• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

September 20, 2024
ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

November 21, 2025
ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

November 21, 2025
ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

November 21, 2025
ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

November 21, 2025
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

November 21, 2025
ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

November 20, 2025
ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

November 20, 2025
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

November 20, 2025
ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

November 20, 2025
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

November 19, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 22, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

    ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

by ಪ್ರಜಾಧ್ವನಿ ನ್ಯೂಸ್
September 20, 2024
in ಕ್ರೈಮ್, ಬೆಂಗಳೂರು, ರಾಜಕೀಯ
0
ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!
22
SHARES
62
VIEWS
ShareShareShare

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿನಿಂದನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿರುವ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆ ಬುಧವಾರ ತಡರಾತ್ರಿ ಮುನಿರತ್ನ, ಅವರ ಗನ್‌ಮ್ಯಾನ್ ವಿಜಯಕುಮಾ‌ರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಎಂಬುವರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುನಿರತ್ನ ಸೇರಿ 7 ಮಂದಿ ವಿರುದ್ದ ಐಟಿ ಆಕ್ಟ್ 2000 (U/S-66 – 66(E)), IPC 1860 (U/S-354 (A), 354 C, 376 (2)(N), 506, 504, 120B, 149, 384, 406, 308 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನೊಂದ ಮಹಿಳೆ ದೂರು ನೀಡುವ ಸಲುವಾಗಿ ಬುಧವಾರ ಮಧ್ಯಾಹ್ನ ರಾಮನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಮಹಿಳೆಯನ್ನು ವಿಚಾರಿಸಿ ಮಾಹಿತಿ ಪಡೆದ ಪೊಲೀಸರು, ಕೃತ್ಯ ನಡೆದ ಸ್ಥಳ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಅಲ್ಲಿಗೇ ಹೋಗಿ ದೂರು ಕೊಡುವಂತೆ ಸೂಚಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಅದರಂತೆ, ಕಗ್ಗಲಿಪುರ ಠಾಣೆಗೆ ಬಂದ ಮಹಿಳೆ ತನ್ನ ಮೇಲೆ 2020ರಿಂದ 2022ರವರೆಗೆ ಬಲಾತ್ಕಾರ ನಡೆಸಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಕುರಿತು ದೂರು ಕೊಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಪರಿಶೀಲಿಸಿದ ಠಾಣೆಯ ಅಧಿಕಾರಿಗಳು ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆಯ ದೂರಿನನ್ವಯ ಪ್ರಕರಣದ ತನಿಖೆ ಆರಂಭಿಸಿದ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ಪೊಲೀಸರ ತಂಡ ರೆಸಾರ್ಟ್, ಹೋಟೆಲ್ ಹಾಗೂ ಹೋಂ ಸ್ಟೇಗಳ ಮಹಜರು ನಡೆಸಿತು. ಶಾಸಕ ಮುನಿರತ್ನ ತನ್ನನ್ನು ಹಾಗೂ ಇತರ ಮಹಿಳೆಯರನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವ ರೆಸಾರ್ಟ್, ಹೋಟೆಲ್ ಹಾಗೂ ಹೋಂ ಸ್ಟೇಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕೋವಿಡ್ ಸಂದರ್ಭದಲ್ಲಿ ನನ್ನ ಸೇವಾ ಕಾರ್ಯ ಗುರುತಿಸಿ ವಾಟ್ಸ್‌ಆ್ಯಪ್‌ ಕರೆ ಮಾಡಿದ್ದ ಮುನಿರತ್ನ, ‘ನಾನು ನಿಮ್ಮ ಭಾಗದ ಶಾಸಕ. ನಿಮ್ಮ ಬಗ್ಗೆ ಕೇಳಿದ್ದೀನಿ. ನನ್ನನ್ನು ಬಂದು ಭೇಟಿ ಮಾಡಿ’ ಎಂದಿದ್ದರು. ಅದರಂತೆ, ಮರುದಿನ ರಾಮಯ್ಯ ಸಮಾಧಿ ಹತ್ತಿರವಿರುವ ಅವರ ಆಫೀಸ್‌ನಲ್ಲಿ ಭೇಟಿ ಮಾಡಿ ಪರಿಚಯ ಮಾಡಿಕೊಂಡಿದ್ದೆ. ಆಗ ಮುಂದೊಂದು ದಿನ ಸಹಾಯ ಕೇಳುತ್ತೇನೆ ಮಾಡುವಂತೆ ಕೇಳಿಕೊಂಡಿದ್ದರು. ನನ್ನೊಂದಿಗೆ ಸ್ನೇಹ ಬೆಳೆಸಿಕೊಂಡ ಮುನಿರತ್ನ, ಆಗಾಗ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ಒಮ್ಮೆ ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ, ನಾನು ನಿರಾಕರಿಸಿದೆ.

