• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

September 20, 2024

ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

November 27, 2025
ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

November 27, 2025
ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

November 27, 2025
ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

November 27, 2025
ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

November 27, 2025
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ:  ವೀರೇಶ್ವರ ಸ್ವಾಮೀಜಿ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ

November 27, 2025
ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

November 27, 2025
ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

November 26, 2025
ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

November 26, 2025
ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

November 26, 2025
ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

November 26, 2025
ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

November 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 28, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

by ಪ್ರಜಾಧ್ವನಿ ನ್ಯೂಸ್
September 20, 2024
in ಕ್ರೈಮ್, ಬೆಂಗಳೂರು, ರಾಜಕೀಯ
0
ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!
22
SHARES
62
VIEWS
ShareShareShare

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿನಿಂದನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿರುವ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆ ಬುಧವಾರ ತಡರಾತ್ರಿ ಮುನಿರತ್ನ, ಅವರ ಗನ್‌ಮ್ಯಾನ್ ವಿಜಯಕುಮಾ‌ರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಎಂಬುವರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುನಿರತ್ನ ಸೇರಿ 7 ಮಂದಿ ವಿರುದ್ದ ಐಟಿ ಆಕ್ಟ್ 2000 (U/S-66 – 66(E)), IPC 1860 (U/S-354 (A), 354 C, 376 (2)(N), 506, 504, 120B, 149, 384, 406, 308 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನೊಂದ ಮಹಿಳೆ ದೂರು ನೀಡುವ ಸಲುವಾಗಿ ಬುಧವಾರ ಮಧ್ಯಾಹ್ನ ರಾಮನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಮಹಿಳೆಯನ್ನು ವಿಚಾರಿಸಿ ಮಾಹಿತಿ ಪಡೆದ ಪೊಲೀಸರು, ಕೃತ್ಯ ನಡೆದ ಸ್ಥಳ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಅಲ್ಲಿಗೇ ಹೋಗಿ ದೂರು ಕೊಡುವಂತೆ ಸೂಚಿಸಿದ್ದಾರೆ.

ಅದರಂತೆ, ಕಗ್ಗಲಿಪುರ ಠಾಣೆಗೆ ಬಂದ ಮಹಿಳೆ ತನ್ನ ಮೇಲೆ 2020ರಿಂದ 2022ರವರೆಗೆ ಬಲಾತ್ಕಾರ ನಡೆಸಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಕುರಿತು ದೂರು ಕೊಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಪರಿಶೀಲಿಸಿದ ಠಾಣೆಯ ಅಧಿಕಾರಿಗಳು ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆಯ ದೂರಿನನ್ವಯ ಪ್ರಕರಣದ ತನಿಖೆ ಆರಂಭಿಸಿದ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ಪೊಲೀಸರ ತಂಡ ರೆಸಾರ್ಟ್, ಹೋಟೆಲ್ ಹಾಗೂ ಹೋಂ ಸ್ಟೇಗಳ ಮಹಜರು ನಡೆಸಿತು. ಶಾಸಕ ಮುನಿರತ್ನ ತನ್ನನ್ನು ಹಾಗೂ ಇತರ ಮಹಿಳೆಯರನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವ ರೆಸಾರ್ಟ್, ಹೋಟೆಲ್ ಹಾಗೂ ಹೋಂ ಸ್ಟೇಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

HPR Institute Of Nursing And Paramedical Sciences & Friends Beke

ಜಾಹೀರಾತು

ಕೋವಿಡ್ ಸಂದರ್ಭದಲ್ಲಿ ನನ್ನ ಸೇವಾ ಕಾರ್ಯ ಗುರುತಿಸಿ ವಾಟ್ಸ್‌ಆ್ಯಪ್‌ ಕರೆ ಮಾಡಿದ್ದ ಮುನಿರತ್ನ, ‘ನಾನು ನಿಮ್ಮ ಭಾಗದ ಶಾಸಕ. ನಿಮ್ಮ ಬಗ್ಗೆ ಕೇಳಿದ್ದೀನಿ. ನನ್ನನ್ನು ಬಂದು ಭೇಟಿ ಮಾಡಿ’ ಎಂದಿದ್ದರು. ಅದರಂತೆ, ಮರುದಿನ ರಾಮಯ್ಯ ಸಮಾಧಿ ಹತ್ತಿರವಿರುವ ಅವರ ಆಫೀಸ್‌ನಲ್ಲಿ ಭೇಟಿ ಮಾಡಿ ಪರಿಚಯ ಮಾಡಿಕೊಂಡಿದ್ದೆ. ಆಗ ಮುಂದೊಂದು ದಿನ ಸಹಾಯ ಕೇಳುತ್ತೇನೆ ಮಾಡುವಂತೆ ಕೇಳಿಕೊಂಡಿದ್ದರು. ನನ್ನೊಂದಿಗೆ ಸ್ನೇಹ ಬೆಳೆಸಿಕೊಂಡ ಮುನಿರತ್ನ, ಆಗಾಗ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ಒಮ್ಮೆ ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ, ನಾನು ನಿರಾಕರಿಸಿದೆ.

