• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

September 20, 2024
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

June 4, 2026
ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

June 3, 2026
ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

June 3, 2026
ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

June 3, 2026
ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

June 3, 2026
ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

June 3, 2026
ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

June 3, 2026
ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

June 1, 2026
ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

by ಪ್ರಜಾಧ್ವನಿ ನ್ಯೂಸ್
September 20, 2024
in ಕ್ರೈಮ್, ಬೆಂಗಳೂರು, ರಾಜಕೀಯ
0
ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!
22
SHARES
63
VIEWS
ShareShareShare

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿನಿಂದನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.

Sathyasayi Hospital

ಜಾಹೀರಾತು

ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿರುವ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆ ಬುಧವಾರ ತಡರಾತ್ರಿ ಮುನಿರತ್ನ, ಅವರ ಗನ್‌ಮ್ಯಾನ್ ವಿಜಯಕುಮಾ‌ರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಎಂಬುವರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುನಿರತ್ನ ಸೇರಿ 7 ಮಂದಿ ವಿರುದ್ದ ಐಟಿ ಆಕ್ಟ್ 2000 (U/S-66 – 66(E)), IPC 1860 (U/S-354 (A), 354 C, 376 (2)(N), 506, 504, 120B, 149, 384, 406, 308 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನೊಂದ ಮಹಿಳೆ ದೂರು ನೀಡುವ ಸಲುವಾಗಿ ಬುಧವಾರ ಮಧ್ಯಾಹ್ನ ರಾಮನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಮಹಿಳೆಯನ್ನು ವಿಚಾರಿಸಿ ಮಾಹಿತಿ ಪಡೆದ ಪೊಲೀಸರು, ಕೃತ್ಯ ನಡೆದ ಸ್ಥಳ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಅಲ್ಲಿಗೇ ಹೋಗಿ ದೂರು ಕೊಡುವಂತೆ ಸೂಚಿಸಿದ್ದಾರೆ.

ಅದರಂತೆ, ಕಗ್ಗಲಿಪುರ ಠಾಣೆಗೆ ಬಂದ ಮಹಿಳೆ ತನ್ನ ಮೇಲೆ 2020ರಿಂದ 2022ರವರೆಗೆ ಬಲಾತ್ಕಾರ ನಡೆಸಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಕುರಿತು ದೂರು ಕೊಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಪರಿಶೀಲಿಸಿದ ಠಾಣೆಯ ಅಧಿಕಾರಿಗಳು ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆಯ ದೂರಿನನ್ವಯ ಪ್ರಕರಣದ ತನಿಖೆ ಆರಂಭಿಸಿದ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ಪೊಲೀಸರ ತಂಡ ರೆಸಾರ್ಟ್, ಹೋಟೆಲ್ ಹಾಗೂ ಹೋಂ ಸ್ಟೇಗಳ ಮಹಜರು ನಡೆಸಿತು. ಶಾಸಕ ಮುನಿರತ್ನ ತನ್ನನ್ನು ಹಾಗೂ ಇತರ ಮಹಿಳೆಯರನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವ ರೆಸಾರ್ಟ್, ಹೋಟೆಲ್ ಹಾಗೂ ಹೋಂ ಸ್ಟೇಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕೋವಿಡ್ ಸಂದರ್ಭದಲ್ಲಿ ನನ್ನ ಸೇವಾ ಕಾರ್ಯ ಗುರುತಿಸಿ ವಾಟ್ಸ್‌ಆ್ಯಪ್‌ ಕರೆ ಮಾಡಿದ್ದ ಮುನಿರತ್ನ, ‘ನಾನು ನಿಮ್ಮ ಭಾಗದ ಶಾಸಕ. ನಿಮ್ಮ ಬಗ್ಗೆ ಕೇಳಿದ್ದೀನಿ. ನನ್ನನ್ನು ಬಂದು ಭೇಟಿ ಮಾಡಿ’ ಎಂದಿದ್ದರು. ಅದರಂತೆ, ಮರುದಿನ ರಾಮಯ್ಯ ಸಮಾಧಿ ಹತ್ತಿರವಿರುವ ಅವರ ಆಫೀಸ್‌ನಲ್ಲಿ ಭೇಟಿ ಮಾಡಿ ಪರಿಚಯ ಮಾಡಿಕೊಂಡಿದ್ದೆ. ಆಗ ಮುಂದೊಂದು ದಿನ ಸಹಾಯ ಕೇಳುತ್ತೇನೆ ಮಾಡುವಂತೆ ಕೇಳಿಕೊಂಡಿದ್ದರು. ನನ್ನೊಂದಿಗೆ ಸ್ನೇಹ ಬೆಳೆಸಿಕೊಂಡ ಮುನಿರತ್ನ, ಆಗಾಗ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ಒಮ್ಮೆ ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ, ನಾನು ನಿರಾಕರಿಸಿದೆ.

