• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

September 28, 2024
ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

June 29, 2026
ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

June 29, 2026
ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

June 29, 2026
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

June 29, 2026
ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

June 29, 2026
ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

June 29, 2026
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

June 27, 2026
ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

June 27, 2026
ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

June 27, 2026
ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

June 27, 2026
ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

June 27, 2026
ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

June 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

by ಪ್ರಜಾಧ್ವನಿ ನ್ಯೂಸ್
September 28, 2024
in ಧಾರ್ಮಿಕ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ
50
SHARES
144
VIEWS
ShareShareShare

ಮನೆಯ ಸುಖ ಶಾಂತಿ ನೆಮ್ಮದಿಗೆ ನಾವು ಏನೆಲ್ಲಾ ಕಸರತ್ತು ಮಾಡುವುದಿಲ್ಲ ಹೇಳಿ? ದೇವರ ಪೂಜೆ, ಮನೆಯ ಸ್ವಚ್ಛತೆ, ದೀಪ ಬೆಳಗುವುದು, ಸಾಮ್ರಾಣಿ ಹೊಗೆ, ಸ್ವಾದಿಷ್ಟ ಆಹಾರ, ಸ್ವಚ್ಛ ಉಡುಪುಗಳು ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.
ಅದಾಗ್ಯೂ ನೆಮ್ಮದಿ ಒಂದಿಲ್ಲದಿದ್ದರೆ ಏನು ಮಾಡಿ ಏನಿದೆ ಪ್ರಯೋಜನ?
Ha ಅಂದಹಾಗೆ ನೀವು ಕರ್ಪೂರದ ಬಗ್ಗೆ ಕೇಳಿದ್ದೀರಾ ??
ಕರ್ಪೂರವು ಒಂದು ಬಿಳಿ, ಕೊಂಚ ಜಿಗುಟಾದ ತೀಕ್ಷ್ನವಾಸನೆಯುಳ್ಳ ದ್ರವ್ಯ. ರಾಸಾಯನಿಕವಾಗಿ ಇದು ಟರ್ಪೆನಾಯ್ಡ್ ಗುಂಪಿಗೆ ಸೇರಿದೆ. ಕರ್ಪೂರವು ಬೋರ್ನಿಯೋ ಮತ್ತು ಟೈವಾನ್‌ಗಳಲ್ಲಿ ಹೆಚ್ಚಾಗಿರುವ ಕ್ಯಾಂಫರ್ ಲಾರೆಲ್ ಎಂಬ ಮರಗಳ ತಿರುಳಿನಲ್ಲಿ ಸಿಗುತ್ತದೆ. ಅಲ್ಲದೆ ಈಗ ಕರ್ಪೂರವನ್ನು ಸಾಮಾನ್ಯವಾಗಿ ರಾಸಾಯನಿಕ ಸಂಯೋಜನೆಯಿಂದ ಕೃತಕವಾಗಿ ಉತ್ಪಾದಿಸಲಾಗುತ್ತಿದೆ. ಟರ್ಪೆಂಟೈನ್ ತೈಲದಿಂದ ಸಹ ಕರ್ಪೂರವನ್ನು ಉತ್ಪಾದಿಸಬಹುದು. ಅದೇನೇ ಇರಲಿ ಭಾರತದ ಪಾರಂಪರಿಕ ಸಂಸ್ಕೃತಿಯೊಂದಿಗೆ ಕರ್ಪೂರ ಬೆರೆತು ಹೋಗಿದೆ.

ಹಾಗದರೆ ಕರ್ಪೂರದ ಬಳಕೆ ಮಾಡಿಕೊಂಡು ಬಾಳು ಹೇಗೆ ಬಂಗಾರ ಮಾಡಿಕೊಳ್ಳ ಬಹುದು ಅಂತ ನೋಡ್ಕೊಂಡು ಬರೋಣ

* ಜೀವನದಲ್ಲಿ ಸೋಲನ್ನು ಅನುಭವಿಸಿ ಲಾಭ ಇದ್ದರೆ ಕರ್ಪೂರವನ್ನು ಪ್ರತಿದಿನ ಬೆಳಗ್ಗೆ ಮನೆಯ ಬಾಗಿಲಿನ ಮುಂದೆ ಇಟ್ಟರೆ ಲಾಭ ಕೈ ಸೇರಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ

*ಆಂಟಿ ಬ್ಯಾಕ್ಟೀರಿಯಾ ಅಂಟಿ ಫಂಗಲ್ ಗುಣಗಳನ್ನು ಹೊಂದಿರುವ ಕರ್ಪೂರವು ಆರೋಗ್ಯ ವೃದ್ಧಿಗೂ ಸಹಾಯಮಾಡುತ್ತದೆ ನೋವನ್ನು ನಿವಾರಿಸುತ್ತದೆ ಉಸಿರಾಟದ ಸಮಸ್ಯೆ ಶೀತ ಜ್ವರ ಶಮನಕ್ಕು ಕರ್ಪೂರ ರಾಮಬಾಣವಾಗಿ ವರ್ತಿಸುತ್ತದೆ. ಅಲ್ಲದೆ ಕರ್ಪೂರವು ಚರ್ಮದ ಸಮಸ್ಯೆಗಳನ್ನು ನಿವಾರಿಸುತ್ತದೆ.

*ದಾಂಪತ್ಯದಲ್ಲಿ ಕಲಹವಿದ್ದರೆ ಬೆಳ್ಳಿ ಅಥವಾ ಹಿತ್ತಾಳೆಯ ಬಟ್ಟಲಿನಲ್ಲಿ ಕರ್ಪೂರ ಹಚ್ಚಿ ಪ್ರತಿನಿತ್ಯ ಮಲಗುವ ಕೋಣೆಯಲ್ಲಿ ಇಡುವುದರಿಂದ ಪತಿ-ಪತ್ನಿಯ ಮಧ್ಯೆ ಮಧುರ ಬಾಂಧವ್ಯ ಮೂಡಿಸಲು ಸಹ ಕರ್ಪೂರದ ಚೂರುಗಳನ್ನು ಬಳಸಬಹುದು.

Muliya

ಜಾಹೀರಾತು

*ಹಲವಾರು ಜನರು ತಮಗೆ ಪಿತೃದೋಷ ಇದೆ ಎಂದು ಭಾವಿಸುತ್ತಾರೆ. ಅಂಥವರು ತುಪ್ಪದಲ್ಲಿ ನೆನೆಸಿದ 2 ಕರ್ಪೂರವನ್ನು ಬೆಳಗ್ಗೆ, ಸಂಜೆ ಮತ್ತು ರಾತ್ರಿ ಶೌಚ ಕೋಣೆಯಲ್ಲಿ ಇರಿಸುವುದರಿಂದ ಈ ದೋಷದಿಂದ ಮುಕ್ತಿ ಪಡೆಯಬಹುದು.

*ರಾತ್ರಿ ಮಲಗುವ ಮೊದಲು ಕರ್ಪೂರ ಮತ್ತು ಲವಂಗವನ್ನು ಸುಡುವುದರಿಂದ ಗಾಳಿಯನ್ನು ಶುದ್ಧೀಕರಿಸಲು ಮತ್ತು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕರ್ಪೂರದ ಪರಿಮಳವು ಮನಸ್ಸು ಮತ್ತು ದೇಹದ ಮೇಲೆ ಶಾಂತತೆಯ ಪರಿಣಾಮವನ್ನು ಬೀರಲು ಸಹಾಯ ಮಾಡುತ್ತದೆ

ಹೀಗೆ ಒಂದು ಕರ್ಪೂರ ಹತ್ತಾರು ಪ್ರಯೋಜನಗಳನ್ನು ನೀಡಿ ಬಾಳು ಹಸನಾಗಿಸಲು ಸಹಕರಿಸುತ್ತದೆ ಎಂದಾದರೆ ನಾವು ಯಾಕೆ ಒಂದು ಬಾರಿ ಪ್ರಯತ್ನಿಸಿ ನೋಡಬಾರದು ?

ashwinistudioputtur

ಜಾಹೀರಾತು

ವಿಸ್ಮಯ

SendShare20Share
Previous Post

ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ‌ ಕುಮಾರಸ್ವಾಮಿಯವರಿಗೆ ಆಹ್ವಾನ

Next Post

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..