• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

October 1, 2024
ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

January 17, 2026
ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

January 17, 2026
ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

January 17, 2026
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

January 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

by ಪ್ರಜಾಧ್ವನಿ ನ್ಯೂಸ್
October 1, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.
56
SHARES
159
VIEWS
ShareShareShare

ಸಾಯಂಕಾಲದ ದೀಪ ಉರಿಸಿ ಮನೆಮಂದಿಯೆಲ್ಲ ಸೇರಿ ಭಜನೆಗೆ ಕೂರುವುದು ಹಿಂದಿನ ಕಾಲದಲ್ಲಿ ಇದ್ದ ವಾಡಿಕೆ. ಈಗೀಗ ಜನರಿಗೆ ಪುರುಸೊತ್ತು ಎನ್ನುವ ಅಮೂಲ್ಯ ಸಂಪತ್ತು ಇಲ್ಲವಾಗಿದೆ. ಹಾಗಾಗಿ ಭಜನೆ, ಭಗವಂತನ ಆರಾಧನೆ ಮಾಡುವುದು ಜನರಿಗೆ ದೊಡ್ಡ ಹೊರೆಯಾಗಿದೆ. ಭಜನೆ, ಸ್ತೋತ್ರ, ಮಂತ್ರಗಳು, ಶ್ಲೋಕಗಳು ಬೇಡವಾಗಿದೆ. ಅದಕ್ಕಾಗಿಯೇ ನೆಮ್ಮದಿಯ ಬದುಕು ಕೂಡಾ ಮರಿಚಿಕೆಯಾಗುತ್ತಿದೆ.
ಭಕ್ತಿಯಿಂದ ನಾವು ಭಗತವಂತನ ಹಾಡುಗಳನ್ನು ಹೇಳಿದರೆ ಭಗವಂತ ಅತ್ಯಂತ ಸಂತೋಷದಿಂದ‌ ಕುಳಿತು ಕೇಳುತ್ತಾನೆ‌. ನಾವು ಕುಳಿತುಕೊಂಡು ಭಜಿಸಿದರೆ ಭಗವಂತ‌ ನಿಂತು ಕೇಳುತ್ತಾನೆ. ನಿಂತು ಹಾಡಿದರೆ ಭಗವಂತ ಸಂತೋಷಪಟ್ಟು ನಲಿದು ಕುಣಿಯುತ್ತಾನೆ. ಭಗವಂತನನ್ನು ತೃಪ್ತಿಪಡಿಸಲು ಇರುವಂತಹ ಏಕೈಕ ಮಾರ್ಗ ಅದು ಭಜನೆ .

Poorna squash

ಜಾಹೀರಾತು

Bajane ವಿಸ್ಮಯ

ಭಜನಂ ಎಂಬ ಪದವು ಪೂಜ್ಯಭಾವನೆ ಎಂಬ ಅರ್ಥವನ್ನು ಕೊಡುತ್ತದೆ. ಭಜ್ ಎಂಬ ಮೂಲ ಪದದಿಂದ ಭಜನೆ ಎಂಬ ಪದ ಹುಟ್ಟಿಕೊಂಡಿದೆ. ಇದರರ್ಥ ‘ಭಜ ಗೋವಿಂದಂ’ನಲ್ಲಿರುವಂತೆ ಪೂಜಿಸು ಎಂದು. ಭಜನಾ ಎಂಬ ಪದಕ್ಕೆ ಹಂಚಿಕೆ ಎಂಬ ಅರ್ಥವೂ ಇದೆ. ಭಜನೆ ಕರ್ನಾಟಕದಾದ್ಯಂತ ಕಂಡು ಬರುವ ಒಂದು ಜಾನಪದ ಕಲೆ ಕೂಡಾ ಹೌದು. ಒಂದೊಂದು ಭಾಗದಲ್ಲಿ ಹಾಡುವ ಭಜನೆಗಳ ಹಿನ್ನಲೆ ಹಾಗೂ ಪ್ರಕಾರಗಳಲ್ಲಿ ಸ್ವಲ್ಪ ವ್ಯತ್ಯಾಸವಿದೆ. ವ್ಯಕ್ತಿಗತ ಭಜನೆ ಮತ್ತು ಸಾಮೂಹಿಕ ಭಜನೆ ಎಂಬ ಎರಡು ವಿಧಗಳಲ್ಲಿ ಭಜನೆಯನ್ನು ವಿಭಾಗಿಸಲಾಗಿದೆ. ಒಟ್ಟಾಗಿ ಭಜನೆ ಮೇಳಗಳು ಒಂದಲ್ಲಾ ಒಂದು ರೀತಿಯಲ್ಲಿ ನಾಡಿನ ಉದ್ದಗಲಕ್ಕೂ ವ್ಯಾಪಿಸಿವೆ.

