• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಮುಡಾ ಕೇಸ್‌ಗೆ ಇಡಿ ಎಂಟ್ರಿ: ಸಿಎಂ ನಿವಾಸದ ಮೇಲೆ ದಾಳಿ ನಡೆಯುವ ಸಾಧ್ಯತೆ!

October 1, 2024
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

June 27, 2026
ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

June 27, 2026
ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

June 27, 2026
ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

June 27, 2026
ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

June 27, 2026
ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

June 27, 2026
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

June 26, 2026
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

June 24, 2026
ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಾಲಿವುಡ್‍ನ ಬಾದ್ ಶಾ, ಕಿಂಗ್ ಖಾನ್ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ

June 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮುಡಾ ಕೇಸ್‌ಗೆ ಇಡಿ ಎಂಟ್ರಿ: ಸಿಎಂ ನಿವಾಸದ ಮೇಲೆ ದಾಳಿ ನಡೆಯುವ ಸಾಧ್ಯತೆ!

by ಪ್ರಜಾಧ್ವನಿ ನ್ಯೂಸ್
October 1, 2024
in ಕ್ರೈಮ್, ಬೆಂಗಳೂರು, ರಾಜಕೀಯ, ರಾಜ್ಯ
0
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
26
SHARES
73
VIEWS
ShareShareShare

ಮುಡಾ ಹಗರಣದಲ್ಲಿ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ. ಸಿಎಂ ನಿವಾಸದ ಮೇಲಿನ ದಾಳಿಯ ಕುರಿತು ಕಳೆದ ರಾತ್ರಿ ಗಂಭೀರ ಚರ್ಚೆಯಾಗಿದೆ. ದಾಳಿಯ ವೇಳೆ ಪ್ರಕರಣ ಸಂಬಂಧ ದಾಖಲೆ ಶೋಧ ನಡೆಯುವುದು ಖಚಿತವಾಗಿದೆ.

ಅಗತ್ಯವಾದ ಮಾಹಿತಿ ಸಿಗದೇ ಇದ್ದಾಗ ಸಿಎಂಗೆ ನೊಟೀಸ್ ಕೂಡ ಕೊಡುವ ಸಾಧ್ಯತೆ ಇದೆ. ನೊಟೀಸ್ ಗೆ ಉತ್ತರ ನೀಡುವುದು ಇಲ್ಲವೇ ಕಾನೂನು ಹೋರಾಟ ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ. ಸಭೆಯ ಆರಂಭದಲ್ಲಿ ವಕೀಲರ ಜೊತೆಗೆ ಸಿಎಂ ದೂರವಾಣಿಯಲ್ಲಿ ಚರ್ಚೆ ಮಾಡಿದ್ದಾರೆ. ಕಾನೂನು ಹೋರಾಟ ರೂಪಿಸುವ ಕುರಿತು ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ. ಇ.ಡಿ. ಮುಂದಿನ‌ ತಿರ್ಮಾನ ಗಮನಿಸಿ ಹೋರಾಟ ಮಾಡುವ ನಿಲುವನ್ನು ಸಿಎಂ ತೆಗೆದುಕೊಂಡಿದ್ದಾರೆ.

ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾದ ಹಿನ್ನೆಲೆ, ಸಿದ್ದರಾಮಯ್ಯ ನಿವಾಸದಲ್ಲಿ ಸಭೆ ನಡೆಸಲಾಗಿತ್ತು. ಇದರಲ್ಲಿ ಕಾನೂನು ಸಚಿವ ಎಚ್.ಕೆ ಪಾಟೀಲ್,  ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಭಾಗಿಯಾಗಿದ್ದರು. ಗುಪ್ತಚರ ಇಲಾಖೆ ಮುಖ್ಯಸ್ಥ ಹೇಮಂತ್ ನಿಂಬಾಳ್ಕರ್, ಸಿಎಂ ಅಪರ ಕಾರ್ಯದರ್ಶಿ ಎಲ್ ಕೆ ಅತೀಕ್, ಸಚಿವ ಮಹದೇವಪ್ಪ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಮುಂದಿನ ಕಾನೂನು ಹೋರಾಟದ ಬಗ್ಗೆ ಸಿಎಂ ಇನ್ನೂ ಯಾವುದೇ ತೀರ್ಮಾನಕ್ಕೂ ಬಂದಿಲ್ಲ ಎನ್ನಲಾಗಿದೆ.

