• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ತಮ್ಮ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯಾದ್ಯಂತ  ಗ್ರಾಮ ಆಡಳಿತಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ.

ಪುತ್ತೂರು : ತಮ್ಮ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಆಡಳಿತಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ.

September 26, 2024
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು : ತಮ್ಮ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಆಡಳಿತಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ.

by ಪ್ರಜಾಧ್ವನಿ ನ್ಯೂಸ್
September 26, 2024
in ಜಿಲ್ಲೆ, ಪುತ್ತೂರು, ಪ್ರಾದೇಶಿಕ
0
ಪುತ್ತೂರು : ತಮ್ಮ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯಾದ್ಯಂತ  ಗ್ರಾಮ ಆಡಳಿತಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ.
73
SHARES
209
VIEWS
ShareShareShare

ಪುತ್ತೂರು: ತಮ್ಮ ವಿವಿಧ ಬೇಡಿಕೆಗಳನ್ನು ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ತಾಲೂಕು ಆಡಳಿತ ಸೌಧದ ಎದುರು ಮುಷ್ಕರ

Rosemac1823788744

ಜಾಹೀರಾತು

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ (ರಿ.) ಸೆ.22ರಂದು ಚಿತ್ರದುರ್ಗದಲ್ಲಿ ನಡೆಸಿದ ರಾಜ್ಯ ಕಾರ್ಯಕಾರಿಣಿಯಲ್ಲಿ ಕೈಗೊಂಡ ನಿರ್ಣಯದಂತೆ ಗ್ರಾಮ ಆಡಳಿತ ಅಧಿಕಾರಿಗಳು ಸೆ.26ರಿಂದ ಅನಿರ್ಧಾಷ್ಟವಧಿ ಮುಷ್ಕರಕ್ಕಿಳಿಯಲಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮ ಮಟ್ಟದಲ್ಲಿ ಹಲವಾರು ಸೇವೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಗಳಿವೆ.

ಈ ಕಾರ್ಯಕಾರಿಣಿಯಲ್ಲಿ 31 ಜಿಲ್ಲೆಯ ಸಂಘದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಹಲವಾರು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಈ ನಿರ್ಣಯದನ್ವಯ ತಮ್ಮ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ಮುಷ್ಕರ ನಡೆಸಲಿದ್ದಾರೆ.

Muliya

ಜಾಹೀರಾತು

ಗ್ರಾಮ ಆಡಳಿತ ಅಧಿಕಾರಿಗಳ ಈ ಮಷ್ಕರದಿಂದ ಎಲ್ಲಾ ಬಗೆಯ ಸರಕಾರಿ ಸೇವೆಗಳಿಗೆ ಸಂಬಂಧಿಸಿದ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಮೂಲಕ ನೀಡಲಾಗುತ್ತಿರುವ ಸೇವೆಗಳು ಸ್ಥಗಿತಗೊಳ್ಳಲಿವೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯವ್ಯಾಪ್ತಿಗೆ ಬರುವ ಇತರೇ ಸರಕಾರಿ ಸೇವೆಗಳೂ ಸ್ಥಗಿತಗೊಳ್ಳುವ ಸಾದ್ಯತೆಗಳಿವೆ.

ಈ ಎಲ್ಲಾ ವೆಬ್/ಮೊಬೈಲ್ ತಂತ್ರಾಂಶ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ:

ಸಂಯೋಜನೆ, ಬೆಳೆ ಸಮೀಕ್ಷೆ, ಬೆಳೆ ಸಮೀಕ್ಷೆಯ ಅನುಮೋದನೆ ವೆಬ್ ಆಪ್, ಪಿಎಂ ಕಿಸಾನ್ ವೆಬ್ ಆಪ್,

ಕೃಷಿ ಗಣತಿ, ನೀರಾವರಿ ಗಣತಿ, ದಿಶಾಂಕ್,

ಪ್ರಮುಖ ಬೇಡಿಕೆಗಳೇನು?

*ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವ ಬಗ್ಗೆ

*ಸುಸಜ್ಜಿತವಾದ ಕಚೇರಿ, ಮೊಬೈಲ್ ಫೋನ್, ಲ್ಯಾಪ್ ಟಾಪ್ ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ

*ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ

*ಕಂದಾಯ ಇಲಾಖೆಯ ನೌಕರರ ಸೇವಾ ವಿಷಯಗಳಾದ ಪ್ರೊಬೆಷನರಿ, ಟೈಮ್ ಬಾಂಡ್, ವೈದ್ಯಕೀಯ ವೆಚ್ಚದ ಮರುಪಾವತಿ, ಪದೋನ್ನತಿ ವಿಷಯಗಳಲ್ಲಿ ಸಕಾಲ ಮಾದರಿಯ ವಿಧಾನ ಅನುಸರಿಸುವ ಬಗ್ಗೆ

*ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಸೂಕ್ತ ಆದೇಶ ನೀಡುವ ಬಗ್ಗೆ

*ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸುವ ಬಗ್ಗೆ

8722552464 Astrloger

ಜಾಹೀರಾತು

*ಮನೆ ಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈಬಿಡುವ ಬಗ್ಗೆ

*ಪ್ರಯಾಣ ಭತ್ಯೆ ದರವನ್ನು 500 ರೂಪಾಯಿಗಳಿಂದ 3 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡುವ ಬಗ್ಗೆ

SendShare29Share
Previous Post

ಅಬ್ಬಬ್ಬಾ ಜಪಾನ್ ಜನಸಂಖ್ಯೆ ಇಳಿಕೆಯಾಗುತ್ತಾ ಇದೆಯಾ ?

Next Post

 ಮುಡಾ ಪ್ರಕರಣದಲ್ಲಿ ಜಮೀರ್​​ ಅಹಮ್ಮದ್ ಖಾನ್​ಗೆ ಸಂಕಷ್ಟ ಕಾನೂನು ಹೋರಾಟಕ್ಕೆ ಟಿಜೆ ಅಬ್ರಹಾಂ ನಿರ್ಧಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
 ಮುಡಾ ಪ್ರಕರಣದಲ್ಲಿ ಜಮೀರ್​​ ಅಹಮ್ಮದ್ ಖಾನ್​ಗೆ ಸಂಕಷ್ಟ ಕಾನೂನು ಹೋರಾಟಕ್ಕೆ ಟಿಜೆ ಅಬ್ರಹಾಂ ನಿರ್ಧಾರ

 ಮುಡಾ ಪ್ರಕರಣದಲ್ಲಿ ಜಮೀರ್​​ ಅಹಮ್ಮದ್ ಖಾನ್​ಗೆ ಸಂಕಷ್ಟ ಕಾನೂನು ಹೋರಾಟಕ್ಕೆ ಟಿಜೆ ಅಬ್ರಹಾಂ ನಿರ್ಧಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..