• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

September 24, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

by ಪ್ರಜಾಧ್ವನಿ ನ್ಯೂಸ್
September 24, 2024
in ಅಂತರರಾಜ್ಯ, ಧಾರ್ಮಿಕ
0
ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?
14
SHARES
41
VIEWS
ShareShareShare

ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದವನ್ನು ನೀಡುವ ಸಂಪ್ರದಾಯವು 300 ವರ್ಷಕ್ಕೂ ಹಿಂದೆ ಚಾಲ್ತಿಗೆ ಬಂತು. ಮೊದಲ ಬಾರಿಗೆ 1715ರ ಆಗಸ್ಟ್‌ 2 ರಂದು ಮೊದಲ ಬಾರಿಗೆ ಲಡ್ಡು ಪ್ರಸಾದ ನೀಡುವುದನ್ನು ಜಾರಿಗೊಳಿಸಲಾಯಿತು. ಪೋಟು (ದೇವರ ಅಡುಗೆ ಮನೆ) ಎಂಬ ಅಡುಗೆ ಮನೆಯಲ್ಲಿ ಇದನ್ನು ತಯಾರಿಸುವ ಪರಂಪರೆ ಬೆಳೆಯಿತು. ಸಾಂಪ್ರದಾಯಿಕ ಸಮುದಾಯದ ನುರಿತ ಬಾಣಸಿಗರು ಈ ಲಾಡನ್ನು ತಯಾರಿಸುತ್ತಾರೆ.

ಈಗಾಗಲೇ ಹೇಳಿರುವಂತೆ ತಿರುಪತಿಯಲ್ಲಿ ಲಡ್ಡು ಪ್ರಸಾದ ನೀಡುವ ಸಂಪ್ರದಾಯವು 1803 ರಲ್ಲಿ ಬೂಂದಿಯನ್ನು ಪ್ರಸಾದವಾಗಿ ನೀಡುವುದರೊಂದಿಗೆ ಆರಂಭವಾಯಿತು. ಈ ಸಂಪ್ರದಾಯ ಆರಂಭವಾಗಿ ಸುಮಾರು 200 ವರ್ಷಗಳು ಕಳೆದಿದೆ. ಆದರೆ ಈ ಸಂಪ್ರದಾಯವನ್ನು 1940 ರಲ್ಲಿ ಬದಲಾಯಿಸಲಾಯಿತು. ಬೂಂದಿಗೆ ಬದಲಾಗಿ ಲಡ್ಡು ಬಳಕೆ ಆರಂಭವಾಗಿದೆ. 1950 ರಲ್ಲಿ ಪ್ರಸಾದದಲ್ಲಿ ಬಳಸಬೇಕಾದ ವಸ್ತುಗಳ ಪ್ರಮಾಣವನ್ನು ಟಿಟಿಡಿ ನಿಗದಿಪಡಿಸಿತು. ಹಾಗೂ 2001 ರಲ್ಲಿ ಲಡ್ಡು ತಯಾರಿಸುವುದರಲ್ಲಿ ಕೊನೆಯ ಬದಲಾವಣೆಯನ್ನು ಮಾಡಲಾಗಿದ್ದು, ಇದನ್ನೇ ಇಲ್ಲಿಯವರೆಗೂ ಅನುಸರಿಸಿಕೊಂಡು ಬರಲಾಗುತ್ತಿದೆ.

ತಿರುಪತಿ ಲಡ್ಡು ಪ್ರಸಾದವನ್ನು ಶ್ರೀವಾರಿ ಲಡ್ಡು ಎಂದೂ ಕರೆಯುವುದುಂಟು. 2009 ರಲ್ಲಿ ಭೌಗೋಳಿಕ ಗುರುತಿನ (ಜಿಐ) ಟ್ಯಾಗ್ ಪಡೆದ ತಿರುಮಲ ಲಡ್ಡು ಮೂರು ಶತನಮಾನಗಳಿಂದ ಭಕ್ತರ ಪ್ರೀತಿಗೆ ಪಾತ್ರವಾದ ಜನಪ್ರಿಯ ಪ್ರಸಾದವಾಗಿ ರೂಪುಗೊಂಡಿದೆ.
ಲಡ್ಡು ಪೊಟ್ಟು ಎಂದು ಕರೆಯಲಾಗುವ ದೇವಸ್ಥಾನದ ಅಡುಗೆ ಕೋಣೆಯಲ್ಲಿ ಪ್ರತಿದಿನ 8 ಲಕ್ಷಕ್ಕೂ ಅಧಿಕ ಲಡ್ಡುಗಳನ್ನು ತಯಾರಿಸಲು ಸುಮಾರು 620 ಅಡುಗೆಯವರು ಕೆಲಸ ಮಾಡುತ್ತಾರೆ. ಈ 620 ಜನರನ್ನು ಪೊಟ್ಟು ಕಾರ್ಮಿಕರು ಎಂದು ಕರೆಯಲಾಗುತ್ತದೆ. ಇವರಲ್ಲಿ 150 ನೌಕರರು ನಿಯಮಿತ ಮತ್ತು 350 ನೌಕರರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಿಗಳಲ್ಲಿ 247 ಜನರು ಅಡುಗೆಯನ್ನು ಬೇಯಿಸುವಲ್ಲಿ ನಿರತರಾಗಿರುತ್ತಾರೆ.
ಮೊದಲಿಗೆ ದೇವರಿಗೆ ಲಡ್ಡು ನೈವೇದ್ಯವಾಗಿ ನೀಡಲಾಗುತ್ತಿತ್ತು. ಅದನ್ನು ಭಕ್ತರಿಗೆ ಪ್ರಸಾದ ರೂಪದಲ್ಲಿ ಕೊಡುವ ಪರಿಪಾಠ 1940ರ ದಶಕದಲ್ಲಿ ಶುರುವಾಯಿತು. ಈ ಅಲಂಕಾರಿಕ ನೈವೇದ್ಯಗಳಿಗೆ ಮೊದಲು ವೆಂಟಕೇಶ್ವರನಿಗೆ ಮಣ್ಣಿನ ಪಾತ್ರೆಯಲ್ಲಿ ಮೊಸರು ಅನ್ನವನ್ನು ನೈವೇದ್ಯವಾಗಿ ಸಮರ್ಪಿಸಲಾಗುತ್ತಿತ್ತು. ಅದು ದೇವರ ಅಚ್ಚು ಮೆಚ್ಚಿನ ನೈವೇದ್ಯ. ಅದನ್ನು ಇಂದಿಗೂ ಮುಂದುವರಿಸಲಾಗಿದೆ”.

