• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

September 28, 2024
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

by ಪ್ರಜಾಧ್ವನಿ ನ್ಯೂಸ್
September 28, 2024
in ಧಾರ್ಮಿಕ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ
51
SHARES
145
VIEWS
ShareShareShare

ಮನೆಯ ಸುಖ ಶಾಂತಿ ನೆಮ್ಮದಿಗೆ ನಾವು ಏನೆಲ್ಲಾ ಕಸರತ್ತು ಮಾಡುವುದಿಲ್ಲ ಹೇಳಿ? ದೇವರ ಪೂಜೆ, ಮನೆಯ ಸ್ವಚ್ಛತೆ, ದೀಪ ಬೆಳಗುವುದು, ಸಾಮ್ರಾಣಿ ಹೊಗೆ, ಸ್ವಾದಿಷ್ಟ ಆಹಾರ, ಸ್ವಚ್ಛ ಉಡುಪುಗಳು ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.
ಅದಾಗ್ಯೂ ನೆಮ್ಮದಿ ಒಂದಿಲ್ಲದಿದ್ದರೆ ಏನು ಮಾಡಿ ಏನಿದೆ ಪ್ರಯೋಜನ?
Ha ಅಂದಹಾಗೆ ನೀವು ಕರ್ಪೂರದ ಬಗ್ಗೆ ಕೇಳಿದ್ದೀರಾ ??
ಕರ್ಪೂರವು ಒಂದು ಬಿಳಿ, ಕೊಂಚ ಜಿಗುಟಾದ ತೀಕ್ಷ್ನವಾಸನೆಯುಳ್ಳ ದ್ರವ್ಯ. ರಾಸಾಯನಿಕವಾಗಿ ಇದು ಟರ್ಪೆನಾಯ್ಡ್ ಗುಂಪಿಗೆ ಸೇರಿದೆ. ಕರ್ಪೂರವು ಬೋರ್ನಿಯೋ ಮತ್ತು ಟೈವಾನ್‌ಗಳಲ್ಲಿ ಹೆಚ್ಚಾಗಿರುವ ಕ್ಯಾಂಫರ್ ಲಾರೆಲ್ ಎಂಬ ಮರಗಳ ತಿರುಳಿನಲ್ಲಿ ಸಿಗುತ್ತದೆ. ಅಲ್ಲದೆ ಈಗ ಕರ್ಪೂರವನ್ನು ಸಾಮಾನ್ಯವಾಗಿ ರಾಸಾಯನಿಕ ಸಂಯೋಜನೆಯಿಂದ ಕೃತಕವಾಗಿ ಉತ್ಪಾದಿಸಲಾಗುತ್ತಿದೆ. ಟರ್ಪೆಂಟೈನ್ ತೈಲದಿಂದ ಸಹ ಕರ್ಪೂರವನ್ನು ಉತ್ಪಾದಿಸಬಹುದು. ಅದೇನೇ ಇರಲಿ ಭಾರತದ ಪಾರಂಪರಿಕ ಸಂಸ್ಕೃತಿಯೊಂದಿಗೆ ಕರ್ಪೂರ ಬೆರೆತು ಹೋಗಿದೆ.

ಹಾಗದರೆ ಕರ್ಪೂರದ ಬಳಕೆ ಮಾಡಿಕೊಂಡು ಬಾಳು ಹೇಗೆ ಬಂಗಾರ ಮಾಡಿಕೊಳ್ಳ ಬಹುದು ಅಂತ ನೋಡ್ಕೊಂಡು ಬರೋಣ

* ಜೀವನದಲ್ಲಿ ಸೋಲನ್ನು ಅನುಭವಿಸಿ ಲಾಭ ಇದ್ದರೆ ಕರ್ಪೂರವನ್ನು ಪ್ರತಿದಿನ ಬೆಳಗ್ಗೆ ಮನೆಯ ಬಾಗಿಲಿನ ಮುಂದೆ ಇಟ್ಟರೆ ಲಾಭ ಕೈ ಸೇರಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ

8722552464 Astrloger

ಜಾಹೀರಾತು

*ಆಂಟಿ ಬ್ಯಾಕ್ಟೀರಿಯಾ ಅಂಟಿ ಫಂಗಲ್ ಗುಣಗಳನ್ನು ಹೊಂದಿರುವ ಕರ್ಪೂರವು ಆರೋಗ್ಯ ವೃದ್ಧಿಗೂ ಸಹಾಯಮಾಡುತ್ತದೆ ನೋವನ್ನು ನಿವಾರಿಸುತ್ತದೆ ಉಸಿರಾಟದ ಸಮಸ್ಯೆ ಶೀತ ಜ್ವರ ಶಮನಕ್ಕು ಕರ್ಪೂರ ರಾಮಬಾಣವಾಗಿ ವರ್ತಿಸುತ್ತದೆ. ಅಲ್ಲದೆ ಕರ್ಪೂರವು ಚರ್ಮದ ಸಮಸ್ಯೆಗಳನ್ನು ನಿವಾರಿಸುತ್ತದೆ.

*ದಾಂಪತ್ಯದಲ್ಲಿ ಕಲಹವಿದ್ದರೆ ಬೆಳ್ಳಿ ಅಥವಾ ಹಿತ್ತಾಳೆಯ ಬಟ್ಟಲಿನಲ್ಲಿ ಕರ್ಪೂರ ಹಚ್ಚಿ ಪ್ರತಿನಿತ್ಯ ಮಲಗುವ ಕೋಣೆಯಲ್ಲಿ ಇಡುವುದರಿಂದ ಪತಿ-ಪತ್ನಿಯ ಮಧ್ಯೆ ಮಧುರ ಬಾಂಧವ್ಯ ಮೂಡಿಸಲು ಸಹ ಕರ್ಪೂರದ ಚೂರುಗಳನ್ನು ಬಳಸಬಹುದು.

*ಹಲವಾರು ಜನರು ತಮಗೆ ಪಿತೃದೋಷ ಇದೆ ಎಂದು ಭಾವಿಸುತ್ತಾರೆ. ಅಂಥವರು ತುಪ್ಪದಲ್ಲಿ ನೆನೆಸಿದ 2 ಕರ್ಪೂರವನ್ನು ಬೆಳಗ್ಗೆ, ಸಂಜೆ ಮತ್ತು ರಾತ್ರಿ ಶೌಚ ಕೋಣೆಯಲ್ಲಿ ಇರಿಸುವುದರಿಂದ ಈ ದೋಷದಿಂದ ಮುಕ್ತಿ ಪಡೆಯಬಹುದು.

*ರಾತ್ರಿ ಮಲಗುವ ಮೊದಲು ಕರ್ಪೂರ ಮತ್ತು ಲವಂಗವನ್ನು ಸುಡುವುದರಿಂದ ಗಾಳಿಯನ್ನು ಶುದ್ಧೀಕರಿಸಲು ಮತ್ತು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕರ್ಪೂರದ ಪರಿಮಳವು ಮನಸ್ಸು ಮತ್ತು ದೇಹದ ಮೇಲೆ ಶಾಂತತೆಯ ಪರಿಣಾಮವನ್ನು ಬೀರಲು ಸಹಾಯ ಮಾಡುತ್ತದೆ

ಹೀಗೆ ಒಂದು ಕರ್ಪೂರ ಹತ್ತಾರು ಪ್ರಯೋಜನಗಳನ್ನು ನೀಡಿ ಬಾಳು ಹಸನಾಗಿಸಲು ಸಹಕರಿಸುತ್ತದೆ ಎಂದಾದರೆ ನಾವು ಯಾಕೆ ಒಂದು ಬಾರಿ ಪ್ರಯತ್ನಿಸಿ ನೋಡಬಾರದು ?

ವಿಸ್ಮಯ

ಜಾಹೀರಾತು

SendShare20Share
Previous Post

ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ‌ ಕುಮಾರಸ್ವಾಮಿಯವರಿಗೆ ಆಹ್ವಾನ

Next Post

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..