• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ.  ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!

ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ. ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!

October 5, 2024
ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

June 30, 2026
ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

June 30, 2026
ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

June 30, 2026
ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

June 30, 2026
ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್, ಪ್ರಮೋದ್ ಶೆಟ್ಟಿ ಖ್ಯಾತ ಸೀರಿಯಲ್ , ಸಿನಿಮಾ ನಟಿ ಜ್ಯೋತಿ  ರೈ ಅಭಿನಯದ ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ರಂದು ರಾಜ್ಯಾದ್ಯಂತ ಬಿಡುಗಡೆ

ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್, ಪ್ರಮೋದ್ ಶೆಟ್ಟಿ ಖ್ಯಾತ ಸೀರಿಯಲ್ , ಸಿನಿಮಾ ನಟಿ ಜ್ಯೋತಿ ರೈ ಅಭಿನಯದ ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ರಂದು ರಾಜ್ಯಾದ್ಯಂತ ಬಿಡುಗಡೆ

June 30, 2026
ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

June 30, 2026
ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

June 29, 2026
ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

June 29, 2026
ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

June 29, 2026
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

June 29, 2026
ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

June 29, 2026
ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

June 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

    ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ. ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!

by ಪ್ರಜಾಧ್ವನಿ ನ್ಯೂಸ್
October 5, 2024
in ಜಿಲ್ಲೆ, ದಕ್ಷಿಣ ಕನ್ನಡ, ಬಂಟ್ವಾಳ
0
ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ.  ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!
49
SHARES
139
VIEWS
ShareShareShare

ಬಂಟ್ವಾಳ : ಬಂಟ್ವಾಳ ತಾಲೂಕಿನ ತುಂಬೆ, ಮಾರಿ ಪಲ್ಲ ಭಾಗದ ನೇತ್ರಾವತಿ ನದಿಯಲ್ಲಿ ಬೋಟ್ ಮೂಲಕ ನಡೆಸುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದ. ಕ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಒಟ್ಟಿಗೆ 20 ಬೋಟುಗಳನ್ನು  ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರ್ಮಿಕರು ಸ್ಥಳದಿಂದ ಪಲಾಯನಗೈದಿದ್ದಾರೆ.
ವಶಪಡಿಸಿಕೊಂಡ ದೋಣಿಗಳನ್ನು ಐದು ತಂಡಗಳ ಮೂಲಕ ನದಿಯಲ್ಲೇ ಮಂಗಳೂರಿನ ಅಡ್ಯಾರ್ ವರೆಗೆ ಸಾಗಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.

ashwinistudioputtur

ಜಾಹೀರಾತು

ದಾಳಿಯಾದ ಸಂದರ್ಭ ಬೊಟ್ಗಳಲ್ಲಿ ಮರಳು ಪತ್ತೆಯಾಗಿರಲಿಲ್ಲ. ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿಸಿಕೊಂಡವರು ಯಾರು.? ಮತ್ತು ಬೋಟು ಯಾರಿಗೆ ಸಂಬಂಧಪಟ್ಟಿವೆ ಎಂಬುವುದು ಮುಂದಿನ ತನಿಖೆಯಿಂದ ತಿಳಿದು ಬರಬೇಕಿದೆ.
ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ ಭಟ್, ಮಂಗಳೂರು ತಹಸಿಲ್ದಾರ್ ಪ್ರಶಾಂತ್ ಪಾಟೇಲ್, ಹಿರಿಯ ಭೂ ವಿಜ್ಞಾನಿ ಗಿರೀಶ್ ಮೋಹನ್ , ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ದನ್ ಜೆ, ಗ್ರಾಮಕರಣಿಕರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

Muliya

ಜಾಹೀರಾತು

SendShare20Share
Previous Post

ಅಮೇಜಾನ್ 2025ರ ವೇಳೆಗೆ 14,000 ಉದ್ಯೋಗಿಗಳನ್ನು ಕಡಿತಗೊಳಿಸಲಿದೆ

Next Post

ಕಡಬ : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ. ದ್ವಿ ಚಕ್ರ ಸವಾರ ಮೃತ್ಯು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಡಬ : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ.  ದ್ವಿ ಚಕ್ರ ಸವಾರ ಮೃತ್ಯು.

ಕಡಬ : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ. ದ್ವಿ ಚಕ್ರ ಸವಾರ ಮೃತ್ಯು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..