• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

September 17, 2024
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

by ಪ್ರಜಾಧ್ವನಿ ನ್ಯೂಸ್
September 17, 2024
in ಬೆಂಗಳೂರು, ರಾಜ್ಯ
0
ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ
131
SHARES
374
VIEWS
ShareShareShare

ರಾಜ್ಯದಲ್ಲೆಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಮನೆಮಾತಾಗಿದೆ. ಈ ಸಂಘವು ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ಸಾಲ ಸೌಲಭ್ಯ ನೀಡುತ್ತಿದೆ. ಆದರೆ, ಈ ಸಂಘದ ಬಗ್ಗೆ ಕಾಂಗ್ರೆಸ್‌ ಶಾಸಕರೊಬ್ಬರು ಗಂಭೀರವಾದ ಆರೋಪ ಮಾಡಿದ್ದಾರೆ. ʼಅದು ಹೆಸರಿಗಷ್ಟೇ ಧರ್ಮಸ್ಥಳ ಸಂಘ, ಆದರೆ ಅದರಲ್ಲಿ ಧರ್ಮವೇ ಇಲ್ಲʼ ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

vishnu studio

ಜಾಹೀರಾತು

ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಶಾಸಕ ಈ ರೀತಿ ಗಂಭೀರ ಆರೋಪ ಮಾಡಿರುವುದು ವಿವಾದಕ್ಕೂ ಕಾರಣವಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ ಧರ್ಮದ ಕೆಲಸವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡಲಾಗುತ್ತಿದೆ ಎಂದು ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಸಂಘವು ಮಹಿಳಾ ಸಂಘಗಳಿಗೆ ಸಾಲ ನೀಡಿ ಶೇ.40ರಷ್ಟು ಬಡ್ಡಿ ವಸೂಲಿ ಮಾಡುವ ಮೂಲಕ ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಣೆ ಮಾಡುತ್ತಿದೆ ಎಂದು ದೂರಿದ್ದಾರೆ.

Poorna squash

ಜಾಹೀರಾತು

ಕಡಿಮೆ ಹಣ ನೀಡಿ, ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತಿಲ್ಲ. ಅದು ಹೆಸರಿಗಷ್ಟೇ ಧರ್ಮಸ್ಥಳ ಸಂಘ ಎನಿಸಿಕೊಂಡಿದೆ. ಆದರೆ, ಅಲ್ಲಿ ಧರ್ಮದ ಕೆಲಸಗಳು ನಡೆಯುತ್ತಿಲ್ಲ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲು ಮುಂದಾಗಿದೆ. ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವನ್ನು ಬಿಟ್ಟು, ನಮ್ಮ ಸರ್ಕಾರದ ಸಂಜೀವಿನಿ ಯೋಜನೆಯ ಮೂಲಕ ಆರ್ಥಿಕ ಚಟುವಟಿಕೆ ಆರಂಭಿಸಿ, ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Muliya

ಜಾಹೀರಾತು

ನಮ್ಮ ಹಳ್ಳಿಗಾಡಿನ ಮಹಿಳೆಯರನ್ನು ಇಂತಹ ಮೈಕ್ರೋ ಫೈನಾನ್ಸ್‌ಗಳ ಹಾವಳಿಯಿಂದ ಹೊರತರಬೇಕು. ಈ ಉದ್ದೇಶದಿಂದ ನಮ್ಮ ಕಾಂಗ್ರೆಸ್‌ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇದರಲ್ಲಿ ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದಿದ್ದಾರೆ.

camera center ad

ಜಾಹೀರಾತು

Keshari Durga

ಜಾಹೀರಾತು

ಏನಿದು ಯೋಜನೆ?: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1982ರಲ್ಲಿ ಬೆಳ್ತಂಗಡಿಯಲ್ಲಿ ಚಾಲನೆ ನೀಡಲಾಯಿತು. ಇದನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಎನ್ನಲಾಗಿದೆ. ಸದ್ಯ ಈ ಯೋಜನೆಯು ರಾಜ್ಯದ ಪ್ರತಿ ಹಳ್ಳಿಗೂ ವ್ಯಾಪಿಸಿದೆ. ಸದ್ಯ ಪ್ರತಿ ಹಳ್ಳಿಯಲ್ಲೂ ಮಹಿಳೆಯ ಗುಂಪುಗಳನ್ನು ರಚಿಸಿ, ಅವರಿಗೆ ಸಾಲ ಸೌಲಭ್ಯ ನೀಡುವ ಮೂಲಕ ಪ್ರತಿ ವಾರವು ಮರುಪಾವತಿ ಮಾಡುತ್ತಿದೆ. ಈಗ ಕಾಂಗ್ರೆಸ್‌ ಶಾಸಕರ ಈ ಆರೋಪವು ವಿವಾದ ಸೃಷ್ಟಿಸುವಂತಿದೆ.

ashwinistudioputtur

ಜಾಹೀರಾತು

ಈ ಯೋಜನೆಯಿಂದ ಸಾಲ ಪಡೆದಿರುವ ಅದೆಷ್ಟೋ ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ ಎಂದು ವರದಿಯಾಗಿದ್ದು, ಕೆಲವೆಡೆ ಈ ಯೋಜನೆಯ ಬಗ್ಗೆ ಅಪಸ್ವರವೂ ಕೇಳಿಬಂದಿತ್ತು. ಇದೀಗ ಕಾಂಗ್ರೆಸ್‌ ಶಾಸಕ ನರೇಂದ್ರ ಸ್ವಾಮಿ ಅವರ ಹೇಳಿಕೆಯೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಗಂಭೀರ ಆರೋಪ ಮಾಡುವಂತಿದೆ.

SendShare52Share
Previous Post

ಶ್ರೀ ಮಹಾ ವಿಷ್ಣ್ಣು ದೇವಸ್ಥಾನ ಕೆಮ್ಮಾಯಿ ಶ್ರೀ ನರೇಂದ್ರ ಮೋದಿಯವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ದೇವರಿಗೆ ಬಿಜೆಪಿ ಕಾರ್ಯಕರಿಂದ ವಿಶೇಷ ಪ್ರಾರ್ಥನೆ

Next Post

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..