• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

September 24, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

by ಪ್ರಜಾಧ್ವನಿ ನ್ಯೂಸ್
September 24, 2024
in ಅಂತರರಾಜ್ಯ, ಧಾರ್ಮಿಕ
0
ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?
14
SHARES
41
VIEWS
ShareShareShare

ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದವನ್ನು ನೀಡುವ ಸಂಪ್ರದಾಯವು 300 ವರ್ಷಕ್ಕೂ ಹಿಂದೆ ಚಾಲ್ತಿಗೆ ಬಂತು. ಮೊದಲ ಬಾರಿಗೆ 1715ರ ಆಗಸ್ಟ್‌ 2 ರಂದು ಮೊದಲ ಬಾರಿಗೆ ಲಡ್ಡು ಪ್ರಸಾದ ನೀಡುವುದನ್ನು ಜಾರಿಗೊಳಿಸಲಾಯಿತು. ಪೋಟು (ದೇವರ ಅಡುಗೆ ಮನೆ) ಎಂಬ ಅಡುಗೆ ಮನೆಯಲ್ಲಿ ಇದನ್ನು ತಯಾರಿಸುವ ಪರಂಪರೆ ಬೆಳೆಯಿತು. ಸಾಂಪ್ರದಾಯಿಕ ಸಮುದಾಯದ ನುರಿತ ಬಾಣಸಿಗರು ಈ ಲಾಡನ್ನು ತಯಾರಿಸುತ್ತಾರೆ.

8722552464 Astrloger

ಜಾಹೀರಾತು

ಈಗಾಗಲೇ ಹೇಳಿರುವಂತೆ ತಿರುಪತಿಯಲ್ಲಿ ಲಡ್ಡು ಪ್ರಸಾದ ನೀಡುವ ಸಂಪ್ರದಾಯವು 1803 ರಲ್ಲಿ ಬೂಂದಿಯನ್ನು ಪ್ರಸಾದವಾಗಿ ನೀಡುವುದರೊಂದಿಗೆ ಆರಂಭವಾಯಿತು. ಈ ಸಂಪ್ರದಾಯ ಆರಂಭವಾಗಿ ಸುಮಾರು 200 ವರ್ಷಗಳು ಕಳೆದಿದೆ. ಆದರೆ ಈ ಸಂಪ್ರದಾಯವನ್ನು 1940 ರಲ್ಲಿ ಬದಲಾಯಿಸಲಾಯಿತು. ಬೂಂದಿಗೆ ಬದಲಾಗಿ ಲಡ್ಡು ಬಳಕೆ ಆರಂಭವಾಗಿದೆ. 1950 ರಲ್ಲಿ ಪ್ರಸಾದದಲ್ಲಿ ಬಳಸಬೇಕಾದ ವಸ್ತುಗಳ ಪ್ರಮಾಣವನ್ನು ಟಿಟಿಡಿ ನಿಗದಿಪಡಿಸಿತು. ಹಾಗೂ 2001 ರಲ್ಲಿ ಲಡ್ಡು ತಯಾರಿಸುವುದರಲ್ಲಿ ಕೊನೆಯ ಬದಲಾವಣೆಯನ್ನು ಮಾಡಲಾಗಿದ್ದು, ಇದನ್ನೇ ಇಲ್ಲಿಯವರೆಗೂ ಅನುಸರಿಸಿಕೊಂಡು ಬರಲಾಗುತ್ತಿದೆ.

Muliya

ಜಾಹೀರಾತು

ತಿರುಪತಿ ಲಡ್ಡು ಪ್ರಸಾದವನ್ನು ಶ್ರೀವಾರಿ ಲಡ್ಡು ಎಂದೂ ಕರೆಯುವುದುಂಟು. 2009 ರಲ್ಲಿ ಭೌಗೋಳಿಕ ಗುರುತಿನ (ಜಿಐ) ಟ್ಯಾಗ್ ಪಡೆದ ತಿರುಮಲ ಲಡ್ಡು ಮೂರು ಶತನಮಾನಗಳಿಂದ ಭಕ್ತರ ಪ್ರೀತಿಗೆ ಪಾತ್ರವಾದ ಜನಪ್ರಿಯ ಪ್ರಸಾದವಾಗಿ ರೂಪುಗೊಂಡಿದೆ.
ಲಡ್ಡು ಪೊಟ್ಟು ಎಂದು ಕರೆಯಲಾಗುವ ದೇವಸ್ಥಾನದ ಅಡುಗೆ ಕೋಣೆಯಲ್ಲಿ ಪ್ರತಿದಿನ 8 ಲಕ್ಷಕ್ಕೂ ಅಧಿಕ ಲಡ್ಡುಗಳನ್ನು ತಯಾರಿಸಲು ಸುಮಾರು 620 ಅಡುಗೆಯವರು ಕೆಲಸ ಮಾಡುತ್ತಾರೆ. ಈ 620 ಜನರನ್ನು ಪೊಟ್ಟು ಕಾರ್ಮಿಕರು ಎಂದು ಕರೆಯಲಾಗುತ್ತದೆ. ಇವರಲ್ಲಿ 150 ನೌಕರರು ನಿಯಮಿತ ಮತ್ತು 350 ನೌಕರರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಿಗಳಲ್ಲಿ 247 ಜನರು ಅಡುಗೆಯನ್ನು ಬೇಯಿಸುವಲ್ಲಿ ನಿರತರಾಗಿರುತ್ತಾರೆ.
ಮೊದಲಿಗೆ ದೇವರಿಗೆ ಲಡ್ಡು ನೈವೇದ್ಯವಾಗಿ ನೀಡಲಾಗುತ್ತಿತ್ತು. ಅದನ್ನು ಭಕ್ತರಿಗೆ ಪ್ರಸಾದ ರೂಪದಲ್ಲಿ ಕೊಡುವ ಪರಿಪಾಠ 1940ರ ದಶಕದಲ್ಲಿ ಶುರುವಾಯಿತು. ಈ ಅಲಂಕಾರಿಕ ನೈವೇದ್ಯಗಳಿಗೆ ಮೊದಲು ವೆಂಟಕೇಶ್ವರನಿಗೆ ಮಣ್ಣಿನ ಪಾತ್ರೆಯಲ್ಲಿ ಮೊಸರು ಅನ್ನವನ್ನು ನೈವೇದ್ಯವಾಗಿ ಸಮರ್ಪಿಸಲಾಗುತ್ತಿತ್ತು. ಅದು ದೇವರ ಅಚ್ಚು ಮೆಚ್ಚಿನ ನೈವೇದ್ಯ. ಅದನ್ನು ಇಂದಿಗೂ ಮುಂದುವರಿಸಲಾಗಿದೆ”.

