• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

October 1, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

by ಪ್ರಜಾಧ್ವನಿ ನ್ಯೂಸ್
October 1, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.
56
SHARES
160
VIEWS
ShareShareShare

ಸಾಯಂಕಾಲದ ದೀಪ ಉರಿಸಿ ಮನೆಮಂದಿಯೆಲ್ಲ ಸೇರಿ ಭಜನೆಗೆ ಕೂರುವುದು ಹಿಂದಿನ ಕಾಲದಲ್ಲಿ ಇದ್ದ ವಾಡಿಕೆ. ಈಗೀಗ ಜನರಿಗೆ ಪುರುಸೊತ್ತು ಎನ್ನುವ ಅಮೂಲ್ಯ ಸಂಪತ್ತು ಇಲ್ಲವಾಗಿದೆ. ಹಾಗಾಗಿ ಭಜನೆ, ಭಗವಂತನ ಆರಾಧನೆ ಮಾಡುವುದು ಜನರಿಗೆ ದೊಡ್ಡ ಹೊರೆಯಾಗಿದೆ. ಭಜನೆ, ಸ್ತೋತ್ರ, ಮಂತ್ರಗಳು, ಶ್ಲೋಕಗಳು ಬೇಡವಾಗಿದೆ. ಅದಕ್ಕಾಗಿಯೇ ನೆಮ್ಮದಿಯ ಬದುಕು ಕೂಡಾ ಮರಿಚಿಕೆಯಾಗುತ್ತಿದೆ.
ಭಕ್ತಿಯಿಂದ ನಾವು ಭಗತವಂತನ ಹಾಡುಗಳನ್ನು ಹೇಳಿದರೆ ಭಗವಂತ ಅತ್ಯಂತ ಸಂತೋಷದಿಂದ‌ ಕುಳಿತು ಕೇಳುತ್ತಾನೆ‌. ನಾವು ಕುಳಿತುಕೊಂಡು ಭಜಿಸಿದರೆ ಭಗವಂತ‌ ನಿಂತು ಕೇಳುತ್ತಾನೆ. ನಿಂತು ಹಾಡಿದರೆ ಭಗವಂತ ಸಂತೋಷಪಟ್ಟು ನಲಿದು ಕುಣಿಯುತ್ತಾನೆ. ಭಗವಂತನನ್ನು ತೃಪ್ತಿಪಡಿಸಲು ಇರುವಂತಹ ಏಕೈಕ ಮಾರ್ಗ ಅದು ಭಜನೆ .

Bajane ವಿಸ್ಮಯ

ಭಜನಂ ಎಂಬ ಪದವು ಪೂಜ್ಯಭಾವನೆ ಎಂಬ ಅರ್ಥವನ್ನು ಕೊಡುತ್ತದೆ. ಭಜ್ ಎಂಬ ಮೂಲ ಪದದಿಂದ ಭಜನೆ ಎಂಬ ಪದ ಹುಟ್ಟಿಕೊಂಡಿದೆ. ಇದರರ್ಥ ‘ಭಜ ಗೋವಿಂದಂ’ನಲ್ಲಿರುವಂತೆ ಪೂಜಿಸು ಎಂದು. ಭಜನಾ ಎಂಬ ಪದಕ್ಕೆ ಹಂಚಿಕೆ ಎಂಬ ಅರ್ಥವೂ ಇದೆ. ಭಜನೆ ಕರ್ನಾಟಕದಾದ್ಯಂತ ಕಂಡು ಬರುವ ಒಂದು ಜಾನಪದ ಕಲೆ ಕೂಡಾ ಹೌದು. ಒಂದೊಂದು ಭಾಗದಲ್ಲಿ ಹಾಡುವ ಭಜನೆಗಳ ಹಿನ್ನಲೆ ಹಾಗೂ ಪ್ರಕಾರಗಳಲ್ಲಿ ಸ್ವಲ್ಪ ವ್ಯತ್ಯಾಸವಿದೆ. ವ್ಯಕ್ತಿಗತ ಭಜನೆ ಮತ್ತು ಸಾಮೂಹಿಕ ಭಜನೆ ಎಂಬ ಎರಡು ವಿಧಗಳಲ್ಲಿ ಭಜನೆಯನ್ನು ವಿಭಾಗಿಸಲಾಗಿದೆ. ಒಟ್ಟಾಗಿ ಭಜನೆ ಮೇಳಗಳು ಒಂದಲ್ಲಾ ಒಂದು ರೀತಿಯಲ್ಲಿ ನಾಡಿನ ಉದ್ದಗಲಕ್ಕೂ ವ್ಯಾಪಿಸಿವೆ.

