• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

October 1, 2024
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

by ಪ್ರಜಾಧ್ವನಿ ನ್ಯೂಸ್
October 1, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.
56
SHARES
160
VIEWS
ShareShareShare

ಸಾಯಂಕಾಲದ ದೀಪ ಉರಿಸಿ ಮನೆಮಂದಿಯೆಲ್ಲ ಸೇರಿ ಭಜನೆಗೆ ಕೂರುವುದು ಹಿಂದಿನ ಕಾಲದಲ್ಲಿ ಇದ್ದ ವಾಡಿಕೆ. ಈಗೀಗ ಜನರಿಗೆ ಪುರುಸೊತ್ತು ಎನ್ನುವ ಅಮೂಲ್ಯ ಸಂಪತ್ತು ಇಲ್ಲವಾಗಿದೆ. ಹಾಗಾಗಿ ಭಜನೆ, ಭಗವಂತನ ಆರಾಧನೆ ಮಾಡುವುದು ಜನರಿಗೆ ದೊಡ್ಡ ಹೊರೆಯಾಗಿದೆ. ಭಜನೆ, ಸ್ತೋತ್ರ, ಮಂತ್ರಗಳು, ಶ್ಲೋಕಗಳು ಬೇಡವಾಗಿದೆ. ಅದಕ್ಕಾಗಿಯೇ ನೆಮ್ಮದಿಯ ಬದುಕು ಕೂಡಾ ಮರಿಚಿಕೆಯಾಗುತ್ತಿದೆ.
ಭಕ್ತಿಯಿಂದ ನಾವು ಭಗತವಂತನ ಹಾಡುಗಳನ್ನು ಹೇಳಿದರೆ ಭಗವಂತ ಅತ್ಯಂತ ಸಂತೋಷದಿಂದ‌ ಕುಳಿತು ಕೇಳುತ್ತಾನೆ‌. ನಾವು ಕುಳಿತುಕೊಂಡು ಭಜಿಸಿದರೆ ಭಗವಂತ‌ ನಿಂತು ಕೇಳುತ್ತಾನೆ. ನಿಂತು ಹಾಡಿದರೆ ಭಗವಂತ ಸಂತೋಷಪಟ್ಟು ನಲಿದು ಕುಣಿಯುತ್ತಾನೆ. ಭಗವಂತನನ್ನು ತೃಪ್ತಿಪಡಿಸಲು ಇರುವಂತಹ ಏಕೈಕ ಮಾರ್ಗ ಅದು ಭಜನೆ .

Bajane ವಿಸ್ಮಯ

ಭಜನಂ ಎಂಬ ಪದವು ಪೂಜ್ಯಭಾವನೆ ಎಂಬ ಅರ್ಥವನ್ನು ಕೊಡುತ್ತದೆ. ಭಜ್ ಎಂಬ ಮೂಲ ಪದದಿಂದ ಭಜನೆ ಎಂಬ ಪದ ಹುಟ್ಟಿಕೊಂಡಿದೆ. ಇದರರ್ಥ ‘ಭಜ ಗೋವಿಂದಂ’ನಲ್ಲಿರುವಂತೆ ಪೂಜಿಸು ಎಂದು. ಭಜನಾ ಎಂಬ ಪದಕ್ಕೆ ಹಂಚಿಕೆ ಎಂಬ ಅರ್ಥವೂ ಇದೆ. ಭಜನೆ ಕರ್ನಾಟಕದಾದ್ಯಂತ ಕಂಡು ಬರುವ ಒಂದು ಜಾನಪದ ಕಲೆ ಕೂಡಾ ಹೌದು. ಒಂದೊಂದು ಭಾಗದಲ್ಲಿ ಹಾಡುವ ಭಜನೆಗಳ ಹಿನ್ನಲೆ ಹಾಗೂ ಪ್ರಕಾರಗಳಲ್ಲಿ ಸ್ವಲ್ಪ ವ್ಯತ್ಯಾಸವಿದೆ. ವ್ಯಕ್ತಿಗತ ಭಜನೆ ಮತ್ತು ಸಾಮೂಹಿಕ ಭಜನೆ ಎಂಬ ಎರಡು ವಿಧಗಳಲ್ಲಿ ಭಜನೆಯನ್ನು ವಿಭಾಗಿಸಲಾಗಿದೆ. ಒಟ್ಟಾಗಿ ಭಜನೆ ಮೇಳಗಳು ಒಂದಲ್ಲಾ ಒಂದು ರೀತಿಯಲ್ಲಿ ನಾಡಿನ ಉದ್ದಗಲಕ್ಕೂ ವ್ಯಾಪಿಸಿವೆ.