ashwinistudioputtur

ಜಾಹೀರಾತು

ಈ ನಡುವೆ  ಮುಖ್ಯಮಂತ್ರಿಗಳ ಪತ್ನಿ 14 ಸೈಟ್‌ಗಳನ್ನು ವಾಪಸ್ ನೀಡಿರುವ ವಿಚಾರದಲ್ಲಿ ಮಾತನಾಡಿರುವ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ ಸಿ ಪಾಟೀಲ್,  ಈ ಹಿಂದೆ ಯಡಿಯೂರಪ್ಪನವರು ಸೈಟ್ ವಾಪಸ್ ಕೊಟ್ಟಾಗ ಸಿದ್ದರಾಮಯ್ಯನವರು ಏನಂತ ಹೇಳಿಕೆ ನೀಡಿದ್ದರು ಅನ್ನೋದು ಎಲ್ಲರಿಗೂ ಗೊತ್ತಿದೆ. ಅವರು ಕೊಟ್ಟ ಹೇಳಿಕೆಗಳು ಮಾಧ್ಯಮಗಳಲ್ಲಿ ಈಗಾಗಲೇ ಪ್ರಸಾರ ಆಗುತ್ತಿದೆ.

ತಪ್ಪು ಮಾಡಿದ ಕಾರಣಕ್ಕಾಗಿಯೇ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದಿದ್ದರು. ಈ ಹಿಂದೆ ಸಿದ್ದರಾಮಯ್ಯ ಹೇಳಿದ ಮಾತುಗಳೇ ಈಗ ಮರು ಕಳಿಸುತ್ತಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಗಂಭೀರವಾಗುತ್ತಿದೆ. ಲೋಕಾಯುಕ್ತ ತನಿಖೆಯಿಂದ ವಿಶ್ವಾಸ ಇಲ್ಲ. ಮುಂದೇನಾಗುತ್ತದೆ ಎಂದು ನಾವು ಕಾದು ನೋಡುತ್ತಿದ್ದೇವೆ. ಇ.ಡಿ. ಎಂಟ್ರಿ ಆಗಿರೋದ್ರಿಂದ ಮುಂದೇನಾಗಲಿದೆ ನೋಡೋಣ ಎಂದು ಹೇಳಿದ್ದಾರೆ.

Muliya

ಜಾಹೀರಾತು

SendShare10Share
Previous Post

ಇನ್ಸ್ಟಾಗ್ರಾಮ್ ಮೂಲಕ ಯುವತಿ ಪರಿಚಯ ; ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಪೊಲೀಸ್ ಪೇದೆ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌

Next Post

ಬಿಗ್‌ಬಾಸ್‌ಗೇ ಪುತ್ತೂರಿನ ಧನರಾಜ್ ಆಚಾರ್ಯ: ಬಿಗ್‌ಬಾಸ್‌ಗೆ ಮೈಕ್ ಸರಿ ಮಾಡ್ಕೊಳ್ಳಿ ಅನ್ನೋ ಸೂಚನೆ ನೀಡೋ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಗ್‌ಬಾಸ್‌ಗೇ ಪುತ್ತೂರಿನ ಧನರಾಜ್ ಆಚಾರ್ಯ: ಬಿಗ್‌ಬಾಸ್‌ಗೆ ಮೈಕ್ ಸರಿ ಮಾಡ್ಕೊಳ್ಳಿ ಅನ್ನೋ ಸೂಚನೆ ನೀಡೋ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ

ಬಿಗ್‌ಬಾಸ್‌ಗೇ ಪುತ್ತೂರಿನ ಧನರಾಜ್ ಆಚಾರ್ಯ: ಬಿಗ್‌ಬಾಸ್‌ಗೆ ಮೈಕ್ ಸರಿ ಮಾಡ್ಕೊಳ್ಳಿ ಅನ್ನೋ ಸೂಚನೆ ನೀಡೋ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..