• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ

ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ

September 19, 2024
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

February 12, 2026
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

February 10, 2026
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

February 10, 2026
ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

February 10, 2026
ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

February 10, 2026
ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

February 10, 2026
ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

February 10, 2026
ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

February 10, 2026
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನವದೆಹಲಿ

ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ

by ಪ್ರಜಾಧ್ವನಿ ನ್ಯೂಸ್
September 19, 2024
in ನವದೆಹಲಿ, ರಾಜಕೀಯ, ರಾಷ್ಟ್ರೀಯ
0
ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ
34
SHARES
96
VIEWS
ShareShareShare

ದೇಶಾದ್ಯಂತ ಲೋಕಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಿಗೆ ಚುನಾವಣೆ ನಡೆಸುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಶಿಫಾರಸುಗಳಿಗೆ ಬುಧವಾರ ಅನುಮೋದನೆ ಕೊಟ್ಟಿದೆ.

Muliya

ಜಾಹೀರಾತು

ಲೋಕಸಭಾ ಚುನಾವಣೆಯ ವೇಳೆ ಬಿಜೆಪಿಯು ‘ಒಂದು ರಾಷ್ಟ್ರ ಒಂದು ಚುನಾವಣೆ’ ಜಾರಿಗೆ ತರುವುದಾಗಿ ಭರವಸೆ ಕೊಟ್ಟಿತ್ತು. ಅದಕ್ಕಾಗಿ ರಾಮನಾಥ್‌ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯನ್ನು ಸ್ಥಾಪಿಸಿತ್ತು. ಎರಡು ಹಂತಗಳಲ್ಲಿ ದೇಶದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಲಾಗಿದೆ. ಲೋಕಸಭೆ ಮತ್ತು ವಿಧಾನಸಭೆಗೆ ಒಟ್ಟಿಗೆ ಚುನಾವಣೆ ನಡೆದರೆ, ಎಲ್ಲ ಸ್ಥಳೀಯ ಸಂಸ್ಥೆಗಳಿಗೂ ಮತ್ತೊಂದು ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ.
ಈ ಬಗ್ಗೆ ರಾಜಕೀಯ ಪಕ್ಷಗಳು ಸೇರಿದಂತೆ ತಜ್ಞರಿಂದ ಚರ್ಚೆಗಳು ನಡೆಯಬೇಕಾಗುತ್ತದೆ. ಅನಂತರ ಸಂಸತ್‌ ಅಧಿವೇಶನದ ವೇಳೆ ಮಸೂದೆಯಾಗಿ ಮಂಡಿಸಲಾಗುತ್ತದೆ. ಲೋಕಸಭೆ, ರಾಜ್ಯಸಭೆಗಳಲ್ಲಿ ಅನುಮೋದನೆಯ ಬಳಿಕ ಅದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗುತ್ತದೆ.

camera center ad

ಜಾಹೀರಾತು

ಈಗ ವಿಧಾನಸಭೆ, ಲೋಕಸಭೆ, ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸಲಾಗುತ್ತಿದೆ. ಅದರಿಂದ ಭದ್ರತಾ ಸಿಬ್ಬಂದಿ ಹಾಗೂ ಚುನಾವಣಾ ಅಧಿಕಾರಿಗಳ ನಿಯೋಜನೆಗೆ ಹೆಚ್ಚುವರಿ ಹೊರೆಯಾಗುತ್ತಿದೆ. ಇತರೆ ಕೆಲಸಗಳಿಗೂ ಅಡಚಣೆಯಾಗುತ್ತಿದೆ ಹಾಗೂ ಚುನಾವಣಾ ವೆಚ್ಚವು ಹೆಚ್ಚುತ್ತಿದೆ. ‘ಒಂದು ರಾಷ್ಟ್ರ ಒಂದು ಚುನಾವಣೆ’ ಜಾರಿಯಾದರೆ ವೆಚ್ಚದಲ್ಲಿ ಕಡಿತವಾಗಲಿದೆ ಎಂದು ನಂಬಲಾಗಿದೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare14Share
Previous Post

ವಾಹನ ಸವಾರರಿಗೆ ಗುಡ್ ನ್ಯೂಸ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ

Next Post

ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..