• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ!

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ!

September 16, 2024
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ!

by ಪ್ರಜಾಧ್ವನಿ ನ್ಯೂಸ್
September 16, 2024
in ಉಡುಪಿ, ದಕ್ಷಿಣ ಕನ್ನಡ, ರಾಜಕೀಯ, ರಾಜ್ಯ
0
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ!
718
SHARES
2.1k
VIEWS
ShareShareShare

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಎಂಬ ವಿಷಯ ಸದ್ಯ ಸಂಚಲನ ಮೂಡಿಸಿರುವ ಘಟನೆ. ಪರ ವಿರೋಧ ಹಾಗೂ ಸಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

vishnu studio

ಜಾಹೀರಾತು

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿ ಪಕ್ಷ ಸದಸ್ಯತ್ವ ಅಭಿಯಾನ ಕೈಗೊಂಡಿದ್ದು ಪಕ್ಷಕ್ಕಾಗಿ ಹೊಸ ಕಾರ್ಯಕರ್ತರನ್ನು ಜೋಡಿಸುವ ನಿಟ್ಟಿನಲ್ಲಿ ಎರಡು ಪಕ್ಷದ ಕಾರ್ಯಕರ್ತರುಗಳು ಹೊಸ ಸದಸ್ಯರನ್ನು ನೋಂದಾಯಿಸುವಲ್ಲಿ ಬೂತ್ ಮಟ್ಟದ ಅಭಿಯಾನ ನಡೆಸುತ್ತಿದ್ದು ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಅಭ್ಯರ್ಥಿ ಬಿಜೆಪಿ ಶಾಸಕರ ಹಾಗೂ ಬಿಜೆಪಿ ಕಾರ್ಯಕರ್ತರ ಬೆಂಬಲ ಬಯಸಿರುವ ವಿಚಾರ ಬೆಳಕಿಗೆ ಬಂದಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

2024 ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಆಂತರಿಕ ಚುನಾವಣೆ ಸಂದರ್ಭ ವೈರಲ್ ಆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ವ್ಯಕ್ತವಾಗಿದ್ದು, ಕಾಂಗ್ರೆಸ್ ಗೆ ಭಾರೀ ಮುಖಭಂಗ ಉಂಟುಮಾಡಿದೆ.

camera center ad

ಜಾಹೀರಾತು

Muliya

ಜಾಹೀರಾತು

ಪ್ರಸ್ತುತ ಕರ್ನಾಟಕದಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ಚುನಾವಣೆ ಆಗಸ್ಟ್ 20 ರಿಂದ ಸೆಪ್ಟೆಂಬರ್ 20ರವರೆಗೆ with IYC ಯಾಪ್ ಆಂಡ್ರಾಯ್ಡ್ ಐಒಎಸ್ ಮೊಬೈಲ್ ನಲ್ಲಿ ಒಂದು ತಿಂಗಳ ಸಮಯ ಏಕ ಕಾಲದಲ್ಲಿ ಸದಸ್ಯತ್ವ ಹಾಗೂ ಚುನಾವಣೆ ನಡೆಯುತ್ತಿದ್ದು ರಾಜ್ಯದಲ್ಲಿ ಈಗಾಗಲೇ ಹದಿನೆಂಟು ಲಕ್ಷಕ್ಕೂ ಮೀರಿ ಸದಸ್ಯತ್ವ ನಡೆದಿರುತ್ತದೆ. ಎನ್ನಲಾಗಿದೆ.

ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾದ್ಯಕ್ಷ ಸ್ಥಾನಕ್ಕೆ ಐದು ಮಂದಿ ನಾಮಪತ್ರ ಸಲ್ಲುಸಿದ್ದು ಪೈಪೋಟಿ ಇದೇ ಎನ್ನಲಾಗಿದೆ. ಚುನಾವಣೆ ಅಂತ್ಯ ಗೊಳ್ಳಲು ಐದು ದಿನ ಬಾಕಿ ಇರುವಾಗ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರ ಕಚೇರಿಯಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಭೇಟಿಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೊಳಗಾಗಿ ಕಾಂಗ್ರೆಸ್ ಗೆ ಮುಖ ಭಂಗವಾಗಿ ಪರಿಣಮಿಸಿದೆ.

ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣರನ್ನು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ಏಬಿವಿಪಿ ಕಾರ್ಯಕರ್ತರನ್ನು ಜೊತೆಗೆ ಕರೆದುಕೊಂಡು ಹೋಗಿ ಯುವ ಕಾಂಗ್ರೆಸ್ ಚುನಾವಣೆಗೆ ಬೆಂಬಲ ಕೋರಿದ್ದರೆನ್ನಲಾದ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ವಿಪರೀತ ಆಕ್ರೋಶ ಭುಗಿಲೆದ್ದಿದ್ದೆ.

