• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

October 1, 2024
ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ

ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ

September 19, 2025
ಕರಾವಳಿಯ ಸಂಸ್ಕೃತಿಕ ಜನಪ್ರಿಯ ಕ್ರೀಡೆ “ಕಂಬಳ’ ಕ್ರೀಡಾ ಇಲಾಖೆ ಮಾನ್ಯತೆಯ ನಿರೀಕ್ಷೆ!

ಕರಾವಳಿಯ ಸಂಸ್ಕೃತಿಕ ಜನಪ್ರಿಯ ಕ್ರೀಡೆ “ಕಂಬಳ’ ಕ್ರೀಡಾ ಇಲಾಖೆ ಮಾನ್ಯತೆಯ ನಿರೀಕ್ಷೆ!

September 19, 2025
ಮಲಯಾಳಂ ಬಿಗ್ ಬಾಸ್‌ನಲ್ಲಿ ರಿಂಗ್ ಬದಲಿಸಿ ಕಿಸ್ ಮಾಡಿದ ಜೋಡಿ

ಮಲಯಾಳಂ ಬಿಗ್ ಬಾಸ್‌ನಲ್ಲಿ ರಿಂಗ್ ಬದಲಿಸಿ ಕಿಸ್ ಮಾಡಿದ ಜೋಡಿ

September 19, 2025
ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಆಟೋ ಚಾಲಕ

ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಆಟೋ ಚಾಲಕ

September 19, 2025
ಹೊಂಬಾಳೆ ಫಿಲಮ್ಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿರುವ ‘ಕಾಂತಾರ’ದ ಅದ್ಭುತ ಅನುಭವಕ್ಕೆ ತಯಾರಾಗಿ

ಹೊಂಬಾಳೆ ಫಿಲಮ್ಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿರುವ ‘ಕಾಂತಾರ’ದ ಅದ್ಭುತ ಅನುಭವಕ್ಕೆ ತಯಾರಾಗಿ

September 19, 2025
ಕಣಿಯೂರು: ಶ್ರೀ ಕ್ಷೇತ್ರ  ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

September 19, 2025
ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ  ಜಾಥಾ

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಜಾಥಾ

September 19, 2025
ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

September 18, 2025
ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

September 18, 2025
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

September 18, 2025
ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

September 18, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ

    ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ

    ಕರಾವಳಿಯ ಸಂಸ್ಕೃತಿಕ ಜನಪ್ರಿಯ ಕ್ರೀಡೆ “ಕಂಬಳ’ ಕ್ರೀಡಾ ಇಲಾಖೆ ಮಾನ್ಯತೆಯ ನಿರೀಕ್ಷೆ!

    ಕರಾವಳಿಯ ಸಂಸ್ಕೃತಿಕ ಜನಪ್ರಿಯ ಕ್ರೀಡೆ “ಕಂಬಳ’ ಕ್ರೀಡಾ ಇಲಾಖೆ ಮಾನ್ಯತೆಯ ನಿರೀಕ್ಷೆ!

    ಕಣಿಯೂರು: ಶ್ರೀ ಕ್ಷೇತ್ರ  ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

    ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

    ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ  ಜಾಥಾ

    ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಜಾಥಾ

    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

by ಪ್ರಜಾಧ್ವನಿ ನ್ಯೂಸ್
October 1, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.
55
SHARES
158
VIEWS
ShareShareShare

ಸಾಯಂಕಾಲದ ದೀಪ ಉರಿಸಿ ಮನೆಮಂದಿಯೆಲ್ಲ ಸೇರಿ ಭಜನೆಗೆ ಕೂರುವುದು ಹಿಂದಿನ ಕಾಲದಲ್ಲಿ ಇದ್ದ ವಾಡಿಕೆ. ಈಗೀಗ ಜನರಿಗೆ ಪುರುಸೊತ್ತು ಎನ್ನುವ ಅಮೂಲ್ಯ ಸಂಪತ್ತು ಇಲ್ಲವಾಗಿದೆ. ಹಾಗಾಗಿ ಭಜನೆ, ಭಗವಂತನ ಆರಾಧನೆ ಮಾಡುವುದು ಜನರಿಗೆ ದೊಡ್ಡ ಹೊರೆಯಾಗಿದೆ. ಭಜನೆ, ಸ್ತೋತ್ರ, ಮಂತ್ರಗಳು, ಶ್ಲೋಕಗಳು ಬೇಡವಾಗಿದೆ. ಅದಕ್ಕಾಗಿಯೇ ನೆಮ್ಮದಿಯ ಬದುಕು ಕೂಡಾ ಮರಿಚಿಕೆಯಾಗುತ್ತಿದೆ.
ಭಕ್ತಿಯಿಂದ ನಾವು ಭಗತವಂತನ ಹಾಡುಗಳನ್ನು ಹೇಳಿದರೆ ಭಗವಂತ ಅತ್ಯಂತ ಸಂತೋಷದಿಂದ‌ ಕುಳಿತು ಕೇಳುತ್ತಾನೆ‌. ನಾವು ಕುಳಿತುಕೊಂಡು ಭಜಿಸಿದರೆ ಭಗವಂತ‌ ನಿಂತು ಕೇಳುತ್ತಾನೆ. ನಿಂತು ಹಾಡಿದರೆ ಭಗವಂತ ಸಂತೋಷಪಟ್ಟು ನಲಿದು ಕುಣಿಯುತ್ತಾನೆ. ಭಗವಂತನನ್ನು ತೃಪ್ತಿಪಡಿಸಲು ಇರುವಂತಹ ಏಕೈಕ ಮಾರ್ಗ ಅದು ಭಜನೆ .

