• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

October 2, 2024
ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

January 17, 2026
ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

January 17, 2026
ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

January 17, 2026
ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

January 17, 2026
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, January 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.

by ಪ್ರಜಾಧ್ವನಿ ನ್ಯೂಸ್
October 2, 2024
in ಇತರೆ, ಸಿನಿಮಾ
0
ಚೈತ್ರಾ ಕುಂದಾಪುರ: ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಸಂಭಾವನೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ.
106
SHARES
303
VIEWS
ShareShareShare

ಚೈತ್ರಾ ಅವರು ಉಡುಪಿ ಜಿಲ್ಲೆಯ ಕುಂದಾಪುರದವರು. ಇಲ್ಲಿನ ತೆಕ್ಕಟ್ಟೆ ಎಂಬಲ್ಲಿ ಶಾಲಾ ಹಾಗೂ ಪಿಯುಸಿ ಶಿಕ್ಷಣವನ್ನು ಮುಗಿಸಿದ ಅವರು , ನಂತರ ಕೋಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ದಲ್ಲಿ ಎಂಸಿಜೆ ಪದವಿ ಪಡೆದಿರುತ್ತಾರೆ.
ಸ್ನಾತಕೋತ್ತರ ಪದವಿ ಮುಗಿದ ಬಳಿಕ ಉಡುಪಿಯ ಸ್ಪಂದನಾ ಟಿವಿ ಹಾಗೂ ಮುಕ್ತ ನ್ಯೂಸ್, ಉದಯವಾಣಿ ಪತ್ರಿಕೆಯಲ್ಲೂ ಕೆಲಕಾಲ ಉಪಸಂಪಾದಕಿಯಾಗಿ ಕೆಲಸ ಮಾಡಿದ್ದಾರೆ. ಇದಷ್ಟೇ ಅಲ್ಲದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ ನ್ಯಾಷನಲ್ ಎಕ್ಸಿಕ್ಯೂಟಿವ್ ಕಮಿಟಿ ಮೆಂಬರ್ ಹಾಗೂ ಸೆಂಟ್ರಲ್ ವರ್ಕಿಂಗ್ ಕಮಿಟಿ ಮೆಂಬರ್ ಕೂಡ ಆಗಿದ್ದರು.

ಚೈತ್ರಾ ಅಲ್ಲಿ ಇಲ್ಲಿ ಖಾಸಗಿ ಕೆಲಸಗಳನ್ನು ಮಾಡುತ್ತಾ ಹಿಂದುತ್ವದ ಬಣ್ಣ ಹಚ್ಚಿಕೊಂಡು ಹೆಸರು ಮಾಡಿಕೊಂಡು ಅಷ್ಟೇ ಬೇಗ ಹೆಸರು ಹಾಳು ಮಾಡಿಕೊಂಡ ಕಥೆ ರಾಜ್ಯಕ್ಕೇ ಗೊತ್ತಿರುವ ಹಳೇ ವಿಷಯ.

Muliya

ಜಾಹೀರಾತು

ಸದ್ಯ ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಯಾಗಿ ಎಂಟ್ರಿಕೊಟ್ಟಿರುವ ಹಿಂದೂ ಫೈರ್ ಬ್ರಾಂಡ್ ಕೇವಲ 15 ನಿಮಿಷಗಳ ಕಾಲಾವಕಾಶದಲ್ಲಿ ವೀಕ್ಷಕರಿಂದ 2 ಲಕ್ಷಕ್ಕೂ ಅಧಿಕ ವೋಟ್ಸ್ ಪಡೆದಿರುವುದು ದಾಖಲೆಯೇ ಸರಿ.

