• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

September 28, 2024
ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ಬೆಳ್ಳಿಯ ಖಡ್ಗ ಸಮರ್ಪಣೆ

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

June 12, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

June 12, 2026
ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

June 11, 2026
ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

June 11, 2026
ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

June 11, 2026
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

June 10, 2026
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

by ಪ್ರಜಾಧ್ವನಿ ನ್ಯೂಸ್
September 28, 2024
in ಧಾರ್ಮಿಕ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ
50
SHARES
144
VIEWS
ShareShareShare

ಮನೆಯ ಸುಖ ಶಾಂತಿ ನೆಮ್ಮದಿಗೆ ನಾವು ಏನೆಲ್ಲಾ ಕಸರತ್ತು ಮಾಡುವುದಿಲ್ಲ ಹೇಳಿ? ದೇವರ ಪೂಜೆ, ಮನೆಯ ಸ್ವಚ್ಛತೆ, ದೀಪ ಬೆಳಗುವುದು, ಸಾಮ್ರಾಣಿ ಹೊಗೆ, ಸ್ವಾದಿಷ್ಟ ಆಹಾರ, ಸ್ವಚ್ಛ ಉಡುಪುಗಳು ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.
ಅದಾಗ್ಯೂ ನೆಮ್ಮದಿ ಒಂದಿಲ್ಲದಿದ್ದರೆ ಏನು ಮಾಡಿ ಏನಿದೆ ಪ್ರಯೋಜನ?
Ha ಅಂದಹಾಗೆ ನೀವು ಕರ್ಪೂರದ ಬಗ್ಗೆ ಕೇಳಿದ್ದೀರಾ ??
ಕರ್ಪೂರವು ಒಂದು ಬಿಳಿ, ಕೊಂಚ ಜಿಗುಟಾದ ತೀಕ್ಷ್ನವಾಸನೆಯುಳ್ಳ ದ್ರವ್ಯ. ರಾಸಾಯನಿಕವಾಗಿ ಇದು ಟರ್ಪೆನಾಯ್ಡ್ ಗುಂಪಿಗೆ ಸೇರಿದೆ. ಕರ್ಪೂರವು ಬೋರ್ನಿಯೋ ಮತ್ತು ಟೈವಾನ್‌ಗಳಲ್ಲಿ ಹೆಚ್ಚಾಗಿರುವ ಕ್ಯಾಂಫರ್ ಲಾರೆಲ್ ಎಂಬ ಮರಗಳ ತಿರುಳಿನಲ್ಲಿ ಸಿಗುತ್ತದೆ. ಅಲ್ಲದೆ ಈಗ ಕರ್ಪೂರವನ್ನು ಸಾಮಾನ್ಯವಾಗಿ ರಾಸಾಯನಿಕ ಸಂಯೋಜನೆಯಿಂದ ಕೃತಕವಾಗಿ ಉತ್ಪಾದಿಸಲಾಗುತ್ತಿದೆ. ಟರ್ಪೆಂಟೈನ್ ತೈಲದಿಂದ ಸಹ ಕರ್ಪೂರವನ್ನು ಉತ್ಪಾದಿಸಬಹುದು. ಅದೇನೇ ಇರಲಿ ಭಾರತದ ಪಾರಂಪರಿಕ ಸಂಸ್ಕೃತಿಯೊಂದಿಗೆ ಕರ್ಪೂರ ಬೆರೆತು ಹೋಗಿದೆ.

ಹಾಗದರೆ ಕರ್ಪೂರದ ಬಳಕೆ ಮಾಡಿಕೊಂಡು ಬಾಳು ಹೇಗೆ ಬಂಗಾರ ಮಾಡಿಕೊಳ್ಳ ಬಹುದು ಅಂತ ನೋಡ್ಕೊಂಡು ಬರೋಣ

ashwinistudioputtur

ಜಾಹೀರಾತು

* ಜೀವನದಲ್ಲಿ ಸೋಲನ್ನು ಅನುಭವಿಸಿ ಲಾಭ ಇದ್ದರೆ ಕರ್ಪೂರವನ್ನು ಪ್ರತಿದಿನ ಬೆಳಗ್ಗೆ ಮನೆಯ ಬಾಗಿಲಿನ ಮುಂದೆ ಇಟ್ಟರೆ ಲಾಭ ಕೈ ಸೇರಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ

Muliya

ಜಾಹೀರಾತು

*ಆಂಟಿ ಬ್ಯಾಕ್ಟೀರಿಯಾ ಅಂಟಿ ಫಂಗಲ್ ಗುಣಗಳನ್ನು ಹೊಂದಿರುವ ಕರ್ಪೂರವು ಆರೋಗ್ಯ ವೃದ್ಧಿಗೂ ಸಹಾಯಮಾಡುತ್ತದೆ ನೋವನ್ನು ನಿವಾರಿಸುತ್ತದೆ ಉಸಿರಾಟದ ಸಮಸ್ಯೆ ಶೀತ ಜ್ವರ ಶಮನಕ್ಕು ಕರ್ಪೂರ ರಾಮಬಾಣವಾಗಿ ವರ್ತಿಸುತ್ತದೆ. ಅಲ್ಲದೆ ಕರ್ಪೂರವು ಚರ್ಮದ ಸಮಸ್ಯೆಗಳನ್ನು ನಿವಾರಿಸುತ್ತದೆ.

*ದಾಂಪತ್ಯದಲ್ಲಿ ಕಲಹವಿದ್ದರೆ ಬೆಳ್ಳಿ ಅಥವಾ ಹಿತ್ತಾಳೆಯ ಬಟ್ಟಲಿನಲ್ಲಿ ಕರ್ಪೂರ ಹಚ್ಚಿ ಪ್ರತಿನಿತ್ಯ ಮಲಗುವ ಕೋಣೆಯಲ್ಲಿ ಇಡುವುದರಿಂದ ಪತಿ-ಪತ್ನಿಯ ಮಧ್ಯೆ ಮಧುರ ಬಾಂಧವ್ಯ ಮೂಡಿಸಲು ಸಹ ಕರ್ಪೂರದ ಚೂರುಗಳನ್ನು ಬಳಸಬಹುದು.

*ಹಲವಾರು ಜನರು ತಮಗೆ ಪಿತೃದೋಷ ಇದೆ ಎಂದು ಭಾವಿಸುತ್ತಾರೆ. ಅಂಥವರು ತುಪ್ಪದಲ್ಲಿ ನೆನೆಸಿದ 2 ಕರ್ಪೂರವನ್ನು ಬೆಳಗ್ಗೆ, ಸಂಜೆ ಮತ್ತು ರಾತ್ರಿ ಶೌಚ ಕೋಣೆಯಲ್ಲಿ ಇರಿಸುವುದರಿಂದ ಈ ದೋಷದಿಂದ ಮುಕ್ತಿ ಪಡೆಯಬಹುದು.

*ರಾತ್ರಿ ಮಲಗುವ ಮೊದಲು ಕರ್ಪೂರ ಮತ್ತು ಲವಂಗವನ್ನು ಸುಡುವುದರಿಂದ ಗಾಳಿಯನ್ನು ಶುದ್ಧೀಕರಿಸಲು ಮತ್ತು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕರ್ಪೂರದ ಪರಿಮಳವು ಮನಸ್ಸು ಮತ್ತು ದೇಹದ ಮೇಲೆ ಶಾಂತತೆಯ ಪರಿಣಾಮವನ್ನು ಬೀರಲು ಸಹಾಯ ಮಾಡುತ್ತದೆ

ಹೀಗೆ ಒಂದು ಕರ್ಪೂರ ಹತ್ತಾರು ಪ್ರಯೋಜನಗಳನ್ನು ನೀಡಿ ಬಾಳು ಹಸನಾಗಿಸಲು ಸಹಕರಿಸುತ್ತದೆ ಎಂದಾದರೆ ನಾವು ಯಾಕೆ ಒಂದು ಬಾರಿ ಪ್ರಯತ್ನಿಸಿ ನೋಡಬಾರದು ?

ವಿಸ್ಮಯ

Keshari Durga

ಜಾಹೀರಾತು

SendShare20Share
Previous Post

ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ‌ ಕುಮಾರಸ್ವಾಮಿಯವರಿಗೆ ಆಹ್ವಾನ

Next Post

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..