ಭಜನೆ ಎಂಬ ಪದಕ್ಕೆ ವಿಶೇಷ ಅರ್ಥವಿದೆ. ‘ಭ’ ಎಂದರೆ ಭಗವಂತ, ‘ಜ’ ಎಂದರೆ ಜನ್ಮಾಂತರ, ‘ನೆ’ ಎಂದರೆ ನೆನೆಯುವುದು. ಜನ್ಮಜನ್ಮಾಂತರಗಳಿಂದ ಮಾಡಿದ ಪಾಪವನ್ನು ಕಳೆಯಲು ಹಾಗೂ ದೇವರನ್ನು ಒಲಿಸಿಕೊಳ್ಳಲು ಭಗವಂತನನ್ನು ಪೂಜಿಸುವುದೇ ಭಜನೆ. ಎಂಥ ಪಾಪ ಮಾಡಿದ್ದರೂ ಭಗವಂತನ ನಾಮ ಸಂಕೀರ್ತನೆಯಿಂದ ಜೀವನದಲ್ಲಿ ನೆಮ್ಮದಿ, ಶಾಂತಿ ಸಿಗುತ್ತದೆ.
ಈ ಆಧುನಿಕ ಕಾಲದಲ್ಲಿ ನಾವು ನೆಮ್ಮದಿಗಾಗಿ ಧ್ಯಾನ ಕೇಂದ್ರಗಳ ಮೊರೆ ಹೋಗುತ್ತಿದ್ದೇವೆ. ವರ್ಷಕ್ಕೆ ಒಂದು ಬಾರಿ ಬರುವ ರಜೆಯ ಸಂಭ್ರಮದಂತೆ ಯೋಗ, ಧ್ಯಾನ ಸ್ತೋತ್ರಗಳು ಕೂಡ ದೈನಂದಿನ ಚಟುವಟಿಕೆಗಳಲ್ಲಿ ಬೇಡವಾಗಿರುವ ಕಾರಣ ಸಾಂದರ್ಭಿಕ ಆಚರಣೆಯಾಗುತ್ತಿದೆ. ಅದೇನೇ ಇರಲಿ ನೆಮ್ಮದಿ ಬೇಕಾದರೆ ಮೂಲವೇ ಪರಿಹಾರ ಎನ್ನುವಂತ ಸತ್ಯ ಈಗಿನವರು ಅರ್ಥ ಮಾಡಿಕೊಳ್ಳಬೇಕಾದ ಸಂಗತಿ.
ನಾನಾ ರೀತಿಯಲ್ಲಿ ದೇವರನ್ನು ಭಜಿಸುವ ಪ್ರಕ್ರಿಯೆಗಳಿವೆ. ಯಜ್ಞ ಯಾಗಾದಿಗಳ ಮೂಲಕವೂ ದೇವರನ್ನು ಒಲಿಸಿಕೊಳ್ಳಬಹುದು.

camera center ad

ಜಾಹೀರಾತು

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಇರುವಂತಹ ಏಕೈಕ ಮಾರ್ಗವೇ ಅದು ಸಂಕೀರ್ತನೆ. ಕೀರ್ತನೆ ಎಂದರೆ ಹಾಡು ಹೇಳುವಾಗ ಭಕ್ತಿ ಇರಬೇಕೆಂದಿಲ್ಲ‌. ಜನರ ಮನೋರಂಜನೆಗೋಸ್ಕರವೂ ಹಾಡನ್ನು ಹೇಳುವವರು ಇರುತ್ತಾರೆ. ಸಂಕೀರ್ತನೆಯಾಗಬೇಕಾದರೆ ಭಜನೆಯಲ್ಲಿ ಭಕ್ತಿಯೂ ಕೂಡ ಅಡಕವಾಗಿರಬೇಕು. ಭಕ್ತಿಪೂರ್ವಕವಾಗಿ ನಾವು ಭಗವಂತನನ್ನು ಭಜಿಸಬೇಕು. ಆ ಭಜನೆ ಭಗವಂತನ ಒಲುಮೆಗೆ ಪಾತ್ರವಾಗುತ್ತದೆ‌. ಅದರಲ್ಲೂ ಸಾಮೂಹಿಕವಾದ ಭಜನೆ ದೇವರನ್ನು ಒಲಿಸಕೊಳ್ಳಲು ಒಳ್ಳೆಯ ಶಕ್ತಿ ಹಿಂದೆ ಮನೆಮನೆಯಲ್ಲೂ ಭಜನೆ ಮಾಡುವ ಪದ್ದತಿ ಇತ್ತು.

ashwinistudioputtur

ಜಾಹೀರಾತು

ಕೂಡುಕುಟುಂಬದ ಸದಸ್ಯರು ಸಾಮೂಹಿಕವಾಗಿ ಭಜನೆ ಮಾಡುತ್ತಿದ್ದರು. ಯಾವಾಗ ಅವಿಭಕ್ತ ಕುಟುಂಬ ಒಡೆದು ವಿಭಕ್ತ ಕುಟುಂಬವಾಗಿ ಬದಲಾಯಿತೊ ಅಲ್ಲಿಂದ ಭಜನೆಯೂ ಮೂಲೆಗುಂಪಾಯಿತು. ಭಜನೆಯನ್ನು ಟಿವಿಯೂ, ಮೊಬೈಲ್ ಎಂಬ ಮಾಯಾವಿ ಸೇರಿ ನುಂಗಿ ಹಾಕಿತು ಎನ್ನುವುದು ಖೇದಕರ. ಭಜನೆಗೆ ಗಟ್ಟಿ ಹೃದಯವನ್ನೂ ಕರಗಿಸುವ ಸಾಮರ್ಥ್ಯ ಇದೆ. ನಾಸ್ತಿಕರನ್ನು ಆಸ್ತಿಕರನ್ನಾಗಿ ಮಾಡಿರುವ ಉದಾಹರಣೆಗಳಿವೆ. ನಾಸ್ತಿಕರು ಭಗವಂತನ‌ ಕಡೆ ವಾಲುವುದಕ್ಕೆ ಭಜನೆ ಸೇತುವೆಯಾಗಿದೆ‌. ಹೀಗಾಗಿ ಮನೆಮನೆಗಳನ್ನೂ ಭಜನೆಯನ್ನು ಮಾಡಬೇಕು ತನ್ಮೂಲಕ ಭಗವಂತನ‌ ಅನುಗ್ರಹ ಪಡೆಯಬೇಕು.

ವಿಸ್ಮಯ

Muliya

ಜಾಹೀರಾತು

SendShare22Share
Previous Post

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Next Post

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..