• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ

ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ

September 19, 2024
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನವದೆಹಲಿ

ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ

by ಪ್ರಜಾಧ್ವನಿ ನ್ಯೂಸ್
September 19, 2024
in ನವದೆಹಲಿ, ರಾಜಕೀಯ, ರಾಷ್ಟ್ರೀಯ
0
ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮೋದಿ ಸಂಪುಟ ಒಪ್ಪಿಗೆ
33
SHARES
94
VIEWS
ShareShareShare

ದೇಶಾದ್ಯಂತ ಲೋಕಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಿಗೆ ಚುನಾವಣೆ ನಡೆಸುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಶಿಫಾರಸುಗಳಿಗೆ ಬುಧವಾರ ಅನುಮೋದನೆ ಕೊಟ್ಟಿದೆ.

ಲೋಕಸಭಾ ಚುನಾವಣೆಯ ವೇಳೆ ಬಿಜೆಪಿಯು ‘ಒಂದು ರಾಷ್ಟ್ರ ಒಂದು ಚುನಾವಣೆ’ ಜಾರಿಗೆ ತರುವುದಾಗಿ ಭರವಸೆ ಕೊಟ್ಟಿತ್ತು. ಅದಕ್ಕಾಗಿ ರಾಮನಾಥ್‌ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯನ್ನು ಸ್ಥಾಪಿಸಿತ್ತು. ಎರಡು ಹಂತಗಳಲ್ಲಿ ದೇಶದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಲಾಗಿದೆ. ಲೋಕಸಭೆ ಮತ್ತು ವಿಧಾನಸಭೆಗೆ ಒಟ್ಟಿಗೆ ಚುನಾವಣೆ ನಡೆದರೆ, ಎಲ್ಲ ಸ್ಥಳೀಯ ಸಂಸ್ಥೆಗಳಿಗೂ ಮತ್ತೊಂದು ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ.
ಈ ಬಗ್ಗೆ ರಾಜಕೀಯ ಪಕ್ಷಗಳು ಸೇರಿದಂತೆ ತಜ್ಞರಿಂದ ಚರ್ಚೆಗಳು ನಡೆಯಬೇಕಾಗುತ್ತದೆ. ಅನಂತರ ಸಂಸತ್‌ ಅಧಿವೇಶನದ ವೇಳೆ ಮಸೂದೆಯಾಗಿ ಮಂಡಿಸಲಾಗುತ್ತದೆ. ಲೋಕಸಭೆ, ರಾಜ್ಯಸಭೆಗಳಲ್ಲಿ ಅನುಮೋದನೆಯ ಬಳಿಕ ಅದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗುತ್ತದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಈಗ ವಿಧಾನಸಭೆ, ಲೋಕಸಭೆ, ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸಲಾಗುತ್ತಿದೆ. ಅದರಿಂದ ಭದ್ರತಾ ಸಿಬ್ಬಂದಿ ಹಾಗೂ ಚುನಾವಣಾ ಅಧಿಕಾರಿಗಳ ನಿಯೋಜನೆಗೆ ಹೆಚ್ಚುವರಿ ಹೊರೆಯಾಗುತ್ತಿದೆ. ಇತರೆ ಕೆಲಸಗಳಿಗೂ ಅಡಚಣೆಯಾಗುತ್ತಿದೆ ಹಾಗೂ ಚುನಾವಣಾ ವೆಚ್ಚವು ಹೆಚ್ಚುತ್ತಿದೆ. ‘ಒಂದು ರಾಷ್ಟ್ರ ಒಂದು ಚುನಾವಣೆ’ ಜಾರಿಯಾದರೆ ವೆಚ್ಚದಲ್ಲಿ ಕಡಿತವಾಗಲಿದೆ ಎಂದು ನಂಬಲಾಗಿದೆ.

SendShare13Share
Previous Post

ವಾಹನ ಸವಾರರಿಗೆ ಗುಡ್ ನ್ಯೂಸ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ

Next Post

ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಪ್ರಧಾನಿ ನರೆಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನ-ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..