ಭಜನೆ ಎಂಬ ಪದಕ್ಕೆ ವಿಶೇಷ ಅರ್ಥವಿದೆ. ‘ಭ’ ಎಂದರೆ ಭಗವಂತ, ‘ಜ’ ಎಂದರೆ ಜನ್ಮಾಂತರ, ‘ನೆ’ ಎಂದರೆ ನೆನೆಯುವುದು. ಜನ್ಮಜನ್ಮಾಂತರಗಳಿಂದ ಮಾಡಿದ ಪಾಪವನ್ನು ಕಳೆಯಲು ಹಾಗೂ ದೇವರನ್ನು ಒಲಿಸಿಕೊಳ್ಳಲು ಭಗವಂತನನ್ನು ಪೂಜಿಸುವುದೇ ಭಜನೆ. ಎಂಥ ಪಾಪ ಮಾಡಿದ್ದರೂ ಭಗವಂತನ ನಾಮ ಸಂಕೀರ್ತನೆಯಿಂದ ಜೀವನದಲ್ಲಿ ನೆಮ್ಮದಿ, ಶಾಂತಿ ಸಿಗುತ್ತದೆ.
ಈ ಆಧುನಿಕ ಕಾಲದಲ್ಲಿ ನಾವು ನೆಮ್ಮದಿಗಾಗಿ ಧ್ಯಾನ ಕೇಂದ್ರಗಳ ಮೊರೆ ಹೋಗುತ್ತಿದ್ದೇವೆ. ವರ್ಷಕ್ಕೆ ಒಂದು ಬಾರಿ ಬರುವ ರಜೆಯ ಸಂಭ್ರಮದಂತೆ ಯೋಗ, ಧ್ಯಾನ ಸ್ತೋತ್ರಗಳು ಕೂಡ ದೈನಂದಿನ ಚಟುವಟಿಕೆಗಳಲ್ಲಿ ಬೇಡವಾಗಿರುವ ಕಾರಣ ಸಾಂದರ್ಭಿಕ ಆಚರಣೆಯಾಗುತ್ತಿದೆ. ಅದೇನೇ ಇರಲಿ ನೆಮ್ಮದಿ ಬೇಕಾದರೆ ಮೂಲವೇ ಪರಿಹಾರ ಎನ್ನುವಂತ ಸತ್ಯ ಈಗಿನವರು ಅರ್ಥ ಮಾಡಿಕೊಳ್ಳಬೇಕಾದ ಸಂಗತಿ.
ನಾನಾ ರೀತಿಯಲ್ಲಿ ದೇವರನ್ನು ಭಜಿಸುವ ಪ್ರಕ್ರಿಯೆಗಳಿವೆ. ಯಜ್ಞ ಯಾಗಾದಿಗಳ ಮೂಲಕವೂ ದೇವರನ್ನು ಒಲಿಸಿಕೊಳ್ಳಬಹುದು.

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಇರುವಂತಹ ಏಕೈಕ ಮಾರ್ಗವೇ ಅದು ಸಂಕೀರ್ತನೆ. ಕೀರ್ತನೆ ಎಂದರೆ ಹಾಡು ಹೇಳುವಾಗ ಭಕ್ತಿ ಇರಬೇಕೆಂದಿಲ್ಲ‌. ಜನರ ಮನೋರಂಜನೆಗೋಸ್ಕರವೂ ಹಾಡನ್ನು ಹೇಳುವವರು ಇರುತ್ತಾರೆ. ಸಂಕೀರ್ತನೆಯಾಗಬೇಕಾದರೆ ಭಜನೆಯಲ್ಲಿ ಭಕ್ತಿಯೂ ಕೂಡ ಅಡಕವಾಗಿರಬೇಕು. ಭಕ್ತಿಪೂರ್ವಕವಾಗಿ ನಾವು ಭಗವಂತನನ್ನು ಭಜಿಸಬೇಕು. ಆ ಭಜನೆ ಭಗವಂತನ ಒಲುಮೆಗೆ ಪಾತ್ರವಾಗುತ್ತದೆ‌. ಅದರಲ್ಲೂ ಸಾಮೂಹಿಕವಾದ ಭಜನೆ ದೇವರನ್ನು ಒಲಿಸಕೊಳ್ಳಲು ಒಳ್ಳೆಯ ಶಕ್ತಿ ಹಿಂದೆ ಮನೆಮನೆಯಲ್ಲೂ ಭಜನೆ ಮಾಡುವ ಪದ್ದತಿ ಇತ್ತು.

8722552464 Astrloger

ಜಾಹೀರಾತು

ಕೂಡುಕುಟುಂಬದ ಸದಸ್ಯರು ಸಾಮೂಹಿಕವಾಗಿ ಭಜನೆ ಮಾಡುತ್ತಿದ್ದರು. ಯಾವಾಗ ಅವಿಭಕ್ತ ಕುಟುಂಬ ಒಡೆದು ವಿಭಕ್ತ ಕುಟುಂಬವಾಗಿ ಬದಲಾಯಿತೊ ಅಲ್ಲಿಂದ ಭಜನೆಯೂ ಮೂಲೆಗುಂಪಾಯಿತು. ಭಜನೆಯನ್ನು ಟಿವಿಯೂ, ಮೊಬೈಲ್ ಎಂಬ ಮಾಯಾವಿ ಸೇರಿ ನುಂಗಿ ಹಾಕಿತು ಎನ್ನುವುದು ಖೇದಕರ. ಭಜನೆಗೆ ಗಟ್ಟಿ ಹೃದಯವನ್ನೂ ಕರಗಿಸುವ ಸಾಮರ್ಥ್ಯ ಇದೆ. ನಾಸ್ತಿಕರನ್ನು ಆಸ್ತಿಕರನ್ನಾಗಿ ಮಾಡಿರುವ ಉದಾಹರಣೆಗಳಿವೆ. ನಾಸ್ತಿಕರು ಭಗವಂತನ‌ ಕಡೆ ವಾಲುವುದಕ್ಕೆ ಭಜನೆ ಸೇತುವೆಯಾಗಿದೆ‌. ಹೀಗಾಗಿ ಮನೆಮನೆಗಳನ್ನೂ ಭಜನೆಯನ್ನು ಮಾಡಬೇಕು ತನ್ಮೂಲಕ ಭಗವಂತನ‌ ಅನುಗ್ರಹ ಪಡೆಯಬೇಕು.

ವಿಸ್ಮಯ

Muliya

ಜಾಹೀರಾತು

SendShare22Share
Previous Post

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Next Post

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..