• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

September 20, 2024
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 6, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

by ಪ್ರಜಾಧ್ವನಿ ನ್ಯೂಸ್
September 20, 2024
in ಕ್ರೈಮ್, ಬೆಂಗಳೂರು, ರಾಜಕೀಯ
0
ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!
22
SHARES
63
VIEWS
ShareShareShare

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿನಿಂದನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿರುವ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆ ಬುಧವಾರ ತಡರಾತ್ರಿ ಮುನಿರತ್ನ, ಅವರ ಗನ್‌ಮ್ಯಾನ್ ವಿಜಯಕುಮಾ‌ರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಎಂಬುವರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುನಿರತ್ನ ಸೇರಿ 7 ಮಂದಿ ವಿರುದ್ದ ಐಟಿ ಆಕ್ಟ್ 2000 (U/S-66 – 66(E)), IPC 1860 (U/S-354 (A), 354 C, 376 (2)(N), 506, 504, 120B, 149, 384, 406, 308 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನೊಂದ ಮಹಿಳೆ ದೂರು ನೀಡುವ ಸಲುವಾಗಿ ಬುಧವಾರ ಮಧ್ಯಾಹ್ನ ರಾಮನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಮಹಿಳೆಯನ್ನು ವಿಚಾರಿಸಿ ಮಾಹಿತಿ ಪಡೆದ ಪೊಲೀಸರು, ಕೃತ್ಯ ನಡೆದ ಸ್ಥಳ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಅಲ್ಲಿಗೇ ಹೋಗಿ ದೂರು ಕೊಡುವಂತೆ ಸೂಚಿಸಿದ್ದಾರೆ.

vishnu studio

ಜಾಹೀರಾತು

ಅದರಂತೆ, ಕಗ್ಗಲಿಪುರ ಠಾಣೆಗೆ ಬಂದ ಮಹಿಳೆ ತನ್ನ ಮೇಲೆ 2020ರಿಂದ 2022ರವರೆಗೆ ಬಲಾತ್ಕಾರ ನಡೆಸಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಕುರಿತು ದೂರು ಕೊಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಪರಿಶೀಲಿಸಿದ ಠಾಣೆಯ ಅಧಿಕಾರಿಗಳು ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆಯ ದೂರಿನನ್ವಯ ಪ್ರಕರಣದ ತನಿಖೆ ಆರಂಭಿಸಿದ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ಪೊಲೀಸರ ತಂಡ ರೆಸಾರ್ಟ್, ಹೋಟೆಲ್ ಹಾಗೂ ಹೋಂ ಸ್ಟೇಗಳ ಮಹಜರು ನಡೆಸಿತು. ಶಾಸಕ ಮುನಿರತ್ನ ತನ್ನನ್ನು ಹಾಗೂ ಇತರ ಮಹಿಳೆಯರನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವ ರೆಸಾರ್ಟ್, ಹೋಟೆಲ್ ಹಾಗೂ ಹೋಂ ಸ್ಟೇಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Poorna squash

ಜಾಹೀರಾತು

ಕೋವಿಡ್ ಸಂದರ್ಭದಲ್ಲಿ ನನ್ನ ಸೇವಾ ಕಾರ್ಯ ಗುರುತಿಸಿ ವಾಟ್ಸ್‌ಆ್ಯಪ್‌ ಕರೆ ಮಾಡಿದ್ದ ಮುನಿರತ್ನ, ‘ನಾನು ನಿಮ್ಮ ಭಾಗದ ಶಾಸಕ. ನಿಮ್ಮ ಬಗ್ಗೆ ಕೇಳಿದ್ದೀನಿ. ನನ್ನನ್ನು ಬಂದು ಭೇಟಿ ಮಾಡಿ’ ಎಂದಿದ್ದರು. ಅದರಂತೆ, ಮರುದಿನ ರಾಮಯ್ಯ ಸಮಾಧಿ ಹತ್ತಿರವಿರುವ ಅವರ ಆಫೀಸ್‌ನಲ್ಲಿ ಭೇಟಿ ಮಾಡಿ ಪರಿಚಯ ಮಾಡಿಕೊಂಡಿದ್ದೆ. ಆಗ ಮುಂದೊಂದು ದಿನ ಸಹಾಯ ಕೇಳುತ್ತೇನೆ ಮಾಡುವಂತೆ ಕೇಳಿಕೊಂಡಿದ್ದರು. ನನ್ನೊಂದಿಗೆ ಸ್ನೇಹ ಬೆಳೆಸಿಕೊಂಡ ಮುನಿರತ್ನ, ಆಗಾಗ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ಒಮ್ಮೆ ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ, ನಾನು ನಿರಾಕರಿಸಿದೆ.