ashwinistudioputtur

ಜಾಹೀರಾತು

ಇಷ್ಟೇ ಅಲ್ಲದೆ, ಚೈತ್ರಾ ಕುಂದಾಪುರ ಅವರಿಗೆ ಸಾಕಷ್ಟು ಅಭಿಮಾನಿ ಬಳಗವಿದೆ. ಸದ್ಯ ಬಿಗ್‌ ಬಾಸ್‌ನಲ್ಲಿ ಪ್ರಬಲ ಸ್ಪರ್ಧಿಯಾಗಿರುವ ಚೈತ್ರಾಗೆ ವಾರಕ್ಕೆ 1 ಲಕ್ಷದವರೆಗೆ ಸಂಭಾವನೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಮೊದಲ ದಿನದವೇ ಗದ್ದಲ ಗೊಂದಲಕ್ಕೆ ಕಾರಣರಾದ ಚೈತ್ರಾ ಕುಂದಾಪುರ ಅವರ ವೈಲೆಂಟ್‌ ಕಾರ್ಡ್‌ ಜನರಿಗೆ ಇಷ್ಟವಾದರೆ ಮನೆಯಲ್ಲಿ ಉಳಿಯೋದು ಪಕ್ಕಾ. ಇಲ್ಲಾಂದ್ರೆ ವಾರದ ಕೊನೆಗೆ ಬ್ಯಾಗು ಹಿಡಿದು ಮನೆಯ ದಾರಿ ತೋರಿಸಲಿದ್ದಾರೆ ರಾಜ್ಯದ ಜನತೆ. ಅಂದಹಾಗೆ ಚೈತ್ರಾ ಅವರಿಗೆ ಈಗ 28 ವರ್ಷ ವಯಸ್ಸು ಎನ್ನಲಾಗಿದೆ.

Poorna squash

ಜಾಹೀರಾತು

ಹರಿತವಾದ ನಾಲಗೆ ಒಂದಷ್ಟು ಸಂಸ್ಕೃತಿ, ಧರ್ಮ, ಸಿದ್ಧಾಂತ ಗಳೆಂಬ ಅಮೂಲ್ಯ ವಸ್ತುಗಳನ್ನು ನಾಲಗೆ ತುದಿಯಲ್ಲಿಟ್ಟು ವ್ಯವಹಾರ ಮಾಡುತ್ತಿದ್ದ ಈಕೆಗೆ ಮತ್ತೆ ಮುಖ್ಯಭೂಮಿಕೆಗೆ ಬರಲು ಬಿಗ್ ಬಾಸ್ ಎಂಬ ವೇದಿಕೆ ಸಿಕ್ಕಿದೆ. ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಮಾತು ಇಂಥವರಿಗೆ ಸರಿಯಾಗಿ ಹೇಳಿಮಾಡಿಸಿರೋದು.

ಕಳೆದ ಬಾರಿ ರಾಜ್ಯವನ್ನೇ ಮಂಗ ಮಾಡಿದ್ದ ಡ್ರೋನ್ ಪ್ರತಾಪ ಸುಭಗ ಹಣೆಪಟ್ಟಿ ಕಟ್ಟಿಕೊಂಡು ಹೊರ ಬಂದದ್ದು ಗೊತ್ತೇ ಇದೆ. ಈ ಬಾರಿ ಚೈತ್ರಾ ಕುಂದಾಪುರ ಯಾವ ಹಣೆಪಟ್ಟಿ ಕಟ್ಟಿಕೊಂಡು ಹೊರ ಬರುತ್ತಾರೆ ಅನ್ನೋದನ್ನು ಕಾದು ನೋಡಬೇಕು.

camera center ad

ಜಾಹೀರಾತು

ವಿಸ್ಮಯ

SendShare42Share
Previous Post

ಭಜನೆ: ಮನೆಯಲ್ಲಿ ಮನದಲ್ಲಿ ಭಗವಂತನ ಆರಾಧನೆ ಮಾಡಲು ಭಜನೆ ಯಾಕೆ ಮುಖ್ಯ.

Next Post

ಗಾಂಧಿ ಜಯಂತಿ : ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ. ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗಾಂಧಿ ಜಯಂತಿ : ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ. ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ

ಗಾಂಧಿ ಜಯಂತಿ : ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ. ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..