Poorna squash

ಜಾಹೀರಾತು

ವಿಶೇಷವಾಗಿ ಕಾಂಗ್ರೇಸ್ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರ ಪ್ರಕೃತಿಗೆ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಚಪ್ಪಲಿ ಏಟು ನೀಡಿ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದು ಈ ಸಂದರ್ಭದಲ್ಲಿ ಒಬ್ಬ ಅಭ್ಯರ್ಥಿಯಾಗಿ ಬಿಜೆಪಿ ಶಾಸಕನ ಭೇಟಿಯಾಗುವ ತುರ್ತು ಏನಿತ್ತು ಹಾಗೂ ಇಂತವರು ಅಧ್ಯಕ್ಷರಾದರೆ ಯಾವರೀತಿಯ ಹೋರಾಟವನ್ನು ಅಪೇಕ್ಷಿಸಬಹುದು ಹಾಗೂ ಇವರ ಬದ್ಧತೆ ಏನು ಎಂದು ಸಾಬೀತಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆಯು ಒಂದು ಕಾಲದಲ್ಲಿ ಕಾಂಗ್ರೆಸ್ ಬಿಜೆಪಿ ಪಕ್ಷಗಳು ಬದ್ಧ ವೈರಿಗಳಂತೆ ಪಕ್ಷ ಸಂಘಟನೆ ಮಾಡುವ ಕಾಲವಾಗಿತ್ತು. ಕಾಂಗ್ರೆಸ್ ಆಂತರಿಕ ಚುನಾವಣೆಗೂ ಬಿಜೆಪಿ ನಾಯಕರ ಬೆಂಬಲ ಬೇಕೆಂದರೇ ನಾಚಿಕೆಗೀಡು ಎನ್ನುವಂತಿದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೂನ್ಯ ಸಂಪಾದನೆ ಹಾಗೂ ಲೋಕಸಭಾ ಚುನಾವಣೆಯಲ್ಲೂ ಹೀನಾಯ ಸೋಲು ಕಂಡಿದ್ದು ಪಕ್ಷದ ಉಸ್ತುವಾರಿ ವಹಿಸಿಕೊಂಡವರು ಇಂತಹ ಸಂದರ್ಭದಲ್ಲೂ ಕಣ್ಣು ಮುಚ್ಚಿ ಕೂತಿದ್ದಾರೆಯೆ ಎಂದು ಕಾರ್ಯಕರ್ತರ ಪ್ರಶ್ನೆ ಇದೀಗ ಬಿಸಿ ಬಿಸಿ ಸುದ್ದಿಯಾಗಿದೆ.

ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ಬ್ಲಾಕ್ ನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಸಂಘಟನಾ ಕಾರ್ಯಕರ್ತರು, ಎಬಿವಿಪಿ ಕಾರ್ಯಕರ್ತರ ಮೊಬೈಲ್ ನಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ಆಪ್ ಇದ್ದು, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಯಾರಾಗಬೇಕೆಂದು ನಿರ್ಧರಿಸುವುದು ಬಿಜೆಪಿ ಎನ್ನುವ ನಿಟ್ಟಿನಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಈ ಅಭ್ಯರ್ಥಿ ಮಾಜಿ ಸಚಿವರ ಆಪ್ತ ಕಾರ್ಯದರ್ಶಿಯವರ ಸಂಬ0ಧಿಯಾಗಿದ್ದು ಅವರ ಪ್ರಭಾವ ಬಳಸಿ ಬ್ರಹ್ಮಾವರ ಕೋಟ ಭಾಗದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಅಕ್ರಮ ಮರಳುಗಾರಿಕೆ ಮುಂತಾದ ಚಟುವಟಿಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೂಡ ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ashwinistudioputtur

ಜಾಹೀರಾತು

Keshari Durga

ಜಾಹೀರಾತು

SendShare287Share
Previous Post

ಪುತ್ತೂರು: ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು

Next Post

ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಬರಿಗೈಯಲ್ಲಿ ಹಿಡಿದ ವ್ಯಕ್ತಿ ಮೃತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಬರಿಗೈಯಲ್ಲಿ ಹಿಡಿದ ವ್ಯಕ್ತಿ ಮೃತ

ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಬರಿಗೈಯಲ್ಲಿ ಹಿಡಿದ ವ್ಯಕ್ತಿ ಮೃತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..