• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

September 24, 2024
ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

December 19, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

December 18, 2025
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

December 17, 2025
ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

December 17, 2025
ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

December 17, 2025
ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

December 17, 2025
ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

December 17, 2025
ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

December 17, 2025
ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

December 17, 2025
ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

December 17, 2025
ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು  ಆರೋಪ

ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು ಆರೋಪ

December 16, 2025
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

December 16, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

    ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

    ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?

by ಪ್ರಜಾಧ್ವನಿ ನ್ಯೂಸ್
September 24, 2024
in ಅಂತರರಾಜ್ಯ, ಧಾರ್ಮಿಕ
0
ತಿರುಪತಿ ಲಡ್ಡುವಿನ ಇತಿಹಾಸ ಗೊತ್ತಾ ?
13
SHARES
37
VIEWS
ShareShareShare

ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದವನ್ನು ನೀಡುವ ಸಂಪ್ರದಾಯವು 300 ವರ್ಷಕ್ಕೂ ಹಿಂದೆ ಚಾಲ್ತಿಗೆ ಬಂತು. ಮೊದಲ ಬಾರಿಗೆ 1715ರ ಆಗಸ್ಟ್‌ 2 ರಂದು ಮೊದಲ ಬಾರಿಗೆ ಲಡ್ಡು ಪ್ರಸಾದ ನೀಡುವುದನ್ನು ಜಾರಿಗೊಳಿಸಲಾಯಿತು. ಪೋಟು (ದೇವರ ಅಡುಗೆ ಮನೆ) ಎಂಬ ಅಡುಗೆ ಮನೆಯಲ್ಲಿ ಇದನ್ನು ತಯಾರಿಸುವ ಪರಂಪರೆ ಬೆಳೆಯಿತು. ಸಾಂಪ್ರದಾಯಿಕ ಸಮುದಾಯದ ನುರಿತ ಬಾಣಸಿಗರು ಈ ಲಾಡನ್ನು ತಯಾರಿಸುತ್ತಾರೆ.

ಈಗಾಗಲೇ ಹೇಳಿರುವಂತೆ ತಿರುಪತಿಯಲ್ಲಿ ಲಡ್ಡು ಪ್ರಸಾದ ನೀಡುವ ಸಂಪ್ರದಾಯವು 1803 ರಲ್ಲಿ ಬೂಂದಿಯನ್ನು ಪ್ರಸಾದವಾಗಿ ನೀಡುವುದರೊಂದಿಗೆ ಆರಂಭವಾಯಿತು. ಈ ಸಂಪ್ರದಾಯ ಆರಂಭವಾಗಿ ಸುಮಾರು 200 ವರ್ಷಗಳು ಕಳೆದಿದೆ. ಆದರೆ ಈ ಸಂಪ್ರದಾಯವನ್ನು 1940 ರಲ್ಲಿ ಬದಲಾಯಿಸಲಾಯಿತು. ಬೂಂದಿಗೆ ಬದಲಾಗಿ ಲಡ್ಡು ಬಳಕೆ ಆರಂಭವಾಗಿದೆ. 1950 ರಲ್ಲಿ ಪ್ರಸಾದದಲ್ಲಿ ಬಳಸಬೇಕಾದ ವಸ್ತುಗಳ ಪ್ರಮಾಣವನ್ನು ಟಿಟಿಡಿ ನಿಗದಿಪಡಿಸಿತು. ಹಾಗೂ 2001 ರಲ್ಲಿ ಲಡ್ಡು ತಯಾರಿಸುವುದರಲ್ಲಿ ಕೊನೆಯ ಬದಲಾವಣೆಯನ್ನು ಮಾಡಲಾಗಿದ್ದು, ಇದನ್ನೇ ಇಲ್ಲಿಯವರೆಗೂ ಅನುಸರಿಸಿಕೊಂಡು ಬರಲಾಗುತ್ತಿದೆ.