ಜಾಹೀರಾತು

ಭಜನೆ ಎಂಬ ಪದಕ್ಕೆ ವಿಶೇಷ ಅರ್ಥವಿದೆ. ‘ಭ’ ಎಂದರೆ ಭಗವಂತ, ‘ಜ’ ಎಂದರೆ ಜನ್ಮಾಂತರ, ‘ನೆ’ ಎಂದರೆ ನೆನೆಯುವುದು. ಜನ್ಮಜನ್ಮಾಂತರಗಳಿಂದ ಮಾಡಿದ ಪಾಪವನ್ನು ಕಳೆಯಲು ಹಾಗೂ ದೇವರನ್ನು ಒಲಿಸಿಕೊಳ್ಳಲು ಭಗವಂತನನ್ನು ಪೂಜಿಸುವುದೇ ಭಜನೆ. ಎಂಥ ಪಾಪ ಮಾಡಿದ್ದರೂ ಭಗವಂತನ ನಾಮ ಸಂಕೀರ್ತನೆಯಿಂದ ಜೀವನದಲ್ಲಿ ನೆಮ್ಮದಿ, ಶಾಂತಿ ಸಿಗುತ್ತದೆ.
ಈ ಆಧುನಿಕ ಕಾಲದಲ್ಲಿ ನಾವು ನೆಮ್ಮದಿಗಾಗಿ ಧ್ಯಾನ ಕೇಂದ್ರಗಳ ಮೊರೆ ಹೋಗುತ್ತಿದ್ದೇವೆ. ವರ್ಷಕ್ಕೆ ಒಂದು ಬಾರಿ ಬರುವ ರಜೆಯ ಸಂಭ್ರಮದಂತೆ ಯೋಗ, ಧ್ಯಾನ ಸ್ತೋತ್ರಗಳು ಕೂಡ ದೈನಂದಿನ ಚಟುವಟಿಕೆಗಳಲ್ಲಿ ಬೇಡವಾಗಿರುವ ಕಾರಣ ಸಾಂದರ್ಭಿಕ ಆಚರಣೆಯಾಗುತ್ತಿದೆ. ಅದೇನೇ ಇರಲಿ ನೆಮ್ಮದಿ ಬೇಕಾದರೆ ಮೂಲವೇ ಪರಿಹಾರ ಎನ್ನುವಂತ ಸತ್ಯ ಈಗಿನವರು ಅರ್ಥ ಮಾಡಿಕೊಳ್ಳಬೇಕಾದ ಸಂಗತಿ.
ನಾನಾ ರೀತಿಯಲ್ಲಿ ದೇವರನ್ನು ಭಜಿಸುವ ಪ್ರಕ್ರಿಯೆಗಳಿವೆ. ಯಜ್ಞ ಯಾಗಾದಿಗಳ ಮೂಲಕವೂ ದೇವರನ್ನು ಒಲಿಸಿಕೊಳ್ಳಬಹುದು.

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಇರುವಂತಹ ಏಕೈಕ ಮಾರ್ಗವೇ ಅದು ಸಂಕೀರ್ತನೆ. ಕೀರ್ತನೆ ಎಂದರೆ ಹಾಡು ಹೇಳುವಾಗ ಭಕ್ತಿ ಇರಬೇಕೆಂದಿಲ್ಲ‌. ಜನರ ಮನೋರಂಜನೆಗೋಸ್ಕರವೂ ಹಾಡನ್ನು ಹೇಳುವವರು ಇರುತ್ತಾರೆ. ಸಂಕೀರ್ತನೆಯಾಗಬೇಕಾದರೆ ಭಜನೆಯಲ್ಲಿ ಭಕ್ತಿಯೂ ಕೂಡ ಅಡಕವಾಗಿರಬೇಕು. ಭಕ್ತಿಪೂರ್ವಕವಾಗಿ ನಾವು ಭಗವಂತನನ್ನು ಭಜಿಸಬೇಕು. ಆ ಭಜನೆ ಭಗವಂತನ ಒಲುಮೆಗೆ ಪಾತ್ರವಾಗುತ್ತದೆ‌. ಅದರಲ್ಲೂ ಸಾಮೂಹಿಕವಾದ ಭಜನೆ ದೇವರನ್ನು ಒಲಿಸಕೊಳ್ಳಲು ಒಳ್ಳೆಯ ಶಕ್ತಿ ಹಿಂದೆ ಮನೆಮನೆಯಲ್ಲೂ ಭಜನೆ ಮಾಡುವ ಪದ್ದತಿ ಇತ್ತು.

ಕೂಡುಕುಟುಂಬದ ಸದಸ್ಯರು ಸಾಮೂಹಿಕವಾಗಿ ಭಜನೆ ಮಾಡುತ್ತಿದ್ದರು. ಯಾವಾಗ ಅವಿಭಕ್ತ ಕುಟುಂಬ ಒಡೆದು ವಿಭಕ್ತ ಕುಟುಂಬವಾಗಿ ಬದಲಾಯಿತೊ ಅಲ್ಲಿಂದ ಭಜನೆಯೂ ಮೂಲೆಗುಂಪಾಯಿತು. ಭಜನೆಯನ್ನು ಟಿವಿಯೂ, ಮೊಬೈಲ್ ಎಂಬ ಮಾಯಾವಿ ಸೇರಿ ನುಂಗಿ ಹಾಕಿತು ಎನ್ನುವುದು ಖೇದಕರ. ಭಜನೆಗೆ ಗಟ್ಟಿ ಹೃದಯವನ್ನೂ ಕರಗಿಸುವ ಸಾಮರ್ಥ್ಯ ಇದೆ. ನಾಸ್ತಿಕರನ್ನು ಆಸ್ತಿಕರನ್ನಾಗಿ ಮಾಡಿರುವ ಉದಾಹರಣೆಗಳಿವೆ. ನಾಸ್ತಿಕರು ಭಗವಂತನ‌ ಕಡೆ ವಾಲುವುದಕ್ಕೆ ಭಜನೆ ಸೇತುವೆಯಾಗಿದೆ‌. ಹೀಗಾಗಿ ಮನೆಮನೆಗಳನ್ನೂ ಭಜನೆಯನ್ನು ಮಾಡಬೇಕು ತನ್ಮೂಲಕ ಭಗವಂತನ‌ ಅನುಗ್ರಹ ಪಡೆಯಬೇಕು.

ವಿಸ್ಮಯ

8722552464 Astrloger

ಜಾಹೀರಾತು

SendShare22Share
Previous Post

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Next Post

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..