಗಿದೆ. ತೆಂಕುತಿಟ್ಟಿನ ಹಿರಿಯ ಕಲಾವಿದ ಕಾಸರಗೋಡು ಮೂಲದ ರಘುನಾಥ ಶೆಟ್ಟಿ ಬಾಯಾರು, ಬಡಗು ತಿಟ್ಟಿನ ಹಾಸ್ಯಗಾರ ಹೊಳೆಮಗೆ ನಾಗಪ್ಪ ಮರಕಲ, ತೆಂಕು ಪ್ರಸಾದನ ಕಲಾವಿದ ದಿವಾಕರದಾಸ್ ಕಾವಳಕಟ್ಟೆ, ಬಡಗು ವೇಷಧಾರಿ ಶಿರಳಗಿ ತಿಮ್ಮಪ್ಪ ಹೆಗಡೆ, ತೆಂಕಿನ ಬಣ್ಣದ ವೇಷಧಾರಿ ಸುಬ್ರಾಯ ಪಾಟಾಳಿ, ತೆಂಕು-ಬಡಗಿನ ಕಲಾವಿದ ಬಾಬು ಕುಲಾಲ್ ಹಳ್ಳಾಡಿ, ಬಡಗಿನ ನರಾಡಿ ಭೋಜರಾಜ ಶೆಟ್ಟಿ, ಬಡಗು ಚೆಂಡೆ ವಾದಕ ಸದಾನಂದ ಪ್ರಭು, ಮೂಡಲಪಾಯ ಭಾಗವತರಾದ ಶಿವಯ್ಯ, ಜೀಯಪ್ಪ ಕೋಲಾರ ಯಕ್ಷಸಿರಿ ಪ್ರಶಸ್ತಿ ಇವರುಗಳ ಮೂಡಿಗೇರಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

2022-23ನೇ ಸಾಲಿನ ಪುಸ್ತಕ ಬಹುಮಾನಕ್ಕೆ ವಿದ್ವಾನ್ ಗಣಪತಿ ಭಟ್, ಡಾ. ಮನೋರಮ ಬಿ.ಎನ್, ಡಾ. ಸತೀಶ ನಾಯ್ಕ, ಎಚ್. ಸುಜಯೀಂದ್ರ ಹಂದೆ ಅವರ ಕೃತಿಗಳನ್ನು ಆರಿಸಲಾಗಿದೆ.

SendShare11Share
Previous Post

ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿದ್ದ ಬಿಜೆಪಿಗೆ RSS ನಿಂದ ಖಡಕ್ ಮಾರ್ಗದರ್ಶನ. ವಿಜಯೇಂದ್ರರಿಗೆ ಸೂಚನೆ ನೀಡಿದ ಸಂಘ

Next Post

ಉಪ್ಪಿನಂಗಡಿ: ವಿದ್ಯಾರ್ಥಿಗೆ ಬೆತ್ತದಿಂದ ಹೊಡೆದ ಶಿಕ್ಷಕರ ಮೇಲೆ ಕೇಸ್ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಪ್ಪಿನಂಗಡಿ: ವಿದ್ಯಾರ್ಥಿಗೆ ಬೆತ್ತದಿಂದ ಹೊಡೆದ ಶಿಕ್ಷಕರ ಮೇಲೆ ಕೇಸ್ ದಾಖಲು

ಉಪ್ಪಿನಂಗಡಿ: ವಿದ್ಯಾರ್ಥಿಗೆ ಬೆತ್ತದಿಂದ ಹೊಡೆದ ಶಿಕ್ಷಕರ ಮೇಲೆ ಕೇಸ್ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..