• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಸುಪ್ರೀಂ ಕೋರ್ಟ್ ಅನುಮತಿ; ರೆಡ್ಡಿ ಫುಲ್​ ಖುಷ್

ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಸುಪ್ರೀಂ ಕೋರ್ಟ್ ಅನುಮತಿ; ರೆಡ್ಡಿ ಫುಲ್​ ಖುಷ್

September 30, 2024
ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

July 3, 2025
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

July 3, 2025
ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ, ಮೋದಿಯವರೇ ನಿಮ್ಮ ವಿದೇಶ ಪ್ರವಾಸದ ಫಲ ಇದೇ ಏನು?:ಸುರ್ಜೆವಾಲಾ

ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ, ಮೋದಿಯವರೇ ನಿಮ್ಮ ವಿದೇಶ ಪ್ರವಾಸದ ಫಲ ಇದೇ ಏನು?:ಸುರ್ಜೆವಾಲಾ

July 3, 2025
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

July 3, 2025
ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

July 2, 2025
ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

July 2, 2025
ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

July 2, 2025
ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

June 30, 2025
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

June 30, 2025
ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

June 30, 2025
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

June 30, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

June 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

    ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಸುಪ್ರೀಂ ಕೋರ್ಟ್ ಅನುಮತಿ; ರೆಡ್ಡಿ ಫುಲ್​ ಖುಷ್

by ಪ್ರಜಾಧ್ವನಿ ನ್ಯೂಸ್
September 30, 2024
in ರಾಜಕೀಯ, ರಾಜ್ಯ
0
ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಸುಪ್ರೀಂ ಕೋರ್ಟ್ ಅನುಮತಿ; ರೆಡ್ಡಿ ಫುಲ್​ ಖುಷ್
23
SHARES
66
VIEWS
ShareShareShare

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕಿದ್ದ ನಿರ್ಬಂಧವನ್ನು ಇಂದು ಸುಪ್ರೀಂ ಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ. ಇತ್ತ ಅನುಮತಿ ದೊರೆಯುತ್ತಿದ್ದಂತೆ ಬಳ್ಳಾರಿಯಲ್ಲಿ ರೆಡ್ಡಿ ಬೆಂಬಲಿಗರು ಫುಲ್​ ಖುಷ್​ ಆಗಿದ್ದಾರೆ. ಇನ್ನು ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಟಿವಿ9 ಜೊತೆ ಜನಾರ್ದನ ರೆಡ್ಡಿ ಮಾತನಾಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಭಗವಂತನ ಆಶೀರ್ವಾದದಿಂದ ಕಷ್ಟದ ದಿನಗಳು ಮುಗಿಯಲು ಬರುತ್ತಿವೆ. ನಾವು ಏನೇ ಮಾಡಿದರೂ ಕೂಡ ವಿಧಿ ಮತ್ತು ದೇವರ ಆಟದಲ್ಲಿ ಮನುಷ್ಯರಾಗಿ ಬದುಕಬೇಕಾಗುತ್ತದೆ. ನನ್ನ ವಿಧಿಯಲ್ಲಿ ಹುಟ್ಟೂರಿನಿಂದ 14 ವರ್ಷ ದೂರ ಇರಬೇಕು ಅಂತಾ ಭಗವಂತ ಬರೆದಿದ್ದ. ಶ್ರೀರಾಮಚಂದ್ರನಿಗೇ ಕಷ್ಟ ತಪ್ಪಿಲ್ಲ, ಇನ್ನು ಸಾಮಾನ್ಯ ಜನ ನಾವು ಯಾವ ಲೆಕ್ಕ. ಬಳ್ಳಾರಿಗೆ ಅನುಮತಿ ಸಿಕ್ಕಿರುವುದು ಭಗವಂತನ ಕೃಪೆ. ನನ್ನೂರಿನಲ್ಲಿ ನೆಮ್ಮದಿಯಿಂದ ಬದುಕುತ್ತೇನೆ ಎನ್ನುವುದೆ ಖುಷಿ ಎಂದಿದ್ದಾರೆ.