ಒಮ್ಮೆ ಕರೆ ಮಾಡಿ, ನಿಮ್ಮಿಂದ ಒಂದು ಸಹಾಯವಾಗಬೇಕು ಎಂದು ಕೇಳಿ, ಸ್ಥಳವೊಂದಕ್ಕೆ ಬರಲು ಸೂಚಿಸಿದ್ದರು. ಅದರಂತೆ, ನಾನು ಹೋದಾಗ ನಿನ್ನ ನೋಡಿದರೆ ಮೈ ಜುಮ್ ಎನ್ನುತ್ತದೆ ಎನ್ನುತ್ತಾ ತಬ್ಬಿಕೊಳ್ಳಲು ಮುಂದಾದರು. ನಾನು ಆಕ್ಷೇಪಿಸಿದಾಗ, ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿ ಮುಂದುವರಿದರು.

ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ‘ನಾನು ಶಾಸಕ. ಅಪಾರ ಜನಬೆಂಬಲವಿದೆ. ನಿನ್ನ ವಿರುದ್ದವೇ ಕಂಪ್ಲೆಂಟ್ ಮಾಡುತ್ತೇನೆ. ಸುಮ್ಮನಿದ್ದರೆ ಸರಿ’ ಎಂದು ಅತ್ಯಾಚಾರ ಎಸಗಿದ್ದಾರೆ. ಇಲ್ಲಿ ನಡೆದ ವಿಷಯವನ್ನು ಯಾರಿಗೂ ತಿಳಿಸಬೇಡ. ಈ ಕೊಠಡಿಯಲ್ಲಿ ಕ್ಯಾಮೆರಾ ಅಳವಡಿಸಿದ್ದು, ಎಲ್ಲವೂ ರೆಕಾರ್ಡ್ ಆಗಿದೆ. ನಿನ್ನ ವಿಡಿಯೋ ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದಾರೆ. ಅಲ್ಲದೆ ವಿಡಿಯೋ ಚಿತ್ರವನ್ನು ಟಿ.ವಿ.ಯಲ್ಲಿ ಹಾಕಿ ನನಗೆ ತೋರಿಸಿದ್ದಾರೆ. ಕಾಲು ಹಿಡಿದು ಕೇಳಿಕೊಂಡರೂ ವಿಡಿಯೋ ಡಿಲಿಟ್ ಮಾಡಲಿಲ್ಲ.

ಆ ವಿಡಿಯೋ ಇಟ್ಟುಕೊಂಡು ಹಲವು ಬಾರಿ ಅತ್ಯಾಚಾರ ಎಸಗಿದ್ದು, ನಾನು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ನಿನ್ನ ಗಂಡ ಮತ್ತು ಮಕ್ಕಳಿಗೆ ವಿಡಿಯೋ ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ನಂತರ, ಅವರಿಗೆ ಪರಿಚಯವಿರುವ ಮತ್ತೊಬ್ಬ ಮಹಿಳೆ ಜೊತೆ ಸೇರಿ ಅವರು ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ.

ವಿಪಕ್ಷದಲ್ಲಿರುವ ಮುಖಂಡರೊಬ್ಬರ ವಿಡಿಯೋ ಮಾಡಿಸಿದ್ದಾರೆ. ಪೊಲೀಸರ ವಿಡಿಯೋಗಳನ್ನು ಕೂಡ ತಮ್ಮ ಬಳಿ ಇರಿಸಿಕೊಂಡು ಅವರಿಗೆಲ್ಲ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಮಾಗಡಿ ಕ್ಷೇತ್ರದ ಮಾಜಿ ಶಾಸಕರೊಬ್ಬರು ನನ್ನ ಜೊತೆ ಸಲುಗೆಯಿಂದ ಮಾತನಾಡುವಂತೆ ಮಾಡಿ, ಅದನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿದ್ದಾರೆ. ರೆಸಾರ್ಟ್ , ಹೋಟೆಲ್ , ಹೋಮ್ ಸ್ಟೇಗಳಿಗೆ ನನ್ನನ್ನು ಹಾಗೂ ಇತರ ಮಹಿಳೆಯರನ್ನು ಕರೆಸಿಕೊಂಡು ಬಳಸಿಕೊಂಡಿದ್ದಾರೆ. ಈ ಪೈಕಿ ಕೆಲ ಎಚ್‌ಐವಿ ಸೋಂಕು ಇರುವ ಮಹಿಳೆಯರನ್ನು ಸಹ ಬಳಸಿಕೊಂಡಿದ್ದಾರೆ. ಮರ್ಯಾದೆ ಹಾಗೂ ಪ್ರಾಣಕ್ಕೆ ಅಂಜಿ ಅವರು ಹೇಳಿದಂತೆ ಕೇಳಿದ್ದೇನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

SendShare9Share
Previous Post

ಆಂಧ್ರ ರಾಜಕೀಯದಿಂದಾಗಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್! ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ತಿಮ್ಮಪ್ಪನ ಲಡ್ಡುಗಳು..

Next Post

ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..