ಒಮ್ಮೆ ಕರೆ ಮಾಡಿ, ನಿಮ್ಮಿಂದ ಒಂದು ಸಹಾಯವಾಗಬೇಕು ಎಂದು ಕೇಳಿ, ಸ್ಥಳವೊಂದಕ್ಕೆ ಬರಲು ಸೂಚಿಸಿದ್ದರು. ಅದರಂತೆ, ನಾನು ಹೋದಾಗ ನಿನ್ನ ನೋಡಿದರೆ ಮೈ ಜುಮ್ ಎನ್ನುತ್ತದೆ ಎನ್ನುತ್ತಾ ತಬ್ಬಿಕೊಳ್ಳಲು ಮುಂದಾದರು. ನಾನು ಆಕ್ಷೇಪಿಸಿದಾಗ, ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿ ಮುಂದುವರಿದರು.

ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ‘ನಾನು ಶಾಸಕ. ಅಪಾರ ಜನಬೆಂಬಲವಿದೆ. ನಿನ್ನ ವಿರುದ್ದವೇ ಕಂಪ್ಲೆಂಟ್ ಮಾಡುತ್ತೇನೆ. ಸುಮ್ಮನಿದ್ದರೆ ಸರಿ’ ಎಂದು ಅತ್ಯಾಚಾರ ಎಸಗಿದ್ದಾರೆ. ಇಲ್ಲಿ ನಡೆದ ವಿಷಯವನ್ನು ಯಾರಿಗೂ ತಿಳಿಸಬೇಡ. ಈ ಕೊಠಡಿಯಲ್ಲಿ ಕ್ಯಾಮೆರಾ ಅಳವಡಿಸಿದ್ದು, ಎಲ್ಲವೂ ರೆಕಾರ್ಡ್ ಆಗಿದೆ. ನಿನ್ನ ವಿಡಿಯೋ ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದಾರೆ. ಅಲ್ಲದೆ ವಿಡಿಯೋ ಚಿತ್ರವನ್ನು ಟಿ.ವಿ.ಯಲ್ಲಿ ಹಾಕಿ ನನಗೆ ತೋರಿಸಿದ್ದಾರೆ. ಕಾಲು ಹಿಡಿದು ಕೇಳಿಕೊಂಡರೂ ವಿಡಿಯೋ ಡಿಲಿಟ್ ಮಾಡಲಿಲ್ಲ.

ಆ ವಿಡಿಯೋ ಇಟ್ಟುಕೊಂಡು ಹಲವು ಬಾರಿ ಅತ್ಯಾಚಾರ ಎಸಗಿದ್ದು, ನಾನು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ನಿನ್ನ ಗಂಡ ಮತ್ತು ಮಕ್ಕಳಿಗೆ ವಿಡಿಯೋ ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ನಂತರ, ಅವರಿಗೆ ಪರಿಚಯವಿರುವ ಮತ್ತೊಬ್ಬ ಮಹಿಳೆ ಜೊತೆ ಸೇರಿ ಅವರು ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ.

ವಿಪಕ್ಷದಲ್ಲಿರುವ ಮುಖಂಡರೊಬ್ಬರ ವಿಡಿಯೋ ಮಾಡಿಸಿದ್ದಾರೆ. ಪೊಲೀಸರ ವಿಡಿಯೋಗಳನ್ನು ಕೂಡ ತಮ್ಮ ಬಳಿ ಇರಿಸಿಕೊಂಡು ಅವರಿಗೆಲ್ಲ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಮಾಗಡಿ ಕ್ಷೇತ್ರದ ಮಾಜಿ ಶಾಸಕರೊಬ್ಬರು ನನ್ನ ಜೊತೆ ಸಲುಗೆಯಿಂದ ಮಾತನಾಡುವಂತೆ ಮಾಡಿ, ಅದನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿದ್ದಾರೆ. ರೆಸಾರ್ಟ್ , ಹೋಟೆಲ್ , ಹೋಮ್ ಸ್ಟೇಗಳಿಗೆ ನನ್ನನ್ನು ಹಾಗೂ ಇತರ ಮಹಿಳೆಯರನ್ನು ಕರೆಸಿಕೊಂಡು ಬಳಸಿಕೊಂಡಿದ್ದಾರೆ. ಈ ಪೈಕಿ ಕೆಲ ಎಚ್‌ಐವಿ ಸೋಂಕು ಇರುವ ಮಹಿಳೆಯರನ್ನು ಸಹ ಬಳಸಿಕೊಂಡಿದ್ದಾರೆ. ಮರ್ಯಾದೆ ಹಾಗೂ ಪ್ರಾಣಕ್ಕೆ ಅಂಜಿ ಅವರು ಹೇಳಿದಂತೆ ಕೇಳಿದ್ದೇನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

SendShare9Share
Previous Post

ಆಂಧ್ರ ರಾಜಕೀಯದಿಂದಾಗಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್! ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ತಿಮ್ಮಪ್ಪನ ಲಡ್ಡುಗಳು..

Next Post

ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..