ತಿರುಪತಿ ಲಡ್ಡು ಪ್ರಸಾದವನ್ನು ಶ್ರೀವಾರಿ ಲಡ್ಡು ಎಂದೂ ಕರೆಯುವುದುಂಟು. 2009 ರಲ್ಲಿ ಭೌಗೋಳಿಕ ಗುರುತಿನ (ಜಿಐ) ಟ್ಯಾಗ್ ಪಡೆದ ತಿರುಮಲ ಲಡ್ಡು ಮೂರು ಶತನಮಾನಗಳಿಂದ ಭಕ್ತರ ಪ್ರೀತಿಗೆ ಪಾತ್ರವಾದ ಜನಪ್ರಿಯ ಪ್ರಸಾದವಾಗಿ ರೂಪುಗೊಂಡಿದೆ.
ಲಡ್ಡು ಪೊಟ್ಟು ಎಂದು ಕರೆಯಲಾಗುವ ದೇವಸ್ಥಾನದ ಅಡುಗೆ ಕೋಣೆಯಲ್ಲಿ ಪ್ರತಿದಿನ 8 ಲಕ್ಷಕ್ಕೂ ಅಧಿಕ ಲಡ್ಡುಗಳನ್ನು ತಯಾರಿಸಲು ಸುಮಾರು 620 ಅಡುಗೆಯವರು ಕೆಲಸ ಮಾಡುತ್ತಾರೆ. ಈ 620 ಜನರನ್ನು ಪೊಟ್ಟು ಕಾರ್ಮಿಕರು ಎಂದು ಕರೆಯಲಾಗುತ್ತದೆ. ಇವರಲ್ಲಿ 150 ನೌಕರರು ನಿಯಮಿತ ಮತ್ತು 350 ನೌಕರರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಿಗಳಲ್ಲಿ 247 ಜನರು ಅಡುಗೆಯನ್ನು ಬೇಯಿಸುವಲ್ಲಿ ನಿರತರಾಗಿರುತ್ತಾರೆ.
ಮೊದಲಿಗೆ ದೇವರಿಗೆ ಲಡ್ಡು ನೈವೇದ್ಯವಾಗಿ ನೀಡಲಾಗುತ್ತಿತ್ತು. ಅದನ್ನು ಭಕ್ತರಿಗೆ ಪ್ರಸಾದ ರೂಪದಲ್ಲಿ ಕೊಡುವ ಪರಿಪಾಠ 1940ರ ದಶಕದಲ್ಲಿ ಶುರುವಾಯಿತು. ಈ ಅಲಂಕಾರಿಕ ನೈವೇದ್ಯಗಳಿಗೆ ಮೊದಲು ವೆಂಟಕೇಶ್ವರನಿಗೆ ಮಣ್ಣಿನ ಪಾತ್ರೆಯಲ್ಲಿ ಮೊಸರು ಅನ್ನವನ್ನು ನೈವೇದ್ಯವಾಗಿ ಸಮರ್ಪಿಸಲಾಗುತ್ತಿತ್ತು. ಅದು ದೇವರ ಅಚ್ಚು ಮೆಚ್ಚಿನ ನೈವೇದ್ಯ. ಅದನ್ನು ಇಂದಿಗೂ ಮುಂದುವರಿಸಲಾಗಿದೆ”.

