• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬ್ರೇಕಿಂಗ್ ನ್ಯೂಸ್: ಬಿಜೆಪಿಯವರೇ ಕಾಂಗ್ರೆಸ್ ಸರಕಾರ ಉರುಳಿಸಲು 1000 ಕೋಟಿ ಮೀಸಲಿಟ್ಟಿದ್ದಾರೆ.  ಬಿಜೆಪಿ ಶಾಸಕ ಯತ್ನಾಳ್ ರಿಂದ ಹೊಸ ಸ್ಪೋಟಕ ಹೇಳಿಕೆ.

ಬ್ರೇಕಿಂಗ್ ನ್ಯೂಸ್: ಬಿಜೆಪಿಯವರೇ ಕಾಂಗ್ರೆಸ್ ಸರಕಾರ ಉರುಳಿಸಲು 1000 ಕೋಟಿ ಮೀಸಲಿಟ್ಟಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ರಿಂದ ಹೊಸ ಸ್ಪೋಟಕ ಹೇಳಿಕೆ.

September 29, 2024
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

July 20, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 20, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬ್ರೇಕಿಂಗ್ ನ್ಯೂಸ್: ಬಿಜೆಪಿಯವರೇ ಕಾಂಗ್ರೆಸ್ ಸರಕಾರ ಉರುಳಿಸಲು 1000 ಕೋಟಿ ಮೀಸಲಿಟ್ಟಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ರಿಂದ ಹೊಸ ಸ್ಪೋಟಕ ಹೇಳಿಕೆ.

by ಪ್ರಜಾಧ್ವನಿ ನ್ಯೂಸ್
September 29, 2024
in ಇತರೆ, ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬ್ರೇಕಿಂಗ್ ನ್ಯೂಸ್: ಬಿಜೆಪಿಯವರೇ ಕಾಂಗ್ರೆಸ್ ಸರಕಾರ ಉರುಳಿಸಲು 1000 ಕೋಟಿ ಮೀಸಲಿಟ್ಟಿದ್ದಾರೆ.  ಬಿಜೆಪಿ ಶಾಸಕ ಯತ್ನಾಳ್ ರಿಂದ ಹೊಸ ಸ್ಪೋಟಕ ಹೇಳಿಕೆ.
116
SHARES
330
VIEWS
ShareShareShare

ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಕೆಡವಿ, ತಾವು ಸಿಎಂ ಆಗಬೇಕೆಂದು ಬಿಜೆಪಿಯ ನಾಯಕರೊಬ್ಬರು ಒಂದು ಸಾವಿರ ಕೋಟಿ ರೂ. ರೆಡಿ ಮಾಡಿಕೊಂಡಿದ್ದಾರೆ.ಡಿಸೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದು ಭಾವಿಸಿಕೊಂಡಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಹೇಳದೆ ಆರೋಪಿಸಿದರು.
ಈ ಹಿಂದೆ, ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಹೈಕಮಾಂಡ್ ಗೆ ಯಾರು ಎರಡೂವರೆ ಸಾವಿರ ಕೋಟಿ ರೂ. ಕೊಡುತ್ತಾರೋ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯುತ್ತದೆ ಎಂದು ಹೇಳುವ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದರು. ಈಗ, ಬಿಜೆಪಿ ನಾಯಕರೊಬ್ಬರು ಸಿಎಂ ಆಗಲು 1000 ಕೋಟಿ ರೂ. ಕೂಡಿಟ್ಟುಕೊಂಡಿದ್ದಾರೆ ಎಂದು ಹೇಳುವ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಆದರೆ, ಸಾವಿರ ಕೋಟಿ ರೂ. ಕೂಡಿಟ್ಟುಕೊಂಡಿರುವ ಬಿಜೆಪಿ ನಾಯಕ ಯಾರು ಎಂಬುದನ್ನು ಬಹಿರಂಗಪಡಿಲಿಲ್ಲ.
ಕಾಂಗ್ರೆಸ್ ಸರ್ಕಾರವನ್ನು ಕೆಡವಲು ನಮ್ಮ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ.ಆದರೆ, ಸರ್ಕಾರ ಅಸ್ಥಿರಗೊಳಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಅವರು ಮುಖ್ಯಮಂತ್ರಿಯಾಗಲು ನಾವು ಬೆಂಬಲ ಕೊಡಬೇಕಲ್ಲವೇ?. ಕಳೆದ ಬಾರಿಯಂತೆ ಎಲ್ಲಾ ಶಾಸಕರು ಆ ನಾಯಕತ್ವಕ್ಕೆ ಮನ್ನಣೆ ಕೊಡುವುದಿಲ್ಲ.ಸರ್ಕಾರ ರಚನೆ ಅವರು ಅಂದುಕೊಂಡಷ್ಟು ಸರಳವಾಗಿಲ್ಲ ಎಂದು ಹೇಳಿದರು
ಸಿಎಂ ಆಗಬೇಕೆಂದು ಎಲ್ಲರಿಗೂ ಇಷ್ಟವಿರುತ್ತದೆ. ಆದರೆ, ಅದೃಷ್ಟ ಇದ್ದವರಿಗಷ್ಟೇ ಆಗುತ್ತೆ ಎಂದು ಮಾತು ಆರಂಭಿಸಿದ ಅವರು, ರಾಜ್ಯದಲ್ಲಿ ಇದೇ ವರ್ಷ ಡಿಸೆಂಬರ್ ನಲ್ಲಿ ದೊಡ್ಡದಾದ ರಾಜಕೀಯ ಕ್ರಾಂತಿಯೊಂದನ್ನು ಮಾಡಲು ಹಲವಾರು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ತಾವು ಮುಖ್ಯಮಂತ್ರಿಯಾಗಲು ಬಿಜೆಪಿಯ ಒಬ್ಬ ನಾಯಕರು 1000 ಕೋಟಿ ರೂ.ಗಳನ್ನು ಕೂಡಿಟ್ಟುಕೊಂಡಿಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕೆಲವರಿಗೆ ಶಾಸಕರನ್ನು ಖರೀದಿ ಮಾಡುವುದು ತುಂಬಾ ಸರಳವಾಗಿದೆ. ಏಕೆಂದರೆ ಹಿಂದೆಯೂ ಇದೇ ರೀತಿ ಖರೀದಿ ಮಾಡಿಯೇ ಕೆಲವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಅದರ ಚಾಳಿ ಈಗ ಕೆಲವರು ಮುಂದುವರೆಸಿಕೊಂಡು ಹೋಗಲು ಸಜ್ಜಾಗಿದ್ದಾರೆ. ಪಕ್ಷದ ಹೈ ಕಮಾಂಡ್ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಯತ್ನಾಳ್ ಹೇಳಿದರು.
ಕೆಲವರಿಗೆ ಯಾರು ಬೇಕಾಗಿಲ್ಲ. ಮುಖ್ಯಮಂತ್ರಿ ಗಾದಿ ಬೇಕಾಗಿದೆ ಅಷ್ಟೇ.ನಮಗೆ ಪಕ್ಷದ ಹಿತ ಮುಖ್ಯ.ಸ್ಥಾನಮಾನಕ್ಕಾಗಿ ಪಕ್ಷವನ್ನು ಒಬ್ಬರ ಕೈಯಲ್ಲಿ ಕೊಡಲು ಸಾಧ್ಯವಿಲ್ಲ. ಹಿಂದೆ ಒಬ್ಬರಿಗೆ ಎಲ್ಲವನ್ನೂ ಕೊಟ್ಟಿದ್ದಕ್ಕೆ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ.ಆದರೆ, ಆಪರೇಷನ್ ಕಮಲಕ್ಕೆ ನನ್ನ ಸಮ್ಮತಿಯಿಲ್ಲ ಎಂದು ಹೇಳಿದ ಅವರು, ಕಳೆದ ಬಾರಿ ಆಪರೇಷನ್ ಕಮಲ ಮಾಡಿದಾಗ ಬಂದಿದ್ದ 17 ಮಂದಿಯಿಂದಲೇ ಬಿಜೆಪಿಯ ಅವಸಾನವಾಗಿದ್ದು.