Bajane ವಿಸ್ಮಯ

ಭಜನಂ ಎಂಬ ಪದವು ಪೂಜ್ಯಭಾವನೆ ಎಂಬ ಅರ್ಥವನ್ನು ಕೊಡುತ್ತದೆ. ಭಜ್ ಎಂಬ ಮೂಲ ಪದದಿಂದ ಭಜನೆ ಎಂಬ ಪದ ಹುಟ್ಟಿಕೊಂಡಿದೆ. ಇದರರ್ಥ ‘ಭಜ ಗೋವಿಂದಂ’ನಲ್ಲಿರುವಂತೆ ಪೂಜಿಸು ಎಂದು. ಭಜನಾ ಎಂಬ ಪದಕ್ಕೆ ಹಂಚಿಕೆ ಎಂಬ ಅರ್ಥವೂ ಇದೆ. ಭಜನೆ ಕರ್ನಾಟಕದಾದ್ಯಂತ ಕಂಡು ಬರುವ ಒಂದು ಜಾನಪದ ಕಲೆ ಕೂಡಾ ಹೌದು. ಒಂದೊಂದು ಭಾಗದಲ್ಲಿ ಹಾಡುವ ಭಜನೆಗಳ ಹಿನ್ನಲೆ ಹಾಗೂ ಪ್ರಕಾರಗಳಲ್ಲಿ ಸ್ವಲ್ಪ ವ್ಯತ್ಯಾಸವಿದೆ. ವ್ಯಕ್ತಿಗತ ಭಜನೆ ಮತ್ತು ಸಾಮೂಹಿಕ ಭಜನೆ ಎಂಬ ಎರಡು ವಿಧಗಳಲ್ಲಿ ಭಜನೆಯನ್ನು ವಿಭಾಗಿಸಲಾಗಿದೆ. ಒಟ್ಟಾಗಿ ಭಜನೆ ಮೇಳಗಳು ಒಂದಲ್ಲಾ ಒಂದು ರೀತಿಯಲ್ಲಿ ನಾಡಿನ ಉದ್ದಗಲಕ್ಕೂ ವ್ಯಾಪಿಸಿವೆ.

ಭಜನೆ ಎಂಬ ಪದಕ್ಕೆ ವಿಶೇಷ ಅರ್ಥವಿದೆ. ‘ಭ’ ಎಂದರೆ ಭಗವಂತ, ‘ಜ’ ಎಂದರೆ ಜನ್ಮಾಂತರ, ‘ನೆ’ ಎಂದರೆ ನೆನೆಯುವುದು. ಜನ್ಮಜನ್ಮಾಂತರಗಳಿಂದ ಮಾಡಿದ ಪಾಪವನ್ನು ಕಳೆಯಲು ಹಾಗೂ ದೇವರನ್ನು ಒಲಿಸಿಕೊಳ್ಳಲು ಭಗವಂತನನ್ನು ಪೂಜಿಸುವುದೇ ಭಜನೆ. ಎಂಥ ಪಾಪ ಮಾಡಿದ್ದರೂ ಭಗವಂತನ ನಾಮ ಸಂಕೀರ್ತನೆಯಿಂದ ಜೀವನದಲ್ಲಿ ನೆಮ್ಮದಿ, ಶಾಂತಿ ಸಿಗುತ್ತದೆ.
ಈ ಆಧುನಿಕ ಕಾಲದಲ್ಲಿ ನಾವು ನೆಮ್ಮದಿಗಾಗಿ ಧ್ಯಾನ ಕೇಂದ್ರಗಳ ಮೊರೆ ಹೋಗುತ್ತಿದ್ದೇವೆ. ವರ್ಷಕ್ಕೆ ಒಂದು ಬಾರಿ ಬರುವ ರಜೆಯ ಸಂಭ್ರಮದಂತೆ ಯೋಗ, ಧ್ಯಾನ ಸ್ತೋತ್ರಗಳು ಕೂಡ ದೈನಂದಿನ ಚಟುವಟಿಕೆಗಳಲ್ಲಿ ಬೇಡವಾಗಿರುವ ಕಾರಣ ಸಾಂದರ್ಭಿಕ ಆಚರಣೆಯಾಗುತ್ತಿದೆ. ಅದೇನೇ ಇರಲಿ ನೆಮ್ಮದಿ ಬೇಕಾದರೆ ಮೂಲವೇ ಪರಿಹಾರ ಎನ್ನುವಂತ ಸತ್ಯ ಈಗಿನವರು ಅರ್ಥ ಮಾಡಿಕೊಳ್ಳಬೇಕಾದ ಸಂಗತಿ.
ನಾನಾ ರೀತಿಯಲ್ಲಿ ದೇವರನ್ನು ಭಜಿಸುವ ಪ್ರಕ್ರಿಯೆಗಳಿವೆ. ಯಜ್ಞ ಯಾಗಾದಿಗಳ ಮೂಲಕವೂ ದೇವರನ್ನು ಒಲಿಸಿಕೊಳ್ಳಬಹುದು.