ದೇವಾಲಯದಲ್ಲಿ ಪ್ರತಿದಿನ ಸಿಗುವ ಲಡ್ಡುಗಳಲ್ಲದೆ ಇನ್ನು ವಿವಿಧ ರೀತಿಯ ಲಡ್ಡುಗಳನ್ನು ಇಲ್ಲಿ ಪ್ರಸಾದವಾಗಿ ನೀಡಲಾಗುತ್ತದೆ. ದೇವಾಲಯಕ್ಕೆ ಭೇಟಿ ನೀಡುವ ಪ್ರತಿಯೊಂದು ಭಕ್ತರಿಗೂ 60 ರಿಂದ 70 ಗ್ರಾಂ ತೂಕವನ್ನು ಹೊಂದಿರುವ ಪ್ರೋಕ್ತಂ ಲಡ್ಡುವನ್ನು ನಿಯಮಿತವಾಗಿ ನೀಡಲಾಗುತ್ತದೆ. ಇನ್ನು ವಿಶೇಷ ದಿನಗಳಲ್ಲಿ ಅಥವಾ ಹಬ್ಬಗಳ ಸಮಯದಲ್ಲಿ 750 ಗ್ರಾಂ ತೂಕವನ್ನು ಹೊಂದಿರುವ ಆಸ್ಥಾನಂ ಲಡ್ಡುಗಳನ್ನು ವಿತರಿಸಲಾಗುತ್ತದೆ. ಈ ಲಡ್ಡುವಿನಲ್ಲಿ ನಾವು ಹೆಚ್ಚಾಗಿ ಗೋಡಂಬಿ, ಬಾದಾಮಿ ಮತ್ತು ಕೇಸರಿಗಳನ್ನೇ ನೋಡಬಹುದು. ಕಲ್ಯಾಣೋತ್ಸವದಲ್ಲಿ ಕೆಲವು ವಿಶೇಷ ಭಕ್ತರಿಗೆ ಲಡ್ಡು ನೀಡಲಾಗುತ್ತದೆ. ಈ ಲಡ್ಡುಗಳಿಗೂ ಹೆಚ್ಚಿನ ಬೇಡಿಕೆ ಇದೆ.

ತಿರುಮಲದಲ್ಲಿ ಮೂರು ರೀತಿಯ ಲಡ್ಡುಗಳು – 750 ಗ್ರಾಂ ತೂಕದ ಆಸ್ಥಾನಂ ಲಡ್ಡು. ಇದರಲ್ಲಿ ಕೇಸರಿ, ಬಾದಾಮಿ, ಗೋಡಂಬಿ, ದ್ರಾಕ್ಷಿ ತುಂಬಿಕೊಂಡಿದ್ದು ಇದಕ್ಕೆ 200 ರೂಪಾಯಿ ದರ. ವಿಶೇಷ ಸೇವೆ ಇದ್ದರಷ್ಟೆ ಇದನ್ನು ಮಾಡುತ್ತಾರೆ. ಎರಡನೇಯದ್ದು ಕಲ್ಯಾಣೋತ್ಸವಂ ಲಡ್ಡು. ಕಲ್ಯಾಣೋತ್ಸವ ಸೇವೆಗೆ ನೈವೇದ್ಯವಾಗಿ ಬಳಸುವ ಲಡ್ಡು ಇದಾಗಿದ್ದು, ಸೇವೆ ಮಾಡಿಸಿದವರಿಗೆ ಪ್ರಸಾದ ರೂಪವಾಗಿ ನೀಡುತ್ತಾರೆ. ಇನ್ನು ಮೂರನೇಯದ್ದು ಪ್ರೋಕ್ತಂ ಲಡ್ಡು 160 – 175 ಗ್ರಾಂ ತೂಕ ಇರುತ್ತೆ. 50 ರೂಪಾಯಿ ದರ. ಇದಲ್ಲದೇ ನಾಲ್ಕನೇಯ ಲಡ್ಡು ಪ್ರಸಾದ ಗಾತ್ರದ ಇನ್ನೂ ಸಣ್ಣದು, ಭಕ್ತರಿಗೆ ಉಚಿತವಾಗಿ ನೀಡಲಾಗುತ್ತದೆ.

ವಿಸ್ಮಯ

 

HPR Institute Of Nursing And Paramedical Sciences & Friends Beke

ಜಾಹೀರಾತು

SendShare5Share
Previous Post

ಪುತ್ತೂರು : ತಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಿ ಎಂದು ಪುತ್ತೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

Next Post

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..