ಈಗ ಮತ್ತೆ ಅಂಥ ಪರಿಸ್ಥಿತಿ ಬರುವುದು ಬೇಡ ಎಂದರು. ಕಾಂಗ್ರೆಸ್ ಸರ್ಕಾರ ಬಿದ್ದ ಸಂದರ್ಭದಲ್ಲಿ ನಾವು ಚುನಾವಣೆಗೆ ಹೋಗಬೇಕು. ಜನರ ಆಶೀರ್ವಾದ ಪಡೆದು ಗೆದ್ದು ಅಧಿಕಾರಕ್ಕೆ ಬರಬೇಕು. ಆ ಮೂಲಕ, ಆಪರೇಷನ್ ಕಮಲ ಮುಂತಾದ ಭ್ರಷ್ಟಾಚಾರ ವ್ಯವಸ್ಥೆಯನ್ನು ಕೊನೆಗಾಣಿಸಬೇಕು ಎಂದು ಅವರು ಗುಡುಗಿದರು.
ಬೆಳಗಾವಿಯಲ್ಲಿ ಸಭೆ ಆದಮೇಲೆ ರಾಷ್ಟ್ರೀಯ ಸ್ವಯಂ ಸಂಘದ ಸಭೆ ಆಗಿದೆ ಅಲ್ಲಿ ಎಲ್ಲಾ ಹೇಳಿದ್ದೆವೆ.ನಮ್ಮ ಪಕ್ಷದ ಮುಖಂಡರಿಗೆ ತಿಳಿಸುವ ಕೆಲಸ ಮಾಡಿದ್ದೇವೆ.ಯಾರು ಬಿಜೆಪಿ ಮಹಾನ್ ನಾಯಕರು ಯಾರು ಬರುವುದಿಲ್ಲ. ದಾವಣಗೆರೆ ಯಲ್ಲಿ ಗಣೇಶ್ ವೇಳೆ ಗಲಾಟೆ ಆಗಿದೆ ಅದರ ಸಂಬಂದ ಬಂದಿದ್ದೇವೆ ಎಂದು ಯತ್ನಾಳ್ ಹೇಳಿದರು.

Muliya

ಜಾಹೀರಾತು

ಈ ಹಿಂದೆ, ಬಿಜೆಪಿ ಹೈಕಮಾಂಡ್ ಬಗ್ಗೆ ಹಾಗೂ ರಾಜ್ಯದ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಆಗಾಗ ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿರುವ ಅವರು, ಬಿಜೆಪಿಗೆ ಭಾರೀ ಮುಜುಗರ ತಂದಿದ್ದಾರೆ. ಕೆಲವು ಸಂದರ್ಭಗಳಲ್ಲಿ ತಮ್ಮ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿ ನೋಡೋಣ ಎಂದು ಸವಾಲು ಹಾಕಿದ್ದೂ ಉಂಟು.
ಈಗಾಗಲೇ ರಾಜ್ಯ ಬಿಜೆಪಿಯಿಂದ ಯತ್ನಾಳ್ ಅವರಿಗೆ ಎಚ್ಚರಿಕೆ ಸಂದೇಶ ಬಂದಿತ್ತು. ಆದರೆ, ಈಗ ಪುನಃ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಬಿಜೆಪಿ ನಾಯಕತ್ವ ಹೇಗೆ ಸ್ವೀಕರಿಸುತ್ತದೆ, ಯಾವ ರೀತಿ ಪ್ರತಿಕ್ರಿಯೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ashwinistudioputtur

ಜಾಹೀರಾತು

SendShare46Share
Previous Post

ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್​ ಸೇರುತ್ತಾರಾ ಸಿಪಿ ಯೋಗೇಶ್ವರ್​? ಅಡ್ಡ ಗೋಡೆ ಮೇಲೆ ದೀಪ ಇಟ್ಟ ಮಾಜಿ MLC

Next Post

ಪುತ್ತೂರು ವಿಧಾನಸಭಾ ಕ್ಷೇತ್ರದ 4 ರಸ್ತೆಗಳ ಅಭಿವೃದ್ಧಿಗೆ 8 ಕೋಟಿ ರೂ. ಅನುದಾನ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ವಿಧಾನಸಭಾ ಕ್ಷೇತ್ರದ 4 ರಸ್ತೆಗಳ ಅಭಿವೃದ್ಧಿಗೆ 8 ಕೋಟಿ ರೂ. ಅನುದಾನ ಬಿಡುಗಡೆ

ಪುತ್ತೂರು ವಿಧಾನಸಭಾ ಕ್ಷೇತ್ರದ 4 ರಸ್ತೆಗಳ ಅಭಿವೃದ್ಧಿಗೆ 8 ಕೋಟಿ ರೂ. ಅನುದಾನ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..