• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

September 28, 2024
ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 26, 2026
ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

May 26, 2026
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

May 25, 2026
ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

May 25, 2026
ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

May 25, 2026
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

May 25, 2026
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

May 25, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ

by ಪ್ರಜಾಧ್ವನಿ ನ್ಯೂಸ್
September 28, 2024
in ಧಾರ್ಮಿಕ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಮನೆಯ ಸುಖ ಶಾಂತಿ ನೆಮ್ಮದಿ ಕರ್ಪೂರದಿಂದ ಬಾಳು ಬಂಗಾರ
50
SHARES
144
VIEWS
ShareShareShare

ಮನೆಯ ಸುಖ ಶಾಂತಿ ನೆಮ್ಮದಿಗೆ ನಾವು ಏನೆಲ್ಲಾ ಕಸರತ್ತು ಮಾಡುವುದಿಲ್ಲ ಹೇಳಿ? ದೇವರ ಪೂಜೆ, ಮನೆಯ ಸ್ವಚ್ಛತೆ, ದೀಪ ಬೆಳಗುವುದು, ಸಾಮ್ರಾಣಿ ಹೊಗೆ, ಸ್ವಾದಿಷ್ಟ ಆಹಾರ, ಸ್ವಚ್ಛ ಉಡುಪುಗಳು ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.
ಅದಾಗ್ಯೂ ನೆಮ್ಮದಿ ಒಂದಿಲ್ಲದಿದ್ದರೆ ಏನು ಮಾಡಿ ಏನಿದೆ ಪ್ರಯೋಜನ?
Ha ಅಂದಹಾಗೆ ನೀವು ಕರ್ಪೂರದ ಬಗ್ಗೆ ಕೇಳಿದ್ದೀರಾ ??
ಕರ್ಪೂರವು ಒಂದು ಬಿಳಿ, ಕೊಂಚ ಜಿಗುಟಾದ ತೀಕ್ಷ್ನವಾಸನೆಯುಳ್ಳ ದ್ರವ್ಯ. ರಾಸಾಯನಿಕವಾಗಿ ಇದು ಟರ್ಪೆನಾಯ್ಡ್ ಗುಂಪಿಗೆ ಸೇರಿದೆ. ಕರ್ಪೂರವು ಬೋರ್ನಿಯೋ ಮತ್ತು ಟೈವಾನ್‌ಗಳಲ್ಲಿ ಹೆಚ್ಚಾಗಿರುವ ಕ್ಯಾಂಫರ್ ಲಾರೆಲ್ ಎಂಬ ಮರಗಳ ತಿರುಳಿನಲ್ಲಿ ಸಿಗುತ್ತದೆ. ಅಲ್ಲದೆ ಈಗ ಕರ್ಪೂರವನ್ನು ಸಾಮಾನ್ಯವಾಗಿ ರಾಸಾಯನಿಕ ಸಂಯೋಜನೆಯಿಂದ ಕೃತಕವಾಗಿ ಉತ್ಪಾದಿಸಲಾಗುತ್ತಿದೆ. ಟರ್ಪೆಂಟೈನ್ ತೈಲದಿಂದ ಸಹ ಕರ್ಪೂರವನ್ನು ಉತ್ಪಾದಿಸಬಹುದು. ಅದೇನೇ ಇರಲಿ ಭಾರತದ ಪಾರಂಪರಿಕ ಸಂಸ್ಕೃತಿಯೊಂದಿಗೆ ಕರ್ಪೂರ ಬೆರೆತು ಹೋಗಿದೆ.

ಹಾಗದರೆ ಕರ್ಪೂರದ ಬಳಕೆ ಮಾಡಿಕೊಂಡು ಬಾಳು ಹೇಗೆ ಬಂಗಾರ ಮಾಡಿಕೊಳ್ಳ ಬಹುದು ಅಂತ ನೋಡ್ಕೊಂಡು ಬರೋಣ

* ಜೀವನದಲ್ಲಿ ಸೋಲನ್ನು ಅನುಭವಿಸಿ ಲಾಭ ಇದ್ದರೆ ಕರ್ಪೂರವನ್ನು ಪ್ರತಿದಿನ ಬೆಳಗ್ಗೆ ಮನೆಯ ಬಾಗಿಲಿನ ಮುಂದೆ ಇಟ್ಟರೆ ಲಾಭ ಕೈ ಸೇರಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ

*ಆಂಟಿ ಬ್ಯಾಕ್ಟೀರಿಯಾ ಅಂಟಿ ಫಂಗಲ್ ಗುಣಗಳನ್ನು ಹೊಂದಿರುವ ಕರ್ಪೂರವು ಆರೋಗ್ಯ ವೃದ್ಧಿಗೂ ಸಹಾಯಮಾಡುತ್ತದೆ ನೋವನ್ನು ನಿವಾರಿಸುತ್ತದೆ ಉಸಿರಾಟದ ಸಮಸ್ಯೆ ಶೀತ ಜ್ವರ ಶಮನಕ್ಕು ಕರ್ಪೂರ ರಾಮಬಾಣವಾಗಿ ವರ್ತಿಸುತ್ತದೆ. ಅಲ್ಲದೆ ಕರ್ಪೂರವು ಚರ್ಮದ ಸಮಸ್ಯೆಗಳನ್ನು ನಿವಾರಿಸುತ್ತದೆ.

*ದಾಂಪತ್ಯದಲ್ಲಿ ಕಲಹವಿದ್ದರೆ ಬೆಳ್ಳಿ ಅಥವಾ ಹಿತ್ತಾಳೆಯ ಬಟ್ಟಲಿನಲ್ಲಿ ಕರ್ಪೂರ ಹಚ್ಚಿ ಪ್ರತಿನಿತ್ಯ ಮಲಗುವ ಕೋಣೆಯಲ್ಲಿ ಇಡುವುದರಿಂದ ಪತಿ-ಪತ್ನಿಯ ಮಧ್ಯೆ ಮಧುರ ಬಾಂಧವ್ಯ ಮೂಡಿಸಲು ಸಹ ಕರ್ಪೂರದ ಚೂರುಗಳನ್ನು ಬಳಸಬಹುದು.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

*ಹಲವಾರು ಜನರು ತಮಗೆ ಪಿತೃದೋಷ ಇದೆ ಎಂದು ಭಾವಿಸುತ್ತಾರೆ. ಅಂಥವರು ತುಪ್ಪದಲ್ಲಿ ನೆನೆಸಿದ 2 ಕರ್ಪೂರವನ್ನು ಬೆಳಗ್ಗೆ, ಸಂಜೆ ಮತ್ತು ರಾತ್ರಿ ಶೌಚ ಕೋಣೆಯಲ್ಲಿ ಇರಿಸುವುದರಿಂದ ಈ ದೋಷದಿಂದ ಮುಕ್ತಿ ಪಡೆಯಬಹುದು.

*ರಾತ್ರಿ ಮಲಗುವ ಮೊದಲು ಕರ್ಪೂರ ಮತ್ತು ಲವಂಗವನ್ನು ಸುಡುವುದರಿಂದ ಗಾಳಿಯನ್ನು ಶುದ್ಧೀಕರಿಸಲು ಮತ್ತು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕರ್ಪೂರದ ಪರಿಮಳವು ಮನಸ್ಸು ಮತ್ತು ದೇಹದ ಮೇಲೆ ಶಾಂತತೆಯ ಪರಿಣಾಮವನ್ನು ಬೀರಲು ಸಹಾಯ ಮಾಡುತ್ತದೆ

ಹೀಗೆ ಒಂದು ಕರ್ಪೂರ ಹತ್ತಾರು ಪ್ರಯೋಜನಗಳನ್ನು ನೀಡಿ ಬಾಳು ಹಸನಾಗಿಸಲು ಸಹಕರಿಸುತ್ತದೆ ಎಂದಾದರೆ ನಾವು ಯಾಕೆ ಒಂದು ಬಾರಿ ಪ್ರಯತ್ನಿಸಿ ನೋಡಬಾರದು ?

Muliya

ಜಾಹೀರಾತು

ವಿಸ್ಮಯ

SendShare20Share
Previous Post

ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ‌ ಕುಮಾರಸ್ವಾಮಿಯವರಿಗೆ ಆಹ್ವಾನ

Next Post

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

ಬೈರುತ್: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ ಸ್ಪಷ್ಟನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..