Keshari Durga

ಜಾಹೀರಾತು

ಒಮ್ಮೆ ಕರೆ ಮಾಡಿ, ನಿಮ್ಮಿಂದ ಒಂದು ಸಹಾಯವಾಗಬೇಕು ಎಂದು ಕೇಳಿ, ಸ್ಥಳವೊಂದಕ್ಕೆ ಬರಲು ಸೂಚಿಸಿದ್ದರು. ಅದರಂತೆ, ನಾನು ಹೋದಾಗ ನಿನ್ನ ನೋಡಿದರೆ ಮೈ ಜುಮ್ ಎನ್ನುತ್ತದೆ ಎನ್ನುತ್ತಾ ತಬ್ಬಿಕೊಳ್ಳಲು ಮುಂದಾದರು. ನಾನು ಆಕ್ಷೇಪಿಸಿದಾಗ, ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿ ಮುಂದುವರಿದರು.

Muliya

ಜಾಹೀರಾತು

ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ‘ನಾನು ಶಾಸಕ. ಅಪಾರ ಜನಬೆಂಬಲವಿದೆ. ನಿನ್ನ ವಿರುದ್ದವೇ ಕಂಪ್ಲೆಂಟ್ ಮಾಡುತ್ತೇನೆ. ಸುಮ್ಮನಿದ್ದರೆ ಸರಿ’ ಎಂದು ಅತ್ಯಾಚಾರ ಎಸಗಿದ್ದಾರೆ. ಇಲ್ಲಿ ನಡೆದ ವಿಷಯವನ್ನು ಯಾರಿಗೂ ತಿಳಿಸಬೇಡ. ಈ ಕೊಠಡಿಯಲ್ಲಿ ಕ್ಯಾಮೆರಾ ಅಳವಡಿಸಿದ್ದು, ಎಲ್ಲವೂ ರೆಕಾರ್ಡ್ ಆಗಿದೆ. ನಿನ್ನ ವಿಡಿಯೋ ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದಾರೆ. ಅಲ್ಲದೆ ವಿಡಿಯೋ ಚಿತ್ರವನ್ನು ಟಿ.ವಿ.ಯಲ್ಲಿ ಹಾಕಿ ನನಗೆ ತೋರಿಸಿದ್ದಾರೆ. ಕಾಲು ಹಿಡಿದು ಕೇಳಿಕೊಂಡರೂ ವಿಡಿಯೋ ಡಿಲಿಟ್ ಮಾಡಲಿಲ್ಲ.

ಆ ವಿಡಿಯೋ ಇಟ್ಟುಕೊಂಡು ಹಲವು ಬಾರಿ ಅತ್ಯಾಚಾರ ಎಸಗಿದ್ದು, ನಾನು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ನಿನ್ನ ಗಂಡ ಮತ್ತು ಮಕ್ಕಳಿಗೆ ವಿಡಿಯೋ ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ನಂತರ, ಅವರಿಗೆ ಪರಿಚಯವಿರುವ ಮತ್ತೊಬ್ಬ ಮಹಿಳೆ ಜೊತೆ ಸೇರಿ ಅವರು ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ.

ವಿಪಕ್ಷದಲ್ಲಿರುವ ಮುಖಂಡರೊಬ್ಬರ ವಿಡಿಯೋ ಮಾಡಿಸಿದ್ದಾರೆ. ಪೊಲೀಸರ ವಿಡಿಯೋಗಳನ್ನು ಕೂಡ ತಮ್ಮ ಬಳಿ ಇರಿಸಿಕೊಂಡು ಅವರಿಗೆಲ್ಲ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಮಾಗಡಿ ಕ್ಷೇತ್ರದ ಮಾಜಿ ಶಾಸಕರೊಬ್ಬರು ನನ್ನ ಜೊತೆ ಸಲುಗೆಯಿಂದ ಮಾತನಾಡುವಂತೆ ಮಾಡಿ, ಅದನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿದ್ದಾರೆ. ರೆಸಾರ್ಟ್ , ಹೋಟೆಲ್ , ಹೋಮ್ ಸ್ಟೇಗಳಿಗೆ ನನ್ನನ್ನು ಹಾಗೂ ಇತರ ಮಹಿಳೆಯರನ್ನು ಕರೆಸಿಕೊಂಡು ಬಳಸಿಕೊಂಡಿದ್ದಾರೆ. ಈ ಪೈಕಿ ಕೆಲ ಎಚ್‌ಐವಿ ಸೋಂಕು ಇರುವ ಮಹಿಳೆಯರನ್ನು ಸಹ ಬಳಸಿಕೊಂಡಿದ್ದಾರೆ. ಮರ್ಯಾದೆ ಹಾಗೂ ಪ್ರಾಣಕ್ಕೆ ಅಂಜಿ ಅವರು ಹೇಳಿದಂತೆ ಕೇಳಿದ್ದೇನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

SendShare9Share
Previous Post

ಆಂಧ್ರ ರಾಜಕೀಯದಿಂದಾಗಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್! ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ತಿಮ್ಮಪ್ಪನ ಲಡ್ಡುಗಳು..

Next Post

ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..