ಜಾಹೀರಾತು

ಸಿಎಂ ಸಿದ್ದರಾಮಯ್ಯಗೆ ಈಗ ಲೋಕಾಯುಕ್ತ ಎಫ್​ಐಆರ್ ಮತ್ತು ನಾಗೇಂದ್ರ ಜೈಲು ವಿಚಾರವಾಗಿ ಮಾತನಾಡಿದ ಅವರು, ನಮ್ಮ ಸ್ವಾರ್ಥಕ್ಕೆ ತೊಂದರೆ ಕೊಟ್ಟು ಹಿಂಸೆ ಕೊಡುತ್ತೇವೋ ಆ ಕರ್ಮವನ್ನು ವಾಪಸ್ ಅನುಭವಿಸಲೇಬೇಕು. 14 ವರ್ಷಗಳ ಹಿಂದೆ ನನಗೆ ಏನೇನು ಅಪಪ್ರಚಾರ ಮಾಡಿದರು ಅಂತಾ ಕಣ್ಣ ಮುಂದೆಯೇ ಇದೆ. ಸುಳ್ಳು ಆರೋಪ ಒಂದನ್ನೂ ಅವರು ಸಾಬೀತು ಮಾಡಲು ಆಗಲಿಲ್ಲ. ನಾನು ಹೇಳುವುದು ಇಷ್ಟೇ, ಕರ್ಮದ ಫಲದಿಂದ ಯಾರೂ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಸಿದ್ದರಾಮಯ್ಯ ಮತ್ತು ನಾಗೇಂದ್ರ ವಿಚಾರಗಳು ಎಲ್ಲವೂ ಇಂದಿನ ಬೆಳವಣಿಗೆಗಳಿಗೆ ಸಾಕ್ಷಿ ಎಂದು ಹೇಳಿದ್ದಾರೆ.

Akshaya College Puttur

ಜಾಹೀರಾತು

ಮತ್ತೆ ಬಳ್ಳಾರಿಗೆ ರಾಜಕೀಯವಾಗಿ ಶಿಫ್ಟ್ ಆಗುವ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಇಡೀ ರಾಜ್ಯದಲ್ಲಿ ಓಡಾಟ ಮಾಡಿದ್ದೆ. ಬಳ್ಳಾರಿಯಲ್ಲಿ ಇದ್ದುಕೊಂಡು ಇಡೀ ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ, ಪಕ್ಷ ಏನು ಜವಾಬ್ದಾರಿ ಕೊಡುತ್ತದೋ ಅದನ್ನು ನಿರ್ವಹಿಸುತ್ತೇನೆ. ಸಂಡೂರು ಉಪ ಚುನಾವಣೆಯಲ್ಲಿ ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಮತ್ತೆ ಬಳ್ಳಾರಿಯಲ್ಲಿ ಬಿಜೆಪಿ ಕಟ್ಟುವ ವಿಚಾರವಾಗಿ ಮಾತನಾಡಿದ್ದು, ರಾಜಕೀಯದಲ್ಲಿ ಏರುಪೇರು ಸಾಮಾನ್ಯ. ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ 10 ವಿಧಾನಸಭಾ ಕ್ಷೇತ್ರ ಮತ್ತು ಲೋಕಸಭಾ ಸ್ಥಾನ ಗೆಲ್ಲುವ ಮೂಲಕ ಬಿಜೆಪಿಗೆ ನನ್ನ ಕೊಡುಗೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

SendShare9Share
Previous Post

ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷ ಸಹಾಯಧನದ ಚೆಕ್ ಹಸ್ತಾಂತರ!

Next Post

ಕಾರ್ಕಳ: ಭೀಕರ ಅಪಘಾತ-ಹೊಸ್ಮಾರು ಬಳಿ ಒಂದೇ ಕುಟುಂಬದ ನಾಲ್ವರ ಸಾವು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾರ್ಕಳ: ಭೀಕರ ಅಪಘಾತ-ಹೊಸ್ಮಾರು ಬಳಿ ಒಂದೇ ಕುಟುಂಬದ ನಾಲ್ವರ ಸಾವು.

ಕಾರ್ಕಳ: ಭೀಕರ ಅಪಘಾತ-ಹೊಸ್ಮಾರು ಬಳಿ ಒಂದೇ ಕುಟುಂಬದ ನಾಲ್ವರ ಸಾವು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..