• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

September 23, 2024
ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

November 20, 2025
ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

November 20, 2025
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

November 20, 2025
ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

November 20, 2025
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

November 19, 2025
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 19, 2025
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

November 19, 2025
ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

November 18, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 21, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

by ಪ್ರಜಾಧ್ವನಿ ನ್ಯೂಸ್
September 23, 2024
in ಬೆಂಗಳೂರು, ರಾಜ್ಯ
0
ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ
140
SHARES
400
VIEWS
ShareShareShare

ಬೆಂಗಳೂರು : ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ” ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ” ಎಂದು ಯುವ ಸಮೂಹಕ್ಕೆ ಕರೆ ಕೊಟ್ಟರು.

ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.

 

SendShare56Share
Previous Post

ವಿಧಾನ ಪರಿಷತ್‌ ಉಪಚುನಾವಣೆ : ಪ್ರಮೋದ್‌ ಮಧ್ವರಾಜ್‌, ಪುತ್ತಿಲ ಆಯ್ಕೆ ಖಚಿತ : ನಳಿನ್‌ ಆಯ್ಕೆಗೆ ಕಾರ್ಯಕರ್ತರ ವಲಯದಲ್ಲಿ ಅಪಸ್ವರ

Next Post

ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ : ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ : ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ

ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ : ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..