ದೇವಾಲಯದಲ್ಲಿ ಪ್ರತಿದಿನ ಸಿಗುವ ಲಡ್ಡುಗಳಲ್ಲದೆ ಇನ್ನು ವಿವಿಧ ರೀತಿಯ ಲಡ್ಡುಗಳನ್ನು ಇಲ್ಲಿ ಪ್ರಸಾದವಾಗಿ ನೀಡಲಾಗುತ್ತದೆ. ದೇವಾಲಯಕ್ಕೆ ಭೇಟಿ ನೀಡುವ ಪ್ರತಿಯೊಂದು ಭಕ್ತರಿಗೂ 60 ರಿಂದ 70 ಗ್ರಾಂ ತೂಕವನ್ನು ಹೊಂದಿರುವ ಪ್ರೋಕ್ತಂ ಲಡ್ಡುವನ್ನು ನಿಯಮಿತವಾಗಿ ನೀಡಲಾಗುತ್ತದೆ. ಇನ್ನು ವಿಶೇಷ ದಿನಗಳಲ್ಲಿ ಅಥವಾ ಹಬ್ಬಗಳ ಸಮಯದಲ್ಲಿ 750 ಗ್ರಾಂ ತೂಕವನ್ನು ಹೊಂದಿರುವ ಆಸ್ಥಾನಂ ಲಡ್ಡುಗಳನ್ನು ವಿತರಿಸಲಾಗುತ್ತದೆ. ಈ ಲಡ್ಡುವಿನಲ್ಲಿ ನಾವು ಹೆಚ್ಚಾಗಿ ಗೋಡಂಬಿ, ಬಾದಾಮಿ ಮತ್ತು ಕೇಸರಿಗಳನ್ನೇ ನೋಡಬಹುದು. ಕಲ್ಯಾಣೋತ್ಸವದಲ್ಲಿ ಕೆಲವು ವಿಶೇಷ ಭಕ್ತರಿಗೆ ಲಡ್ಡು ನೀಡಲಾಗುತ್ತದೆ. ಈ ಲಡ್ಡುಗಳಿಗೂ ಹೆಚ್ಚಿನ ಬೇಡಿಕೆ ಇದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ತಿರುಮಲದಲ್ಲಿ ಮೂರು ರೀತಿಯ ಲಡ್ಡುಗಳು – 750 ಗ್ರಾಂ ತೂಕದ ಆಸ್ಥಾನಂ ಲಡ್ಡು. ಇದರಲ್ಲಿ ಕೇಸರಿ, ಬಾದಾಮಿ, ಗೋಡಂಬಿ, ದ್ರಾಕ್ಷಿ ತುಂಬಿಕೊಂಡಿದ್ದು ಇದಕ್ಕೆ 200 ರೂಪಾಯಿ ದರ. ವಿಶೇಷ ಸೇವೆ ಇದ್ದರಷ್ಟೆ ಇದನ್ನು ಮಾಡುತ್ತಾರೆ. ಎರಡನೇಯದ್ದು ಕಲ್ಯಾಣೋತ್ಸವಂ ಲಡ್ಡು. ಕಲ್ಯಾಣೋತ್ಸವ ಸೇವೆಗೆ ನೈವೇದ್ಯವಾಗಿ ಬಳಸುವ ಲಡ್ಡು ಇದಾಗಿದ್ದು, ಸೇವೆ ಮಾಡಿಸಿದವರಿಗೆ ಪ್ರಸಾದ ರೂಪವಾಗಿ ನೀಡುತ್ತಾರೆ. ಇನ್ನು ಮೂರನೇಯದ್ದು ಪ್ರೋಕ್ತಂ ಲಡ್ಡು 160 – 175 ಗ್ರಾಂ ತೂಕ ಇರುತ್ತೆ. 50 ರೂಪಾಯಿ ದರ. ಇದಲ್ಲದೇ ನಾಲ್ಕನೇಯ ಲಡ್ಡು ಪ್ರಸಾದ ಗಾತ್ರದ ಇನ್ನೂ ಸಣ್ಣದು, ಭಕ್ತರಿಗೆ ಉಚಿತವಾಗಿ ನೀಡಲಾಗುತ್ತದೆ.

ವಿಸ್ಮಯ

 

SendShare6Share
Previous Post

ಪುತ್ತೂರು : ತಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಿ ಎಂದು ಪುತ್ತೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

Next Post

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..