ಒಮ್ಮೆ ಕರೆ ಮಾಡಿ, ನಿಮ್ಮಿಂದ ಒಂದು ಸಹಾಯವಾಗಬೇಕು ಎಂದು ಕೇಳಿ, ಸ್ಥಳವೊಂದಕ್ಕೆ ಬರಲು ಸೂಚಿಸಿದ್ದರು. ಅದರಂತೆ, ನಾನು ಹೋದಾಗ ನಿನ್ನ ನೋಡಿದರೆ ಮೈ ಜುಮ್ ಎನ್ನುತ್ತದೆ ಎನ್ನುತ್ತಾ ತಬ್ಬಿಕೊಳ್ಳಲು ಮುಂದಾದರು. ನಾನು ಆಕ್ಷೇಪಿಸಿದಾಗ, ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿ ಮುಂದುವರಿದರು.

camera center ad

ಜಾಹೀರಾತು

ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ‘ನಾನು ಶಾಸಕ. ಅಪಾರ ಜನಬೆಂಬಲವಿದೆ. ನಿನ್ನ ವಿರುದ್ದವೇ ಕಂಪ್ಲೆಂಟ್ ಮಾಡುತ್ತೇನೆ. ಸುಮ್ಮನಿದ್ದರೆ ಸರಿ’ ಎಂದು ಅತ್ಯಾಚಾರ ಎಸಗಿದ್ದಾರೆ. ಇಲ್ಲಿ ನಡೆದ ವಿಷಯವನ್ನು ಯಾರಿಗೂ ತಿಳಿಸಬೇಡ. ಈ ಕೊಠಡಿಯಲ್ಲಿ ಕ್ಯಾಮೆರಾ ಅಳವಡಿಸಿದ್ದು, ಎಲ್ಲವೂ ರೆಕಾರ್ಡ್ ಆಗಿದೆ. ನಿನ್ನ ವಿಡಿಯೋ ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದಾರೆ. ಅಲ್ಲದೆ ವಿಡಿಯೋ ಚಿತ್ರವನ್ನು ಟಿ.ವಿ.ಯಲ್ಲಿ ಹಾಕಿ ನನಗೆ ತೋರಿಸಿದ್ದಾರೆ. ಕಾಲು ಹಿಡಿದು ಕೇಳಿಕೊಂಡರೂ ವಿಡಿಯೋ ಡಿಲಿಟ್ ಮಾಡಲಿಲ್ಲ.

Keshari Durga

ಜಾಹೀರಾತು

ಆ ವಿಡಿಯೋ ಇಟ್ಟುಕೊಂಡು ಹಲವು ಬಾರಿ ಅತ್ಯಾಚಾರ ಎಸಗಿದ್ದು, ನಾನು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ನಿನ್ನ ಗಂಡ ಮತ್ತು ಮಕ್ಕಳಿಗೆ ವಿಡಿಯೋ ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ನಂತರ, ಅವರಿಗೆ ಪರಿಚಯವಿರುವ ಮತ್ತೊಬ್ಬ ಮಹಿಳೆ ಜೊತೆ ಸೇರಿ ಅವರು ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ.

Muliya

ಜಾಹೀರಾತು

ವಿಪಕ್ಷದಲ್ಲಿರುವ ಮುಖಂಡರೊಬ್ಬರ ವಿಡಿಯೋ ಮಾಡಿಸಿದ್ದಾರೆ. ಪೊಲೀಸರ ವಿಡಿಯೋಗಳನ್ನು ಕೂಡ ತಮ್ಮ ಬಳಿ ಇರಿಸಿಕೊಂಡು ಅವರಿಗೆಲ್ಲ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಮಾಗಡಿ ಕ್ಷೇತ್ರದ ಮಾಜಿ ಶಾಸಕರೊಬ್ಬರು ನನ್ನ ಜೊತೆ ಸಲುಗೆಯಿಂದ ಮಾತನಾಡುವಂತೆ ಮಾಡಿ, ಅದನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿದ್ದಾರೆ. ರೆಸಾರ್ಟ್ , ಹೋಟೆಲ್ , ಹೋಮ್ ಸ್ಟೇಗಳಿಗೆ ನನ್ನನ್ನು ಹಾಗೂ ಇತರ ಮಹಿಳೆಯರನ್ನು ಕರೆಸಿಕೊಂಡು ಬಳಸಿಕೊಂಡಿದ್ದಾರೆ. ಈ ಪೈಕಿ ಕೆಲ ಎಚ್‌ಐವಿ ಸೋಂಕು ಇರುವ ಮಹಿಳೆಯರನ್ನು ಸಹ ಬಳಸಿಕೊಂಡಿದ್ದಾರೆ. ಮರ್ಯಾದೆ ಹಾಗೂ ಪ್ರಾಣಕ್ಕೆ ಅಂಜಿ ಅವರು ಹೇಳಿದಂತೆ ಕೇಳಿದ್ದೇನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ashwinistudioputtur

ಜಾಹೀರಾತು

SendShare9Share
Previous Post

ಆಂಧ್ರ ರಾಜಕೀಯದಿಂದಾಗಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್! ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ತಿಮ್ಮಪ್ಪನ ಲಡ್ಡುಗಳು..

Next Post

ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

ಟಾಟಾ 270 ಕಿ.ಮೀ ಮೈಲೇಜ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್‌ಗೆ ತಯಾರಿ! ಭಾರತೀಯ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..