ದೇವಾಲಯದಲ್ಲಿ ಪ್ರತಿದಿನ ಸಿಗುವ ಲಡ್ಡುಗಳಲ್ಲದೆ ಇನ್ನು ವಿವಿಧ ರೀತಿಯ ಲಡ್ಡುಗಳನ್ನು ಇಲ್ಲಿ ಪ್ರಸಾದವಾಗಿ ನೀಡಲಾಗುತ್ತದೆ. ದೇವಾಲಯಕ್ಕೆ ಭೇಟಿ ನೀಡುವ ಪ್ರತಿಯೊಂದು ಭಕ್ತರಿಗೂ 60 ರಿಂದ 70 ಗ್ರಾಂ ತೂಕವನ್ನು ಹೊಂದಿರುವ ಪ್ರೋಕ್ತಂ ಲಡ್ಡುವನ್ನು ನಿಯಮಿತವಾಗಿ ನೀಡಲಾಗುತ್ತದೆ. ಇನ್ನು ವಿಶೇಷ ದಿನಗಳಲ್ಲಿ ಅಥವಾ ಹಬ್ಬಗಳ ಸಮಯದಲ್ಲಿ 750 ಗ್ರಾಂ ತೂಕವನ್ನು ಹೊಂದಿರುವ ಆಸ್ಥಾನಂ ಲಡ್ಡುಗಳನ್ನು ವಿತರಿಸಲಾಗುತ್ತದೆ. ಈ ಲಡ್ಡುವಿನಲ್ಲಿ ನಾವು ಹೆಚ್ಚಾಗಿ ಗೋಡಂಬಿ, ಬಾದಾಮಿ ಮತ್ತು ಕೇಸರಿಗಳನ್ನೇ ನೋಡಬಹುದು. ಕಲ್ಯಾಣೋತ್ಸವದಲ್ಲಿ ಕೆಲವು ವಿಶೇಷ ಭಕ್ತರಿಗೆ ಲಡ್ಡು ನೀಡಲಾಗುತ್ತದೆ. ಈ ಲಡ್ಡುಗಳಿಗೂ ಹೆಚ್ಚಿನ ಬೇಡಿಕೆ ಇದೆ.

ತಿರುಮಲದಲ್ಲಿ ಮೂರು ರೀತಿಯ ಲಡ್ಡುಗಳು – 750 ಗ್ರಾಂ ತೂಕದ ಆಸ್ಥಾನಂ ಲಡ್ಡು. ಇದರಲ್ಲಿ ಕೇಸರಿ, ಬಾದಾಮಿ, ಗೋಡಂಬಿ, ದ್ರಾಕ್ಷಿ ತುಂಬಿಕೊಂಡಿದ್ದು ಇದಕ್ಕೆ 200 ರೂಪಾಯಿ ದರ. ವಿಶೇಷ ಸೇವೆ ಇದ್ದರಷ್ಟೆ ಇದನ್ನು ಮಾಡುತ್ತಾರೆ. ಎರಡನೇಯದ್ದು ಕಲ್ಯಾಣೋತ್ಸವಂ ಲಡ್ಡು. ಕಲ್ಯಾಣೋತ್ಸವ ಸೇವೆಗೆ ನೈವೇದ್ಯವಾಗಿ ಬಳಸುವ ಲಡ್ಡು ಇದಾಗಿದ್ದು, ಸೇವೆ ಮಾಡಿಸಿದವರಿಗೆ ಪ್ರಸಾದ ರೂಪವಾಗಿ ನೀಡುತ್ತಾರೆ. ಇನ್ನು ಮೂರನೇಯದ್ದು ಪ್ರೋಕ್ತಂ ಲಡ್ಡು 160 – 175 ಗ್ರಾಂ ತೂಕ ಇರುತ್ತೆ. 50 ರೂಪಾಯಿ ದರ. ಇದಲ್ಲದೇ ನಾಲ್ಕನೇಯ ಲಡ್ಡು ಪ್ರಸಾದ ಗಾತ್ರದ ಇನ್ನೂ ಸಣ್ಣದು, ಭಕ್ತರಿಗೆ ಉಚಿತವಾಗಿ ನೀಡಲಾಗುತ್ತದೆ.

ವಿಸ್ಮಯ

 

SendShare6Share
Previous Post

ಪುತ್ತೂರು : ತಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಿ ಎಂದು ಪುತ್ತೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

Next Post

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..