• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

September 28, 2024
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

September 8, 2026
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

September 8, 2026
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

September 8, 2026
ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

September 8, 2026
ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

September 7, 2026
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

by ಪ್ರಜಾಧ್ವನಿ ನ್ಯೂಸ್
September 28, 2024
in ಧಾರ್ಮಿಕ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ
51
SHARES
145
VIEWS
ShareShareShare

ಮನೆಯ ಸುಖ ಶಾಂತಿ ನೆಮ್ಮದಿಗೆ ನಾವು ಏನೆಲ್ಲಾ ಕಸರತ್ತು ಮಾಡುವುದಿಲ್ಲ ಹೇಳಿ? ದೇವರ ಪೂಜೆ, ಮನೆಯ ಸ್ವಚ್ಛತೆ, ದೀಪ ಬೆಳಗುವುದು, ಸಾಮ್ರಾಣಿ ಹೊಗೆ, ಸ್ವಾದಿಷ್ಟ ಆಹಾರ, ಸ್ವಚ್ಛ ಉಡುಪುಗಳು ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.
ಅದಾಗ್ಯೂ ನೆಮ್ಮದಿ ಒಂದಿಲ್ಲದಿದ್ದರೆ ಏನು ಮಾಡಿ ಏನಿದೆ ಪ್ರಯೋಜನ?
Ha ಅಂದಹಾಗೆ ನೀವು ಕರ್ಪೂರದ ಬಗ್ಗೆ ಕೇಳಿದ್ದೀರಾ ??
ಕರ್ಪೂರವು ಒಂದು ಬಿಳಿ, ಕೊಂಚ ಜಿಗುಟಾದ ತೀಕ್ಷ್ನವಾಸನೆಯುಳ್ಳ ದ್ರವ್ಯ. ರಾಸಾಯನಿಕವಾಗಿ ಇದು ಟರ್ಪೆನಾಯ್ಡ್ ಗುಂಪಿಗೆ ಸೇರಿದೆ. ಕರ್ಪೂರವು ಬೋರ್ನಿಯೋ ಮತ್ತು ಟೈವಾನ್‌ಗಳಲ್ಲಿ ಹೆಚ್ಚಾಗಿರುವ ಕ್ಯಾಂಫರ್ ಲಾರೆಲ್ ಎಂಬ ಮರಗಳ ತಿರುಳಿನಲ್ಲಿ ಸಿಗುತ್ತದೆ. ಅಲ್ಲದೆ ಈಗ ಕರ್ಪೂರವನ್ನು ಸಾಮಾನ್ಯವಾಗಿ ರಾಸಾಯನಿಕ ಸಂಯೋಜನೆಯಿಂದ ಕೃತಕವಾಗಿ ಉತ್ಪಾದಿಸಲಾಗುತ್ತಿದೆ. ಟರ್ಪೆಂಟೈನ್ ತೈಲದಿಂದ ಸಹ ಕರ್ಪೂರವನ್ನು ಉತ್ಪಾದಿಸಬಹುದು. ಅದೇನೇ ಇರಲಿ ಭಾರತದ ಪಾರಂಪರಿಕ ಸಂಸ್ಕೃತಿಯೊಂದಿಗೆ ಕರ್ಪೂರ ಬೆರೆತು ಹೋಗಿದೆ.

ಹಾಗದರೆ ಕರ್ಪೂರದ ಬಳಕೆ ಮಾಡಿಕೊಂಡು ಬಾಳು ಹೇಗೆ ಬಂಗಾರ ಮಾಡಿಕೊಳ್ಳ ಬಹುದು ಅಂತ ನೋಡ್ಕೊಂಡು ಬರೋಣ

* ಜೀವನದಲ್ಲಿ ಸೋಲನ್ನು ಅನುಭವಿಸಿ ಲಾಭ ಇದ್ದರೆ ಕರ್ಪೂರವನ್ನು ಪ್ರತಿದಿನ ಬೆಳಗ್ಗೆ ಮನೆಯ ಬಾಗಿಲಿನ ಮುಂದೆ ಇಟ್ಟರೆ ಲಾಭ ಕೈ ಸೇರಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ

8722552464 Astrloger

ಜಾಹೀರಾತು

*ಆಂಟಿ ಬ್ಯಾಕ್ಟೀರಿಯಾ ಅಂಟಿ ಫಂಗಲ್ ಗುಣಗಳನ್ನು ಹೊಂದಿರುವ ಕರ್ಪೂರವು ಆರೋಗ್ಯ ವೃದ್ಧಿಗೂ ಸಹಾಯಮಾಡುತ್ತದೆ ನೋವನ್ನು ನಿವಾರಿಸುತ್ತದೆ ಉಸಿರಾಟದ ಸಮಸ್ಯೆ ಶೀತ ಜ್ವರ ಶಮನಕ್ಕು ಕರ್ಪೂರ ರಾಮಬಾಣವಾಗಿ ವರ್ತಿಸುತ್ತದೆ. ಅಲ್ಲದೆ ಕರ್ಪೂರವು ಚರ್ಮದ ಸಮಸ್ಯೆಗಳನ್ನು ನಿವಾರಿಸುತ್ತದೆ.

*ದಾಂಪತ್ಯದಲ್ಲಿ ಕಲಹವಿದ್ದರೆ ಬೆಳ್ಳಿ ಅಥವಾ ಹಿತ್ತಾಳೆಯ ಬಟ್ಟಲಿನಲ್ಲಿ ಕರ್ಪೂರ ಹಚ್ಚಿ ಪ್ರತಿನಿತ್ಯ ಮಲಗುವ ಕೋಣೆಯಲ್ಲಿ ಇಡುವುದರಿಂದ ಪತಿ-ಪತ್ನಿಯ ಮಧ್ಯೆ ಮಧುರ ಬಾಂಧವ್ಯ ಮೂಡಿಸಲು ಸಹ ಕರ್ಪೂರದ ಚೂರುಗಳನ್ನು ಬಳಸಬಹುದು.

*ಹಲವಾರು ಜನರು ತಮಗೆ ಪಿತೃದೋಷ ಇದೆ ಎಂದು ಭಾವಿಸುತ್ತಾರೆ. ಅಂಥವರು ತುಪ್ಪದಲ್ಲಿ ನೆನೆಸಿದ 2 ಕರ್ಪೂರವನ್ನು ಬೆಳಗ್ಗೆ, ಸಂಜೆ ಮತ್ತು ರಾತ್ರಿ ಶೌಚ ಕೋಣೆಯಲ್ಲಿ ಇರಿಸುವುದರಿಂದ ಈ ದೋಷದಿಂದ ಮುಕ್ತಿ ಪಡೆಯಬಹುದು.

*ರಾತ್ರಿ ಮಲಗುವ ಮೊದಲು ಕರ್ಪೂರ ಮತ್ತು ಲವಂಗವನ್ನು ಸುಡುವುದರಿಂದ ಗಾಳಿಯನ್ನು ಶುದ್ಧೀಕರಿಸಲು ಮತ್ತು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕರ್ಪೂರದ ಪರಿಮಳವು ಮನಸ್ಸು ಮತ್ತು ದೇಹದ ಮೇಲೆ ಶಾಂತತೆಯ ಪರಿಣಾಮವನ್ನು ಬೀರಲು ಸಹಾಯ ಮಾಡುತ್ತದೆ

ಹೀಗೆ ಒಂದು ಕರ್ಪೂರ ಹತ್ತಾರು ಪ್ರಯೋಜನಗಳನ್ನು ನೀಡಿ ಬಾಳು ಹಸನಾಗಿಸಲು ಸಹಕರಿಸುತ್ತದೆ ಎಂದಾದರೆ ನಾವು ಯಾಕೆ ಒಂದು ಬಾರಿ ಪ್ರಯತ್ನಿಸಿ ನೋಡಬಾರದು ?

Muliya

ಜಾಹೀರಾತು

ವಿಸ್ಮಯ

ಜಾಹೀರಾತು

SendShare20Share
Previous Post

ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ‌ ಕುಮಾರಸ್ವಾಮಿಯವರಿಗೆ ಆಹ್ವಾನ

Next Post

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..