HPR Institute Of Nursing And Paramedical Sciences & Friends Beke

ಜಾಹೀರಾತು

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಇರುವಂತಹ ಏಕೈಕ ಮಾರ್ಗವೇ ಅದು ಸಂಕೀರ್ತನೆ. ಕೀರ್ತನೆ ಎಂದರೆ ಹಾಡು ಹೇಳುವಾಗ ಭಕ್ತಿ ಇರಬೇಕೆಂದಿಲ್ಲ‌. ಜನರ ಮನೋರಂಜನೆಗೋಸ್ಕರವೂ ಹಾಡನ್ನು ಹೇಳುವವರು ಇರುತ್ತಾರೆ. ಸಂಕೀರ್ತನೆಯಾಗಬೇಕಾದರೆ ಭಜನೆಯಲ್ಲಿ ಭಕ್ತಿಯೂ ಕೂಡ ಅಡಕವಾಗಿರಬೇಕು. ಭಕ್ತಿಪೂರ್ವಕವಾಗಿ ನಾವು ಭಗವಂತನನ್ನು ಭಜಿಸಬೇಕು. ಆ ಭಜನೆ ಭಗವಂತನ ಒಲುಮೆಗೆ ಪಾತ್ರವಾಗುತ್ತದೆ‌. ಅದರಲ್ಲೂ ಸಾಮೂಹಿಕವಾದ ಭಜನೆ ದೇವರನ್ನು ಒಲಿಸಕೊಳ್ಳಲು ಒಳ್ಳೆಯ ಶಕ್ತಿ ಹಿಂದೆ ಮನೆಮನೆಯಲ್ಲೂ ಭಜನೆ ಮಾಡುವ ಪದ್ದತಿ ಇತ್ತು.

ಕೂಡುಕುಟುಂಬದ ಸದಸ್ಯರು ಸಾಮೂಹಿಕವಾಗಿ ಭಜನೆ ಮಾಡುತ್ತಿದ್ದರು. ಯಾವಾಗ ಅವಿಭಕ್ತ ಕುಟುಂಬ ಒಡೆದು ವಿಭಕ್ತ ಕುಟುಂಬವಾಗಿ ಬದಲಾಯಿತೊ ಅಲ್ಲಿಂದ ಭಜನೆಯೂ ಮೂಲೆಗುಂಪಾಯಿತು. ಭಜನೆಯನ್ನು ಟಿವಿಯೂ, ಮೊಬೈಲ್ ಎಂಬ ಮಾಯಾವಿ ಸೇರಿ ನುಂಗಿ ಹಾಕಿತು ಎನ್ನುವುದು ಖೇದಕರ. ಭಜನೆಗೆ ಗಟ್ಟಿ ಹೃದಯವನ್ನೂ ಕರಗಿಸುವ ಸಾಮರ್ಥ್ಯ ಇದೆ. ನಾಸ್ತಿಕರನ್ನು ಆಸ್ತಿಕರನ್ನಾಗಿ ಮಾಡಿರುವ ಉದಾಹರಣೆಗಳಿವೆ. ನಾಸ್ತಿಕರು ಭಗವಂತನ‌ ಕಡೆ ವಾಲುವುದಕ್ಕೆ ಭಜನೆ ಸೇತುವೆಯಾಗಿದೆ‌. ಹೀಗಾಗಿ ಮನೆಮನೆಗಳನ್ನೂ ಭಜನೆಯನ್ನು ಮಾಡಬೇಕು ತನ್ಮೂಲಕ ಭಗವಂತನ‌ ಅನುಗ್ರಹ ಪಡೆಯಬೇಕು.

ವಿಸ್ಮಯ

SendShare22Share
Previous Post

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Next Post

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..